• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಪ್ರಧಾನಿ ಬಳಿಕ ಭಾರತ ಆರ್ಥಿಕವಾಗಿ ಸದೃಢ

Feb 27 2024, 01:38 AM IST
ನರೇಂದ್ರ ಮೋದಿ ದೇಶದ ಪ್ರಧಾನಿಯಾದ ಬಳಿಕ ಭಾರತ ಆರ್ಥಿಕವಾಗಿ ಸದೃಢವಾಗಿದ್ದು, ವಿಶ್ವದ ಆರ್ಥಿಕತೆಯಲ್ಲಿ 5ನೇ ಸ್ಥಾನದಲ್ಲಿದೆ. ಮೋದಿ ಪ್ರಧಾನಿ ಆಗುವುದಕ್ಕೂ ಮುನ್ನ ವಿಶ್ವದ ಆರ್ಥಿಕತೆಯಲ್ಲಿ ಭಾರತ 11ನೇ ಸ್ಥಾನದಲ್ಲಿತ್ತು. ಅವರು ಪ್ರಧಾನಿಯಾದ ಬಳಿಕ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಭಾರತ ಬಂದಿದೆ. ಇನ್ನೂ ಕೆಲವೇ ವರ್ಷಗಳಲ್ಲಿ ಸದೃಢ ಆರ್ಥಿಕ ಶಕ್ತಿಯಾಗಿ 3ನೇ ಸ್ಥಾನಕ್ಕೆ ಬರಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಮಣಿಪಾಲ: ಅಖಿಲ ಭಾರತ ಅಂತರ ವಿವಿ ಮಹಿಳಾ ಕ್ರಿಕೆಟ್‌ಗೆ ಚಾಲನೆ

Feb 27 2024, 01:33 AM IST
ಮಾಹೆ ಮಣಿಪಾಲದ ಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ.) ಎಂ.ಡಿ. ವೆಂಕಟೇಶ್ ಅವರು ಬ್ಯಾಂಟಿಂಗ್ ಮಾಡುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು. ಸಹ ಕುಲಪತಿ (ಆರೋಗ್ಯ ವಿಜ್ಞಾನ) ಡಾ.ಶರತ್ ಕೆ. ರಾವ್ ಮುಖ್ಯ ಅತಿಥಿಯಾಗಿದ್ದರು.

ಬಂಟವಾಳ ಅಮೃತ್ ಭಾರತ್ ರೈಲ್ವೇ ಸ್ಟೇಷನ್ ಕಾಮಗಾರಿಗೆ ಪ್ರಧಾನಿ ಮೋದಿ ಚಾಲನೆ

Feb 27 2024, 01:32 AM IST

ರು. 28.49 ಕೋಟಿ ಅನುದಾನದಲ್ಲಿ ನಿರ್ಮಾಣವಾಗಲಿರುವ ಬಂಟವಾಳ ಅಮೃತ್ ಭಾರತ್ ರೈಲ್ವೇ ಸ್ಟೇಷನ್ ನ ಕಾಮಗಾರಿಗೆ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರು ದ.ಕ. ಸಂಸದ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆಯಲ್ಲಿ ನಡೆದ ವರ್ಚುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿದರು.

ಅಮೃತ್ ಭಾರತ್ ಸ್ಟೇಷನ್ ತಿಪಟೂರು ರೈಲ್ವೆ ನಿಲ್ದಾಣದ ಪುನಾರಾಭಿವೃದ್ಧಿ

Feb 27 2024, 01:32 AM IST
ಸಾರ್ವಜನಿಕ ಸ್ಥಳಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚು ಪ್ರಾಮುಖ್ಯತೆ ನೀಡಿದ್ದು, ಅದರಲ್ಲಿ ತಿಪಟೂರು ರೈಲ್ವೆ ನಿಲ್ದಾಣವನ್ನು 25.63 ಕೋಟಿ ರು.ವೆಚ್ಚದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪುನರಾಭಿವೃದ್ಧಿಗೊಳಿಸುವ ಮೂಲಕ ಎಲ್ಲಾ ರೀತಿಯ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಹೈಟೆಕ್ ರೈಲ್ವೆ ನಿಲ್ದಾಣಕ್ಕೆ ಮುಂದಾಗಿರುವುದು ಶ್ಲಾಘನೀಯ.

ಇಂಡೋ-ಗಲ್ಫ್‌ ಥ್ರೋಬಾಲ್‌: ಭಾರತ ವನಿತೆಯರಿಗೆ ಬೆಳ್ಳಿ

Feb 26 2024, 01:33 AM IST
ಇಂಡೋ-ಗಲ್ಫ್ ಅಂತಾರಾಷ್ಟ್ರೀಯ ಥ್ರೋಬಾಲ್ ಟೂರ್ನಿಯಲ್ಲಿ ಭಾರತ ಮಹಿಳಾ ತಂಡ ಬೆಳ್ಳಿ ಪದಕ ಗೆದ್ದುಕೊಂಡಿದೆ.

ತವರಲ್ಲೇ ಭಾರತ ಸಂಜಾತೆ ನಿಕ್ಕಿ ಹ್ಯಾಲೆಗೆ ಸೋಲು: ಟ್ರಂಪ್‌ಗೆ ಜಯ

Feb 26 2024, 01:32 AM IST
ಅಮೆರಿಕ ಅಧ್ಯಕ್ಷೀಯ ಆಂತರಿಕ ಚುನಾವಣೆಯಲ್ಲಿ ಭಾರತೀಯ ಸಂಜಾತೆ ನಿಕ್ಕಿ ಹ್ಯಾಲೆಗೆ ತವರು ರಾಜ್ಯವಾದ ಕ್ಯಾರೋಲಿನಾದಲ್ಲೇ ಸೋಲುಂಟಾಗಿದೆ.

ಅಮೆರಿಕ ಅಗ್ನಿ ಅವಗಢ: ಭಾರತ ಸಂಜಾತ ಪತ್ರಕರ್ತ ಫಾಜಿಲ್‌ ಸಾವು

Feb 26 2024, 01:32 AM IST
ಹೆಶಿಂಜರ್ ಸಂಸ್ಥೆಯಲ್ಲಿ ಪತ್ರಕರ್ತನಾಗಿದ್ದ ಫಾಜಿಲ್‌ ತನ್ನ ಮನೆಯಿರುವ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಗಢ ಸಂಭವಿಸಿದ ಪರಿಣಾಮ ದುರಂತಕ್ಕೆ ಬಲಿಯಾಗಿದ್ದಾನೆ.

ಅಂಧರ ಟಿ20: ಪಾಕಿಸ್ತಾನ ವಿರುದ್ಧ ಸರಣಿ ಗೆದ್ದ ಭಾರತ

Feb 26 2024, 01:30 AM IST
ಸುನಿಲ್‌ ರಮೇಶ್‌ ಮತ್ತು ಅಜಯ್‌ ಕುಮಾರ್‌ ಅರ್ಧಶತಕದ ನೆರವಿಂದ ಪಾಕಿಸ್ತಾನ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಭಾರತ ಅಂಧರ ಕ್ರಿಕೆಟ್‌ ತಂಡ 8 ವಿಕೆಟ್‌ಗಳಿಂದ ಜಯ ಸಾಧಿಸಿದೆ. ಇದರೊಂದಿಗೆ 2-1ರಿಂದ ಸರಣಿ ಕೈವಶಪಡಿಸಿಕೊಂಡಿತು.

ನಾಡು ಸಮೃದ್ಧವಾಗಿ ಕಟ್ಟಲು ಭಾರತ ಸೇವಾದಳ ಸಹಕಾರಿ

Feb 25 2024, 01:54 AM IST
ವಿದ್ಯಾರ್ಥಿಗಳಲ್ಲಿ ಭಾವೈಕ್ಯತೆ ಮೂಡಿಸುವ ನಿಟ್ಟಿನಲ್ಲಿ ಪೂರಕವಾಗಿ ಕಾರ್ಯನಿರ್ವಹಿಸುತ್ತಿರುವ ಭಾರತ ಸೇವಾದಳವು, ಈ ನಾಡನ್ನು ಸಮೃದ್ಧವಾಗಿ ಕಟ್ಟಿ ಬೆಳೆಸಲು ಅಗತ್ಯವಾಗಿರುವ ಉಪಯುಕ್ತ ಸಂದೇಶ ನೀಡುತ್ತಿದೆ.

ಸಂವಿಧಾನ ಭಾರತ ದೇಶದ ಆತ್ಮ ಚರಿತ್ರೆ: ಆತ್ರಾಡಿ ಅಮೃತಾ ಶೆಟ್ಟಿ

Feb 25 2024, 01:53 AM IST
ಉದ್ಯಾವರ ಫ್ರೆಂಡ್ಸ್ ಸರ್ಕಲ್‌ನ ಸುವರ್ಣ ಸಂಭ್ರಮ ವರ್ಷದ ಫೆಬ್ರವರಿ ತಿಂಗಳ ಕಾರ್ಯಕ್ರಮದ ಅಂಗವಾಗಿ ಉದ್ಯಾವರ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ‘ಸಂವಿಧಾನ ತಿಳಿಯೋಣ’ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 119
  • next >

More Trending News

Top Stories
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
ರಣಭೂಮಿಗೆ ಅಮೆರಿಕ ಪ್ರವೇಶ ಸದ್ಯಕ್ಕಿಲ್ಲ? 2 ವಾರದಲ್ಲಿ ಇರಾನ್ ನಿರ್ಧಾರ
ಇಂದು ಆಂಧ್ರ ಕಡಲ ತೀರದಲ್ಲಿ 11ನೇ ಯೋಗ ದಿನ : ಪ್ರಧಾನಿ ಮೋದಿ ಭಾಗಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved