• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್ ಮುಯಿಜು ಶೀಘ್ರವೇ ಭಾರತ ಪ್ರವಾಸ : ಬೆಂಗಳೂರಿಗೂ ಭೇಟಿ

Oct 05 2024, 07:25 AM IST

ಭಾರತವನ್ನು ಕೆಣಕಿ ಬಳಿಕ ಮೆತ್ತಗಾಗಿದ್ದ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್ ಮುಯಿಜು ಅ.6ರಿಂದ 5 ದಿನಗಳ ಕಾಲ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ.

ನಾಳೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪದಾಧಿಕಾರಿಗಳ ಪದಗ್ರಹಣ

Oct 05 2024, 01:40 AM IST
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅ. 6ರಂದು ಪಟ್ಟಣದ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಮಹಾಸಭಾದ ಪ್ರಧಾನ ಕಾರ್ಯದರ್ಶಿ ನಿವೃತ್ತ ಉಪನ್ಯಾಸಕ ಡಾ. ಪ್ರೇಮಾನಂದ ಲಕ್ಕಣ್ಣನವರ ತಿಳಿಸಿದರು.

ಹಬ್ಬಗಳ‌ ಆಚರಣೆಗಳಿಂದಲೇ ವಿಶ್ವಮಟ್ಟದಲ್ಲಿ ಭಾರತ ಪ್ರಸಿದ್ಧ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Oct 04 2024, 01:19 AM IST
ಭಾರತ ಹಳ್ಳಿಗಳ ದೇಶ, ಹಬ್ಬಗಳ ದೇಶ.‌ ವಿಶೇಷ ಹಬ್ಬಗಳ ಆಚರಣೆಗಳಿಂದ ಇಡೀ ವಿಶ್ವವೇ ಇಂದು ನಮ್ಮನ್ನು ಗುರುತಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸದೃಢ ಭಾರತ ಕಟ್ಟೋಣ: ಡಾ. ರೇವತಿ ಆರ್. ನಾಯ್ಕ

Oct 03 2024, 01:32 AM IST
ಡಾ. ಎ.ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ಘಟಕ ಹಾಗೂ ಭಾರತೀ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಾಗೂ ಸ್ವಚ್ಛತಾ ಸಪ್ತಾಹದ ಸಮಾರೋಪ ಕಾರ್ಯಕ್ರಮ ನಡೆಯಿತು.

ಗಾಂಧೀಜಿ ಕನಸಿನ ಭಾರತ ನಿರ್ಮಾಣಗೊಳ್ಳಲಿ: ವನಿತಾಮಧು

Oct 03 2024, 01:31 AM IST
ಬೀರೂರು, ಮಹಾತ್ಮ ಗಾಂಧಿಯವರ ಆಶಯದ ಸತ್ಯ, ಅಹಿಂಸೆ ಮತ್ತು ಜಾತಿ, ವರ್ಗಭೇದವಿರದ ಕನಸಿನ ಭಾರತ ನಿರ್ಮಾಣವಾಗಲಿ ಎಂದು ಪುರಸಭೆ ಅಧ್ಯಕ್ಷೆ ವನಿತಮಧು ಆಶಿಸಿದರು.

ಗಾಂಧೀಜಿ ಆದರ್ಶಗಳಿಂದ ಭವ್ಯ ಭಾರತ ನಿರ್ಮಾಣ

Oct 03 2024, 01:27 AM IST
ಮಸ್ಕಿಯಲ್ಲಿ ಗಾಂಧಿ ಜಯಂತಿ ನಿಮಿತ್ತ ಶಾಸಕ ಆರ್.ಬಸನಗೌಡ ನೇತೃತ್ವದಲ್ಲಿ ಗಾಂಧಿ ನಡೆಗೆ ನಡೆಯಿತು.

ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಗಾಂಧಿ ಭಾರತ, ಸದ್ಭಾವನ ನಡಿಗೆ

Oct 03 2024, 01:26 AM IST
ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರಾಗಿದ್ದ ಗಾಂಧೀಜಿ ಅವರು ಅಲ್ಲಿಂದಲೇ ಸ್ವಾತಂತ್ರ್ಯ ಹೋರಾಟಕ್ಕೆ ಚಾಲನೆ ನೀಡಿ ಅಹಿಂಸಾ ಮಾರ್ಗದ ಮೂಲಕ ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ತಂದುಕೊಡುವಲ್ಲಿ ಯಶ್ವಸಿಯಾಗಿದ್ದರು. ಈ ದೇಶದ ಪ್ರತಿಯೊಬ್ಬರು ಗಾಂಧೀಜಿ ಅವರ ಸತ್ಯದ ಮಾರ್ಗದಲ್ಲಿ ನಡೆಯಬೇಕು.

9ನೇ ಆವೃತ್ತಿಯ ಐಸಿಸಿ ಮಹಿಳಾ ಟಿ20 ವಿಶ್ವಕಪ್ : ಚೊಚ್ಚಲ ಪ್ರಶಸ್ತಿ ಬೇಟೆಗೆ ಭಾರತ ನಿರೀಕ್ಷೆ

Oct 03 2024, 01:25 AM IST
9ನೇ ಆವೃತ್ತಿಯ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ ಯುಎಇಯಲ್ಲಿ ಗುರುವಾರದಿಂದ ಆರಂಭವಾಗಲಿದ್ದು, ಭಾರತ ತಂಡ ಚೊಚ್ಚಲ ಪ್ರಶಸ್ತಿ ಗೆಲ್ಲುವ ಗುರಿ ಹೊಂದಿದೆ. ಒಟ್ಟು 10 ತಂಡಗಳು ಪ್ರಶಸ್ತಿಗಾಗಿ ಸೆಣಸಲಿದ್ದು, ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಶುಕ್ರವಾರ ನ್ಯೂಜಿಲೆಂಡ್‌ ವಿರುದ್ಧ ಆಡಲಿದೆ.

ಎನ್‌ಸಿಸಿ ಸೇರ್ಪಡೆಯಿಂದ ಭಾರತ ಬಗ್ಗೆ ಅಭಿಮಾನ ವೃದ್ಧಿಸಬಲ್ಲದು: ರುಕ್ಮಿಣಿಬಾಯಿ

Oct 03 2024, 01:23 AM IST
ಚನ್ನಗಿರಿ ಪಟ್ಟಣದ ಇತಿಹಾಸ ಪ್ರಸಿದ್ಧ ಕೆಳದಿ ರಾಣಿ ಚನ್ನಮ್ಮ ಆಳಿದ ಕೋಟೆಯಲ್ಲಿ ಸ್ಥಳೀಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್.ಸಿ.ಸಿ. ಕೆಡೆಟ್‌ಗಳು ಬುಧವಾರ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಚತಾ ಹಿ ಸೇವಾ ಕಾರ್ಯಕ್ರಮವನ್ನು ಚನ್ನಗಿರಿಯಲ್ಲಿ ನಡೆಸಿದ್ದಾರೆ.

ಸ್ವಚ್ಛ ಭಾರತ್ ಮಿಷನ್ : 21 ನೇ ಶತಮಾನದ ಅತಿದೊಡ್ಡ ಮತ್ತು ಅತ್ಯಂತ ಯಶಸ್ವಿ ಜನರ ಆಂದೋಲನ

Oct 03 2024, 01:23 AM IST

ಸ್ವಚ್ಛ ಭಾರತ್ ಮಿಷನ್ ಅನ್ನು 21 ನೇ ಶತಮಾನದ ಅತಿದೊಡ್ಡ ಮತ್ತು ಅತ್ಯಂತ ಯಶಸ್ವಿ ಜನರ ಆಂದೋಲನ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. 

  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 142
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved