ಬುದ್ಧ ಭಾರತ ಫೌಂಡೇಷನ್ ವತಿಯಿಂದ ವಿ.ಶ್ರೀನಿವಾಸ್ ಪ್ರಸಾದ್ಗೆ ಶ್ರದ್ಧಾಂಜಲಿ
May 02 2024, 12:15 AM ISTಪ್ರಸಾದ್ ತಂದೆ ಒಂದು ಪ್ರಿಂಟಿಂಗ್ ಮಿಷನ್ ಇಟ್ಟಿದ್ದರು. ಅಲ್ಲಿ ಪ್ರಸಾದ್ ಕೆಲಸ ಮಾಡುತ್ತಿರಲಿಲ್ಲ, 1974ರಲ್ಲಿ ಚುನಾವಣೆ ಬಂತು, ಮಂಡ್ಯದವರು ಒಂದು ಒಕ್ಕೂಟ ಮಾಡಿಕೊಂಡಿದ್ವಿ. ನಾವೇಲ್ಲ ಸೇರಿ ಪ್ರಸಾದ್ ಅವರನ್ನು ಒಪ್ಪಿಸಿ ಸ್ವತಂತ್ರ ಅಭ್ಯರ್ಥಿಯಾಗಿ ರಾಜಕಾರಣ ಪ್ರವೇಶಿಸಿಸಲು ಪ್ರೇರಣೆ ನೀಡಿ, ಠೇವಣಿ ಹಣವನ್ನು ನಾವೇ ಕಟ್ಟಿ ಪ್ರಚಾರ ಮಾಡಿ, ಚುಣಾವಣೆಯಲ್ಲಿ 11 ಸಾವಿರ ಮತ ಪಡೆದುಕೊಂಡರು.