• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ನೋಡಲು ಅಂಬೇಡ್ಕರ್ ಕಣ್ಣುಗಳು ಬೇಕು: ಪತ್ರಕರ್ತ ಎನ್.ರವಿಕುಮಾರ್

Sep 13 2024, 01:39 AM IST
ವಾಲ್ಮೀಕಿ ಜಾತಿ, ಮಾದಿಗ ಜಾತಿ ಇಬ್ಬರೂ ದಲಿತರೇ ಆದರೂ ಕೂಡ ಅವರ ಮಧ್ಯೆ ಮರ್ಯಾದಾ ಹತ್ಯೆ ನಡೆಯುತ್ತಲೇ ಇದೆ ಎಂದು ಪತ್ರಕರ್ತ ಎನ್.ರವಿಕುಮಾರ್ ಆತಂಕ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಅವರ ಕೈ ಬಲಪಡಿಸಲು ಹಾಗೂ ವಿಕಸಿತ ಭಾರತ ನಿರ್ಮಿಸುವ ಸಲುವಾಗಿ ಹೆಚ್ಚಿನ ಸದಸ್ಯತ್ವ ನೊಂದಣಿ

Sep 12 2024, 01:56 AM IST
ಪ್ರಧಾನಿ ಮೋದಿ ಅವರು ಭಾರತವನ್ನು ವಿಶ್ವಗುರುವನ್ನಾಗಿ ರೂಪಿಸುವ ಸಲುವಾಗಿ ಹಗಲಿರುಳೂ ಕೂಡ ವಿಶ್ರಮಿಸದೆ ದುಡಿಯುತ್ತಿದ್ದಾರೆ.

ಯುವ ಜನಾಂಗದ ಸಮರ್ಪಕ ಬಳಕೆಯಿಂದ ಸದೃಢ ಭಾರತ ನಿರ್ಮಾಣ

Sep 12 2024, 01:53 AM IST
ಪ್ರಪಂಚದ 4ನೇ ದೊಡ್ಡ ಆರ್ಥಿಕತೆಯಾಗಿ ಭಾರತ ಇಂದು ಹೊರಹೊಮ್ಮಿದೆ

2023ರ ವಿಶ್ವಕಪ್‌ನಿಂದ ಭಾರತ ಆರ್ಥಿಕತೆಗೆ ಬೂಸ್ಟರ್‌ : ಹರಿದು ಬಂದಿದ್ದ ₹11637 ಕೋಟಿ!

Sep 12 2024, 01:52 AM IST
2023ರ ಐಸಿಸಿ ಏಕದಿನ ವಿಶ್ವಕಪ್‌ ಆಯೋಜನೆಯಿಂದ ಭಾರತದ ಆರ್ಥಿಕತೆಗೆ ₹11637 ಕೋಟಿ ಸೇರ್ಪಡೆ. ಪ್ರವಾಸೋದ್ಯಮದಿಂದಲೇ ₹7234 ಕೋಟಿ. ವರದಿ ಬಿಡುಗಡೆ ಮಾಡಿದ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ

ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳ - 9 ಉಪ ಸಮಿತಿಗಳಿಗೆ ಸಂಚಾಲಕರ ನೇಮಕ

Sep 12 2024, 01:52 AM IST
87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಮೆರವಣಿಗೆ ಸಮಿತಿಯು ಉಪ ಸಮಿತಿಗಳಿಗೆ ಕಾರ್ಯ ಚಟುವಟಿಕೆಗಳು, ಅಂದಾಜು ವೆಚ್ಚ ಮತ್ತು ಶಿಫಾರಸುಗಳ ವರದಿ ಸಲ್ಲಿಸುವಂತೆ ಸೂಚಿಸಿದೆ. ಸಮ್ಮೇಳನದ ಮೆರವಣಿಗೆಯನ್ನು ಯಶಸ್ವಿಗೊಳಿಸಲು 9 ಉಪ ಸಮಿತಿಗಳನ್ನು ರಚಿಸಲಾಗಿದೆ.

‘ಭಾರತ ವಿರೋಧಿ’ ಅಮೆರಿಕ ಸಂಸದೆ ಇಲ್ಹಾನ್‌ ಒಮರ್‌ ಜತೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಭೇಟಿ

Sep 12 2024, 01:50 AM IST
ಅಮೆರಿಕ ಪ್ರವಾಸದ ವೇಳೆ ಭಾರತದ ಆಂತರಿಕ ವಿಚಾರಗಳ ಬಗ್ಗೆ ಮಾತನಾಡಿ ವಿವಾದ ಸೃಷ್ಟಿಸಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಭಾರತ ವಿರೋಧಿ ಅಮೆರಿಕ ಸಂಸದೆ ಇಲ್ಹಾನ್‌ ಒಮರ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

70 ವರ್ಷ ಮೇಲ್ಪಟ್ಟವರಿಗೆ 5 ಲಕ್ಷ ರು. ಆರೋಗ್ಯ ವಿಮೆ! ಆಯುಷ್ಮಾನ್ ಭಾರತ್ ಯೋಜನೆ ವಿಸ್ತರಣೆ

Sep 12 2024, 01:49 AM IST
70 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಆಯುಷ್ಮಾನ್ ಭಾರತ್ ವಿಮಾ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಮೂಲಕ 4.5 ಕೋಟಿ ಕುಟುಂಬಗಳ 6 ಕೋಟಿ ಹಿರಿಯ ನಾಗರಿಕರಿಗೆ ಆರ್ಥಿಕ ಹೊರೆಯಿಂದ ಮುಕ್ತಿ ನೀಡಲಾಗುವುದು.

ಭಾರತ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಆದ್ಯತೆ ನೀಡಿದರೆ 2047ರ ವೇಳೆಗೆ ಸೂಪರ್‌ ಪವರ್‌ ರಾಷ್ಟ್ರ: ಆತ್ರೆ

Sep 12 2024, 01:46 AM IST
ಭಾರತವು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಆದ್ಯತೆ ನೀಡಿದರೆ 2047ರ ವೇಳೆಗೆ ಸೂಪರ್‌ ಪವರ್‌ ಆಗಬಹುದು ಎಂದು ಡಿಆರ್‌ಡಿಒ ಮಾಜಿ ಮುಖ್ಯಸ್ಥ ಡಾ.ವಿ.ಕೆ.ಆತ್ರೆ ಹೇಳಿದ್ದಾರೆ. ಅವರು ಕೆಎಎಎಸ್‌ ಮತ್ತು ಬೆಂಗಳೂರು ವಿವಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

15ಕ್ಕೆ ಪುಣೆ-ಬೆಳಗಾವಿ ವಂದೇ ಭಾರತ ರೈಲು ಸಂಚಾರ

Sep 11 2024, 01:07 AM IST
ಬೆಳಗಾವಿ ಜಿಲ್ಲೆಯ ಜನರ ಬಹಳ ದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವರು ಹಸಿರು ನಿಶಾನೆ ನೀಡಿರುವುದು ಅತ್ಯಂತ ಸಂತಸದ ಸಂಗತಿ ಎಂದು ಸಂಸದ ಜಗದೀಶ ಶೆಟ್ಟರ ಹರ್ಷ ವ್ಯಕ್ತಪಡಿಸಿದರು.

ದುಲೀಪ್‌ ಟ್ರೋಫಿ ಕ್ರಿಕೆಟ್‌: ಭಾರತ ‘ಎ’ ತಂಡಕ್ಕೆ ಕನ್ನಡಿಗ ಮಯಾಂಕ್‌ ನಾಯಕ

Sep 10 2024, 01:36 AM IST
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿದ್ದ ‘ಬಿ’ ತಂಡದ ವಿರುದ್ಧದ ಮೊದಲ ಪಂದ್ಯದಲ್ಲಿ ‘ಎ’ ತಂಡಕ್ಕೆ ಶುಭ್‌ಮನ್‌ ಗಿಲ್‌ ನಾಯಕರಾಗಿದ್ದರು. ಅವರು ಭಾರತ ತಂಡ ಸೇರಿಕೊಳ್ಳಲಿರುವ ಕಾರಣ, ಮಯಾಂಕ್‌ಗೆ ಹೊಣೆ ನೀಡಲಾಗಿದೆ.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 127
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved