• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾವೈಕ್ಯತೆಯಲ್ಲಿ ಭಾರತ ಸೇವಾದಳದ ಕೊಡುಗೆ ಅಪಾರ: ಶಿವಪುತ್ರಪ್ಪ ಕೋಣಿನ್

Jul 14 2024, 01:35 AM IST
ದೇಶಪ್ರೇಮ, ಸಹೋದರತೆ ಹಾಗೂ ಭಾವೈಕ್ಯತೆಯ ಜಾಗೃತಿ ಹಾಗೂ ವಿದ್ಯಾರ್ಥಿಗಳಲ್ಲಿ ಶಿಸ್ತು, ಮೂಡಿಸುತ್ತಿರುವ ಭಾರತ ಸೇವಾದಳ ಸಂಸ್ಥೆಯು ದೇಶದ ಸ್ವಾತಂತ್ರ್ಯ ಚಳವಳಿಗೆ ಅಪಾರ ಕೊಡುಗೆ ನೀಡಿದೆ ಎಂದು ಭಾರತ ಸೇವಾದಳದ ತಾಲೂಕು ಅಧ್ಯಕ್ಷ ಶಿವಪುತ್ರಪ್ಪ ಕೋಣಿನ್ ಹರವಾಳ ಹೇಳಿದರು.

ಪಲ್ಲಕೆಲ್ಲೆ, ಕೊಲಂಬೊದಲ್ಲಿ ಭಾರತ vs ಲಂಕಾ ಕ್ರಿಕೆಟ್‌ ಸರಣಿ

Jul 12 2024, 01:36 AM IST
ಶ್ರೀಲಂಕಾ ವಿರುದ್ಧದ ಸರಣಿಯ ವೇಳಾಪಟ್ಟಿ ಪ್ರಕಟ. ಪಲ್ಲೆಕೆಲ್ಲೆಯಲ್ಲಿ ಟಿ20, ಕೊಲಂಬೊದಲ್ಲಿ ಏಕದಿನ ಸರಣಿ ನಿಗದಿ. ಏಕದಿನ ಸರಣಿಯಲ್ಲಿ ಭಾರತ ತಂಡಕ್ಕೆ ಕೆ.ಎಲ್‌.ರಾಹುಲ್‌, ಟಿ20ಗೆ ಹಾರ್ದಿಕ್‌ ಪಾಂಡ್ಯ ನಾಯಕರಾಗುವ ಸಾಧ್ಯತೆ.

ಭಾರತ ತಂಡಕ್ಕೆ ಅಭಿಷೇಕ್‌ ನಾಯರ್‌ ಹೊಸ ಬ್ಯಾಟಿಂಗ್‌ ಕೋಚ್‌?

Jul 11 2024, 01:34 AM IST
ಭಾರತದ ಮುಂದಿನ ಬೌಲಿಂಗ್‌ ಕೋಚ್‌ ಆಗಿ ಲಕ್ಷ್ಮೀಪತಿ ಬಾಲಾಜಿ ಅಥವಾ ಕರ್ನಾಟಕದ ವಿನಯ್‌ ಕುಮಾರ್‌ರನ್ನು ನೇಮಕ ಮಾಡುವಂತೆ ಗಂಭೀರ್‌ ಕೇಳಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಖಚಿತತೆ ಇಲ್ಲ.

ಭಾರತ-ಆಸ್ಟ್ರಿಯಾ ಮೈತ್ರಿಗೆ ಮತ್ತಷ್ಟು ಬಲ

Jul 11 2024, 01:34 AM IST
ರಷ್ಯಾ ಬಳಿಕ ಆಸ್ಟ್ರಿಯಾಗೆ ತೆರಳಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಲ್ಲಿನ ಪ್ರಧಾನಿ ಕಾರ್ಲ್‌ ನೇಹ್ಯಾಮರ್‌ ನಡುವಿನ ದ್ವಿಪಕ್ಷೀಯ ಮಾತುಕತೆಗಳು ಫಲ ನೀಡಿವೆ.

ಯುದ್ಧ ನಿಲ್ಲಿಸಿ: ರಷ್ಯಾಗೆ ಭಾರತ-ಆಸ್ಟ್ರಿಯಾ ಜಂಟಿ ಮನವಿ

Jul 11 2024, 01:33 AM IST
ರಷ್ಯಾ ಭೇಟಿ ಬಳಿಕ ಆಸ್ಟ್ರಿಯಾಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ರಷ್ಯಾ-ಉಕ್ರೇನ್‌ ಯುದ್ಧದ ವಿರುದ್ಧ ದನಿ ಎತ್ತಿದ್ದಾರೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಎಚ್‌.ವಿ.ಶಿವಪ್ಪ ಮರು ಆಯ್ಕೆ

Jul 10 2024, 12:32 AM IST
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಡಗು ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ನಿವೃತ್ತ ಪ್ರಾಂಶುಪಾಲ ಎಚ್.ವಿ. ಶಿವಪ್ಪ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ. ಮಹಾಸಭಾದ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕಗಳಿಗೆ 21ರಂದು ಚುನಾವಣೆ ನಿಗದಿಪಡಿಸಲಾಗಿತ್ತು. ಪೈಪೋಟಿ ಇಲ್ಲದ ಹಿನ್ನಲೆಯಲ್ಲಿ ಕೊಡಗು ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸೇರಿದಂತೆ ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲೂಕು ಘಟಕಗಳ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾದರು.

ಸಂಭ್ರಮಾಚರಣೆಗೆ ಬನ್ನಿ: ಭಾರತ ಕ್ರಿಕೆಟಿಗರಿಗೆ ಮಾಲ್ಡೀವ್ಸ್ ಆಹ್ವಾನ!

Jul 09 2024, 12:50 AM IST
ಭಾರತ ತಂಡಕ್ಕೆ ಆತಿಥ್ಯ ವಹಿಸುವುದು ನಮಗೆ ಗೌರವ ಎಂದು ಮಾಲ್ಡೀವ್ಸ್‌ ಪ್ರವಾಸೋದ್ಯಮ ಇಲಾಖೆ, ಮಾರುಕಟ್ಟೆ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.

ಭಾರತ ತಂಡಕ್ಕೆ ಸಿಕ್ಕ ಹೊಸ ಸೂಪರ್‌ ಸ್ಟಾರ್‌ ಅಭಿಷೇಕ್‌!

Jul 09 2024, 12:46 AM IST
ಯುವರಾಜ್‌ ಸಿಂಗ್‌ ಗರಡಿಯಲ್ಲಿ ಪಳಗಿದ ಪಂಜಾಬ್‌ ಬ್ಯಾಟರ್‌. ಭವಿಷ್ಯದ ಓಪನಿಂಗ್‌ ಸ್ಟಾರ್ ಆಗ್ತಾರಾ ಅಭಿಷೇಕ್‌. ಅಭಿಮಾನಿಗಳಲ್ಲಿ ಕುತೂಹಲ. ಐಪಿಎಲ್‌ ಬಳಿಕ ಭಾರತ ತಂಡದಲ್ಲೂ ಸ್ಫೋಟಕ ಆಟ.

ಭಾರತ್ ಅಕ್ಕಿ ಯೋಜನೆ ಪುನಾರಂಭಕ್ಕೆ 15 ದಿನ ಗಡುವು

Jul 09 2024, 12:46 AM IST
ಭಾರತ್ ಅಕ್ಕಿ ಯೋಜನೆ ರದ್ದುಪಡಿಸಿದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆ ಖಂಡಿಸಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಮಿಡ್ಲ್‌....ಭಾರತ ಸೂಫಿ, ಸಂತರು, ಶರಣರ ನೆಲೆವೀಡು

Jul 08 2024, 12:33 AM IST
india is a place of Soophi and sharanas
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 119
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved