• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವ ಟೆಸ್ಟ್‌ ಫೈನಲ್‌ಗೇರಲು ಹೆಚ್ಚುತ್ತಿದೆ ಪೈಪೋಟಿ : ರೇಸ್‌ನಲ್ಲಿವೆ ಭಾರತ ಸೇರಿ 5 ತಂಡಗಳು

Oct 28 2024, 12:47 AM IST
ನ್ಯೂಜಿಲೆಂಡ್‌ ವಿರುದ್ಧ ಭಾರತದ ಟೆಸ್ಟ್‌ ಸರಣಿ ಸೋಲಿನ ಬಳಿಕ ಫೈನಲ್‌ ರೇಸ್‌ಗೆ ಟ್ವಿಸ್ಟ್‌. ಮತ್ತೆರಡು ತಂಡಗಳು ರೇಸ್‌ಗೆ ಪ್ರವೇಶ. ಭಾರತ, ಆಸ್ಟ್ರೇಲಿಯಾ, ಶ್ರೀಲಂಕಾ, ನ್ಯೂಜಿಲೆಂಡ್‌, ದ.ಆಫ್ರಿಕಾ ನಡುವೆ ಸ್ಪರ್ಧೆ । ಇಂಗ್ಲೆಂಡ್‌, ಪಾಕ್‌ ಸೇರಿ ನಾಲ್ಕು ತಂಡಗಳು ಔಟ್‌

ಭಾರತ ಮತ್ತು ಚೀನಾ ನಡುವಿನ ಹೊಸ ಒಪ್ಪಂದ - ಪೂರ್ವ ಲಡಾಖ್‌ನಲ್ಲಿ ಸೇನಾ ಹಿಂತೆಗೆತ ಪ್ರಕ್ರಿಯೆ ಸುಗಮ

Oct 27 2024, 02:32 AM IST
ಭಾರತ ಮತ್ತು ಚೀನಾ ನಡುವಿನ ಹೊಸ ಒಪ್ಪಂದದಂತೆ ಪೂರ್ವ ಲಡಾಖ್‌ನಲ್ಲಿ ಉಭಯ ದೇಶಗಳ ಸೇನಾ ಹಿಂತೆಗೆತ ಪ್ರಕ್ರಿಯೆ ಆರಂಭವಾಗಿದ್ದು, ಇದು ಸುಗಮವಾಗಿ ನಡೆಯುತ್ತಿದೆ ಎಂದು ಚೀನಾ ಹೇಳಿದೆ.

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಫೈನಲ್‌ ಹಾದಿ ಕಠಿಣ: ಹೇಗಿದೆ ಲೆಕ್ಕಾಚಾರ?

Oct 27 2024, 02:23 AM IST
ತಂಡಕ್ಕೆ ಇನ್ನು ಒಟ್ಟು 6 ಟೆಸ್ಟ್‌(ನ್ಯೂಜಿಲೆಂಡ್‌ ವಿರುದ್ಧ 1, ಆಸ್ಟ್ರೇಲಿಯಾ ವಿರುದ್ಧ 5) ಪಂದ್ಯಗಳು ಬಾಕಿಯಿದ್ದು, ಫೈನಲ್‌ಗೇರಬೇಕಿದ್ದರೆ ಕನಿಷ್ಠ 4ರಲ್ಲಿ ಗೆಲುವು ಸಾಧಿಸಬೇಕಿದೆ.

ಭಾರತ ಹಾಗೂ ಚೀನಾ ನಡುವಿನ ಪೂರ್ವ ಲಡಾಖ್‌ ಪ್ರದೇಶದ ಗಡಿಯಲ್ಲಿ ಇನ್ನು ಸಂಪೂರ್ಣ ಶಾಂತಿ

Oct 26 2024, 01:05 AM IST
ಭಾರತ ಹಾಗೂ ಚೀನಾ ನಡುವಿನ ಪೂರ್ವ ಲಡಾಖ್‌ ಪ್ರದೇಶದ ಗಡಿಯಲ್ಲಿ ಎರಡೂ ದೇಶಗಳು ತಮ್ಮ ಸೇನಾಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿವೆ.

ಉದಯೋನ್ಮುಖರ ಏಷ್ಯಾಕಪ್‌ ಟಿ 20 : ಸೆಮೀಸಲ್ಲಿ ಐಪಿಎಲ್‌ ಸ್ಟಾರ್‌ಗಳಿದ್ದರೂ ಸೋತ ಭಾರತ

Oct 26 2024, 12:56 AM IST
ಐಪಿಎಲ್‌ ಸ್ಟಾರ್‌ಗಳಿದ್ದರೂ ಸೋತ ಭಾರತ. ಅಫ್ಘಾನಿಸ್ತಾನದಿಂದ ಭರ್ಜರಿ ಪ್ರದರ್ಶನ. ತಿಲಕ್‌ ವರ್ಮಾ ಪಡೆಗೆ ಭಾರಿ ನಿರಾಸೆ.

ಪುಣೆ ಟೆಸ್ಟ್‌ನಲ್ಲಿ ನ್ಯೂಜಿಲೆಂಡ್‌ ಸ್ಪಿನ್‌ ದಾಳಿಗೆ ಭಾರತ ತತ್ತರ - ಕೇವಲ 156 ರನ್‌ಗೆ ಆಲೌಟ್‌

Oct 26 2024, 12:55 AM IST

ಪುಣೆಯಲ್ಲಿ ಸ್ಪಿನ್‌ ಟೆಸ್ಟ್‌ ಫೇಲಾದ ಟೀಂ ಇಂಡಿಯಾ. ಮೊದಲ ಟೆಸ್ಟ್‌ನಲ್ಲಿ ನ್ಯೂಜಿಲೆಂಡ್‌ನ ವೇಗದ ಬೌಲಿಂಗ್‌ ಎದುರು ಕುಸಿದಿದ್ದ ಭಾರತ 2ನೇ ಟೆಸ್ಟ್‌ನಲ್ಲಿ ಸ್ಪಿನ್‌ ದಾಳಿಗೆ ತತ್ತರಿಸಿದೆ.   

ಭಾರತ ಟಿ20 ತಂಡಕ್ಕೆ ಕನ್ನಡಿಗ ವೈಶಾಖ್‌ ! ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ

Oct 26 2024, 12:49 AM IST
ಮೊದಲ ಬಾರಿಗೆ ವೈಶಾಖ್‌ಗೆ ಟೀಂ ಇಂಡಿಯಾದಲ್ಲಿ ಸ್ಥಾನ. ದಕ್ಷಿಣ ಆಫ್ರಿಕಾ ವಿರುದ್ಧ ನ.8ರಿಂದ ಆರಂಭಗೊಳ್ಳಲಿರುವ 4 ಪಂದ್ಯಗಳ ಟಿ20 ಸರಣಿ. ನ.22ರಿಂದ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್‌ ಸರಣಿ ಶುರು.

ಬಾಲಗಂಗಾಧರನಾಥ ಸ್ವಾಮೀಜಿಗೆ ‘ಭಾರತ ರತ್ನ’ ಸಿಗಬೇಕಿತ್ತು: ಎಚ್‌.ಡಿ.ದೇವೇಗೌಡ

Oct 26 2024, 12:46 AM IST
ನಾನು ರಾಜಕಾರಣದಲ್ಲಿದ್ದರೂ ಅವರಿಗೆ ಭಾರತ ರತ್ನ ಪ್ರಶಸ್ತಿ ದೊರಕಿಸುವಷ್ಟು ಪ್ರಭಾವಿಯಾಗಿರಲಿಲ್ಲ. ಇವತ್ತಿನ ಸಂದರ್ಭದಲ್ಲೇನಾದರೂ ಇದ್ದಿದ್ದರೆ ಶ್ರೀಬಾಲಗಂಗಾಧರನಾಥ ಸ್ವಾಮೀಜಿ ಅವರಿಗೆ ಭಾರತರತ್ನ ದೊರಕಿಸಿಕೊಡುತ್ತಿದ್ದೆ. ಅದೊಂದು ನೋವು ನನ್ನನ್ನು ಈಗಲೂ ಕಾಡುತ್ತಿದೆ.

ಭಾರತ ಅವಕಾಶಗಳ ಹೆಬ್ಬಾಗಿಲು: ಉಪ ರಾಷ್ಟ್ರಪತಿ ಜಗದೀಪ್ ಧನಕರ್

Oct 26 2024, 12:46 AM IST
ಕಳೆದೊಂದು ದಶಕದಿಂದ ದೇಶದ ಆರ್ಥಿಕತೆ ಬೆಳವಣಿಗೆಯತ್ತ ಮುನ್ನಡೆದಿದೆ. ಈ ಮೊದಲು ಆರ್ಥಿಕ ಬೆಳವಣಿಗೆ ಸಾಧಿಸುವ ಬಗ್ಗೆ ಜನರಿಗೆ ನಿರೀಕ್ಷೆಯೇ ಇರಲಿಲ್ಲ. ಈಗ ಆ ಕನಸು ನನಸಾಗುತ್ತಿರುವುದು ಹೊಸ ಉತ್ಸಾಹ ಮೂಡಿಸಿದೆ. ಭೂಮಿ, ವಾಯು, ನೌಕೆ ಹಾಗೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಸಾಧನೆಯ ಮೈಲಿಗಲ್ಲುಗಳನ್ನು ನಿರ್ಮಿಸಿದೆ.

ಪುಣೆ ಸ್ಟೇಡಿಯಂನಲ್ಲಿ ನೀರಿಲ್ಲ : ಭಾರತ vs ಕಿವೀಸ್‌ ಟೆಸ್ಟ್‌ಗೆ ಬಂದ ಫ್ಯಾನ್ಸ್‌ ಪರದಾಟ, ಹಿಡಿಶಾಪ

Oct 25 2024, 01:04 AM IST
100 ಮಿ.ಲೀ. ನೀರಿನ ಬಾಟಲಿಗೆ ₹80 ಸುಲಿಗೆ ಮಾಡಿರುವ ಆರೋಪ. ಘಟನೆ ಬಗ್ಗೆ ಎಂಸಿಎ ಕ್ಷಮೆಯಾಚಿಸಿದ್ದು, ಪಂದ್ಯದ ಉಳಿದ ದಿನಗಳಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದೆ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 142
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved