• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಲಾರದಲ್ಲಿ ಭಾರತ ಹುಣ್ಣಿಮೆಗೆ ಭಕ್ತ ಸಾಗರ

Feb 25 2024, 01:53 AM IST
ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಭಾರತ ಹುಣ್ಣಿಮೆಯ ದಿನ ನಾಡಿನ ವಿವಿಧೆಡೆಗಳಿಂದ ಭಕ್ತರ ದಂಡೇ ಹರಿದು ಬಂದಿತ್ತು. ಫೆ. 26ರಂದು ಡೆಂಕಣ ಮರಡಿಯಲ್ಲಿ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ ನಡೆಯಲಿದೆ.

ಭಾರತ ಹುಣ್ಣಿಮೆ: ಯಲ್ಲಮ್ಮ ದೇಗುಲದಲ್ಲಿ ವಿಶೇಷ ಪೂಜೆ

Feb 25 2024, 01:51 AM IST
ತಿಯೊಬ್ಬರೂ ಆಧ್ಯಾತ್ಮಿಕವಾಗಿ ದೇವರಲ್ಲಿ, ಪಾಲಕರಲ್ಲಿ ನಂಬಿಕೆಯುಳ್ಳವರಾಗಬೇಕು.

ಮಕ್ಕಳ ಒಳ್ಳೆಯ ಭವಿಷ್ಯದಿಂದ ಭಾರತ ಬದಲು: ಪುರಸಭೆ ಅಧ್ಯಕ್ಷೆ

Feb 25 2024, 01:46 AM IST
ಮಕ್ಕಳಿಗೆ ಒಳ್ಳೆಯ ಭವಿಷ್ಯ ಕೊಟ್ಟರೆ ಮುಂದೆ ಭಾರತದ ಭವಿಷ್ಯ ಬದಲಾಗುತ್ತದೆ ಎಂದು ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್‌ ಹೇಳಿದರು. ಬೇಲೂರಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್ ವಿತರಿಸಿ ಮಾತನಾಡಿದರು.

ಭಾರತ ಹುಣ್ಣಿಮೆ: ರೇಣುಕಾಂಬೆ ದರ್ಶನಕ್ಕೆ ಭಕ್ತರ ದಂಡು

Feb 25 2024, 01:45 AM IST
ತಾಲೂಕಿನ ಚಂದ್ರಗುತ್ತಿ ಗ್ರಾಮದ ಐತಿಹಾಸಿಕ ಹಾಗೂ ಪುರಾಣಪ್ರಸಿದ್ಧ ರೇಣುಕಾಂಬ ದೇವಸ್ಥಾನಕ್ಕೆ ಭಾರತ ಹುಣ್ಣಿಮೆ ಪ್ರಯುಕ್ತ ಸಾವಿರಾರು ಭಕ್ತರು ಶನಿವಾರ ಆಗಮಿಸಿ ಶ್ರದ್ಧೆಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು.

ತಂದೆಯ ವಿರೋಧದ ನಡುವೆಯೂ ಕ್ರಿಕೆಟ್‌ ಆಡುತ್ತಿದ್ದ ಆಕಾಶ್‌ ಭಾರತ ತಂಡಕ್ಕೆ ಪಾದಾರ್ಪಣೆ!

Feb 24 2024, 02:34 AM IST
ಆಕಾಶ್‌ ತಮ್ಮ ಕನಸನ್ನು ನನಸಾಗಿಸಿದ್ದರೂ ಅದಕ್ಕಾಗಿ ಹಲವು ಸಂಕಷ್ಟಗಳನ್ನು ಎದುರಿಸಿದ್ದಾರೆ. ಸ್ವತಃ ತಂದೆಯಿಂದಲೇ ಕ್ರಿಕೆಟ್‌ಗೆ ವಿರೋಧ ವ್ಯಕ್ತವಾಗಿತ್ತು. ಆದರೆ ತಾಯಿ ಬೆಂಬಲಕ್ಕೆ ನಿಂತರು. ಕುಟುಂಬ ನಿರ್ವಹಣೆಗಾಗಿ ಕೆಲಸ ಮಾಡುತ್ತಿರುವಾಗಲೂ ಕ್ರಿಕೆಟ್‌ ಬಿಡದ ಆಕಾಶ್‌ ಈಗ ಅದೇ ಕ್ರಿಕೆಟ್‌ ಕೈ ಹಿಡಿದಿದೆ.

ಯುವ ಸಂಪತ್ತು ರಾಷ್ಟ್ರಸಂಪತ್ತಾದಾಗ ವಿಶ್ವಮಾನ್ಯ ಭಾರತ: ಡಾ. ಮೋಹನ ಆಳ್ವ

Feb 24 2024, 02:33 AM IST
ಸ್ಥಳೀಯ ಶಾಲಾ ಮಕ್ಕಳಿಂದ ಮತ್ತು ಕಲಾವಿದರಿಂದ ನೃತ್ಯ ಸಿಂಚನ, ಸಪ್ತಸ್ವರ ಮೆಲೋಡಿಸ್ ವಾಮದಪದವು ಮತ್ತು ಕಟೀಲೇಶ್ವರೀ ಮೆಲೋಡಿಸ್ ಕೆಲ್ಲಪುತ್ತಿಗೆ ಇವರಿಂದ ಸಂಗೀತ ರಸಮಂಜರಿ ಹಾಗೂ ಮೋಕೆದ ಕಲಾವಿದೆರ್ ಜಾರ್ಕಳ ಮುಂಡ್ಲಿ ಇವರ ಸಾಮಾಜಿಕ ಹಾಸ್ಯಮಯ ನಾಟಕ ಅಜ್ಜಿಗ್ ರ‍್ಲಾ ಇಜ್ಜಿ ಪ್ರದರ್ಶನಗೊಂಡಿತು.

ಭಾರತೀಯರನ್ನು ಬಿಡುಗಡೆ ಮಾಡಿ: ರಷ್ಯಾಗೆ ಭಾರತ ಮನವಿ

Feb 24 2024, 02:30 AM IST

ರಷ್ಯಾ ಸೇನೆಯಲ್ಲಿ ಕೆಲಸ ಮಾಡುತ್ತಿರುವ ಕಲಬುರಗಿಯ 3 ಮಂದಿಯೂ ಸೇರಿದಂತೆ 60 ಯುವಕರನ್ನು ಶೀಘ್ರ ಬಿಡುಗಡೆ ಮಾಡುವಂತೆ ಪುಟಿನ್‌ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಮಡಿಕೇರಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ ವಿಶ್ವ ಸಂಸ್ಥಾಪಕರ ದಿನಾಚರಣೆ

Feb 23 2024, 01:51 AM IST
ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭವಾದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ ಜಾಥಾವು ನಗರದ ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ತಿಮ್ಮಯ್ಯ ವೃತ್ತ, ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಜಿಲ್ಲಾ ಕ್ರೀಡಾಂಗಣದ ಬಳಿ ಇರುವ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ ಮತ್ತು ಗೈಡ್ಸ್ ಭವನ ತಲಪಿತು.

ವಿಶ್ವದಲ್ಲೇ ಶ್ರೇಷ್ಠ ಸಂವಿಧಾನ ಹೊಂದಿದ ದೇಶ ಭಾರತ: ಸಿದ್ಧರಾಮ ಹಿಪ್ಪರಗಿ

Feb 23 2024, 01:48 AM IST
ದೇಶದಲ್ಲಿನ ಹಲವಾರು ಸಮಸ್ಯೆಗಳು, ಬೇರೆ ಬೇರೆ ದೇಶಗಳ ಸಂವಿಧಾನಗಳನ್ನು ಅಧ್ಯಯನ ನಡೆಸಿ, ನಮ್ಮ ಸಂವಿಧಾನವನ್ನು ರಚನೆ ಮಾಡಲಾಗಿದೆ. ಪ್ರಸ್ತಾವನೆಯು ಸಂವಿಧಾನದ ಎಲ್ಲ ಆಶಯಗಳನ್ನು ಹೊಂದಿದೆ ಎಂದು ಹುಬ್ಬಳ್ಳಿಯ ಕಿರೇಸೂರಿನಲ್ಲಿ ಸಂಪನ್ಮೂಲ ವ್ಯಕ್ತಿ ಸಿದ್ದರಾಮ ಹಿಪ್ಪರಗಿ ಹೇಳಿದ್ದಾರೆ.

ಮೋದಿ ನಾಯಕತ್ವದಲ್ಲಿ ಭಾರತ ವಿಶ್ವಗುರು: ಶಿವರಾಜ್ ಸಿಂಗ್ ಚೌಹಾಣ್ ವಿಶ್ವಾಸ

Feb 22 2024, 01:54 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎ 400 ಕ್ಷೇತ್ರಗಳಲ್ಲಿ ಗೆಲ್ಲುವ ಮೋದಿಯವರ ಸಂಕಲ್ಪ ಈಡೇರಬೇಕಿದೆ: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 119
  • next >

More Trending News

Top Stories
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
ರಣಭೂಮಿಗೆ ಅಮೆರಿಕ ಪ್ರವೇಶ ಸದ್ಯಕ್ಕಿಲ್ಲ? 2 ವಾರದಲ್ಲಿ ಇರಾನ್ ನಿರ್ಧಾರ
ಇಂದು ಆಂಧ್ರ ಕಡಲ ತೀರದಲ್ಲಿ 11ನೇ ಯೋಗ ದಿನ : ಪ್ರಧಾನಿ ಮೋದಿ ಭಾಗಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved