ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸುಭದ್ರ ಭಾರತ ನಿರ್ಮಾಣಕ್ಕೆ ಕೈಜೋಡಿಸಿ-ಶಾಸಕ ಶ್ರೀನಿವಾಸ ಮಾನೆ
Jul 26 2024, 01:37 AM IST
ಭಾರತದ ಅಭಿವೃದ್ಧಿಯ ನಿಜವಾದ ಶಕ್ತಿ ಅಂದರೆ ಅದು ಯುವಶಕ್ತಿಯೇ ಆಗಿದೆ. ಸುಭದ್ರ ಭಾರತ ನಿರ್ಮಾಣದಲ್ಲಿ ಕೈ ಜೋಡಿಸುವುದು ನಿಮ್ಮ ಆದ್ಯತೆಯಾಗಬೇಕು. ಅಲ್ಲದೆ ಜಗತ್ತಿನಲ್ಲಿ ದೊಡ್ಡ ಯುವ ಶಕ್ತಿ ಹೊಂದಿದ ದೇಶ ಭಾರತ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಭಾರತ ಸುಸ್ಥಿರ ಅಭಿವೃದ್ಧಿಗೆ ಬೇಕಾದ ಸಿದ್ಧತೆಯಲ್ಲಿದೆ
Jul 26 2024, 01:35 AM IST
ಇಂಗಾಲ ಹೀರಿಕೊಳ್ಳುವ ಯಂತ್ರಗಳ ಅಭಿವೃದ್ಧಿ, ಖರೀದಿಯ ಜೊತೆಗೆ ಇಂಗಾಲ ಹೊರಸೂಸುವ ಘಟಕಗಳ ಸುಧಾರಣೆಗೆ ಕ್ರಮವಹಿಸಬೇಕು
9ನೇ ಆವೃತ್ತಿ ಮಹಿಳಾ ಏಷ್ಯಾಕಪ್ ಟಿ 20 ಪಂದ್ಯ : ಇಂದು ಭಾರತ vs ಬಾಂಗ್ಲಾ ಸೆಮೀಸ್ ಫೈಟ್
Jul 26 2024, 01:35 AM IST
ಸತತ 9ನೇ ಬಾರಿ ಫೈನಲ್ಗೇರಲು ಭಾರತ ಕಾತರ. ಈ ಹಿಂದಿನ ಎಲ್ಲಾ 8 ಆವೃತ್ತಿಗಳಲ್ಲೂ ಪ್ರಶಸ್ತಿ ಸುತ್ತಿಗೇರಿರುವ ಭಾರತ. 2ನೇ ಬಾರಿ ಫೈನಲ್ಗೇರುವ ತವಕದಲ್ಲಿ ಬಾಂಗ್ಲಾದೇಶ.
ಕೇಂದ್ರದ ಬಜೆಟ್ ಭಾರತ ನಂ.1 ಆಗುವ ರೋಡ್ ಮ್ಯಾಪ್: ಕಿಶೋರ್ ಕುಮಾರ್
Jul 25 2024, 01:21 AM IST
ಜನರಿಗೆ ನೀಡಿದ ಭರವಸೆ, ಚುನಾವಣಾ ಪ್ರಣಾಂಕ ಆಧಾರದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅತ್ಯುತ್ತಮ ಬಜೆಟ್ ಮಂಡಿಸಿದ್ದು, ಪ್ರಧಾನಿ ಮೋದಿ ನುಡಿದಂತೆ ನಡೆದಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದ್ದಾರೆ.
ಲಂಕಾ ವಿರುದ್ಧ ಸರಣಿಗೆ ತಯಾರಿ: ಹೊಸ ಕೋಚ್ ಗಂಭೀರ್ ಮಾರ್ಗದರ್ಶನದಲ್ಲಿ ಭಾರತ ಅಭ್ಯಾಸ ಶುರು
Jul 24 2024, 12:21 AM IST
ಲಂಕಾ ವಿರುದ್ಧ ಸರಣಿಗೆ ತಯಾರಿ. ಆಟಗಾರರ ಜೊತೆ ಗಂಭೀರ್ ಮಾತುಕತೆ ನಡೆಸುತ್ತಿರುವ ವಿಡಿಯೋವನ್ನು ಬಿಸಿಸಿಐ ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡಿದೆ.
ಅಖಿಲ ಭಾರತ ಕನ್ನಡ ಸಮ್ಮೇಳನದ ಆರಂಭದಲ್ಲೇ ‘ರಾಜಕೀಯ’ ಶುರು..!
Jul 24 2024, 12:20 AM IST
ಮೂವತ್ತು ವರ್ಷಗಳ ಬಳಿಕ ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಘೋಷಣೆಯಾಗಿದೆ. ಇತ್ತೀಚೆಗಷ್ಟೇ ದಿನಾಂಕ ಘೋಷಣೆಯಾಗಿ ಸಮ್ಮೇಳನ ಚಟುವಟಿಕೆಗಳಿಗೆ ಚಾಲನೆ ದೊರಕಿರುವ ಬೆನ್ನಲ್ಲೇ ರಾಜಕೀಯ ಶುರುವಾಗಿದೆ. ರಾಜಕೀಯ ಪ್ರಭಾವ ಬಳಸಿ ಮಂಡ್ಯಕ್ಕೆ ಸಮ್ಮೇಳನ ತರಲು ಶ್ರಮಿಸಿದವರನ್ನು ದೂರವಿಡುವ ಪ್ರಯತ್ನ ನಡೆಸಲಾಗುತ್ತಿದೆ.
ಮಹಿಳಾ ಏಷ್ಯಾಕಪ್: ಹ್ಯಾಟ್ರಿಕ್ ಗೆಲುವಿನೊಂದಿಗೆ ಭಾರತ ಸೆಮಿಫೈನಲ್ಗೆ : ಪಾಕ್ ಕೂಡ ಸೆಮೀಸ್ಗೆ
Jul 24 2024, 12:19 AM IST
ಭಾರತ ಹ್ಯಾಟ್ರಿಕ್ ಗೆಲುವಿನೊಂದಿಗೆ ಟೂರ್ನಿಯಲ್ಲಿ ಅಂತಿಮ 4ರ ಘಟ್ಟ ಪ್ರವೇಶಿಸಿತು. ಆರಂಭಿಕ ಪಂದ್ಯದಲ್ಲಿ ಭಾರತ ವಿರುದ್ಧ ಸೋತ ಹೊರತಾಗಿಯೂ ಬಳಿಕ ಸತತ 2 ಪಂದ್ಯ ಗೆದ್ದ ಪಾಕಿಸ್ತಾನ ಕೂಡಾ ಸೆಮಿಫೈನಲ್ ಪ್ರವೇಶಿಸಿದೆ.
ಸಶಕ್ತ ವಿಕಸಿತ, ವಿಕಸಿತ ಭಾರತ ನಿರ್ಮಾಣಕ್ಕೆ ಅಡಿಪಾಯ:ಈರಣ್ಣ ಕಡಾಡಿ
Jul 24 2024, 12:19 AM IST
ಮೂಡಲಗಿ: ಹೊಸ ಭರವಸೆ, ಅವಕಾಶಗಳನ್ನು ಸೃಷ್ಟಿಸುವ, ಸದೃಢ, ಸಶಕ್ತ ವಿಕಸಿತ, ವಿಕಸಿತ ಭಾರತ ನಿರ್ಮಾಣ ನಿಟ್ಟಿನಲ್ಲಿ ಕೇಂದ್ರದ ಬಜೆಟ್ ಪೂರಕವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸ್ವಾಗತಿಸಿದ್ದಾರೆ.
ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವ ಅನೇಕ ಯೋಜನೆ : ಜಾಗತಿಕ ಪ್ರವಾಸಿ ತಾಣವಾಗಲಿದೆ ಭಾರತ!
Jul 24 2024, 12:19 AM IST
ಭಾರತವನ್ನು ಜಾಗತಿಕ ಪ್ರವಾಸಿ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವ ಅನೇಕ ಯೋಜನೆಗಳನ್ನು ಕೇಂದ್ರ ಬಜೆಟ್ನಲ್ಲಿ ಘೋಷಿಸಲಾಗಿದೆ.
ಏಷ್ಯಾಕಪ್ ಟಿ 20: ಇಂದು ನೇಪಾಳ ಸವಾಲು ಗೆದ್ದು ಸೆಮಿಫೈನಲ್ ಪ್ರವೇಶಿಸಲು ಭಾರತ ಕಾತರ
Jul 23 2024, 12:41 AM IST
ಮಹಿಳಾ ಏಷ್ಯಾಕಪ್ನಲ್ಲಿ ಟೀಂ ಇಂಡಿಯಾಗೆ ಇಂದು ನೇಪಾಳ ಸವಾಲು. ಸೆಮಿಫೈನಲ್ ಸ್ಥಾನದ ಮೇಲೆ ಕಣ್ಣಿಟ್ಟಿದೆ ಹರ್ಮನ್ಪ್ರೀತ್ ಕೌರ್ ಪಡೆ.
< previous
1
...
57
58
59
60
61
62
63
64
65
...
119
next >
More Trending News
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್.ಪಾಟೀಲ್ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್ಗೆ ಶಾಂತಿ ನೊಬೆಲ್ : ಪಾಕ್ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!