• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ vs ಕುವೈತ್‌ ಪಂದ್ಯ ಡ್ರಾ: ಸುನಿಲ್‌ ಚೆಟ್ರಿಗಿಲ್ಲ ಗೆಲುವಿನ ವಿದಾಯ

Jun 07 2024, 12:15 AM IST
ಭಾರತೀಯ ಫುಟ್ಬಾಲ್‌ನ ದಿಗ್ಗಜ ಸುನಿಲ್‌ ಚೆಟ್ರಿಗೆ ಸಿಗದ ಗೆಲುವಿನ ವಿದಾಯ. ಭಾರತ-ಕುವೈತ್‌ ಪಂದ್ಯ ಗೋಲು ರಹಿತ ಡ್ರಾ. ಅಂತಾರಾಷ್ಟ್ರೀಯ ಫುಟ್ಬಾಲ್‌ನಲ್ಲಿ 19 ವರ್ಷಗಳ ವೃತ್ತಿಬದುಕನ್ನು ಕೊನೆಗೊಳಿಸಿದ ಚೆಟ್ರಿ.

ಐಸಿಸಿ, ಟಿವಿ ಪ್ರಸಾರಕರಿಗೆ ಈಗ ಭಾರತ vs ಪಾಕ್‌ ಪಂದ್ಯವೇ ಆಸರೆ!

Jun 06 2024, 12:30 AM IST
ಟಿ20 ವಿಶ್ವಕಪ್‌ಗೆ ನಿರೀಕ್ಷಿತ ಮಟ್ಟದಲ್ಲಿ ಟೀವಿ ಪ್ರೇಕ್ಷಕರಿಲ್ಲ. ಬಹುತೇಕ ಪಂದ್ಯಗಳು ಭಾರತೀಯ ಕಾಲಮಾನ ಪ್ರಕಾರ ಬೆಳಗ್ಗೆ ನಡೆಯಲಿರುವ ಕಾರಣ ಟೀವಿ ಪ್ರೇಕ್ಷಕರು ಕಡಿಮೆಯಾಗಿದ್ದಾರೆ.

ಕಾಂಗ್ರೆಸ್‌ ಸಾಧನೆಗೆ ಭಾರತ ಜೋಡೋ ಕಾರಣ: ದೇಶಪಾಂಡೆ

Jun 05 2024, 12:31 AM IST
ಕಳೆದ ಬಾರಿಗಿಂತ ಈ ಬಾರಿ ಕಾಂಗ್ರೆಸ್ ಬಲ ಹೆಚ್ಚಾಗಿದೆ. ರಾಹುಲ್ ಗಾಂಧಿಯವರು ಕೈಗೊಂಡ ಭಾರತ ಜೋಡೋ ಯಾತ್ರೆಯು ಐತಿಹಾಸಿಕವಾಗಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ಭಾರತ ಚುನಾವಣೆಯಲ್ಲಿ ಇಸ್ರೇಲಿ ಸಂಸ್ಥೆ ಹಸ್ತಕ್ಷೇಪ

Jun 01 2024, 01:45 AM IST
ಇಸ್ರೇಲಿ ಸಂಸ್ಥೆ ಸ್ಟಾಯ್ಕ್‌ ಭಾರತೀಯ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿರುವ ಆರೋಪ ಕೇಳಿಬಂದಿದ್ದು, ವಿವಿಧ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಬಿಜೆಪಿ ವಿರೋಧಿ ಬರಹಗಳನ್ನು ಪ್ರಕಟ ಮಾಡಿದ್ದನ್ನು ತೆಗೆದು ಹಾಕಿರುವುದಾಗಿ ಕೃತಕ ಬುದ್ಧಿಮತ್ತೆ ಸಂಸ್ಥೆ ಓಪನ್‌ ಎಐ ತಿಳಿಸಿದೆ.

ಇಂದು ಭಾರತ vs ಬಾಂಗ್ಲಾ ಟಿ20 ವಿಶ್ವಕಪ್‌ ಅಭ್ಯಾಸ ಪಂದ್ಯ

Jun 01 2024, 12:45 AM IST
ನ್ಯೂಯಾರ್ಕ್‌ನಲ್ಲಿ ಏಕೈಕ ಅಭ್ಯಾಸ ಪಂದ್ಯವನ್ನು ಆಡಲಿರುವ ಟೀಂ ಇಂಡಿಯಾ. ಐಪಿಎಲ್‌ ಗುಂಗಿನಿಂದ ಹೊರಬಂದು ಅಮೆರಿಕ ವಾತಾವರಣಕ್ಕೆ ಹೊಂದಿಕೊಳ್ಳಬೇಕಾದ ಅನಿವಾರ್ಯತೆ

15, 16ರಂದು ಬೆಂಗಳೂರಿನಲ್ಲಿ ‘ದಕ್ಷಿಣ ಭಾರತ ಉತ್ಸವ -2024’

May 30 2024, 12:54 AM IST
ಜೂ.15 ಮತ್ತು 16ರಂದು ಬೆಂಗಳೂರಿನ ಅರಮನೆ ಮೈದಾನದ ಪ್ರಿನ್ಸೆಸ್‌ ‌ಶ್ರೈನ್ ಗೇಟ್ ನಂ.9ರಲ್ಲಿ ‘ದಕ್ಷಿಣ ಭಾರತ ಉತ್ಸವ -2024’ ನಡೆಯಲಿದೆ. ಕಾರ್ಯಕ್ರಮವು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಯ ಅವಕಾಶಗಳು ಮತ್ತು ಉದ್ಯೋಗ ಸೃಷ್ಟಿಗೆ ಪ್ರಾಮುಖ್ಯತೆ ನೀಡುವ ಮೂಲಕ ದಕ್ಷಿಣ ಭಾರತದ ರಾಜ್ಯಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ.

ಸದೃಢ ಭಾರತ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ: ಯಶ್ಪಾಲ್ ಸುವರ್ಣ

May 30 2024, 12:48 AM IST
ಪುಷ್ಪಾನಂದ ಫೌಂಡೇಶನ್ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 20 ಶಿಕ್ಷಣ ಸಂಸ್ಥೆಗಳಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಯಿತು.

ವಿಕಸಿತ ಭಾರತ ಕನಸು ಸಾಕಾರಕ್ಕೆ ಕೈಜೋಡಿಸಿ

May 28 2024, 01:21 AM IST
ಕನ್ನಡಪ್ರಭ ವಾರ್ತೆ ಬೆಳಗಾವಿದೇಶದ ಪ್ರತಿಯೊಬ್ಬ ನಾಗರಿಕನ ಆರೋಗ್ಯದ ಮೇಲೆಯೇ ದೇಶದ ಆರೋಗ್ಯ ಅವಲಂಬಿಸಿದೆ. ಪ್ರತಿಯೊಬ್ಬ ಭಾರತೀಯ ಸದೃಢರಾಗುವ ಮೂಲಕ 2047ರ ವೇಳೆಗೆ ವಿಕಸಿತ ಭಾರತ ಕನಸು ಸಾಕಾರಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ ಹೇಳಿದರು.

ಜಗತ್ತಿಗೆ ಭಾರತ ಔಷಧಾಲಯ

May 28 2024, 01:01 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಜಾಗತಿಕ ಮಟ್ಟದಲ್ಲಿ ವೈದ್ಯಕೀಯ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಸ್ಥಾನ ಹೊಂದಿರುವುದಲ್ಲದೇ, ಜಗತ್ತಿಗೆ ಭಾರತ ಔಷಧಾಲಯವಾಗಿದೆ. ವೈದ್ಯಕೀಯ ಮತ್ತು ಆರೋಗ್ಯ ಸೇವೆಯನ್ನು ಹಣಕ್ಕಾಗಿ ಮಾಡದೇ ಉದಾತ್ತ ಭಾವನೆಯಿಂದ ಮಾಡಬೇಕು ಎಂದು ಉಪರಾಷ್ಟ್ರಪತಿ ಜಗದೀಪ ಧನಕರ್ ಹೇಳಿದರು.

ಭಾರತ ಕೋಚ್‌ ಹುದ್ದೆಗೆ ಅರ್ಜಿ ಹಾಕಲು ಗಡುವು ಮುಕ್ತಾಯ: ಯಾರಾಗ್ತಾರೆ ಹೊಸ ಕೋಚ್‌?

May 28 2024, 01:00 AM IST
ಭಾರತ ತಂಡದ ಕೋಚ್‌ ಹುದ್ದೆಗೆ ಯಾರ್‍ಯಾರು ಅರ್ಜಿ ಹಾಕಿದ್ದಾರೆ? ಸದ್ಯದಲ್ಲೇ ಹೊರಬೀಳಲಿದೆ ಅಂತಿಮ ಪಟ್ಟಿ. ಗೌತಮ್‌ ಗಂಭೀರ್‌ರನ್ನೇ ಕೋಚ್‌ ಆಗಿ ನೇಮಿಸಲಿದೆಯೇ ಬಿಸಿಸಿಐ?
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 119
  • next >

More Trending News

Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved