• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಿರಿಯ ವಕೀಲರಿಗೆ 2 ವರ್ಷ ₹2000 ಸ್ಟೈಫಂಡ್‌ ನೀಡಿ : ಅಖಿಲ ಭಾರತ ವಕೀಲರ ಒಕ್ಕೂಟದಿಂದ ಮನವಿ

Jun 21 2025, 08:45 AM IST

ಹೊಸದಾಗಿ ಕಾನೂನು ಪದವಿ ಮುಗಿಸುವ ಕಿರಿಯ ವಕೀಲರಿಗೆ 2 ವರ್ಷವರೆಗೆ ಮಾಸಿಕ ₹2 ಸಾವಿರ ಸಹಾಯಧನ ನೀಡಬೇಕು ಎಂದು ಅಖಿಲ ಭಾರತ ವಕೀಲರ ಒಕ್ಕೂಟದಿಂದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಭಾರತ ಯುದ್ಧ ವಿರೋಧಿ ನಿಲುವು ಹೊಂದಲಿ: ಎಸ್‌ಯುಸಿಐ ಒತ್ತಾಯ

Jun 21 2025, 12:49 AM IST
ಪ್ಯಾಲೆಸ್ತೀನ್‌ ಹಾಗೂ ಇರಾನ್ ಮೇಲೆ ನಡೆಯುತ್ತಿರುವ ಸಾಮ್ರಾಜ್ಯಶಾಹಿ ದಾಳಿ ಹಾಗೂ ನರಮೇಧ ಖಂಡಿಸಿ ಎಡ ಪಕ್ಷಗಳ ಕಾರ್ಯಕರ್ತರು ಬಳ್ಳಾರಿ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಹಾವೇರಿಯಲ್ಲಿ ಸಸಿ ನೆಟ್ಟು ವಿಕಸಿತ ಭಾರತ ಕಾರ್ಯಕ್ರಮಕ್ಕೆ ಚಾಲನೆ

Jun 21 2025, 12:49 AM IST
ಮಾಜಿ ಶಾಸಕ ಶಿವರಾಜ ಸಜ್ಜನರ ಮಾತನಾಡಿ, ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಆಡಳಿತ ಚುಕ್ಕಾಣಿ ಹಿಡಿದ ನಂತರ ದೇಶದಲ್ಲಿ ಸಮಗ್ರ ಬದಲಾವಣೆಗಳು ಕಾಣಲಾರಂಭಿಸಿದೆ ಎಂದರು.

ಭಾರತ, ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನಲ್ಲ : ಮೋದಿ ತಿವಿತ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಟ್ರಂಪ್‌ ಉಲ್ಟಾ

Jun 20 2025, 05:46 AM IST

ಪಾಕಿಸ್ತಾನ ಮತ್ತು ಭಾರತ ನಡುವಿನ ಕದನ ವಿರಾಮಕ್ಕೆ ತನ್ನ ಮಧ್ಯಸ್ಥಿಕೆಯೇ ಕಾರಣ ಎಂದು ಬರೋಬ್ಬರಿ 15 ಬಾರಿ ಹೇಳಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇದೀಗ ಉಲ್ಟಾ ಹೊಡೆದಿದ್ದಾರೆ.

ಮೋದಿ ಆಡಳಿತದಲ್ಲಿ ಭಾರತ 4ನೇ ಶಕ್ತಿಶಾಲಿ ರಾಷ್ಟ್ರ-ಶಾಸಕ ಸಿ.ಸಿ. ಪಾಟೀಲ

Jun 19 2025, 11:50 PM IST
ಪ್ರಧಾನಿ ನರೇಂದ್ರ ಮೋದಿ 11 ವರ್ಷಗಳ ಆಡಳಿತದಲ್ಲಿ ಭಾರತವು ವಿಶ್ವದ 4ನೇ ಶಕ್ತಿಶಾಲಿ ರಾಷ್ಟ್ರವಾಗಿ ರೂಪುಗೊಂಡಿದೆ ಎಂದು ನರಗುಂದ ಶಾಸಕ, ಮಾಜಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

ಭಾರತ ವಿರೋಧಿ ಕೃತ್ಯಕ್ಕೆ ಖಲಿಸ್ತಾನಿಗಳಿಂದ ತನ್ನ ನೆಲೆ ಬಳಕೆ : ಒಪ್ಪಿದ ಕೆನಡಾ

Jun 19 2025, 11:48 PM IST
ಖಲಿಸ್ತಾನಿಗಳ ವಿಚಾರದಲ್ಲಿ ಭಾರತದ ವಿರುದ್ಧ ರಾಜತಾಂತ್ರಿಕ ಸಮರಕ್ಕೆ ಇಳಿದಿದ್ದ ಕೆನಡಾ ಇದೇ ಮೊದಲ ಬಾರಿಗೆ ತನ್ನ ನೆಲದಲ್ಲಿ ಖಲಿಸ್ತಾನಿಗಳು ಭಾರತವನ್ನು ಗುರಿಯಾಗಿಸಿಕೊಂಡು ಷಡ್ಯಂತ್ರವನ್ನು ರೂಪಿಸುತ್ತಿದ್ದಾರೆ ಎಂದು ಒಪ್ಪಿಕೊಂಡಿದೆ.

ಭಾರತ-ಕೆನಡಾ ಸಂಬಂಧ ಸುಧಾರಣೆ: ಶೀಘ್ರ ರಾಯಭಾರಿ ಮರುನಿಯೋಜನೆ

Jun 18 2025, 11:48 PM IST
ಖಲಿಸ್ತಾನಿ ಪ್ರತ್ಯೇಕವಾದಿ ನಾಯಕ ನಿಜ್ಜರ್‌ ಹತ್ಯೆ ಬಳಿಕ ಹದಗೆಟ್ಟಿದ್ದ ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಒಂಬತ್ತು ತಿಂಗಳ ಬಳಿಕ ಮತ್ತೆ ಹಳಿಗೆ ಮರಳುವ ಸೂಚನೆಗಳು ಗೋಚರಿಸಿವೆ.

ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?

Jun 18 2025, 02:30 AM IST
ಮುಂಬರುವ ಭಾರತ ಹಾಗೂ ಇಂಗ್ಲೆಂಡ್‌ ನಡುವಿನ 5 ಪಂದ್ಯಗಳ ಟೆಸ್ಟ್‌ ಸರಣಿಯಿಂದ ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ (ಇಸಿಬಿ) ಬೃಹತ್‌ ಆದಾಯದ ನಿರೀಕ್ಷೆಯಲ್ಲಿದೆ.

ಟೆಹ್ರಾನ್‌ ತೊರೆಯಿರಿ : ಭಾರತೀಯರಿಗೆ ಭಾರತ ಸರ್ಕಾರ ಸೂಚನೆ

Jun 18 2025, 01:07 AM IST
ಇಸ್ರೇಲ್‌-ಇರಾನ್‌ ನಡುವಿನ ಸಂಘರ್ಷ ತಾರಕಕ್ಕೇರುತ್ತಿರುವ ಹೊತ್ತಿನಲ್ಲಿ, ಇರಾನ್‌ ರಾಜಧಾನಿ ಟೆಹ್ರಾನ್‌ನಲ್ಲಿರುವ ಭಾರತೀಯರಿಗೆ ನಗರವನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ಹೋಗುವಂತೆ ಸೂಚಿಸಲಾಗಿದೆ.

ಶಿಕ್ಷಣದಿಂದ ಮಾತ್ರ ಭಾರತ ಅಭಿವೃದ್ಧಿ ಸಾಧ್ಯ: ಹರೀಶ್

Jun 18 2025, 12:38 AM IST
ದೇಶದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ. ಈ ಹಿನ್ನೆಲೆ ಸಂಘ, ಸಂಸ್ಥೆಗಳು ಇದನ್ನು ಅರಿತು, ರಾಜ್ಯದ ಅನೇಕ ಶಾಲೆಗಳ ಬಡ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಲ್ಯಾಪ್ ಟಾಪ್, ಶೌಚಾಲಯ ಸೌಲಭ್ಯ, ಕ್ರೀಡಾ ಸಲಕರಣೆಗಳ ನೆರವು ಕಲ್ಪಿಸುತ್ತಿವೆ. ಆ ಮೂಲಕ ಶಿಕ್ಷಣ ಕ್ಷೇತ್ರವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಿರುವುದು ಶ್ಲಾಘನೀಯ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 126
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved