• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಹಾಕಿ ತಂಡದ ಇಬ್ಬರು ಮಾಜಿ ನಾಯಕರು ಚುನಾವಣಾ ಅಖಾಡಕ್ಕೆ

Apr 14 2024, 01:47 AM IST
ಹಾಕಿ ಇಂಡಿಯಾ ಅಧ್ಯಕ್ಷ, ಮಾಜಿ ರಾಜ್ಯಸಭಾ ಸಂಸದ ದಿಲೀಪ್ ಟಿರ್ಕಿ ಮತ್ತು ಮಾಜಿ ಭಾರತೀಯ ಹಾಕಿ ತಂಡ ನಾಯಕ ಪ್ರಬೋಧ್ ಟಿರ್ಕಿ ಚುನಾವಣಾ ಸ್ಪರ್ಧೆಗೆ ಇಳಿದಿದ್ದಾರೆ.

ನವ ಭಾರತ ನಿರ್ಮಾಣಕ್ಕೆ ಮತದಾನ ಸಂಜೀವಿನಿ

Apr 13 2024, 01:10 AM IST
ಪ್ರಜಾಪ್ರಭುತ್ವ ಬಲಿಷ್ಠಗೊಳ್ಳಲು ಪ್ರತಿಯೊಬ್ಬರೂ ಮತದಾನದಲ್ಲಿ ಭಾಗವಹಿಸಬೇಕು. ಒಂದೊಂದು ಮತವು ಸದೃಢ ಭಾರತ ನಿರ್ಮಾಣಕ್ಕೆ ಸಂಜೀವಿನಿಯಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಹಾಗೂ ಜಿಪಂ ಉಪ ಕಾರ್ಯದರ್ಶಿ ಪಿ.ಲಕ್ಷ್ಮಿ ತಿಳಿಸಿದರು.

ಭಾರತ ಉದಯೋನ್ಮುಖ ಸೂಪರ್‌ಪವರ್‌ : ಮೋದಿ

Apr 13 2024, 01:06 AM IST
ಲೋಕಸಭೆ ಚುನಾವಣೆ ಆರಂಭವಾಗಿರುವ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಖ್ಯಾತ ನ್ಯೂಸ್‌ವೀಕ್ ಮ್ಯಾಗಜಿನ್‌ಗೆ ಸಂದರ್ಶನವೊಂದನ್ನು ನೀಡಿದ್ದಾರೆ.

ಸುಭದ್ರ ಭಾರತ ಕಟ್ಟಲು ಬಿಜೆಪಿಗೆ ಮತ ನೀಡಿ

Apr 13 2024, 01:01 AM IST
ಶಿರಹಟ್ಟಿ ವಿಧಾನಸಭಾ ಕ್ಷೇತ್ರ ಅಭಿವೃದ್ಧಿ ದೃಷ್ಟಿಯಿಂದ ಸಾಕಷ್ಟು ಹಿಂದುಳಿದಿದೆ. ಇಲ್ಲಿ ಶಾಶ್ವತವಾದ ನೀರಾವರಿ ಸೌಲಭ್ಯದ ಅವಶ್ಯಕತೆ ಇದೆ

ಓಪನ್ ಇನ್‌ಲೈನ್‌ ಹಾಕಿ: ಭಾರತ ತಂಡಕ್ಕೆ ಕೈಗಾದ ಆದಿತ್ಯ

Apr 12 2024, 01:05 AM IST
ಭಾರತ ತಂಡಕ್ಕೆ ರಾಜ್ಯದಿಂದ ನಾಲ್ಕು ಜನರು ಆಯ್ಕೆಯಾಗಿದ್ದು, ಇದರಲ್ಲಿ ಕಾರವಾರ ತಾಲೂಕಿನ ಕೈಗಾದ ಆದಿತ್ಯ ಕೂಡಾ ಒಬ್ಬರಾಗಿದ್ದಾರೆ.

ಭಾರತ ಬ್ರ್ಯಾಂಡ್‌ ಅಕ್ಕಿ ಮಾರಾಟಕ್ಕೆ ತಡೆ

Apr 12 2024, 01:04 AM IST
ಸಾರ್ವಜನಿಕರ ವಿರೋಧದ ಹಿನ್ನೆಲೆ ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜತೆ ಚುನಾವಣಾ ಅಧಿಕಾರಿಗಳು ಮಾತನಾಡಿ, ಭಾರತ ಬ್ರ್ಯಾಂಡ್‌ ಅಕ್ಕಿ- ಬೇಳೆ ಮಾರಾಟಕ್ಕೆ ಅನುವು ಮಾಡಿಕೊಟ್ಟರು.

ನವ ಭಾರತ ಕಾಲೇಜಿಗೆ ಶೇ.100 ಫಲಿತಾಂಶ

Apr 11 2024, 12:52 AM IST
ಜೇವರ್ಗಿ ಪಟ್ಟಣದಲ್ಲಿರುವ ನವ ಭಾರತ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ 100ಕ್ಕೆ 100ರ ಫಲಿತಾಂಶ ಲಭಿಸಿದೆ.

ಭಾರತ-ಚೀನಾ ಗಡಿ ವಿವಾದಕ್ಕೆ ಮಾತುಕತೆ ಮೂಲಕ ಪರಿಹಾರ: ಮೋದಿ

Apr 11 2024, 12:49 AM IST

 ಪ್ರಧಾನಿ ನರೇಂದ್ರ ಮೋದಿ, ಪರಸ್ಪರ ಮಾತುಕತೆ, ರಾಜತಾಂತ್ರಿಕ ಮತ್ತು ಮಿಲಿಟರಿ ಹಂತದ ಮಾತುಕತೆ  ಮೂಲಕ  ಚೀನಾ ಮತ್ತು ಭಾರತ ದೇಶಗಳು ತಮ್ಮ ಗಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಭಾರತ ಎಲ್ಲ ಧರ್ಮದವರ ದೇಶ: ದೇಶಪಾಂಡೆ

Apr 09 2024, 12:51 AM IST
ಭಾರತವು ಎಲ್ಲ ಧರ್ಮದವರ ರಾಷ್ಟ್ರ. ಇಲ್ಲಿ ಹಿಂದೂ, ಸಿಖ್‌, ಕ್ರೈಸ್ತ, ಮುಸ್ಲಿಂ, ಜೈನ್ ಹೀಗೆ ಎಲ್ಲ ಧರ್ಮದವರು ಇದ್ದು, ಎಲ್ಲರೂ ಪ್ರೀತಿ, ವಿಶ್ವಾಸದಿಂದ ಬಾಳಬೇಕು.

ಭಾರತ 5ನೇ ಅತಿದೊಡ್ಡ ಆರ್ಥಿಕ ವ್ಯವಸ್ಥೆ: ಕೇಂದ್ರ ಸಚಿವ ಜೋಶಿ

Apr 09 2024, 12:47 AM IST
ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗ್ಯಾರಂಟಿ ಯೋಜನೆ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದೇ ಸರ್ಕಾರ ದೊಡ್ಡಮಟ್ಟದಲ್ಲಿ ಸಾಲ ಮಾಡಿದೆ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 119
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved