ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದೇಸಿ ಕ್ರಿಕೆಟ್ನಲ್ಲಿ ಅಬ್ಬರಿಸಿದ್ದ ಕರ್ನಾಟಕದ ದೇವದತ್ಗೆ ಕೊನೆಗೂ ಭಾರತ ಟೆಸ್ಟ್ ಕ್ಯಾಪ್
Mar 08 2024, 01:48 AM IST
ಪಡಿಕ್ಕಲ್ ಕಳೆದೆರಡು ಪಂದ್ಯಗಳಲ್ಲೇ ತಂಡಕ್ಕೆ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದರು. ಆದರೆ ರಜತ್ ಪಾಟೀದಾರ್ಗೆ ಅವಕಾಶ ನೀಡಲಾಗಿತ್ತು. ಅವರು ವಿಫಲರಾಗಿದ್ದರಿಂದ 5ನೇ ಟೆಸ್ಟ್ನಲ್ಲಿ ಪಡಿಕ್ಕಲ್ಗೆ ಮಣೆ ಹಾಕಲಾಗಿದೆ.
ಕಡಿಮೆ ದರಕ್ಕೆ ಭಾರತ್ ರೈಸ್ ಪ್ರಧಾನಿ ಮೋದಿ ಕನಸು: ಸಂಸದ ಜಿ.ಎಂ.ಸಿದ್ದೇಶ್ವರ
Mar 08 2024, 01:47 AM IST
ದಾವಣಗೆರೆ ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿ ಗುರುವಾರ ಕೇಂದ್ರ ಸರ್ಕಾರದ ಭಾರತ್ ರೈಸ್ ಯೋಜನೆಯ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಸಂಸದ, ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ ಚಾಲನೆ ನೀಡಿದರು.
ಯುದ್ಧಕ್ಕೆ ಭಾರತ ಸದಾ ಸಿದ್ಧ: ರಾಜನಾಥ್ ಸಿಂಗ್
Mar 08 2024, 01:45 AM IST
ಚೀನಾ, ಪಾಕ್ಗೆ ರಾಜನಾಥ್ ಸಿಂಗ್ ಪರೋಕ್ಷ ಎಚ್ಚರಿಕೆ ನೀಡಿದ್ದು, ಭಾರತೀಯ ಸೇನೆ ಎಂತಹುದೇ ಪರಿಸ್ಥಿತಿಯಲ್ಲೂ ಯುದ್ಧ ಆರಂಭವಾದಲ್ಲಿ ತಿರುಗೇಟು ನೀಡಲು ಸದಾ ಕಾಲ ಸಿದ್ಧವಾಗಿದೆ ಎಂದು ಗುಡುಗಿದ್ದಾರೆ.
ಇಂದಿನಿಂದ ಭಾರತ vs ಇಂಗ್ಲೆಂಡ್ ಫೈನಲ್ ಟೆಸ್ಟ್
Mar 07 2024, 01:50 AM IST
ಸರಣಿಯಲ್ಲಿ 3-1ರಲ್ಲಿ ಮುನ್ನಡೆಯಲ್ಲಿರುವ ಟೀಂ ಇಂಡಿಯಾ ಮತ್ತೊಂದು ಜಯದ ತವಕದಲ್ಲಿದೆ. ಅತ್ತ ಇಂಗ್ಲೆಂಡ್ ಹ್ಯಾಟ್ರಿಕ್ ಸೋಲುಂಡಿದ್ದು, ಗೆಲುವಿನೊಂದಿಗೆ ಗುಡ್ಬೈ ಹೇಳುವ ನಿರೀಕ್ಷೆಯಲ್ಲಿದೆ. ರಜತ್ ಬದಲು ಕನ್ನಡಿಗ ದೇವದತ್ಗೆ ಈ ಪಂದ್ಯದಲ್ಲಿ ಅವಕಾಶ ಸಿಗುತ್ತದಯೋ ಕಾದು ನೋಡಬೇಕಿದೆ.
ಉಜ್ಜಯನಿ ಶ್ರೀಗಳಿಂದ ಭಾರತ್ ಅಕ್ಕಿ ಯೋಜನೆಗೆ ಚಾಲನೆ
Mar 07 2024, 01:49 AM IST
ಧಾನ ಮಂತ್ರಿಯವರ ಮಹತ್ವಾಕಾಂಕ್ಷಿ ಯೋಜನೆ ಇದು. ಬಡ ಮತ್ತು ಮಧ್ಯಮ ವರ್ಗದವರಿಗೆ ಅತ್ಯಂತ ಕಡಿಮೆ ದರದಲ್ಲಿ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿಯನ್ನು ಕೇವಲ 290 ರು.ಗಳಿಗೆ ನೀಡಲಾಗುತ್ತದೆ. ಒಂದು ಕೆಜಿ ಅಕ್ಕಿಗೆ 29 ರು. ಇದೆ. ಇದೇ ಅಕ್ಕಿ ಮಾರುಕಟ್ಟೆಯಲ್ಲಿ 60 ರು.ಗೆ ಮಾರಾಟವಾಗುತ್ತದೆ. ಬಡವರಿಗೆ ಅನುಕೂಲವಾಗಲು ಪ್ರಧಾನ ಮಂತ್ರಿಯವರು ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ.
2028ಕ್ಕೆ ಭಾರತ 5 ಟ್ರಿಲಿಯನ್ ಆರ್ಥಿಕತೆ ದೇಶ
Mar 07 2024, 01:47 AM IST
2028ರ ವೇಳೆಗೆ 5 ಟ್ರಿಲಿಯನ್ ಆರ್ಥಿಕತೆಯನ್ನು ಭಾರತ ತಲುಪುವ ಮೂಲಕ ಚೀನಾದಿಂದ ಜಾಗತಿಕ ನಾಯಕತ್ವವನ್ನು ತನ್ನದಾಗಿಸಿಕೊಳ್ಳುವತ್ತ ದಾಪುಗಾಲಿಡುತ್ತಿದೆ. ಇಡೀ ಜಗತ್ತು ಭಾರತದತ್ತ ಭರವಸೆಯಿಂದ ನೋಡುತ್ತಿದೆ ಎಂದು ನಾಗಪುರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ನಿರ್ದೇಶಕ ಪ್ರೊ.ಭೀಮರಾಯ ಮೇತ್ರಿ ಸಂತಸ ವ್ಯಕ್ತಪಡಿಸಿದರು.
ಭಾರತ ಸಾಂಬಾರು ಬೆಳೆಗಳ ತವರೂರು: ಡಾ. ಎಸ್.ಎಸ್. ಅಂಗಡಿ
Mar 07 2024, 01:47 AM IST
ಜಿಲ್ಲೆಯಲ್ಲಿ ರೈತರು ಶುಂಠಿ, ಕರಿಬೇವು, ವಿಳ್ಯೆದೆಲೆ, ಹುಣಸೆ ಸಾಂಬಾರು ಬೆಳೆಗಳನ್ನು ಹೆಚ್ಚಾಗಿ ಬೆಳೆಯುತ್ತಿದ್ದು, ಈ ಬೆಳೆಗಳಿಂದ ಉತ್ತಮ ಆದಾಯವನ್ನು ಪಡೆಯುತ್ತಿದ್ದಾರೆ.
ಭಾರತ-ಇಂಗ್ಲೆಂಡ್ 5ನೇ ಟೆಸ್ಟ್ಗೆ ನಿಧಾನಗತಿಯ ಪಿಚ್?
Mar 06 2024, 02:24 AM IST
ಧರ್ಮಶಾಲಾದಲ್ಲಿ ನಾಳೆಯಿಂದ ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಆರಂಭವಾಗಲಿದ್ದು, ಪಿಚ್ ಮೊದಲೆರಡು ದಿನ ಬ್ಯಾಟರ್ಸ್ಗೆ ನೆರವು ನೀಡುತ್ತದಾ ಎಂದು ಕಾದುನೋಡಬೇಕಿದೆ.
ಭಾರತ ದೇಶವೇ ಅಲ್ಲ: ಡಿಎಂಕೆ ರಾಜಾ ಕೀಳ್ನುಡಿ
Mar 06 2024, 02:22 AM IST
ಸನಾತನ ಧರ್ಮದ ಬಗ್ಗೆ ತಮಿಳುನಾಡಿನ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಕೀಳಾಗಿ ಮಾತನಾಡಿ ಸುಪ್ರೀಂಕೋರ್ಟ್ನಿಂದ ಛೀಮಾರಿ ಹಾಕಿಸಿಕೊಂಡ ಬೆನ್ನಲ್ಲೇ ಆ ಪಕ್ಷದ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಎ.ರಾಜಾ ಮತ್ತೊಂದು ವಿವಾದ ಹುಟ್ಟುಹಾಕಿದ್ದಾರೆ.
ಕಲಬುರಗಿಗೆ ಶೀಘ್ರದಲ್ಲೇ ವಂದೇ ಭಾರತ್ ರೈಲು: ಸಂಸದ
Mar 06 2024, 02:20 AM IST
ಕಲ್ಬುರ್ಗಿಯಲ್ಲಿ ರೈಲು ನಿರ್ವಹಣಾ ವ್ಯವಸ್ಥೆಗೆ ಎರಡನೇ ಪಿಟ್ ಲೈನ್ ನಿರ್ಮಾಣಗೊಳ್ಳುತ್ತಿರುವುದರಿಂದ ಶೀಘ್ರದಲ್ಲೇ ವಂದೇ ಭಾರತ್ ರೈಲು ಆರಂಭವಾಗಲಿದೆ ಎಂದು ಲೋಕಸಭಾ ಸದಸ್ಯರಾದ ಡಾಕ್ಟರ್ ಉಮೇಶ್ ಜಾಧವ್ ಹೇಳಿದರು.
< previous
1
...
84
85
86
87
88
89
90
91
92
...
119
next >
More Trending News
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ