• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಶಕ್ತಿಶಾಲಿಯಾಗಲು ಮೋದಿ ಮತ್ತೆ ಗೆಲ್ಲಬೇಕು: ಹಾರಿಕಾ ಮಂಜುನಾಥ

Mar 03 2024, 01:31 AM IST
ನರೇಂದ್ರ ಮೋದಿ ಅಭಿಮಾನಿ ಬಳಗದಿಂದ ಶನಿವಾರ ದಾವಣಗೆರೆಯಲ್ಲಿ ‘ಯುವಕರ ನಡೆ..ಮೋದಿಯ ಕಡೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಭಾರತ vs ಪಾಕಿಸ್ತಾನ ಟಿ20 ವಿಶ್ವಕಪ್‌ ಪಂದ್ಯದ ಟಿಕೆಟ್‌ಗೆ ಲಕ್ಷ ಲಕ್ಷ!

Mar 03 2024, 01:31 AM IST
ಅಮೆರಿಕದ ನ್ಯೂಯಾರ್ಕ್‌ನಲ್ಲಿ ಜೂ.9ರಂದು ನಡೆಯಲಿರುವ ಭಾರತ vs ಪಾಕಿಸ್ತಾನ ಟಿ20 ವಿಶ್ವಕಪ್‌ ಪಂದ್ಯದ ಟಿಕೆಟ್‌ಗೆ ಬೆರಗಾಗುವ ಬೆಲೆ ಬಂದಿದೆ.

ನೆಟ್‌ಫ್ಲಿಕ್ಸ್‌ ವೆಬ್‌ ಸೀರಿಸ್‌ ಆಗಲಿದೆ ಭಾರತ vs ಪಾಕ್‌ ಕ್ರಿಕೆಟ್‌ ಕದನ!

Mar 02 2024, 01:52 AM IST
ಕ್ರಿಕೆಟ್‌ ಜಗತ್ತಿಗೆ ತಮ್ಮ ಬದ್ಧ ವೈರತ್ವದಿಂದಲೇ ಪರಿಚಿತವಾಗಿರುವ ಭಾರತ-ಪಾಕಿಸ್ತಾನ ತಂಡಗಳ ನಡುವಿನ ಕ್ರಿಕೆಟ್‌ ಕದನದ ಕುರಿತು ಸಾಕ್ಷ್ಯಚಿತ್ರವೊಂದು ತೆರೆಗೆ ಬರಲು ಸಿದ್ಧವಾಗಿದೆ. ವೀಕ್ಷಣೆಗೆ ಕ್ರಿಕೆಟ್‌ ಅಭಿಮಾನಿಗಳು ಕಾತರರಾಗಿದ್ದಾರೆ.

2047ರಲ್ಲಿ ಭಾರತ ಜಗತ್ತಿನಲ್ಲಿ ಬಲಿಷ್ಠ ರಾಷ್ಟ್ರ: ಉಪ ರಾಷ್ಟ್ರಪತಿ ಜಗದೀಪ ಧನಕರ್‌ ವಿಶ್ವಾಸ

Mar 02 2024, 01:48 AM IST
ದೇಶದಲ್ಲಿ ಅಮೃತಕಾಲ ಆರಂಭವಾಗಿದೆ. ಇನ್ಮುಂದೆ 2047ರ ಹೊತ್ತಿಗೆ ಭಾರತದಲ್ಲಿ ಗೌರವಕಾಲ ನಿರ್ಮಿಸುವ ಜವಾಬ್ದಾರಿ ಇಂದಿನ ಯುವ ಜನರ ಮೇಲಿದೆ ಎಂದು ಉಪರಾಷ್ಟ್ರಪತಿ ಜಗದೀಪ ಧನಕರ್‌ ಹೇಳಿದರು.

ಅನಿಮಿಯಾ ಮುಕ್ತ ಭಾರತ ನಿರ್ಮಾಣಕ್ಕೆ ಸಹಕರಿಸಿ

Mar 02 2024, 01:48 AM IST
ಪ್ರಪಂಚದಾದ್ಯಂತ ೨ ಶತಕೋಟಿ ಜನರನ್ನು ಅನಿಮಿಯಾ ಬಾಧಿಸುತ್ತಿದೆ ಅದರಲ್ಲೂ ಮಕ್ಕಳು ಹೆಚ್ಚಾಗಿ ರಕ್ತಹೀನತೆ ಸಮಸ್ಯೆಗೆ ತುತ್ತಾಗುತ್ತಿದ್ದು, ಮಕ್ಕಳ ಅರಿವಿನ ಬೆಳವಣಿಗೆ, ಶಕ್ತಿ, ಸಾಮರ್ಥ್ಯ, ಆರೋಗ್ಯದ ಮೇಲೆ ಗಂಭೀರ ಪರಿನಾಮ ಬೀರುತ್ತಿದೆ,

ಆರೋಗ್ಯ ಸೇವೆ ಒದಗಿಸಲು ಆಯುಷ್ಮಾನ ಭಾರತ ಯೋಜನೆ

Mar 01 2024, 02:20 AM IST
ಸಮಾಜದಲ್ಲಿ ಕಟ್ಟಕಡೆಯ ಮನುಷ್ಯನಿಗೆ ಆರೋಗ್ಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಆಯುಷ್ಮಾನ ಭಾರತ ಯೋಜನೆ ತಂದಿದ್ದಾರೆ. ಅವರ ಯೋಜನೆಗೆ ಸಹಕಾರ ನೀಡುವ ಉದ್ದೇಶದಿಂದ ಕವಟಗಿಮಠ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ಶಿಬಿರವನ್ನು ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.

ಮೌಢ್ಯ, ಭ್ರಷ್ಚಾಚಾರ ಹೊತ್ತು ಭಾರತ ವಿಕಸಿತವಾಗಲು ಸಾಧ್ಯವಿಲ್ಲ: ಮಲ್ಲಿಕಾರ್ಜುನಪ್ಪ

Feb 29 2024, 02:01 AM IST
ಚಿತ್ರದುರ್ಗ ಸೈನ್ಸ್ ಫೌಂಡೇಷನ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಸಹಯೋಗದೊಂದಿಗೆ ಶಿಕ್ಷಕರ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಡೆಯಿತು.

ನರೇಂದ್ರ ಮೋದಿ ಆಶಯದಂತೆ ಸ್ವಾವಲಂಬಿ ಭಾರತ ನಿರ್ಮಿಸೋಣ : ಯಶ್ಪಾಲ್ ಸುವರ್ಣ

Feb 28 2024, 02:34 AM IST
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ 45 ಫಲಾನುಭವಿಗಳ ಟೈಲರಿಂಗ್ ತರಬೇತಿ ಕಾರ್ಯಾಗಾರವನ್ನು ಮಣಿಪಾಲದಲ್ಲಿ ಶಾಸಕ ಯಶ್ಪಾಲ್‌ ಸುವರ್ಣ ಉದ್ಘಾಟಿಸಿದರು.

ಕೊಪ್ಪ ಕಾಂಗ್ರೆಸ್‌ನಿಂದ ಭಾರತ ಐಕ್ಯತಾ ಪಾದಯಾತ್ರೆ

Feb 28 2024, 02:31 AM IST
ಕೊಪ್ಪ ತಾಲೂಕಿನ ಹರಂದೂರು ಪಂಚಾಯಿತಿಯಿಂದ ಹಿರೇಕೊಡಿಗೆ ಗ್ರಾ.ಪಂ.ವ್ಯಾಪ್ತಿಯವರೆಗೂ ಭಾರತ ಐಕ್ಯತಾ ಪಾದಯಾತ್ರೆ ನೆಡದು, ಶಾಸಕ ಟಿ.ಡಿ.ರಾಜೇಗೌಡ ಭಾಗಿಯಾಗಿದ್ದರು.

ಶತಮಾನದ ಭಾರತ ವಿಜ್ಞಾನದ ಭಾರತವಾಗಲಿ: ಎಡಿಸಿ ಡಾ.ಎಚ್.ಎಲ್.ನಾಗರಾಜು

Feb 28 2024, 02:31 AM IST
ಪ್ರಸ್ತುತ ಸಮಾಜದಲ್ಲಿ ಸ್ವಾರ್ಥ ಮನಸ್ಥಿತಿಗಳು ತುಂಬಿಕೊಂಡಿವೆ. ಧನದಾಹಿ ಚಿಂತನೆಗಳು ಹೆಚ್ಚಿವೆ. ಇದನ್ನು ಹೋಗಲಾಡಿಸಬೇಕಾದರೆ ಕುವೆಂಪು ವಿಚಾರಧಾರೆಗಳು ಯುವಕರನ್ನು ಎಚ್ಚರಗೊಳಿಸಬೇಕು. ಕುವೆಂಪು ಅವರು ನೀಡಿದ ಸಂದೇಶಗಳು ಈಗಲೂ ಈಡೇರಿಲ್ಲ. ವ್ಯಕ್ತಿ ಪ್ರಜ್ಞೆ, ಜಾತಿ ಪ್ರಜ್ಞೆ, ಕೋಮು ಪ್ರಜ್ಞೆ, ಧರ್ಮಪ್ರಜ್ಞೆ, ಸಂಕುಚಿತ ಪ್ರಜ್ಞೆಗೆ ಅವಕಾಶವನ್ನು ನೀಡದೆ ಎಲ್ಲರೂ ವೈಚಾರಿಕ ಪ್ರಜ್ಞೆಗೆ ಹೆಚ್ಚಿನ ಮಹತ್ವ ನೀಡಬೇಕು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 119
  • next >

More Trending News

Top Stories
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
ರಣಭೂಮಿಗೆ ಅಮೆರಿಕ ಪ್ರವೇಶ ಸದ್ಯಕ್ಕಿಲ್ಲ? 2 ವಾರದಲ್ಲಿ ಇರಾನ್ ನಿರ್ಧಾರ
ಇಂದು ಆಂಧ್ರ ಕಡಲ ತೀರದಲ್ಲಿ 11ನೇ ಯೋಗ ದಿನ : ಪ್ರಧಾನಿ ಮೋದಿ ಭಾಗಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved