• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಯುಷ್ಮಾನ್ ಭಾರತ್: ಎಲ್ಲ ಖಾಸಗಿ ಆಸ್ಪತ್ರೆ ಸೇರ್ಪಡೆಗೆ ಸಂಸದ ಸೂಚನೆ

Nov 06 2024, 12:51 AM IST
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಮತ್ತು ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯಲ್ಲಿಸಂಸದ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿದರು.

ಗೃಹ ಸಚಿವ ಅಮಿತ್‌ ಶಾ ವಿರುದ್ಧ ಆರೋಪ ಸುಳ್ಳು : ಕೆನಡಾ ಸಚಿವ ಡೇವಿಡ್‌ ಮಾರಿಸನ್‌ ಹೇಳಿಕೆಗೆ ಭಾರತ ಎಚ್ಚರಿಕೆ

Nov 04 2024, 12:20 AM IST

‘ಕೆನಡಾದಲ್ಲಿನ ಸಿಖ್ಖರನ್ನು ಟಾರ್ಗೆಟ್‌ ಮಾಡುವಂತೆ ಸೂಚಿಸಿದ್ದೇ ಭಾರತದ ಗೃಹ ಸಚಿವ ಅಮಿತ್‌ ಶಾ’ ಎಂಬ ಕೆನಡಾ ಸಚಿವ ಡೇವಿಡ್‌ ಮಾರಿಸನ್‌ ಹೇಳಿಕೆಗೆ ಭಾರತ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.  

ಪೂರ್ವ ಲಡಾಖ್‌ನಲ್ಲಿ ಪರಸ್ಪರ ಶಾಂತಿ ಮಾತುಕತೆ - 4 ವರ್ಷಗಳ ಬಳಿಕ 5 ಗಡೀಲಿ ಭಾರತ- ಚೀನಾ ದೀಪಾವಳಿ

Nov 01 2024, 12:13 AM IST
ಪೂರ್ವ ಲಡಾಖ್‌ನಲ್ಲಿ ಪರಸ್ಪರ ಶಾಂತಿ ಮಾತುಕತೆ ಮೂಲಕ ಸೇನಾ ಹಿಂಪಡೆತ ನಡೆದ ಬೆನ್ನಲ್ಲೇ, ಉಭಯ ದೇಶಗಳ ನಡುವಿನ 5 ಗಡಿ ಪ್ರದೇಶಗಳಲ್ಲಿ ಗುರುವಾರ ಭಾರತ ಮತ್ತು ಚೀನಾ ಯೋಧರು ಪರಸ್ಪರ ಸಿಹಿ ಹಂಚಿ ದೀಪಾವಳಿ ಆಚರಿಸಿದ್ದಾರೆ.

ವಿಕಸಿತ ಭಾರತ ನಿರ್ಮಾಣಕ್ಕೆ ಕೈಜೋಡಿಸಿ

Oct 31 2024, 01:02 AM IST
ಆರ್ಥಿಕ ಅಭಿವೃದ್ಧಿ, ಮಹಿಳಾ ಸಬಲೀಕರಣ, ಅಕ್ಷರ ಜ್ಞಾನ ಮುಂತಾದ ಕ್ಷೇತ್ರಗಳಲ್ಲಿ ಅಸಾಧಾರಣ ಸೇವೆ

70 ವರ್ಷ ಮೇಲ್ಪಟ್ಟವರಿಗೂ ಆಯುಷ್ಮಾನ್‌ ಭಾರತ ಯೋಜನೆ ವಿಮೆ ವಿಸ್ತರಣೆ : ಪ್ರಧಾನಿ ನರೇಂದ್ರ ಮೋದಿ ಚಾಲನೆ

Oct 30 2024, 12:33 AM IST
ದೇಶದ ಬಡ ಕುಟುಂಬಗಳಿಗೆ 5 ಲಕ್ಷ ರು.ವರೆಗೆ ಉಚಿತ ಆರೋಗ್ಯ ವಿಮಾ ಸೌಲಭ್ಯವನ್ನು ಕಲ್ಪಿಸುವ ಆಯುಷ್ಮಾನ್‌ ಭಾರತ ಯೋಜನೆಯನ್ನು 70 ವರ್ಷ ಮೇಲ್ಪಟ್ಟ ವೃದ್ಧರಿಗೂ ವಿಸ್ತರಿಸುವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಚಾಲನೆ ನೀಡಿದ್ದಾರೆ.

ಭಾರತ ಮತ್ತು ಚೀನಾ ಗಡಿಯಲ್ಲಿ ನಿಯೋಜನೆಗೊಂಡಿರುವ 20 ಯೋಧರು ಚೀನಿ ಭಾಷೆಯಲ್ಲಿ ಪಿಜಿ ಪದವಿ ಪಡೆದವರು

Oct 29 2024, 01:11 AM IST
ಭಾರತ ಮತ್ತು ಚೀನಾ ಗಡಿಯಲ್ಲಿ ನಿಯೋಜನೆಗೊಂಡಿರುವ 20 ಯೋಧರು ಚೀನಿ ಭಾಷೆಯನ್ನು ಕಲಿತು ಅದರಲ್ಲಿ ಪಿಜಿ ಸ್ನಾತಕೋತ್ತರ ಡಿಪ್ಲೋಮ ಪದವಿ ಪಡೆದಿದ್ದಾರೆ.

ಭಾರತ ಸಾಧನೆಗೆ ಚಂದ್ರಯಾನ, ಮಂಗಳಯಾನ ಯಶಸ್ಸುಗಳೇ ಸಾಕ್ಷಿ

Oct 29 2024, 01:05 AM IST
ಇಂದಿನ ಯುವಸಮೂಹ ಮುಂದಿನ ಉತ್ತಮ ಭವಿಷ್ಯಕ್ಕೆ ಸರಿಯಾದ ಅಡಿಪಾಯ ಹಾಕಬೇಕಿದೆ. ಭಾರತೀಯರಾದ ನಾವು ಯಾವುದರಲ್ಲೂ ಕಡಿಮೆ ಇಲ್ಲ ಎಂಬುದನ್ನು ಚಂದ್ರಯಾನ-3, ಮಂಗಳಯಾನ ಯಶಸ್ವಿಯಾಗಿ ಪೂರೈಸಿರುವುದೇ ಸಾಕ್ಷಿ ಎಂದು ಬೆಂಗಳೂರಿನ ಇಸ್ರೋ ಸೆಟಲೈಟ್ ಕೇಂದ್ರ ವಿಜ್ಞಾನಿ ಎಚ್.ಎಲ್. ನಿವಾಸ ಹೇಳಿದ್ದಾರೆ.

ಗಾಂಧಿ ಕನಸಿನ ಭಾರತ ಕಟ್ಟಲು ಶಾಸಕ ಬಿ.ಆರ್.ಪಾಟೀಲ್ ಕರೆ

Oct 29 2024, 12:48 AM IST
ಕಲಬುರಗಿಯ ಪಂಡಿತ ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಲಬುರಗಿ ರಂಗಾಯಣದಿಂದ ಗಾಂಧಿ ಜಯಂತಿ ಪ್ರಯುಕ್ತ ಆಯೋಜಿಸಿದ ‘ಬಾಪೂಜಿ’ ತೊಗಲು ಬೊಂಬೆ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಸಿಎಂ ಸಲಹೆಗಾರ ಬಿ.ಆರ್ ಪಾಟೀಲ್ ವಿಷಾದ ವ್ಯಕ್ತಪಡಿಸಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ : ಟ್ರಂಪ್‌ ಗೆದ್ದರೆ ಭಾರತ, ಇತರ ದೇಶಗಳ ವಲಸಿಗರಿಗೆ ಆಪತ್ತು?

Oct 28 2024, 01:18 AM IST
ಇನ್ನು 8 ದಿನ ಬಳಿಕ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ತಾನು ಅಧಿಕಾರಕ್ಕೆ ಬಂದರೆ ವಲಸಿಗರಿಗೆ ಕಡಿವಾಣ ಹಾಕುವುದಾಗಿ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್ ಹೇಳುತ್ತಿದ್ದಾರೆ ಹಾಗೂ ಅಕ್ರಮ ವಲಸಿಗರ ಮಕ್ಕಳ ಜನ್ಮಸಿದ್ಧ ಪೌರತ್ವದ ಹಕ್ಕನ್ನು ಮೊಟಕುಗೊಳಿಸುವುದಾಗಿ ಹೇಳಿದ್ದಾರೆ.

ಪ್ರಾಕ್ಟೀಸ್‌ ಆಯ್ಕೆಯಲ್ಲ, ಕಡ್ಡಾಯ: 2 ಸೋಲಿನ ಬಳಿಕ ಭಾರತ ಆಟಗಾರರಿಗೆ ಬಿಸಿಸಿಐ ಖಡಕ್‌ ಸೂಚನೆ

Oct 28 2024, 12:56 AM IST
3ನೇ ಟೆಸ್ಟ್‌ಗೆ ಮುನ್ನ 2 ದಿನ ಅಭ್ಯಾಸಕ್ಕೆ ಸೂಚನೆ. ಕೊನೆ ಪಂದ್ಯಕ್ಕೂ ಮುನ್ನ ಕಡ್ಡಾಯವಾಗಿ ಅಭ್ಯಾಸ ನಡೆಸುವಂತೆ ಆಟಗಾರರಿಗೆ ಬಿಸಿಸಿಐ ಸ್ಪಷ್ಟ ನಿರ್ದೇಶನ ನೀಡಿದೆ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 142
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved