• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಹಾಸಭೆ

Jul 23 2024, 12:41 AM IST
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿಯ 2023- 24ನೇ ಸಾಲಿನ ಮಹಾಸಭೆಯು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆಯಿತು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಡಾ. ಮೋಹನ್ ಆಳ್ವ ಕಾರ್ಯಕ್ರಮ ಉದ್ಘಾಟಿಸಿದರು.

ಭಾರತ ಶೇ.7 ದರದಲ್ಲಿ ಅಭಿವೃದ್ಧಿ ನಿರೀಕ್ಷೆ : ಮೋದಿ-3 ಸರ್ಕಾರದ ಮೊದಲ ಆರ್ಥಿಕ ಸಮೀಕ್ಷೆ

Jul 23 2024, 12:33 AM IST

ಮೋದಿ-3 ಸರ್ಕಾರದ ಮೊದಲ ಆರ್ಥಿಕ ಸಮೀಕ್ಷೆ ಸೋಮವಾರ ಬಿಡುಗಡೆ ಆಗಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ.6.5 ರಿಂದ ಶೇ.7ರಷ್ಟು ಅಭಿವೃದ್ಧಿ ಆಗುವ ನಿರೀಕ್ಷೆ ಇದೆ ಎಂದು ಅಂದಾಜು ಮಾಡಿದೆ. 

ಗುರುಪರಂಪರೆಯಿಂದಲೇ ಭಾರತ ವೈಭವ ಸಂಪನ್ನವಾಗಿದೆ: ಲಕ್ಷ್ಮೀ ಪೈ

Jul 23 2024, 12:32 AM IST
ಉಡುಪಿಯಲ್ಲಿ ಗುರುಪೂರ್ಣಿಮಾ ಮಹೋತ್ಸವ ನಡೆಯಿತು. ಸನಾತನ ಸಂಸ್ಥೆಯ ಸೌ. ಲಕ್ಷ್ಮೀ ಪೈ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಿಳಾ ಏಷ್ಯಾಕಪ್‌ ಟಿ 20: ಯುಎಇಗೆ ಸೋಲುಣಿಸಿ ಭಾರತ ಸೆಮೀಸ್‌ ಸನಿಹಕ್ಕೆ -ಟೂರ್ನಿಯಲ್ಲಿ ಸತತ 2ನೇ ಜಯ

Jul 22 2024, 01:23 AM IST
ಯುಎಇ ವಿರುದ್ಧ ಟೀಂ ಇಂಡಿಯಾಕ್ಕೆ 78 ರನ್‌ ಭರ್ಜರಿ ಗೆಲುವು. ಟೂರ್ನಿಯಲ್ಲಿ ಸತತ 2ನೇ ಜಯ ರಿಚಾ ಘೋಷ್‌, ಹರ್ಮನ್‌ಪ್ರೀತ್‌ ಸ್ಫೋಟಕ ಅರ್ಧಶತಕ. ಭಾರತ 5 ವಿಕೆಟ್‌ಗೆ 201. ಭಾರತದ ಬಿಗು ದಾಳಿ, ಯುಎಇ 7 ವಿಕೆಟ್‌ಗೆ 123

ಅಖಿಲ ಭಾರತ ವೀರಶೈವ ಮಹಾಸಭಾಕ್ಕೆ ತುರುಸಿನ ಚುನಾವಣೆ

Jul 22 2024, 01:22 AM IST
ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಚುನಾವಣೆಗೆ ಭಾನುವಾರ ಇಲ್ಲಿಯ ಹಳಿಯಾಳ ರಸ್ತೆಯ ಸಿ.ಬಿ. ನಗರದಲ್ಲಿರುವ ಲಿಂಗಾಯತ ಭವನದಲ್ಲಿ ತುರುಸಿನಿಂದ ಮತದಾನ ನಡೆಯಿತು.

ಒಗ್ಗಟ್ಟಾಗಿ ಕಾರ್ಯ ನಿರ್ವಹಿಸಿದರೆ ಕುಷ್ಠರೋಗ ಮುಕ್ತ ಭಾರತ

Jul 22 2024, 01:18 AM IST
ಬೀದರ್‌ನಲ್ಲಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನೆ ಕಾರ್ಯಕ್ರಮದಡಿಯಲ್ಲಿ ಜು.29ರಿಂದ ಆ.14ರವರೆಗೆ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನದ ತರಬೇತಿ ಕಾರ್ಯಕ್ರಮ ಜರುಗಿತು.

9ನೇ ಆವೃತ್ತಿಯ ಮಹಿಳಾ ಏಷ್ಯಾಕಪ್‌ ಟಿ20 ಟೂರ್ನಿ- ಸತತ 2ನೇ ಗೆಲುವಿನೊಂದಿಗೆ ಸೆಮಿಫೈನಲ್‌ಗೇರುತ್ತಾ ಭಾರತ ತಂಡ?.

Jul 21 2024, 01:23 AM IST

ಸತತ 2ನೇ ಗೆಲುವಿನೊಂದಿಗೆ ಸೆಮಿಫೈನಲ್‌ಗೇರುತ್ತಾ ಭಾರತ ತಂಡ?. ಸೋತರೆ ತಂಡ ಸೆಮೀಸ್‌ಗೇರಲು ಕೊನೆ ಪಂದ್ಯದಲ್ಲಿ ನೇಪಾಳ ವಿರುದ್ಧ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಲಿದೆ.

ಭಾರತ ಪತ್ರಿಕೋದ್ಯಮದಲ್ಲಿ ಪಾಶ್ಚಾತ್ಯೀಕರಣ ಪ್ರವೇಶ

Jul 20 2024, 12:57 AM IST
ಭಾರತ ಪತ್ರಿಕೋದ್ಯಮದಲ್ಲಿ ಪಾಶ್ಚಾತ್ಯೀಕರಣ ಪ್ರವೇಶಿಸಿದೆ. ಆದರೆ, ಏಷ್ಯಾದ ಪತ್ರಿಕೋದ್ಯಮವು ಸಂಸ್ಕೃತಿ ಮತ್ತು ನಂಬಿಕೆ

ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

Jul 20 2024, 12:56 AM IST
ಮಂಡ್ಯದಲ್ಲಿ ಡಿ.20ರಿಂದ 22ರವರೆಗೆ ಆಯೋಜಿಸಲು ನಿರ್ಧರಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು. ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಲಾಂಛನ ಬಿಡುಗಡೆ ಮಾಡಿದ ಸಿಎಂ, ಸಮ್ಮೇಳನಕ್ಕೆ ಶುಭಕೋರಿದರು

ದಕ್ಷಿಣ ಕೊರಿಯಾದ ಉಲ್ಜುನಲ್ಲಿ ನಡೆಯಲಿರುವ ಏಷ್ಯಾ ಪೆಸಿಫಿಕ್‌ ಟ್ರೈಲ್‌ ಚಾಂಪಿಯನ್‌ಶಿಪ್‌: ಭಾರತ ತಂಡಕ್ಕೆ ಕರ್ನಾಟಕದ ಅಶ್ವಿನಿ

Jul 20 2024, 12:46 AM IST
ಅಗಸ್ಟ್‌ 23-27ರ ವರೆಗೂ ದ.ಕೊರಿಯಾದಲ್ಲಿ ಸ್ಪರ್ಧೆ. 2022ರ ಜುಲೈನಲ್ಲಿ ಬೆಂಗಳೂರಲ್ಲಿ ನಡೆದಿದ್ದ ಏಷ್ಯಾ ಓಷಿಯಾನಿಯಾ 24 ಗಂಟೆಗಳ ಓಟದ ಚಾಂಪಿಯನ್‌ಶಿಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಅಶ್ವಿನಿ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 119
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved