• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಆಫ್ರಿಕಾ ವಿರುದ್ಧ 603 ರನ್‌: ಮಹಿಳಾ ಟೆಸ್ಟ್‌ನಲ್ಲಿ ಭಾರತ ವಿಶ್ವದಾಖಲೆ

Jun 30 2024, 02:01 AM IST
ದ.ಆಫ್ರಿಕಾ ವಿರುದ್ಧ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಬೃಹತ್‌ ಮೊತ್ತ. 6 ವಿಕೆಟ್‌ಗೆ 603 ರನ್‌ ಗಳಿಸಿ ಡಿಕ್ಲೇರ್‌ ಮಾಡಿಕೊಂಡಿತು. ದಿನದಂತ್ಯಕ್ಕೆ ದಕ್ಷಿಣ ಆಫ್ರಿಕಾ 4 ವಿಕೆಟ್‌ಗೆ 236 ರನ್‌ ಗಳಿಸಿತು.

ವಂದೇ ಭಾರತ್ ಸೇರಿ ಹಲವು ರೈಲು ದರ ಇಳಿಕೆ ಚಿಂತನೆ: ಸೋಮಣ್ಣ

Jun 30 2024, 12:51 AM IST
ವಂದೇ ಭಾರತ್‌ ಸೇರಿ ಹಲವು ರೈಲುಗಳ ಪ್ರಯಾಣ ದರ ಪರಿಷ್ಕರಣೆ (ಇಳಿಕೆ) ಕುರಿತು ಚಿಂತನೆ ನಡೆದಿರುವುದಾಗಿ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ನಾಗರಿಕ ವಲಯದಲ್ಲಿ ಭಾರತ ಸೇವಾದಳ ಮಹತ್ವದ ಪಾತ್ರ: ಸೇವಾದಳ ವಲಯ ಸಂಘಟಕಿ ರಾಣಿ ವಿ.ಎಸ್.

Jun 30 2024, 12:50 AM IST
ದೇಶದ ಉದ್ದಗಲಕ್ಕೂ ಭಾರತ ಸೇವಾದಳದ ಸ್ವಯಂಸೇವಕರು ನಿಸ್ವಾರ್ಥ ಸೇವೆ ಸಲ್ಲಿಸುವುದರ ಮೂಲಕ ನಾಗರಿಕ ಸೇವೆಯಲ್ಲಿ ತನ್ನದೇ ಪಾತ್ರ ವಹಿಸುತ್ತಿದೆ ಎಂದು ಸೇವಾದಳ ವಲಯ ಸಂಘಟಕಿ ರಾಣಿ ವಿ.ಎಸ್. ಹೇಳಿದರು. ಅರಸೀಕೆರೆಯಲ್ಲಿ ‘ಶಿಕ್ಷಕ, ಶಿಕ್ಷಕಿಯರ ಪುನಶ್ಚೇತನ ಶಿಬಿರ’ದ ಕಾರ್ಯಾಗಾರದಲ್ಲಿ ಮಾತನಾಡಿದರು.

ಭಾರತ vs ದಕ್ಷಿಣ ಆಫ್ರಿಕಾ: ಟಿ20 ವಿಶ್ವಕಪ್‌ಗೆ ಮಾಲಿಕ ಯಾರು?

Jun 29 2024, 12:39 AM IST
17 ವರ್ಷದ ಬಳಿಕ ಟಿ20 ವಿಶ್ವಕಪ್‌ ಕಿರೀಟ ಗೆಲ್ಲುವ ಕಾತರದಲ್ಲಿ ಟೀಂ ಇಂಡಿಯಾ. ಈ ಬಾರಿಯಾದರೂ ಸಿಗುತ್ತಾ 2014ರಲ್ಲಿ ತಪ್ಪಿದ್ದ ಟ್ರೋಫಿ?. ವಿಶ್ವಕಪ್‌ನಲ್ಲಿ ಚೊಚ್ಚಲ ಬಾರಿ ಫೈನಲ್‌ಗೇರಿರುವ ‘ಚೋಕರ್ಸ್‌’ ದ.ಆಫ್ರಿಕಾಕ್ಕೆ ಟ್ರೋಫಿ ಬರ ನೀಗಿಸುವ ತವಕ. ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ

ಶಫಾಲಿ ದ್ವಿಶತಕ, ಸ್ಮೃತಿ ಸೆಂಚುರಿ: ಮೊದಲ ದಿನವೇ ಭಾರತ ವಿಶ್ವದಾಖಲೆಯ 525 ರನ್‌!

Jun 29 2024, 12:36 AM IST
ದಕ್ಷಿಣ ಆಫ್ರಿಕಾ ಮಹಿಳೆಯರ ವಿರುದ್ಧ ಏಕೈಕ ಟೆಸ್ಟ್‌ ಪಂದ್ಯದಲ್ಲಿ ರನ್‌ ಹೊಳೆ. ಶಫಾಲಿ ಸ್ಫೋಟಕ ದ್ವಿಶತಕ, ಸ್ಮೃತಿ ಆಕರ್ಷಕ ಶತಕ. ಹಲವು ದಾಖಲೆ ಬರೆದ ಮೊದಲ ದಿನದಾಟ.

ಇಂಗ್ಲೆಂಡ್ ಮಣಿಸಿ ದಶಕದ ಬಳಿಕ ಫೈನಲ್ ಗೆ ಲಗ್ಗೆಯಿಟ್ಟ ಭಾರತ

Jun 28 2024, 11:10 AM IST

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ದೊಡ್ಡ ಅಂತರದಲ್ಲಿ ಮಣಿಸಿ ಫೈನಲ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ.

ಭಾರತ ಹಿಂದೂ ರಾಷ್ಟ್ರ ಅಲ್ಲ ಎಂಬುದನ್ನು ಫಲಿತಾಂಶ ತೋರಿಸಿದೆ: ಅಮರ್ತ್ಯ ಸೇನ್‌

Jun 28 2024, 12:47 AM IST
ಭಾರತ ಹಿಂದೂ ರಾಷ್ಟ್ರ ಅಲ್ಲ ಎನ್ನುವುದನ್ನು ಇತ್ತೀಚಿನ ಲೋಕಸಭಾ ಚುನಾವಣೆಯ ಫಲಿತಾಂಶ ತೋರಿಸಿದೆ. ಬ್ರಿಟಿಷರ ಆಡಳಿತ ಅವಧಿಯಲ್ಲಿ ಜನರನ್ನು ಬಂಧನದಲ್ಲಿ ಇರಿಸಲಾಗುತ್ತಿತ್ತು.

ಇಂದು ಭಾರತ vs ಇಂಗ್ಲೆಂಡ್‌ ಸೆಮೀಸ್‌ ಫೈಟ್‌: 3ನೇ ಫೈನಲ್‌ ಮೇಲೆ ಭಾರತ ಕಣ್ಣು

Jun 27 2024, 01:06 AM IST
ಸತತ 2ನೇ ಬಾರಿಯೂ ಫೈನಲ್‌ ಪ್ರವೇಶಿಸಲು ಇಂಗ್ಲೆಂಡ್‌ ಕಾತರ. ಕಳೆದ ಬಾರಿ ಸೆಮೀಸ್‌ನಲ್ಲಿ ಅನುಭವಿಸಿದ್ದ ಸೋಲಿಗೆ ಸೇಡು ತೀರಿಸಿಕೊಳ್ಳಲು ಭಾರತ ಕಾತರ. ಮತ್ತೊಂದು ದೊಡ್ಡ ಜಯದ ನಿರೀಕ್ಷೆಯಲ್ಲಿ ಇಂಗ್ಲೆಂಡ್‌.

ಅಖಿಲ ಭಾರತ ವೀರಶೈವ ಮಹಾಸಭಾ ಹರಿಹರ ತಾಲೂಕು ಘಟಕಕ್ಕೆ ಚುನಾವಣೆ

Jun 27 2024, 01:04 AM IST
ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ಸಮಿತಿ ಸದಸ್ಯರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಐದು ವರ್ಷಗಳ ಅವಧಿಗೆ ಮಹಾಸಭೆಯ ಸಂವಿಧಾನ ನಿಯಮ ೫೧(೨)ಬಿ ಪ್ರಕಾರ ಚುನಾವಣೆ ನಡೆಸಲಾಗುವುದು ಎಂದು ತಾಲೂಕು ಚುನಾವಣಾ ಅಧಿಕಾರಿ ಸಿ.ವಿ.ಪಾಟೀಲ್ ಹೇಳಿದರು.

ದಕ್ಷಿಣ ಭಾರತ ಜೈನಸಭಾದ ಅಧ್ಯಕ್ಷ ರಾವಸಾಹೇಬ ಇನ್ನಿಲ್ಲ

Jun 26 2024, 12:37 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ದಕ್ಷಿಣ ಭಾರತ ಜೈನಸಭಾದ ಅಧ್ಯಕ್ಷ, ಖ್ಯಾತ ಉದ್ಯಮಿ, ಸಹಕಾರಿ ಧುರೀಣ ರಾವಸಾಹೇಬ ಪಾಟೀಲ (83) ಮಂಗಳವಾರ ನಿಧನರಾದರು. ಮೃತರಿಗೆ ಪತ್ನಿ ಮೀನಾಕ್ಷಿ, ಪುತ್ರ ಅಭಿನಂದನ್, ಯುವ ಮುಖಂಡ ಉತ್ತಮ ಪಾಟೀಲ ಮತ್ತು ಪುತ್ರಿ ದೀಪಾಲಿ, ಸಹೋದರ, ಅಳಿಯ, ಸೊಸೆ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವಿದೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 119
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved