• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ದಿಟ್ಟ ಆಡಳಿತದಿಂದ ಮಿಂಚುತ್ತಿರುವ ಭಾರತ: ಯತ್ನಾಳ

Apr 30 2024, 02:13 AM IST
ರಾಯಚೂರು ಲೋಕಸಭಾ, ಸುರಪುರ ವಿಧಾನಸಭಾ ಉಪ ಚುನಾವಣೆ ಅಭ್ಯರ್ಥಿಗಳ ಪರ ಶಾಸಕ ಬಸನಗೌಡ ಪಾಟೀಲ್‌ ಬರ್ಜರಿ ಪ್ರಚಾರ

ಟಿ20 ವಿಶ್ವಕಪ್‌ಗೆ ಇಂದು ಭಾರತ ತಂಡ ಪ್ರಕಟ ನಿರೀಕ್ಷೆ: ನಾಳೆ ಡೆಡ್‌ಲೈನ್‌

Apr 30 2024, 02:05 AM IST
ಭಾರತ ತಂಡದ ಆಯ್ಕೆ ಬಗ್ಗೆ ಅಹಮದಾಬಾದ್‌ನಲ್ಲಿ ಇಂದು ಆಯ್ಕೆ ಸಮಿತಿ ಸಭೆ ನಡೆಸಲಿದೆ. ನಾಳೆ ಅಂತಿಮ ತಂಡ ಪ್ರಕಟಗೊಳ್ಳುವ ನಿರೀಕ್ಷೆಯಿದೆ.

ಥಾಮಸ್‌ ಕಪ್‌: ಹಾಲಿ ಚಾಂಪಿಯನ್‌ ಭಾರತ ಕ್ವಾರ್ಟರ್‌ಗೆ ಎಂಟ್ರಿ

Apr 30 2024, 02:01 AM IST
ಸತತ 2 ಪಂದ್ಯಗಳನ್ನು ಗೆದ್ದಿರುವ ಭಾರತ ಬುಧವಾರ ಗುಂಪು ಹಂತದ ಕೊನೆ ಪಂದ್ಯದಲ್ಲಿ 14 ಬಾರಿ ಚಾಂಪಿಯನ್‌ ಇಂಡೋನೇಷ್ಯಾ ವಿರುದ್ಧ ಸೆಣಸಾಡಲಿದೆ.

ವಿಶ್ವದ ಪ್ರಮುಖ ಆರ್ಥಿಕ ಶಕ್ತಿಯತ್ತ ಭಾರತ ದಾಪುಗಾಲು

Apr 30 2024, 02:00 AM IST
ಚನ್ನಪಟ್ಟಣ: ಇಂದು ಭಾರತ ವಿಶ್ವದಲ್ಲೇ 5ನೇ ಬಲಿಷ್ಠ ಆರ್ಥಿಕ ಶಕ್ತಿಯಾಗಿದ್ದು, ಮೂರನೇ ಆರ್ಥಿಕ ಶಕ್ತಿಯಾಗುವತ್ತ ದಾಪುಗಾಲು ಇಟ್ಟಿದೆ.

ಭಾರತ ಭೇಟಿ ಮುಂದೂಡಿದ ಎಲಾನ್‌ ಮಸ್ಕ್‌ ದಿಢೀರ್‌ ಚೀನಾಕ್ಕೆ ಭೇಟಿ, ಮಾತುಕತೆ

Apr 29 2024, 01:42 AM IST
ಕಂಪನಿಯ ತುರ್ತು ಕಾರ್ಯಗಳ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಎರಡು ದಿನಗಳ ಭಾರತ ಪ್ರವಾಸ ಮುಂದೂಡಿದ್ದ ಟೆಸ್ಲಾ ಕಂಪನಿ ಮುಖ್ಯಸ್ಥ ಎಲಾನ್‌ ಮಸ್ಕ್‌, ಭಾನುವಾರ ದಿಢೀರ್‌ ಚೀನಾಕ್ಕೆ ಭೇಟಿ ನೀಡಿದರು

ವಿಕಸಿತ ಭಾರತ ಮೋದಿ ಗುರಿ: ಕಾಗೇರಿ

Apr 29 2024, 01:38 AM IST
ದೇಶದ ರಕ್ಷಣೆಗೆ ಮೋದಿ ಬೇಕಿದೆ. ಅದೆಷ್ಟೋ ವರ್ಷಗಳಿಂದ ರಾಮಮಂದಿರ ಆಗಿರಲಿಲ್ಲ. ಮೋದಿ, ಯೋಗಿ ಪ್ರಯತ್ನದಿಂದ ಭವ್ಯ ರಾಮಂದಿರ ನಿರ್ಮಾಣವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಸದೃಢವಾಗದೇ ಭಾರತ ವಿಶ್ವಗುರು ಹೇಗೆ ಸಾಧ್ಯ?

Apr 29 2024, 01:38 AM IST

  ಭಾರತ ವಿಶ್ವಗುರು ಆಗಲಿದೆ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡುತ್ತಿದ್ದಾರೆ.   ರೈತರ ಬದುಕು ಹಸನಾಗದೆ, ಮಹಿಳೆಯರು ಸ್ವಾವಲಂಬಿಗಳಾಗದೆ, ನಿರುದ್ಯೋಗ ಸಮಸ್ಯೆ ಹೋಗದೆ, ದೇಶ ಆರ್ಥಿಕವಾಗಿ ಸದೃಢವಾಗದೇ ಭಾರತ ಹೇಗೆ ವಿಶ್ವಗುರುವಾಗುತ್ತದೆ 

ಮೊದಲ ಟಿ20: ಬಾಂಗ್ಲಾ ವಿರುದ್ಧ ಭಾರತ ಮಹಿಳೆಯರ ಶುಭಾರಂಭ

Apr 29 2024, 01:36 AM IST
ವೇಗಿ ರೇಣುಕಾ ಸಿಂಗ್‌ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. 2ನೇ ಪಂದ್ಯ ಮಂಗಳವಾರ ನಡೆಯಲಿದೆ.

50 ಕೋಟಿ ಜನರಿಗೆ ಆಯುಷ್ಮಾನ ಭಾರತ ಯೋಜನೆ ತಲುಪಿಸುವ ಗುರಿ

Apr 28 2024, 01:20 AM IST
ಪ್ರಹ್ಲಾದ ಜೋಶಿ ಅವರು ತಮ್ಮ ನಾಲ್ಕು ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ವಿಧಿ-ವಿಜ್ಞಾನ ವಿಶ್ವವಿದ್ಯಾಲಯ, ಐಐಟಿ, ಐಐಐಟಿ ಯಂತಹ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಕ್ಷೇತ್ರಕ್ಕೆ ತಂದಿದ್ದಾರೆ.

ವಿಕಸಿತ ಭಾರತ ಸಾಕಾರಕ್ಕೆ ಬಿಜೆಪಿ ಗೆಲ್ಲಿಸಿ

Apr 28 2024, 01:18 AM IST
ಭಾರತ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕವಾಗಿ ಅಭಿವೃದ್ಧಿ ಹೊಂದಿ ಜಗತ್ತಿನಲ್ಲಿಯೇ ನಂಬರ್ ದೇಶವಾಗಬೇಕು ಎಂಬುದು ಪ್ರಧಾನಿ ಮೋದಿಯವರ ಧ್ಯೇಯ
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 119
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved