• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

5 ವರ್ಷದಲ್ಲಿ ಭಾರತ ವಿಶ್ವದ ಅತೀ ದೊಡ್ಡ ಆರ್ಥಿಕತೆಯ ದೇಶವಾಗಲಿದೆ

May 26 2024, 01:38 AM IST
‘ಸೃಷ್ಟಿ-2024’ ಇನ್ನೊವೇಟಿವ್‌ ಎಕ್ಸ್‌ಚೆಂಜ್ ಕಾರ್ಯಕ್ರಮ

ಜೂ. 15 , 16 ರಂದು ದಕ್ಷಿಣ ಭಾರತ ಉತ್ಸವ-2024

May 26 2024, 01:30 AM IST
ಐದು ರಾಜ್ಯಕ್ಕೂ ಒಂದೇ ತೆರಿಗೆಗೆ ವಿಧಿಸುವುದು ಈ ಉತ್ಸವದ ಉದ್ದೇಶ

ಇಂಡಿಯಾ ಬದಲಾಗಿ ಭಾರತ ಹೆಸರು ಕಾನೂನುಬದ್ಧವಾಗಲಿ; ಕುಲರತ್ನಭೂಷಣ ಮಹಾರಾಜ

May 25 2024, 12:47 AM IST
ಭಾರತ ವಿಶ್ವಕ್ಕೆ ಮಾದರಿಯಾದ ದೇಶ. ಇಂಥ ಪುಣ್ಯಭೂಮಿಯಲ್ಲಿ ಜನಿಸಿದ ನಾವೆಲ್ಲ ಪುಣ್ಯವಂತರು. ಇದು ಇಂಡಿಯಾ ಅಲ್ಲ, ಭಾರತ, ಭರತನಿಂದ ಭಾರತವಾಗಿದೆ. ಪ್ರಾಚೀನ ಕಾಲದಿಂದಲೂ ವಿಶ್ವವಂದ್ಯವಾಗಿದೆ ಎಂದು ತಾಲೂಕಿನ ಹಳಿಂಗಳಿ ಗ್ರಾಮದ ಭದ್ರಗಿರಿ ಬೆಟ್ಟದ ಜೈನಮುನಿ ಆಚಾರ್ಯ ಕುಲರತ್ನಭೂಷಣ ಮಹಾರಾಜರು ಹೇಳಿದರು.

ಉತ್ತರ ಕರ್ನಾಟಕದಲ್ಲಿ ಅಖಿಲ ಭಾರತ ರಡ್ಡಿ ಸಮಾವೇಶ

May 24 2024, 12:52 AM IST
ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮನ 602ನೇ ಜಯಂತ್ಯುತ್ಸವದಲ್ಲಿ ಸಚಿವ ರಾಮಲಿಂಗಾರಡ್ಡಿ ಭರವಸೆ

ಅಖಿಲ ಭಾರತ ವೀರಶೈವ ಮಹಾಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ

May 24 2024, 12:47 AM IST
ಮಹಾಸಭೆ ಚುನಾವಣೆ ನಡೆದು 5 ವರ್ಷ ಪೂರ್ಣಗೊಂಡಿದ್ದು, ಈ ಹಿನ್ನೆಲೆ ಪುನಃ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ

ಭಾರತ ಖಂಡ ಮಾನವತಾವಾದಿ ಡಾ. ಬಿ.ಆರ್‌. ಅಂಬೇಡ್ಕರ್‌

May 23 2024, 01:03 AM IST
ಶಹಾಪುರ ತಾಲೂಕಿನ ಹಾರಣಗೇರಾ ಗ್ರಾಮದಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿ ವತಿಯಿಂದ ಡಾ. ಅಂಬೇಡ್ಕರ್ ಅವರ 133ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಟಿ20 ವಿಶ್ವಕಪ್‌: ಭಾರತ vs ಪಾಕ್‌ ಪಂದ್ಯದ ಟಿಕೆಟ್‌ಗೆ ನಿಲ್ಲದ ಡಿಮ್ಯಾಂಡ್‌!

May 21 2024, 12:45 AM IST
ಟಿ20 ವಿಶ್ವಕಪ್‌ನ ಭಾರತ-ಪಾಕಿಸ್ತಾನ ಪಂದ್ಯಕ್ಕೆ ಎಲ್ಲಿಲ್ಲದ ಡಿಮ್ಯಾಂಡ್‌. ಲಕ್ಷ ಲಕ್ಷ ರು.ಗೆ ಸೇಲಾಗುತ್ತಿದೆ ಟಿಕೆಟ್‌ಗಳು. ಥರ್ಡ್‌ ಪಾರ್ಟಿ ವೆಬ್‌ಸೈಟ್‌ಗಳಲ್ಲಿ 10 ಪಟ್ಟು ಹೆಚ್ಚು ಮೊತ್ತಕ್ಕೆ ಟಿಕೆಟ್‌ಗಳ ಮಾರಾಟ. ಬದ್ಧವೈರಿಗಳ ಪಂದ್ಯಕ್ಕೆ ಜಗತ್ತಿನಾದ್ಯಂತ ಕಾಯುತ್ತಿದ್ದಾರೆ ಫ್ಯಾನ್ಸ್‌.

ಭಾರತ 4X400 ಮೀ. ಮಿಶ್ರ ರಿಲೇ ತಂಡದಿಂದ ರಾಷ್ಟ್ರೀಯ ದಾಖಲೆ

May 21 2024, 12:34 AM IST
ಭಾರತ ಮಿಶ್ರ ರಿಲೇ ತಂಡದಿಂದ ಮತ್ತೊಮ್ಮೆ ರಾಷ್ಟ್ರೀಯ ದಾಖಲೆ. ಬ್ಯಾಂಕಾಕ್‌ನಲ್ಲಿ ದಾಖಲೆ ಬರೆದ ಮುಹಮ್ಮದ್‌ ಅಜ್ಮಲ್‌, ಜ್ಯೋತಿಕಾ ಶ್ರೀ ದಂಡಿ, ಅಮೋಲ್‌ ಜೇಕಬ್‌, ಶುಭಾ ವೆಂಕಟೇಶನ್‌ ಅವರಿದ್ದ ತಂಡ.

ಭಾರತ ಕಿರಿಯರ ಹಾಕಿ ತಂಡದ ಕೋಚ್‌ ಆಗಿ ಕೊಡಗಿನ ಸಿ.ಬಿ. ಜನಾರ್ದನ್‌ ನೇಮಕ

May 19 2024, 01:49 AM IST
ಸುಬೇದಾರ್‌ ಸಿ.ಬಿ. ಜನಾರ್ದನ ಸಾಲಿಯಾನ್‌ ಯುರೋಪ್‌ ಪ್ರವಾಸಕ್ಕೆ ಭಾರತ ಕಿರಿಯರ ಹಾಕಿ ತಂಡದ ತರಬೇತುದಾರರಾಗಿ ಆಯ್ಕೆಯಾಗುವ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ.

ಮಸ್ಕತ್‌ನಲ್ಲಿ ಪುಟ್ಟ ಭಾರತ ನೆಲೆಗೊಂಡಿದೆ: ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀ

May 18 2024, 12:38 AM IST
ಮಸ್ಕತ್‌ ಮಹಾನಗರದ ಶ್ರೀ ಕೃಷ್ಣ ದೇವಾಲಯದ ಸಭಾಂಗಣದಲ್ಲಿ ಬಸವೇಶ್ವರ ಜಯಂತಿ ಶುಕ್ರವಾರ ತರಳಬಾಳು ಶ್ರೀಗಳವರ ದಿವ್ಯ ಸಮ್ಮುಖದಲ್ಲಿ ನಡೆಯಿತು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 119
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved