• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಡರ್‌-19 ವಿಶ್ವಕಪ್‌: ಇಂದು ಭಾರತ vs ಆಸ್ಟ್ರೇಲಿಯಾ ಫೈನಲ್‌ ಫೈಟ್‌

Feb 11 2024, 01:47 AM IST
ಅಂಡರ್‌-19 ವಿಶ್ವಕಪ್‌ ಪಂದ್ಯಾವಳಿಯಲ್ಲಿ 6ನೇ ವಿಶ್ವಕಪ್‌ ಮೇಲೆ ಭಾರತ ಕಣ್ಣಿಟ್ಟಿದ್ದರೆ, 14 ವರ್ಷ ಬಳಿಕ ವಿಶ್ವಕಪ್‌ ಗೆಲ್ಲಲು ಆಸೀಸ್‌ ಕಾತರವಾಗಿದೆ.

ಅಂಕೋಲಾದಲ್ಲಿ ಇಂದು ನಮೋ ಭಾರತ್

Feb 10 2024, 01:49 AM IST
ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಬೇಕು ಎನ್ನುವ ಕಾರಣಕ್ಕಾಗಿ ನಮೋ ಬ್ರಿಗೇಡ್ ತಂಡ ಫೆ.10ರಂದು ನಗರದ ಪಿ.ಎಂ. ಹೈಸ್ಕೂಲ್‌ ಆವರಣದಲ್ಲಿ ಸಂಜೆ 4.30ಕ್ಕೆ ನಮೋ ಭಾರತ್ ಕಾರ್ಯಕ್ರಮ ಹಮ್ಮಿಕೊಂಡಿದೆ.

ವಿಜಯಪುರದವರೆಗೆ ವಂದೇ ಭಾರತ ರೈಲು ವಿಸ್ತರಿಸಲು ಆಗ್ರಹ

Feb 10 2024, 01:48 AM IST
ಭಾರತದ ಸ್ವಾತಂತ್ರ್ಯ ಸುವರ್ಣ ಮಹೋತ್ಸವದ ಅಂಗವಾಗಿ ಪ್ರಾರಂಭಿಸಲಾಗಿರುವ ವಂದೇ ಭಾರತ ರೈಲು ಸೇವೆಯನ್ನು ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಬೆಂಗಳೂರಿಗೆ ಮತ್ತು ಮುಂಬೈ- ಸೋಲಾಪುರ ರೈಲನ್ನು ವಿಜಯಪುರದವರೆಗೆ ವಿಸ್ತರಿಸುವಂತೆ ಆಗ್ರಹಿಸಿ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಕೇಂದ್ರ ಅಶ್ವಿನಿ ವೈಷ್ಣವ ಅವರಿಗೆ ಪತ್ರ ಬರೆದಿದ್ದಾರೆ.

ಪ್ರೊ ಲೀಗ್‌ ಹಾಕಿ: ಭಾರತ ಮಹಿಳೆಯರಿಗೆ ಕೊನೆಗೂ ಗೆಲುವಿನ ಸಿಹಿ

Feb 10 2024, 01:47 AM IST
2023-24ರ ಮಹಿಳಾ ಪ್ರೊ ಲೀಗ್‌ ಹಾಕಿಯಲ್ಲಿ ಭಾರತ ಮಹಿಳಾ ತಂಡ ಕೊನೆಗೂ ಮೊದಲ ಗೆಲುವಿನ ಸಿಹಿ ಅನುಭವಿಸಿದೆ. ಹ್ಯಾಟ್ರಿಕ್‌ ಸೋಲಿನಿಂದ ಕಂಗೆಟ್ಟಿದ್ದ ಭಾರತೀಯರಲ್ಲಿ ತಡವಾಗಿಯಾದರೂ ಆತ್ಮವಿಶ್ವಾಸದ ಚಿಗುರೊಡೆದಿದೆ.

ಭಾರತ vs ಆಸ್ಟ್ರೇಲಿಯಾ ಅಂಡರ್‌-19 ವಿಶ್ವಕಪ್‌ ಫೈನಲ್‌

Feb 09 2024, 01:49 AM IST
ಐಸಿಸಿ ಟೂರ್ನಿಯಲ್ಲಿ ಮತ್ತೊಮ್ಮೆ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಹಣಾಹಣಿಗೆ ವೇದಿಕೆ ಸಜ್ಜುಗೊಂಡಿದೆ. ಕಳೆದ ವರ್ಷ ಹಿರಿಯರ ಐಸಿಸಿ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಇತ್ತಂಡಗಳು ಮುಖಾಮುಖಿಗಿದ್ದರೆ, ಈ ಬಾರಿ ಅಂಡರ್‌-19 ವಿಶ್ವಕಪ್‌ನಲ್ಲಿ ಭಾನುವಾರ ಪ್ರಶಸ್ತಿಗಾಗಿ ಇವೆರಡು ತಂಡಗಳೇ ಸೆಣಸಾಡಲಿವೆ.

ಭಾರತ-ಬಾಂಗ್ಲಾ ಸ್ಯಾಫ್‌ ಕಪ್‌ ಫೈನಲ್‌ನಲ್ಲಿ ಭಾರೀ ಹೈಡ್ರಾಮ!

Feb 09 2024, 01:49 AM IST
ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಅಂಡರ್‌-19 ಮಹಿಳಾ ಸ್ಯಾಫ್‌ ಕಪ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರೀ ಹೈಡ್ರಾಮ ನಡೆದಿದೆ. ಹಲವು ಗಂಟೆಗಳ ನಾಟಕೀಯ ಬೆಳವಣಿಗೆ ಬಳಿಕ ಉಭಯ ತಂಡಗಳನ್ನು ಜಂಟಿ ಚಾಂಪಿಯನ್‌ ಎಂದು ಘೋಷಿಸಲಾಗಿದೆ.

2047ರ ವೇಳೆಗೆ ಭಾರತ ಇಸ್ಲಾಮೀಕರಣದ ಹುನ್ನಾರ: ಜಗದೀಶ ಕಾರಂತ

Feb 09 2024, 01:48 AM IST
ಸಮಸ್ಯೆ ಗಂಭೀರತೆ ಅರಿತು ಜಾಗೃತಗೊಳ್ಳಬೇಕಾಗಿದೆ ಎಂದು ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಮಧ್ಯ ಕ್ಷೇತೀಯ ಸಂಘಟನಾ ಕಾರ್ಯದರ್ಶಿ ಹೇಳಿದರು. ರಾಯಚೂರಿನಲ್ಲಿ ದೇವಾಲಯ ಭಕ್ತ ಮಂಡಳಿ ಚಿಂತನಾ ಸಭೆ ನಡೆಯಿತು. ಸಭೆಯಲ್ಲಿ 14 ದಿನಗಳ ಕಾಲ ಅರ್ಚಕರ ತರಬೇತಿ ಪಡೆದ ಶಿಬಿರಾರ್ಥಿಗಳು ಮಂತ್ರ-ಘೋಷಣೆಯನ್ನು ಮೊಳಗಿಸಿದರು.

ಭಾರತ್ ಬ್ರಾಂಡ್ ಪಂಚ ಗ್ಯಾರಂಟಿಗೂ ಮಿಗಿಲಾದದ್ದು

Feb 09 2024, 01:46 AM IST
ಕೇಂದ್ರ ಸರ್ಕಾರವು ಯಾವುದೇ ತಾರತಮ್ಯವಿಲ್ಲದೆ ಎಲ್ಲಾ ವರ್ಗದವರಿಗೂ ಕಡಿಮೆ ದರದಲ್ಲಿ ಅಕ್ಕಿ ನೀಡುವ ಭಾರತ್ ಬ್ರಾಂಡ್ ಯೋಜನೆ ಜಾರಿಗೊಳಿಸಿದೆ. ಪ್ರತಿ ಕೆ.ಜಿ ಅಕ್ಕಿಯನ್ನು ಕೇವಲ 29 ರೂ. ದರದಲ್ಲಿ ಮಾರಲು ಭಾರತ್ ಬ್ರಾಂಡ್ ಯೋಜನೆ ಬಿಡುಗಡೆಗೊಳಿಸಿದೆ. ಬಡವರು, ಮಧ್ಯಮ ವರ್ಗದವರಿಗೆ ಮಾತ್ರವಲ್ಲದೆ, ಎಲ್ಲಾ ವರ್ಗದವರಿಗೂ ಅನುಕೂಲವಾಗಲಿದೆ

ಟೆಸ್ಟ್‌ ವಿಶ್ವ ಚಾಂಪಿಯನ್‌ಶಿಪ್‌: 3ನೇ ಸ್ಥಾನಕ್ಕೆ ಕುಸಿದ ಭಾರತ

Feb 08 2024, 01:35 AM IST
ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌(ಡಬ್ಲ್ಯುಟಿಸಿ) ಅಂಕಪಟ್ಟಿಯಲ್ಲಿ ನ್ಯೂಜಿಲೆಂಡ್‌ ಅಗ್ರ ಸ್ಥಾನಕ್ಕೇರಿದ್ದು, ಭಾರತ 3ನೇ ಸ್ಥಾನಕ್ಕೆ ಕುಸಿದಿದೆ.

ಭಾರತ ಸನಾತನ ಸಂಸ್ಕೃತಿಯ ಆಗರ: ಅಭಿಷೇಕ ದೇಶಪಾಂಡೆ

Feb 08 2024, 01:34 AM IST
ಭಾರತ ಬಾಹ್ಯಾಕಾಶ ವಿಜ್ಞಾನದಲ್ಲಿ ಜಗತ್ತನ್ನು ಬೆರಗುಗೊಳಿಸುತ್ತಿದೆ ಎಂದು ವಿಜಯಪುರ ಮೂಲದ ಇಸ್ರೋ ವಿಜ್ಞಾನಿ ಅಭಿಷೇಕ ದೇಶಪಾಂಡೆ ಹೇಳಿದರು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 119
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved