• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ್ ಅಕ್ಕಿ ಮಾನವೀಯ ಯೋಜನೆ: ಸಂಸದ ಸಿದ್ದೇಶ್ವರ

Mar 12 2024, 02:07 AM IST
ಬಡವರಿಗೆ ಕಡಿಮೆ ದರದಲ್ಲಿ ಅಕ್ಕಿ ನೀಡುವ ಯೋಜನೆ ಪ್ರಧಾನಿ ನರೇಂದ್ರ ಮೋದಿ ಬದ್ಧತೆಗೆ ಸಾಕ್ಷಿ. ಈ ಯೋಜನೆ ಶಾಶ್ವತವಾಗಿರಲಿದೆ. ಎಲ್ಲೆಲ್ಲಿ ಬೇಡಿಕೆ ಇದೆಯೋ ಅಲ್ಲಲ್ಲಿ ಅಕ್ಕಿ ಪೂರೈಸಲಾಗುತ್ತಿದೆ. ಇದೇ ರೀತಿ ಗ್ರಾಮೀಣ ಪ್ರದೇಶದಲ್ಲೂ ಭಾರತ್ ಅಕ್ಕಿ ನೀಡಲಾಗುವುದು. ಪ್ರಧಾನಿ ಮೋದಿ ಈಗಾಗಲೇ ಸಾಕಷ್ಟು ಕೊಡುಗೆಗಳ ನೀಡುವ ಮೂಲಕ ದೇಶ ಸುಭದ್ರಗೊಳಿಸಿದ್ದಾರೆ.

ವಂದೇ ಭಾರತ ರೈಲು ಆರಂಭಕ್ಕೆ ಮೋದಿಗೆ ಸುನೀಲಗೌಡ ಪತ್ರ

Mar 12 2024, 02:04 AM IST
ಬಾಗಲಕೋಟೆ: ಸಂಸದರು ಮತ್ತು ರೈಲ್ವೆ ಸಚಿವರಿಗೆ ಪತ್ರ ಬರೆದರೂ ಸ್ಪಂದಿಸದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಬೆಂಗಳೂರಿಗೆ ಹೊಸದಾಗಿ ವಂದೇ ಭಾರತ ರೈಲು ಸೇವೆ ಪ್ರಾರಂಭಿಸಬೇಕು. ಮುಂಬೈ-ಸೊಲ್ಲಾಪುರ ರೈಲನ್ನು ವಿಜಯಪುರವರೆಗೆ ವಿಸ್ತರಿಸುವಂತೆ ಆಗ್ರಹಿಸಿದ್ದಾರೆ.

ವಿಶ್ವಕ್ಕೆ ಆಧ್ಯಾತ್ಮ ಜ್ಞಾನ ನೀಡಿದ ಭಾರತ: ಸಂಸದ ಸಂಗಣ್ಣ ಕರಡಿ

Mar 12 2024, 02:03 AM IST
ಭಾರತ ವಿಶ್ವಕ್ಕೆ ಆಧ್ಯಾತ್ಮ ಜ್ಞಾನದ ಬೆಳಕನ್ನು ನೀಡುತ್ತಿರುವ ಗುರುವಾಗಿದೆ.

ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೆ ಮರಳಿದ ಭಾರತ!

Mar 11 2024, 01:17 AM IST
ಇಂಗ್ಲೆಂಡ್‌ ವಿರುದ್ಧ 5ನೇ ಟೆಸ್ಟ್‌ ಪಂದ್ಯವನ್ನು ಗೆದ್ದ ಬೆನ್ನಲ್ಲೇ ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ. ಎಲ್ಲಾ ಮೂರೂ ಮಾದರಿಯಲ್ಲೀಗ ಭಾರತವೇ ನಂ.1

ಅಖಿಲ ಭಾರತ ಕ್ರಾಸ್‌ಕಂಟ್ರಿ: ಮಂಗಳೂರು ವಿ.ವಿ. ಸಮಗ್ರ ಚಾಂಪಿಯನ್ಸ್

Mar 11 2024, 01:15 AM IST
ಮಂಗಳೂರು ವಿವಿಯನ್ನು ಪ್ರತಿನಿಧಿಸಿದ ಪುರುಷ ಮತ್ತು ಮಹಿಳೆಯರ 12 ಜನರ ತಂಡದಲ್ಲಿ 10 ಜನ ಕ್ರೀಡಾಪಟುಗಳು ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದು, ಮಂಗಳೂರು ವಿವಿಯು ಸಮಗ್ರ ಚಾಂಪಿಯನ್ ಆಗಿ ಹೊರ ಹೊಮ್ಮಲು ಈ ಹತ್ತು ಜನ ಕ್ರೀಡಾಪಟುಗಳು ನಿರ್ಣಾಯಕ ಪಾತ್ರ ವಹಿಸಿದ್ದಾರೆ.

ಇಎಫ್‌ಟಿಎ - ಭಾರತ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ

Mar 11 2024, 01:15 AM IST
ಪರಸ್ಪರರ ಉತ್ಪನ್ನಗಳಿಗೆ ಸುಂಕ ಕಡಿತ/ ರದ್ದು ಮಾಡುವುದೂ ಸೇರಿದಂತೆ ಹೂಡಿಕೆ, ವ್ಯಾಪಾರ ಉತ್ತೇಜನಕ್ಕೆ ಹಲವು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ 15 ವರ್ಷದಲ್ಲಿ ಭಾರತದಲ್ಲಿ 8 ಲಕ್ಷ ಕೋಟಿ ಹೂಡಿಕೆಯಾಗಲಿದೆ.

ಬಿಬಿಸಿಯಲ್ಲಿ ಖಲಿಸ್ತಾನಿ ಪರ ಸುದ್ದಿವಾಚಕಿ: ಭಾರತ ಸಂಜಾತರ ಆಕ್ಷೇಪ

Mar 10 2024, 01:31 AM IST
ಬಿಬಿಸಿ ಸುದ್ದಿವಾಚಕಿಯಾಗಿ ಇತ್ತೀಚೆಗೆ ಸೇರಿಕೊಂಡಿರುವ ಜಸ್‌ಪ್ರೀತ್‌ ಕೌರ್‌ ಖಲಿಸ್ತಾನಿ ಪರ ಬರಹಗಳನ್ನು ಬರೆದು ಪ್ರಕಟಿಸಿರುವ ಕುರಿತು ಭಾರತೀಯ ಸಂಜಾತರಿಂದ ಆಕ್ಷೇಪ ವ್ಯಕ್ತವಾಗಿದೆ.

ದೇವೇಂದ್ರ ಝಝಾರಿಯಾ ಭಾರತ ಪ್ಯಾರಾಲಿಂಪಿಕ್‌ ಸಮಿತಿಯ ನೂತನ ಅಧ್ಯಕ್ಷ

Mar 10 2024, 01:30 AM IST
ದೇವೇಂದ್ರ ವಿರುದ್ಧ ಯಾರೂ ಸ್ಪರ್ಧೆ ಮಾಡದ ಹಿನ್ನೆಲೆಯಲ್ಲಿ ಅವರು ಸೇರಿ ಎಲ್ಲಾ ಹುದ್ದೆಗಳಿಗೂ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದರು. ಪ್ಯಾರಾಲಿಂಪಿಕ್ಸ್‌ ಪದಕ ವಿಜೇತೆ ದೀಪಾ ಮಲಿಕ್‌ ಅಧ್ಯಕ್ಷೆಯಾಗಿ ತಮ್ಮ ಅವಧಿ ಮುಕ್ತಾಯಗೊಳಿಸಿದ ಬಳಿಕ ಚುನಾವಣೆ ಘೋಷಣೆಯಾಗಿತ್ತು.

ಮೋದಿಯಿಂದ ವಿಕಸಿತ ಭಾರತ: ಅನುರಾಗ್ ಸಿಂಗ್ ಠಾಕೂರ್

Mar 09 2024, 01:33 AM IST
ಮೋದಿ ಅವರು ಕಳೆದ 10 ವರ್ಷಗಳಲ್ಲಿ ಭ್ರಷ್ಟಾಚಾರ ರಹಿತ, ಅಭಿವೃದ್ಧಿಪರ ಸರ್ಕಾರವನ್ನು ನೀಡಿದ್ದಾರೆ ಎಂದು ಕೇಂದ್ರ ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ತಿಳಿಸಿದ್ದಾರೆ.

ಭಾರತ ಧಾರ್ಮಿಕತೆ, ಆಧ್ಯಾತ್ಮಿಕತೆಯ ತವರೂರಾಗಿದೆ-ಚಂದ್ರಕಲಾಜೀ

Mar 08 2024, 01:51 AM IST
ಶ್ರೇಷ್ಠ ಗುಣಗಳು ಪ್ರಾಪ್ತಿ ಆಗಬೇಕೆಂದರೆ ಅದು ಧ್ಯಾನದಿಂದ ಮಾತ್ರ ಸಾಧ್ಯ. ಬದುಕಿನಲ್ಲಿ ಮೌಲ್ಯಗಳು ಮುಖ್ಯವಾಗಿದೆ ಎಂದು ಕೂಡ್ಲಿಗಿ ಈಶ್ವರೀಯ ವಿಶ್ವ ವಿದ್ಯಾಲಯದ ಸಂಚಾಲಕಿ ಚಂದ್ರಕಲಾಜೀವರು ಹೇಳಿದರು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved