• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್‌ಕೋಟ್‌ನಲ್ಲಿ ಹೈವೋಲ್ಟೇಜ್‌ ಸಜ್ಜಾದ ಭಾರತ-ಇಂಗ್ಲೆಂಡ್‌

Feb 15 2024, 01:16 AM IST

ಇಂಗ್ಲೆಂಡ್‌ ಸ್ಪಿನ್‌ ದಾಳಿಯನ್ನು ಎದುರಿಸುವುದು ಹೇಗೆ ಎಂಬ ತಲೆಬಿಸಿಯ ನಡುವೆಯೇ ತನ್ನ ಪ್ರಮುಖ ಬ್ಯಾಟರ್‌ಗಳ ಸೇವೆಯಿಂದ ವಂಚಿತರಾಗಿರುವ ಟೀಂ ಇಂಡಿಯಾ, ಗುರುವಾರದಿಂದ ಪ್ರವಾಸಿ ತಂಡದ ವಿರುದ್ಧ 3ನೇ ಟೆಸ್ಟ್‌ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

ಬಡವರು ಭಾರತ್ ಅಕ್ಕಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಸಂಸದ ರಾಜಾ ಅಮರೇಶ್ವರ ನಾಯಕ

Feb 14 2024, 02:23 AM IST
ರಾಯಚೂರಿನ ರಾಜೇಂದ್ರ ಗಂಜ್‌ ಎಪಿಎಂಸಿ ಯಾರ್ಡ್‌ನಲ್ಲಿ ಭಾರತ್‌ ಅಕ್ಕಿ ಯೋಜನೆಗೆ ಸಂಸದ ರಾಜಾ ಅಮರೇಶ್ವರ ನಾಯಕ ಹಾಗೂ ಶಾಸಕ ಡಾ.ಶಿವರಾಜ ಪಾಟೀಲ್‌ ಜಂಟಿಯಾಗಿ ಚಾಲನೆ ನೀಡಿದರು.

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ದತ್ತಾ ಗಾಯಕ್ವಾಡ್‌ ನಿಧನ

Feb 14 2024, 02:19 AM IST
ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ದತ್ತಾಜೀರಾವ್‌ ಗಾಯಕ್ವಾಡ್‌ (95) ಮಂಗಳವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತಿದ್ದ ಅವರನ್ನು ಬರೋಡಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವೈವಿಧ್ಯ ಜೀವನಶೈಲಿಯ ದೇಶ ಭಾರತ: ಪ್ರೊ.ಧನಂಜಯ್

Feb 14 2024, 02:17 AM IST
ಮಾಹಿತಿ ಮತ್ತು ತಂತ್ರಜ್ಞಾನ ಯುಗದಲ್ಲಿ ಭಾರತ ಸರ್ಕಾರ ಮಾನವ ಸಂಪನ್ಮೂಲವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡರೆ ದೇಶದ ಆರ್ಥಿಕ ಸ್ಥಿತಿ, ಶೈಕ್ಷಣಿಕ ವ್ಯವಸ್ಥೆ, ಸಾಂಸ್ಕೃತಿಕ ವ್ಯವಸ್ಥೆ, ವ್ಯವಹಾರ, ವೈದ್ಯಕೀಯ ಸೌಲಭ್ಯ ಎಲ್ಲವೂ ಉತ್ತಮಗೊಳ್ಳುತ್ತದೆ ಎಂದು ಪ್ರೊ.ಧನಂಜಯ್ ಅಭಿಪ್ರಾಯಪಟ್ಟರು.

ಭಾವೈಕ್ಯತೆಯ ಬಾಳ್ವೆಗೆ ಭಾರತ ಸೇವಾದಳ ಪೂರಕ: ಕಿಮ್ಮನೆ ರತ್ನಾಕರ್

Feb 14 2024, 02:15 AM IST
ಭಾರತ ಸೇವಾದಳದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಚಾಲನೆ ನೀಡಿ, ಸಹ ಬಾಳ್ವೆ ಮತ್ತು ಭಾವೈಕ್ಯತೆಯಿಂದ ಬಾಳುವಂತಾಗಲು ಭಾರತ ಸೇವಾದಳದ ಕಾರ್ಯಕ್ರಮ ಪೂರಕ ಎಂದು ಅಭಿಪ್ರಾಯಪಟ್ಟರು.

ಮೋದಿ ಆಡಳಿತದ ಕಾಲಘಟ್ಟದಲ್ಲಿ ಭಾರತ ವಿಶ್ವಗುರು ಸ್ಥಾನ

Feb 13 2024, 12:51 AM IST
ಅಭಿಯಾನ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಅವಧಿಯಲ್ಲಿ ಕೈಗೊಂಡ ಅನೇಕ ಜನಪರ, ಅಭಿವೃದ್ಧಿ ಪರ ಯೋಜನೆ ವಿವರಿಸುವ ಕರಪತ್ರಗಳನ್ನು ವಿತರಿಸುವ ಮೂಲಕ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಚಾಲನೆ ನೀಡಿದರು.

ಶಿರಸಿ, ಬನವಾಸಿಯಲ್ಲಿ ಭಾರತ್ ಅಕ್ಕಿ ಮಾರಾಟ

Feb 13 2024, 12:48 AM IST
ಪ್ರಧಾನಿ ನರೇಂದ್ರ ಮೋದಿಯ ಮಹತ್ವಾಕಾಂಕ್ಷೆಯ ಭಾರತ್ ಅಕ್ಕಿ ಸೋಮವಾರದಿಂದ ಶಿರಸಿಯಲ್ಲೂ ಮಾರಾಟಕ್ಕೆ ಲಭ್ಯವಾಗಿದ್ದು, ಜನರು ಮುಗಿಬಿದ್ದು ಅಕ್ಕಿ ಖರೀದಿಸಿದರು.‌

ಅಭಿವೃದ್ಧಿ ಭಾರತ ಪರಿಕಲ್ಪನೆಯ ಕೇಂದ್ರ ಬಜೆಟ್: ಡಾ.ಘಾರ್ಗೆ

Feb 13 2024, 12:47 AM IST
2047ರ ವೇಳೆಗೆ ಭಾರತ ದೇಶವನ್ನು ವಿಕಸಿತ ಭಾರತವನ್ನಾಗಿ ಮಾಡಲು ಸಂಬಂಧಿಸಿದ ನಿರ್ದೇಶನಗಳು ಮತ್ತು ಅಭಿವೃದ್ಧಿ ವಿಧಾನವನ್ನು ಆಧರಿಸಿದ ಘೋಷಣೆಗಳು ಮತ್ತು ಕಾರ್ಯತಂತ್ರಗಳನ್ನು ಕೇಂದ್ರ ಬಜೆಟ್ ಒಳಗೊಂಡಿದೆ ಎಂದು ಡಾ.ರಮಾನಂದ ಘಾರ್ಗೆ ಪ್ರತಿಪಾದಿಸಿದರು.

ಭಾರತ ವಿಶ್ವಗುರು ಆಗುವತ್ತ ದಿಟ್ಟಹೆಜ್ಜೆ: ಯಡಿಯೂರಪ್ಪ

Feb 11 2024, 01:53 AM IST
ಹಾವಾಡಿಗರ ದೇಶವಾಗಿದ್ದ ಭಾರತ ಈಗ ವಿಶ್ವಗುರು ಆಗುವತ್ತ ದಿಟ್ಟ ಹೆಜ್ಜೆ ಇಟ್ಟಿದೆ‌. ವಿಶಿಷ್ಟ ಸಂಸ್ಕೃತಿ ಮತ್ತು ಪರಂಪರೆಯನ್ನು ಹೊಂದಿದ ಬಂಟರ ಸಮಾಜ ದೇಶಕ್ಕೆ ನೀಡಿದ ಕೊಡುಗೆ ಅರ್ಥಪೂರ್ಣವಾಗಿದೆ. ಬಂಟರು ಎಂದರೆ ಧೈರ್ಯಶಾಲಿಗಳು ಎಂದರ್ಥ. ಬಂಟ ಸಮುದಾಯದ ಸಾಧಕರ ಪಟ್ಟಿ ದೊಡ್ಡದಿದೆ. ಎಲ್ಲ ಕ್ಷೇತ್ರದಲ್ಲೂ ಬಂಟ ಜನಾಂಗದ ಬಹಳಷ್ಟು ಸಾಧಕರನ್ನು ನೋಡಲು ಸಾಧ್ಯವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗದಲ್ಲಿ ಹೇಳಿದರು.

ಭಾರತ್ ಅಕ್ಕಿ ಖರೀದಿಗೆ ಕುಮಟಾದಲ್ಲಿ ಸಾಲುಗಟ್ಟಿದ ಜನತೆ

Feb 11 2024, 01:50 AM IST
ಭಾರತ್ ಬ್ರಾಂಡ್ ಅಕ್ಕಿ ಖರೀದಿಸಲು ಸಾರ್ವಜನಿಕರು ಮುಗಿಬಿದ್ದರು. ಇದರಿಂದ ಉದ್ದದ ಸರತಿಯಲ್ಲಿ ಸಾಲುಗಟ್ಟಿ ಕಾಯುತ್ತಿದ್ದ ದೃಶ್ಯ ಕಂಡುಬಂತು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 119
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved