• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೈಲ ಅಗತ್ಯಗಳಿಗೆ ವಿದೇಶಗಳನ್ನೇ ಅವಲಂಬಿಸಿರುವ ಭಾರತ ಯುರೋಪ್‌ಗೆ ಅತಿದೊಡ್ಡ ತೈಲ ಪೂರೈಕೆ ದೇಶ!

Nov 11 2024, 01:00 AM IST

 ತನ್ನ ಬಹುತೇಕ ತೈಲ ಅಗತ್ಯಗಳಿಗೆ ವಿದೇಶಗಳನ್ನೇ ಅವಲಂಬಿಸಿರುವ ಭಾರತದ, ಇದೀಗ ಯುರೋಪ್‌ ದೇಶಗಳಿಗೆ ಅತಿದೊಡ್ಡ ತೈಲ ರಫ್ತು ದೇಶವಾಗಿ ಹೊರಹೊಮ್ಮಿದೆ.

ಇಂದು ಭಾರತ - ದಕ್ಷಿಣ ಆಫ್ರಿಕಾ ವಿರುದ್ಧ 2ನೇ ಟಿ 20 : ಭಾರತಕ್ಕೆ ಸತತ 2 ನೇ ಗೆಲುವಿನ ಗುರಿ

Nov 10 2024, 02:03 AM IST
ಇಂದು ಭಾರತ vs ಆಫ್ರಿಕಾ 2ನೇ ಟಿ20. ಸರಣಿಯಲ್ಲಿ 2-0 ಲೀಡ್‌ ಪಡೆಯುತ್ತಾ ಭಾರತ?. ಮೊದಲ ಪಂದ್ಯದಲ್ಲಿ ಸೂರ್ಯಕುಮಾರ್‌ ನಾಯಕತ್ವದ ಭಾರತ ಅಬ್ಬರದ ಗೆಲುವು ಸಾಧಿಸಿತ್ತು.

ಇಡೀ ಭಾರತ ಸನಾತನ ಹಿಂದೂ ಧರ್ಮದ ಪ್ರಯೋಗ ಶಾಲೆ ಮಾಡುತ್ತೇವೆ-ಯತ್ನಾಳ

Nov 10 2024, 01:33 AM IST
ಇಡೀ ಭಾರತವನ್ನು ಸನಾತನ ಹಿಂದೂ ಧರ್ಮದ ಪ್ರಯೋಗ ಶಾಲೆ ಮಾಡಿಯೇ ಮಾಡುತ್ತೇವೆ. ನಮಗೆ ಇರುವುದು ಇದೊಂದೆ ದೇಶ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಮುಂದಿನ ಕೆನಡಾ ಚುನಾವಣೆಯಲ್ಲಿ ಭಾರತ ವಿರೋಧಿ ಟ್ರುಡೋ ಸೋಲು : ಎಲಾನ್‌ ಮಸ್ಕ್‌ ಭವಿಷ್ಯ!

Nov 09 2024, 01:21 AM IST

  ಮುಂಬರುವ ಕೆನಡಾ ಸಂಸತ್‌ ಚುನಾವಣೆಯಲ್ಲಿ, ಹಾಲಿ ಪ್ರಧಾನಿ ಜಸ್ಟಿನ್‌ ಟ್ರುಡೋ ಸೋಲು ಖಚಿತ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನ ಮುಖ್ಯಸ್ಥ, ಉದ್ಯಮಿ ಎಲಾನ್‌ ಮಸ್ಕ್‌ ಭವಿಷ್ಯ ನುಡಿದಿದ್ದಾರೆ.

ಉಡುಪಿ: ಭಾರತ್ ಸ್ಕೌಟ್ಸ್ - ಗೈಡ್ಸ್ ಸಂಸ್ಥಾಪನಾ ದಿನಾಚರಣೆ

Nov 09 2024, 01:17 AM IST
ಸಂಸ್ಥಾಪನಾ ದಿನಾಚರಣೆ

ಸೂಪರ್‌ ಪವರ್‌ ದೇಶಗಳ ಪಟ್ಟಿ ಸೇರಲು ಭಾರತ ಅರ್ಹ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್

Nov 09 2024, 01:13 AM IST
ದಶಕಗಳಿಂದಲೂ ಭಾರತದ ಆಪ್ತ ಮಿತ್ರನಾಗಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್, ಇದೀಗ ವಿಶ್ವದ ಸೂಪರ್‌ಪವರ್‌ ದೇಶಗಳ ಪಟ್ಟಿ ಸೇರಲು ಭಾರತ ಅರ್ಹವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಭಾರತದ ಸಾಮರ್ಥ್ಯವನ್ನು ಹಾಡಿ ಹೊಗಳಿದ್ದಾರೆ.

ಮೆಲ್ಬರ್ನ್‌ನಲ್ಲಿ ಬೌನ್ಸ್‌ ಟೆಸ್ಟ್‌ ಫೇಲಾದ ಭಾರತ ‘ಎ’ ತಂಡ: ರಾಹುಲ್‌ 4 ರನ್‌ಗೆ ಔಟ್‌

Nov 08 2024, 12:35 AM IST
ವಿಕೆಟ್‌ ಕೀಪರ್‌ ಧೃವ್‌ ಜುರೆಲ್‌ ಕಠಿಣ ಪರಿಸ್ಥಿತಿಯಲ್ಲಿ ಆಕರ್ಷಕ ಆಟವಾಡಿ 80 ರನ್‌ ಗಳಿಸಿದರು. ಭಾರತ ‘ಎ’ ತಂಡದ ಮೊದಲ ಇನ್ನಿಂಗ್ಸ್‌ ಕೇವಲ 57.1 ಓವರಲ್ಲೇ ಕೊನೆಗೊಂಡಿತು.

ಇಂದಿನಿಂದ ಭಾರತ vs ದ.ಆಫ್ರಿಕಾ ಟಿ20 ಕದನ: ವಿಶ್ವಕಪ್‌ ಫೈನಲ್‌ ಬಳಿಕ ಮತ್ತೊಂದು ಹೈವೋಲ್ಟೇಜ್‌ ಫೈಟ್‌

Nov 08 2024, 12:32 AM IST
2026ರ ಟಿ20 ವಿಶ್ವಕಪ್‌ಗೆ ಬಲಿಷ್ಠ ತಂಡ ಕಟ್ಟುವ ದೃಷ್ಟಿಯಿಂದ ಮಹತ್ವ ಪಡೆದಿರುವ 4 ಪಂದ್ಯಗಳ ಸರಣಿ. ಡರ್ಬನ್‌ನಲ್ಲಿ ಮೊದಲ ಪಂದ್ಯ. ಅವಕಾಶ ನಿರೀಕ್ಷೆಯಲ್ಲಿ ಕರ್ನಾಟಕ ವೇಗಿ ವೈಶಾಖ್‌

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನ ದಿನಾಚರಣೆ

Nov 07 2024, 11:47 PM IST
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಭಾಸ್ಕರ್ ಸಾಲಿಯಾನ್ ಮತ್ತು ಶಾಲಾ ಸಂಚಾಲಕ ಹರಿಂದ್ರ ಸುವರ್ಣ ಉಪಸ್ಥಿತಿಯಲ್ಲಿರಾಷ್ಟ್ರೀಯ ಸಂಸ್ಥೆಯಿಂದ ಬಂದ ಧ್ವಜ ಚೀಟಿಯನ್ನು ಶಾಲಾ ಮುಖ್ಯ ಶಿಕ್ಷಕಿ ಗೀತಾ ಶೆಟ್ಟಿ ಬಿಡುಗಡೆ ಮಾಡಿದರು.

ಆಯುಷ್ಮಾನ್ ಭಾರತ್: ಎಲ್ಲ ಖಾಸಗಿ ಆಸ್ಪತ್ರೆ ಸೇರ್ಪಡೆಗೆ ಸಂಸದ ಸೂಚನೆ

Nov 06 2024, 12:51 AM IST
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಮತ್ತು ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯಲ್ಲಿಸಂಸದ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿದರು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 142
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved