• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಅತ್ಯಂತ‌ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಬೆಳೆದಿದೆ: ಎಸಿ ಕೆ. ಮಹೇಶ್ಚಂದ್ರ

Aug 16 2024, 12:47 AM IST
ಕುಂದಾಪುರ ತಾಲೂಕು ಆಡಳಿತದ ವತಿಯಿಂದ ಗಾಂಧಿ ಮೈದಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಕೆ. ಮಹೇಶ್ಚಂದ್ರ ಧ್ವಜಾರೋಹಣ ನೆರವೇರಿಸಿದರು.

140 ಕೋಟಿ ಜನರು ಒಟ್ಟಾಗಿ 2047ಕ್ಕೆ ಭಾರತವನ್ನು ವಿಕಸಿತ ಭಾರತ ಮಾಡಲು ಸಾಧ್ಯ : ಪ್ರಧಾನಿ ನರೇಂದ್ರ ಮೋದಿ

Aug 16 2024, 12:47 AM IST

‘40 ಕೋಟಿ ಜನರು ಒಟ್ಟಾಗಿ ಜಗತ್ತಿನ ಬಲಾಢ್ಯ ದೇಶದ ವಿರುದ್ಧ ಹೋರಾಡಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡಲು ಸಾಧ್ಯವಾಗಿದ್ದರೆ, 140 ಕೋಟಿ ಜನರು ಒಟ್ಟಾಗಿ 2047ಕ್ಕೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಸಾಧ್ಯವಿಲ್ಲವೇ?’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಿದ್ದಾರೆ.

ಸಮೃದ್ಧ, ಸದೃಢವಾಗಿ ಬೆಳೆದ ಭಾರತ

Aug 16 2024, 12:45 AM IST
ಮಲೆನಾಡು ಭಾಗದ ಅಳ್ನಾವರ ಕೃಷಿ ಪ್ರಧಾನ ತಾಲೂಕಾಗಿದ್ದು ನೂತನ ತಾಲೂಕು ರಚನೆ ನಂತರ ಮೂಲಭೂತ ಸೌಕರ್ಯಗಳು ಜನರಿಗೆ ಸಕಾಲದಲ್ಲಿ ಮುಟ್ಟುವಂತೆ ಆಡಳಿತ ವ್ಯವಸ್ಥೆಯನ್ನು ಚುರುಕುಗೊಳಿಸಲಾಗಿದೆ ಎಂದು ತಹಸೀಲ್ದಾರ್‌ ಹೇಳಿದರು.

ಹರ್ ಘರ್ ತಿರಂಗಾ ಅಭಿಯಾನ: ಚುಕ್ಕೆ ಚಿತ್ತಾರದಲ್ಲಿ ಭಾರತ

Aug 15 2024, 01:59 AM IST
ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ ನಗರದ ಗ್ಲಾಸ್ ಹೌಸ್‍ನಲ್ಲಿ ಬುಧವಾರ ರಂಗೋಲಿ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ 52 ವಿವಿಧ ಬಗೆಯ ರಂಗೋಲಿ ಚಿತ್ತಾರಗಳನ್ನು ಬಿಡಿಸಲಾಗಿತ್ತು. ಈ ಪೈಕಿ ಅತ್ಯುತ್ತಮವಾಗಿ ಬಿಡಿಸಿದ ರಂಗೋಲಿಗೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಬಹುಮಾನ ವಿತರಿಸಿದರು.

ಭಾರತ ಸಾಂಸ್ಕೃತಿಕ ಶ್ರೀಮಂತಿಕೆಯ ತವರೂರು

Aug 15 2024, 01:58 AM IST
ಶ್ರಾವಣ ಮಾಸದ ಹಬ್ಬಹರಿದಿನಗಳು ಉತ್ತಮ ಸಂಸ್ಕೃತಿ ಸಂಸ್ಕಾರದ ಪ್ರತೀಕ

ಭಾರತ ತಂಡಕ್ಕೆ ಮಾರ್ನೆ ಮಾರ್ಕೆಲ್‌ ಬೌಲಿಂಗ್‌ ಕೋಚ್‌ : ಬಿಸಿಸಿಐಗೆ ಮನವಿ ಮಾಡಿದ್ದ ಗೌತಮ್‌ ಗಂಭೀರ್‌

Aug 15 2024, 01:54 AM IST
ಈಡೇರಿತು ಗೌತಮ್‌ ಗಂಭೀರ್‌ರ ಆಸೆ. ಮಾರ್ಕೆಲ್‌ರನ್ನೇ ನೇಮಕ ಮಾಡುವಂತೆ ಬಿಸಿಸಿಐಗೆ ಮನವಿ ಮಾಡಿದ್ದ ಕೋಚ್‌ ಗೌತಮ್‌ ಗಂಭೀರ್‌. 2027ರ ವರೆಗೂ ಕೋಚ್‌ ಆಗಿ ಇರಲಿದ್ದಾರೆ ದಕ್ಷಿಣ ಆಫ್ರಿಕಾದ ಮಾಜಿ ವೇಗಿ.

ಭಾರತ vs ಬಾಂಗ್ಲಾ 1ನೇಟಿ20 ಧರ್ಮಶಾಲಾದಿಂದ ಗ್ವಾಲಿಯರ್‌ಗೆ ಸ್ಥಳಾಂತರ

Aug 14 2024, 12:58 AM IST
ಗ್ವಾಲಿಯರ್‌ನಲ್ಲಿ 2010ರ ಬಳಿಕ ನಡೆಯಲಿದೆ ಅಂತಾರಾಷ್ಟ್ರೀಯ ಪಂದ್ಯ. ಸಚಿನ್‌ ತೆಂಡುಲ್ಕರ್‌ 200 ರನ್‌ ಗಳಿಸಿದ್ದೇ ಮಧ್ಯಪ್ರದೇಶದ ಈ ನಗರದಲ್ಲಿ ನಡೆದ ಕೊನೆಯ ಪಂದ್ಯ.

ಸ್ವಚ್ಛ ಭಾರತ- 2: ರಾಜ್ಯಕ್ಕೆ ಎಂಆರ್‌ಎಫ್‌ ಸೆಂಟರ್‌

Aug 14 2024, 12:49 AM IST
ಸ್ವಚ್ಛ ಭಾರತ -1ರಲ್ಲಿ ಮನೆ-ಮನೆಗೆ ಕಸ ಸಂಗ್ರಹಿಸುವುದು, ಕಾಂಪೋಸ್ಟ್‌ ತಯಾರಿಕೆ ಸೇರಿದಂತೆ ಇತರೆ ಕೆಲಸಗಳನ್ನು ಮಾಡಲಾಗುತ್ತಿತ್ತು. ಇದೀಗ ಸ್ವಚ್ಛ ಭಾರತ-2ರಲ್ಲಿ ಮನೆ-ಮನೆಗೆ ಹೋಗಿ ಸಂಗ್ರಹಿಸಿದ ಒಣ ಹಾಗೂ ಹಸಿ ಕಸವನ್ನು ಕಡ್ಡಾಯವಾಗಿ ಪ್ರತ್ಯೇಕಿಸುವುದು. ಹಸಿ ಕಸವನ್ನು ಈಗ ಹೇಗೆ ವಿಲೇವಾರಿ ಮಾಡಲಾಗುತ್ತಿದೆ. ಅದೇ ರೀತಿ ಮುಂದುವರಿಸುವುದಾಗಿದೆ.

ದೇಶ ಮೊದಲು, ವಿಕಸಿತ ಭಾರತ ನಮ್ಮೆಲ್ಲರ ಗುರಿಯಾಗಬೇಕು

Aug 14 2024, 12:48 AM IST
ದೇಶ ಮೊದಲು ಎನ್ನುವುದು ನಮ್ಮ ಬದುಕಿನ ಮೌಲ್ಯವಾಗಬೇಕು.

ಅಖಂಡ ಭಾರತ ಸಂಕಲ್ಪ ದಿನ: ವಾಹನ ಜಾಥಾ

Aug 13 2024, 12:54 AM IST
ಪೊನ್ನಂಪೇಟೆ ಕೊಡವ ಸಮಾಜದಿಂದ ಆರಂಭಗೊಂಡ ಜಾಥಾದಲ್ಲಿ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳು ಪಾಲ್ಗೊಂಡವು. ಗೋಣಿಕೊಪ್ಪ ಬೈಪಾಸ್ ಮೂಲಕಗ ಆಗಮಿಸಿ ಉಮಾಮಹೇಶ್ವರಿ ದೇವಸ್ಥಾನ ವೃತ್ತದಿಂದ ಮುಖ್ಯರಸ್ತೆಯಲ್ಲಿ ಸಾಗಿ ಬಂತು. ಹರಿಶ್ಚಂದ್ರಪುರದಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಜಾಥಾಕ್ಕೆ ತೆರೆ ಎಳೆಯಲಾಯಿತು.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 127
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved