• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ vs ಆಸ್ಟ್ರೇಲಿಯಾ ಟೆಸ್ಟ್‌ ನ.22ರಿಂದ ಪರ್ತ್‌ನಲ್ಲಿ ಶುರು

Mar 27 2024, 01:09 AM IST
5 ಪಂದ್ಯಗಳ ಮಹತ್ವದ ಸರಣಿಯ ವೇಳಾಪಟ್ಟಿ ಪ್ರಕಟ. ಪರ್ತ್‌ ಜೊತೆ ಅಡಿಲೇಡ್‌, ಬ್ರಿಸ್ಬೇನ್‌, ಮೆಲ್ಬರ್ನ್‌ ಹಾಗೂ ಸಿಡ್ನಿಯಲ್ಲೂ ಪಂದ್ಯಗಳ ಆಯೋಜನೆ

ಹತ್ತು ವರ್ಷಗಳ ಮೋದಿಜಿ ಆಡಳಿತದಲ್ಲಿ ಭಾರತ ಭವ್ಯವಾಗಿದೆ-ಮಾಜಿ ಶಾಸಕ ಶಿವರಾಜ ಸಜ್ಜನರ

Mar 27 2024, 01:07 AM IST
ಹತ್ತು ವರ್ಷಗಳ ನರೇಂದ್ರ ಮೋದಿಜಿ ಆಡಳಿತದಲ್ಲಿ ಭಾರತ ಭವ್ಯವಾಗಿದೆಯಲ್ಲದೆ, ಇಡೀ ಜಗತ್ತು ಭಾರತದ ಮಾತು ಕೇಳುವಂತಾಗಿದೆ ಎಂದು ಮಾಜಿ ಶಾಸಕ ಶಿವರಾಜ ಸಜ್ಜನರ ಹೇಳಿದರು.

ಫಿಫಾ ವಿಶ್ವಕಪ್‌ನ ಅರ್ಹತಾ ಟೂರ್ನಿ: ಆಫ್ಘನ್‌ಗೆ ಶರಣಾದ ಭಾರತ!

Mar 27 2024, 01:02 AM IST
ದೀರ್ಘ ಸಮಯದಿಂದ ಭಾರತ ಗೋಲು, ಗೆಲುವಿನ ಬರ ಎದುರಿಸುತ್ತಿದ್ದು, ಈ ಬಾರಿಯಾದರೂ ಗೆಲ್ಲಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಭರವಸೆ ಮತ್ತೆ ಹುಸಿಯಾಗಿದೆ.

ಫಿಫಾ ಅರ್ಹತಾ ಟೂರ್ನಿ: ಇಂದು ಭಾರತ vs ಅಫ್ಘಾನಿಸ್ತಾನ ಫೈಟ್‌

Mar 26 2024, 01:00 AM IST
ಡ್ರಾಗೊಂಡಿದ್ದ ಇತ್ತಂಡಗಳ ನಡುವಿನ ಮೊದಲ ಪಂದ್ಯ. ಅರ್ಹತಾ ಟೂರ್ನಿಯಲ್ಲಿ 3ನೇ ಸುತ್ತಿಗೇರುವ ನಿರೀಕ್ಷೆ ಯಲ್ಲಿರುವ ಭಾರತಕ್ಕೆ ಗೆಲುವು ಅನಿವಾರ್ಯ

ಭಾರತ ವಿಕಸಿತ ದೇಶವಾಗಿಸಲು ಆರ್​ಎಸ್​ಎಸ್​ ಪ್ರೇರಣೆ-ಸು. ರಾಮಣ್ಣ

Mar 25 2024, 12:52 AM IST
ಭಾರತ ವಿಕಸಿತ ದೇಶವಾಗಿಸಲು ಆರ್ಎಸ್ಎಸ್ ಪ್ರೇರಣೆಯಾಗಿದೆ ಆರ್ಎಸ್ಎಸ್ ಹಿರಿಯ ಪ್ರಚಾರಕ ಸು. ರಾಮಣ್ಣ ಹೇಳಿದರು.

ಮೋದಿ ಆಡಳಿತದಲ್ಲಿ ಬಲಿಷ್ಟವಾಗಿ ಬೆಳೆದ ಭಾರತ

Mar 24 2024, 01:30 AM IST
ದೇಶ ಮೊದಲು ಪಕ್ಷ ನಂತರ ವ್ಯಕ್ತಿ ಅನಂತರ ಎಂಬ ಸಿದ್ಧಾಂತದ ಮೇರೆಗೆ ಬಿಜೆಪಿ ಪಕ್ಷ ಕಾರ್ಯನಿರ್ವಹಿಸುತ್ತಿದೆ, ಬಿಜೆಪಿ ಆಡಳಿತದ ಈ ೧೦ ವರ್ಷದಲ್ಲಿ ಮಾಡಿದ ಪರಿಣಾಮ ಭಾರತ ವಿಶ್ವದಲ್ಲೇ ಬಲಿಷ್ಠ ರಾಷ್ಟ್ರಗಳ ಸಾಲಿಗೆ ಸೇರಿದೆ

ಫಿಫಾ ಅರ್ಹತಾ ಟೂರ್ನಿ: ಅಫ್ಘಾನಿಸ್ತಾನ ವಿರುದ್ಧ ಡ್ರಾಗೆ ತೃಪ್ತಿಪಟ್ಟ ಭಾರತ

Mar 23 2024, 01:18 AM IST
ಪಂದ್ಯದುದ್ದಕ್ಕೂ ಚೆಂಡಿನ ಮೇಲೆ ಹಿಡಿತ ಸಾಧಿಸಿದ ಹೊರತಾಗಿಯೂ ಗೋಲು ಗಳಿಕೆಯಲ್ಲಿ ಭಾರತಕ್ಕೆ ಯಶಸ್ಸು ಸಿಗಲಿಲ್ಲ. ಆದರೂ ಭಾರತ ಅಂಕಪಟ್ಟಿಯಲ್ಲಿ ಸದ್ಯ 2ನೇ ಸ್ಥಾನದಲ್ಲಿದೆ. ಕತಾರ್‌, ಕುವೈತ್‌, ಅಫ್ಘಾನಿಸ್ತಾನ ವಿರುದ್ಧ ಭಾರತ ಇನ್ನೊಮ್ಮೆ ಮುಖಾಮುಖಿಯಾಗಲಿದೆ.

ಸ್ನೇಹಿತ ದೇಶ ಭಾರತ ಸಾಲ ಮನ್ನಾ ಮಾಡಬೇಕು: ಮಾಲ್ಡೀವ್ಸ್‌ ಅಧ್ಯಕ್ಷ

Mar 23 2024, 01:02 AM IST
ಭಾರತದ ಕುರಿತು ಸದಾ ಕಿಡಿಕಾರುತ್ತಿದ್ದ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಇದೀಗ ತಣ್ಣಗಾಗಿದ್ದು, ಭಾರತವನ್ನು ಸ್ನೇಹಿತ ದೇಶ ಎಂದು ಕರೆದಿದ್ದಾರೆ.

ಭಾರತ ನಿಜವಾಗಿಯೂ ಪ್ರಕಾಶಿಸುತ್ತಿದೆ: ಶಶಿಧರ್ ಡೋಂಗ್ರೆ

Mar 23 2024, 01:00 AM IST
ವಿದ್ವತ್ ಎಂಬುದು ವಿದ್ಯಾರ್ಥಿಗಳ ಕಾರ್ಯಕ್ರಮವಾಗಿದ್ದು, ಅವರಲ್ಲಿರುವ ಕ್ರಿಯಾಶೀಲತೆ, ಕೌಶಲ್ಯವನ್ನು ಪ್ರದರ್ಶಿಸುವುದಕ್ಕೆ ಈ ವೇದಿಕೆಯು ಅತ್ಯಂತ ಸೂಕ್ತವಾಗಿದ್ದು, ಅವರ ಭವಿಷ್ಯಕ್ಕೆ ದಿಕ್ಸೂಚಿಯಾಗಲಿದೆ ಎಂದರು. ವೈಯಕ್ತಿಕವಾಗಿ ಹಲವು ಉದಾಹರಣೆಗಳನ್ನು ನೀಡುವುದರ ಮೂಲಕ ಇಂದಿನ ಯುವಪೀಳಿಗೆ ಹಿರಿಯರಿಂದ ಸಮಯ ಪಾಲನೆ, ಜೀವನೋತ್ಸಾಹ ಮುಂತಾದ ಉತ್ತಮ ಅಂಶಗಳನ್ನು ನೋಡಿ, ಕೇಳಿ ತಿಳಿದು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ

ಭಾರತ ಬ್ರ್ಯಾಂಡ್ ಅಕ್ಕಿ ತೋರಿಸಿ ಪ್ರಚಾರ ಗಿಟ್ಟಿಸಿಕೊಂಡ ಬಿಜೆಪಿ

Mar 21 2024, 01:07 AM IST
ಬೆಳಗಾವಿ ಲೋಕಸಭಾ ಚುನಾವಣಾ ನಿಮಿತ್ತ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿದರು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved