• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಜ್‌ಬಾಲ್‌ ಆಟಕ್ಕೆ ಬೆದರದೆ ಗೆದ್ದ ಭಾರತ

Feb 06 2024, 01:30 AM IST
2ನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾ 106 ರನ್‌ ಭರ್ಜರಿ ಜಯ ದಾಖಲಿಸಿದ್ದು, 5 ಪಂದ್ಯಗಳ ಸರಣಿಯಲ್ಲಿ ಈಗ 1-1ರಲ್ಲಿ ಸಮಬಲ ಸಾಧಿಸಿದೆ. 399 ರನ್‌ ಗುರಿ ಬೆನ್ನತ್ತಿದ ಇಂಗ್ಲೆಂಡ್‌ 292ಕ್ಕೆ ಸರ್ವಪತನ ಕಂಡಿತು. ಬೂಮ್ರಾ, ಅಶ್ವಿನ್‌ಗೆ ತಲಾ 3 ವಿಕೆಟ್‌ ಪಡೆದು ಮಿಂಚಿದ್ದಾರೆ.

ಭಾರತ್ ಸ್ಕೌಟ್ ಮತ್ತು ಗೈಡ್ಸ್ ನ ವಾರ್ಷಿಕ ಶಿಬಿರಕ್ಕೆ ಚಾಲನೆ

Feb 06 2024, 01:30 AM IST
ವಿರಾಜಪೇಟೆ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವಿರಾಜಪೇಟೆ ವತಿಯಿಂದ ತಾಲೂಕು ಮಟ್ಟದ ಮಕ್ಕಳ ಪ್ರವಿಣತಾ ಪದಕ ಶಿಬಿರ ವಿರಾಜಪೇಟೆ ನಗರದ ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಆಯೋಜನೆಗೊಂಡಿತ್ತು. ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳಿಂದ ಆಗಮಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶಿಬಿರಾರ್ಥಿಗಳು, ತರಬೇತಿದಾರರು, ಸಂಪನ್ಮೂಲ ವ್ಯಕ್ತಿಗಳು, ವಿವಿಧ ಶಾಲೆಗಳ ಶಿಕ್ಷಕರು, ಹಾಜರಿದ್ದರು.

ಡೇವಿಸ್‌ ಕಪ್‌: ಪಾಕಿಸ್ತಾನವನ್ನು 4-0 ಅಂತರದಲ್ಲಿ ಬಗ್ಗುಬಡಿದ ಭಾರತ

Feb 05 2024, 01:47 AM IST
ಭಾರತ ಭಾನುವಾರ ಆಡಿದ 2 ಪಂದ್ಯದಲ್ಲೂ ಜಯಗಳಿಸಿತು. ಡಬಲ್ಸ್‌ನಲ್ಲಿ ಯೂಕಿ ಬ್ಹಾಂಬ್ರಿ-ಸಾಕೇತ್‌ ಮೈನೀನಿ, ರಿವರ್ಸ್‌ ಸಿಂಗಲ್ಸ್‌ನಲ್ಲಿ ನಿಕಿ ಪೂನಚ್ಚ ಜಯಭೇರಿ ಬಾರಿಸಿದರು. 5ನೇ ಪಂದ್ಯ ನಡೆಯಲಿಲ್ಲ.

ಸಿದ್ಧಗಂಗಾ ಡಾ.ಶಿವಕುಮಾರ ಶ್ರೀಗಳಿ ಭಾರತ ರತ್ನಕ್ಕೆ ನೀಡಲು ಆಗ್ರಹ

Feb 05 2024, 01:47 AM IST
ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ನಿಸ್ವಾರ್ಥ ಸೇವೆ, ಜನಪರ ಕಾಳಜಿ, ಶಿಕ್ಷಣ ಕ್ಷೇತ್ರದ ಕಾಂತ್ರಿ, ತ್ರಿವಿಧ ದಾಸೋಹದಂತಹ ಹಲವು ಸಾಮಾಜಿಕ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ಭಾರತ ರತ್ನಕ್ಕೆ ಆಗ್ರಹಿಸಬೇಕು ಎಂದು ವೀರಶೈವ ಮುಖಂಡರಿಂದ ಪಕ್ಷಾತೀತಾವಾಗಿ ಆಗ್ರಹ.

ಭವಿಷ್ಯದಲ್ಲಿ ವಿಶ್ವದ ಹೊಸ ಶಕ್ತಿಯಾಗಿ ಉದಯಿಸಲಿದೆ ಭಾರತ: ಸಚಿವ ಜೋಶಿ

Feb 05 2024, 01:46 AM IST
ಭಾರತದಲ್ಲಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಶಿವಕುಮಾರ ಶ್ರೀಗೆ ಭಾರತ ರತ್ನ ಕೊಟ್ಟರೆ ಒಳ್ಳೆಯದು: ರೇಣುಕಾಚಾರ್ಯ

Feb 05 2024, 01:45 AM IST
ಸಿದ್ದಗಂಗಾ ಶ್ರೀಗಳ ಬಗ್ಗೆ ಅಪಾರ ಗೌರವವಿದೆ. ಕಾಂಗ್ರೆಸ್‌ ನವರು ರಾಜಕೀಯಕ್ಕೋಸ್ಕರ ಸಿದ್ದಗಂಗಾ ಶ್ರೀಗಳ ಹೆಸರನ್ನು ಎಳೆದು ತಂದಿದ್ದಾರೆ. ಅವರಿಗೆ ಭಾರತ ರತ್ನ ಕೊಟ್ಟರೆ ಒಳ್ಳೆಯದು, ಅದನ್ನು ನಾವೇನು ವಿರೋಧಿಸ್ತೀವಾ ಎಂದು ಮಾಜಿ ಸಚಿವ ರೇಣುಕಾಚಾರ್ಯ ತಿಳಿಸಿದ್ದಾರೆ

ಅಖಿಲ ಭಾರತ ಅಡಕೆ ಬೆಳೆಗಾರರ ಸಂಘದಿಂದ ಮಾಹಿತಿ ಕಾರ್ಯಕ್ರಮ

Feb 04 2024, 01:41 AM IST
ವಿಟ್ಲದ ಪಿಂಗಾರ ಸಂಸ್ಥೆಯ ಅಧ್ಯಕ್ಷ ರಾಮ್ ಕಿಶೋರ್ ಮಂಚಿ ಅವರು ಅಡಕೆ ಹಾಗೂ ಕೃಷಿಉತ್ಪನ್ನಗಳನ್ನು ನೈಟ್ರೋಜನ್ ಗ್ಯಾಸ್ ಬಳಕೆ ಮಾಡಿ ಕೊಠಡಿಗಳಲ್ಲಿ ದಾಸ್ತಾನು ಮಾಡುವ ಬಗ್ಗೆ ಪಿಂಗಾರ ಸಂಸ್ಥೆಯು ನಡೆಸುತ್ತಿರುವ ವಿಧಾನಗಳು ಹಾಗೂ ಅಧ್ಯಯನಗಳ ಬಗ್ಗೆ ಮಾಹಿತಿ ನೀಡಿದರು.

ತಾಜ್‌ಮಹಲ್‌ನಲ್ಲಿ ಉರುಸ್ ಉತ್ಸವ ತಡೆ ಕೋರಿ ಅಖಿಲ ಭಾರತ ಹಿಂದೂ ಮಹಾಸಭಾ ಅರ್ಜಿ

Feb 04 2024, 01:36 AM IST

ಯುನೆಸ್ಕೋ ಪಾರಂಪರಿಕ ತಾಣದಲ್ಲಿ ಫೆ.6 ರಿಂದ ಮೂರು ದಿನಗಳ ಕಾಲ ನಡೆಸಲು ಉದ್ದೇಶಿಸಲಾಗಿರುವ ಉರುಸ್ ಉತ್ಸವಕ್ಕೆ ತಡಯಾಜ್ಞೆ ನೀಡಬೇಕೆಂದು ಕೋರಿ ಆಗ್ರಾ ಸ್ಥಳೀಯ ನ್ಯಾಯಾಲಯದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಅರ್ಜಿ ಸಲ್ಲಿಸಿದೆ.

ನಮ್ಮ ಪಾಲಿಗೆ ಭಾರತ ಬೆದರಿಕೆ: ಕೆನಡಾ ಆರೋಪ

Feb 04 2024, 01:36 AM IST
2022ರಲ್ಲಿನ ರಹಸ್ಯ ಕಡತದ ಮಾಹಿತಿ ಈಗ ಸೋರಿಕೆಯಾಗಿದ್ದು, ಭಾರತವು ಕೆನಡಾ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿರುವುದಾಗಿ ತಿಳಿಸಿದೆ.

ರಾಮರಥ ಸಾರಥಿಗೆ ಭಾರತ ರತ್ನ: ಡಾ.ಈ.ಸಿ.ನಿಂಗರಾಜ್‌ಗೌಡ ಅಭಿನಂದನೆ

Feb 04 2024, 01:35 AM IST
ಬಿಜೆಪಿ ಕಂಡ ಶ್ರೇಷ್ಠ ನೇತಾರ ಅಡ್ವಾಣಿ ಅವರು ತಮ್ಮ ಸಾಧನೆ ಹಾಗೂ ಹೋರಾಟಕ್ಕೆ ಅವರ ಜೀವತಾವಧಿಯಲ್ಲೇ ‘ಭಾರತರತ್ನ’ ಪಡೆಯುತ್ತಿರುವುದು ವಿಶೇಷವಾಗಿದೆ. ಇಂತಹ ಮಹತ್ವದ ನಿರ್ಧಾರ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಈ.ಸಿ.ನಿಂಗರಾಜ್‌ಗೌಡ, ಮಂಡ್ಯ ಜಿಲ್ಲಾ ಲೋಕಸಭಾ ಕ್ಷೇತ್ರದ ಸಂಚಾಲಕ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸಿ.ಪಿ. ಉಮೇಶ್ ಅವರಿಂದ ಧನ್ಯವಾದ ಅರ್ಪಣೆ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 118
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved