• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಗ್ಗಟ್ಟಾಗಿ ಕಾರ್ಯ ನಿರ್ವಹಿಸಿದರೆ ಕುಷ್ಠರೋಗ ಮುಕ್ತ ಭಾರತ

Jul 22 2024, 01:18 AM IST
ಬೀದರ್‌ನಲ್ಲಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನೆ ಕಾರ್ಯಕ್ರಮದಡಿಯಲ್ಲಿ ಜು.29ರಿಂದ ಆ.14ರವರೆಗೆ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನದ ತರಬೇತಿ ಕಾರ್ಯಕ್ರಮ ಜರುಗಿತು.

9ನೇ ಆವೃತ್ತಿಯ ಮಹಿಳಾ ಏಷ್ಯಾಕಪ್‌ ಟಿ20 ಟೂರ್ನಿ- ಸತತ 2ನೇ ಗೆಲುವಿನೊಂದಿಗೆ ಸೆಮಿಫೈನಲ್‌ಗೇರುತ್ತಾ ಭಾರತ ತಂಡ?.

Jul 21 2024, 01:23 AM IST

ಸತತ 2ನೇ ಗೆಲುವಿನೊಂದಿಗೆ ಸೆಮಿಫೈನಲ್‌ಗೇರುತ್ತಾ ಭಾರತ ತಂಡ?. ಸೋತರೆ ತಂಡ ಸೆಮೀಸ್‌ಗೇರಲು ಕೊನೆ ಪಂದ್ಯದಲ್ಲಿ ನೇಪಾಳ ವಿರುದ್ಧ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಲಿದೆ.

ಭಾರತ ಪತ್ರಿಕೋದ್ಯಮದಲ್ಲಿ ಪಾಶ್ಚಾತ್ಯೀಕರಣ ಪ್ರವೇಶ

Jul 20 2024, 12:57 AM IST
ಭಾರತ ಪತ್ರಿಕೋದ್ಯಮದಲ್ಲಿ ಪಾಶ್ಚಾತ್ಯೀಕರಣ ಪ್ರವೇಶಿಸಿದೆ. ಆದರೆ, ಏಷ್ಯಾದ ಪತ್ರಿಕೋದ್ಯಮವು ಸಂಸ್ಕೃತಿ ಮತ್ತು ನಂಬಿಕೆ

ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

Jul 20 2024, 12:56 AM IST
ಮಂಡ್ಯದಲ್ಲಿ ಡಿ.20ರಿಂದ 22ರವರೆಗೆ ಆಯೋಜಿಸಲು ನಿರ್ಧರಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು. ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಲಾಂಛನ ಬಿಡುಗಡೆ ಮಾಡಿದ ಸಿಎಂ, ಸಮ್ಮೇಳನಕ್ಕೆ ಶುಭಕೋರಿದರು

ದಕ್ಷಿಣ ಕೊರಿಯಾದ ಉಲ್ಜುನಲ್ಲಿ ನಡೆಯಲಿರುವ ಏಷ್ಯಾ ಪೆಸಿಫಿಕ್‌ ಟ್ರೈಲ್‌ ಚಾಂಪಿಯನ್‌ಶಿಪ್‌: ಭಾರತ ತಂಡಕ್ಕೆ ಕರ್ನಾಟಕದ ಅಶ್ವಿನಿ

Jul 20 2024, 12:46 AM IST
ಅಗಸ್ಟ್‌ 23-27ರ ವರೆಗೂ ದ.ಕೊರಿಯಾದಲ್ಲಿ ಸ್ಪರ್ಧೆ. 2022ರ ಜುಲೈನಲ್ಲಿ ಬೆಂಗಳೂರಲ್ಲಿ ನಡೆದಿದ್ದ ಏಷ್ಯಾ ಓಷಿಯಾನಿಯಾ 24 ಗಂಟೆಗಳ ಓಟದ ಚಾಂಪಿಯನ್‌ಶಿಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಅಶ್ವಿನಿ.

ಲಂಕಾ ವಿರುದ್ಧ ಸರಣಿಗೆ ಭಾರತ ತಂಡ ಪ್ರಕಟ : ಟಿ20 ಸರಣಿಗೆ ಪಾಂಡ್ಯ ಅಲ್ಲ, ಸೂರ್ಯಕುಮಾರ್‌ ಕ್ಯಾಪ್ಟನ್‌!

Jul 19 2024, 12:51 AM IST
ಲಂಕಾ ವಿರುದ್ಧ ಸರಣಿಗೆ ಭಾರತ ತಂಡ ಪ್ರಕಟ. ಏಕದಿನ ಸರಣಿ ಆಡಲಿರುವ ರೋಹಿತ್‌, ವಿರಾಟ್‌. ಬೂಮ್ರಾಗೆ ವಿಶ್ರಾಂತಿ, ಜಡೇಜಾ ಔಟ್‌. ಟಿ20 ಸರಣಿಯಲ್ಲಿ ಹಾರ್ದಿಕ್‌ ಬದಲು ಸೂರ್ಯಗೆ ನಾಯಕತ್ವ. ಟಿ20, ಏಕದಿನಕ್ಕೆ ಶುಭ್‌ಮನ್‌ ಗಿಲ್‌ ಉಪನಾಯಕ. ಶ್ರೇಯಸ್‌ ಕಮ್‌ಬ್ಯಾಕ್‌

ಮಹಿಳಾ ಏಷ್ಯಾಕಪ್‌ ಟಿ20 ಶುರು: ಇಂದು ಭಾರತ vs ಪಾಕಿಸ್ತಾನ ಫೈಟ್‌ -ಶ್ರೀಲಂಕಾ ಆತಿಥ್ಯ, 8 ತಂಡಗಳು ಭಾಗಿ

Jul 19 2024, 12:47 AM IST
ಶ್ರೀಲಂಕಾ ಆತಿಥ್ಯ, 8 ತಂಡಗಳು ಭಾಗಿ. 7 ಬಾರಿ ಚಾಂಪಿಯನ್‌ ಭಾರತವೇ ಈ ಸಲವೂ ಪ್ರಶಸ್ತಿ ಗೆಲ್ಲುವ ಫೇವರಿಟ್‌. ಬಾಂಗ್ಲಾದೇಶ ಹಾಗೂ ಶ್ರೀಲಂಕಾ ಸಹ ರೇಸ್‌ನಲ್ಲಿವೆ.

ಯುವ ಜನಾಂಗವನ್ನು ದೇಶದ ಸಂಪತ್ತಿಗಾಗಿ ಯುವಜನತೆ ಬೆಳೆಸುವ ಭಾರತ ಸೇವಾದಳ ಸಹಕಾರಿ : ಡಾ.ಅಶೋಕ ಜಾಧವ

Jul 18 2024, 01:44 AM IST
ಶಿಸ್ತು, ಪ್ರಾಮಾಣಿಕತೆಯೊಂದಿಗೆ ಇಂದಿನ ಯುವ ಜನಾಂಗವನ್ನು ದೇಶದ ಸಂಪತ್ತಿಗಾಗಿ ಬೆಳೆಸುವಲ್ಲಿ ಭಾರತ ಸೇವಾದಳ ಸಹಕಾರಿಯಾಗಿದೆ ಎಂದು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ, ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ 2024ರ ಸುವರ್ಣ ಕನ್ನಡಿಗ ಪ್ರಶಸ್ತಿ ಪುರಸ್ಕೃತ ಡಾ.ಅಶೋಕ ಜಾಧವ ಹೇಳಿದರು.

ಶ್ರೀಲಂಕಾ ವಿರುದ್ಧ ಟಿ20 ಹಾಗೂ ಏಕದಿನ ಸರಣಿಗೆ ಭಾರತ ತಂಡ ಪ್ರಕಟ ವಿಳಂಬ : ಜುಲೈ 27ರಿಂದ ಆರಂಭ

Jul 18 2024, 01:34 AM IST
ಆಯ್ಕೆ ಸಮಿತಿ ಸಭೆ ಮುಂದೂಡಿಕೆಯಾದ ಕಾರಣ ತಂಡ ಪ್ರಕಟ ವಿಳಂಬವಾಗಿದೆ ಎಂದು ಹೇಳಲಾಗುತ್ತಿದೆ. ಗುರುವಾರ ಆಯ್ಕೆ ಸಮಿತಿ ಸಭೆ ಬಳಿಕ ತಂಡ ಪ್ರಕಟ ಸಾಧ್ಯತೆ.

ಜಗಳೂರಲ್ಲಿ ಅಖಿಲ ಭಾರತ ವೀರಶೈವ ಸಮಾಜ ಹೆಸರಲ್ಲಿ ಬ್ಯಾಂಕ್

Jul 17 2024, 12:58 AM IST
ಅಖಿಲ ಭಾರತ ವೀರಶೈವ ಸಮಾಜ ಹೆಸರಿನಲ್ಲಿ ಜಗಳೂರುನಲ್ಲಿ ಬ್ಯಾಂಕ್ ತೆರೆಯಲಾಗುವುದು. ಸಮಾಜದ ಅಭಿವೃದ್ಧಿಗೆ ವೈಯಕ್ತಿಕವಾಗಿ ಬ್ಯಾಂಕಿನಲ್ಲಿ ₹5 ಲಕ್ಷ ಠೇವಣಿ ಇಡಲಾಗುವುದು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಅಜ್ಜಯ್ಯ ನಾಡಿಗರ್ ಜಗಳೂರಲ್ಲಿ ಹೇಳಿದ್ದಾರೆ.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 142
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved