• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್.‌ಕೆ. ಅಡ್ವಾಣಿಗೆ ಭಾರತ ರತ್ನ

Feb 04 2024, 01:34 AM IST

ರಾಮರಥ ಯಾತ್ರೆಯ ಮೂಲಕ ಬಿಜೆಪಿಯನ್ನು ಕೇವಲ 2 ಸಂಸತ್‌ ಸ್ಥಾನದಿಂದ ಬಹುಮತದ ಅಂಚಿಗೆ ಏರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಸಂದಿದೆ

ಅಡ್ವಾಣಿಯವರಿಗೆ ಭಾರತ ರತ್ನ ಕೊಟ್ಟಿದ್ದರಲ್ಲಿ ತಪ್ಪಿಲ್ಲ: ಸಚಿವ ಆರ್‌.ಬಿ. ತಿಮ್ಮಾಪುರ

Feb 04 2024, 01:32 AM IST
ಬಾಗಲಕೋಟೆ: ಅಡ್ವಾಣಿ ಅವರು ಹಿರಿಯ ನಾಯಕ, ಭಾರತ ರತ್ನ ಕೊಟ್ಟಿದ್ದರಲ್ಲಿ ಏನೂ ತಪ್ಪಿಲ್ಲ, ಎಲೆಕ್ಷನ್ ಸಮಯದಲ್ಲಿ ಇಂತವೆಲ್ಲಾ ಮಾಡುತ್ತಾರೆ. ಅವರು(ಬಿಜೆಪಿ) ಏನೋ ಪರಿಗಣಿಸಿ ಕೊಟ್ಟಿರುತ್ತಾರೆ. ಅದು ನನ್ನ ಗಮನಕ್ಕೆ ಇಲ್ಲ, ನನಗೇನೂ ಗೊತ್ತಿಲ್ಲ ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್.ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ಕೊಟ್ಟು ಸಮಾಧಾನ ಮಾಡಲಾಗುತ್ತಿದೆಯಾ ಎಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು.

ಅಡ್ವಾಣಿಗೆ ಭಾರತ ರತ್ನ: ಸುಬುಧೇಂದ್ರ ಶ್ರೀ ಹರ್ಷ

Feb 04 2024, 01:30 AM IST
ಜೆಪಿ ಹಿರಿಯ ಮುಖಂಡ ಎಲ್‌.ಕೆ.ಅಡ್ವಾಣಿ ಅವರಿಗೆ ಕೇಂದ್ರ ಸರ್ಕಾರ ದೇಶದ ಪ್ರತಿಷ್ಠಿತ ಪುರಸ್ಕಾರ ಭಾರತ ರತ್ನವನ್ನು ಘೋಷಿಸಿದ್ದರಿಂದ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

ಇಂದು, ನಾಳೆ ಭಾರತ-ಪಾಕ್‌ ಡೇವಿಸ್‌ ಕಪ್‌ ಟೆನಿಸ್‌ ಪಂದ್ಯ

Feb 03 2024, 01:48 AM IST
ಪಾಕ್‌ ವಿರುದ್ಧ ಇದುವರೆಗೂ ನಡೆದಿರುವ ನಡೆದಿರುವ ಡೇವಿಸ್‌ ಕಪ್‌ ಟೆನಿಸ್‌ 7 ಮುಖಾಮುಖಿಯಲ್ಲೂ ಭಾರತ ಅಜೇಯವಾಗಿದ್ದು, ಗೆಲುವಿನ ಓಟ ಮುಂದುರಿಯುವ ಸಾಧ್ಯತೆ ಹೆಚ್ಚಾಗಿದೆ.

ಅಂ-19 ವಿಶ್ವಕಪ್‌ ಸೆಮೀಸ್‌ಗೆ ಭಾರತ

Feb 03 2024, 01:47 AM IST
ಸೂಪರ್‌-6 ಹಂತದಲ್ಲಿ ನೇಪಾಳ ವಿರುದ್ಧ ಟೀಂ ಇಂಡಿಯಾ 132 ರನ್‌ ಭರ್ಜರಿ ಜಯ ದಾಖಲಿಸಿದೆ. ಉದಯ್‌, ಸಚಿನ್‌ ಶತಕ ಗಳಿಸಿದ್ದಾರೆ. ಭಾರತ 5 ವಿಕೆಟ್‌ಗೆ 297 ಗಳಿಸಿತು. ನೇಪಾಳ 9 ವಿಕೆಟ್‌ಗೆ 165 ರನ್‌ ಗಳಿಸಲಷ್ಟೆ ಶಕ್ತವಾಯಿತು.

ಅಂ-19 ವಿಶ್ವಕಪ್: ಇಂದು ಭಾರತ vs ನೇಪಾಳ ಫೈಟ್‌

Feb 02 2024, 01:02 AM IST
ಈ ಬಾರಿ ಅಂಡರ್‌-19 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ ಸ್ಥಾನದ ಮೇಲೆ ಕಣ್ಣಿಟ್ಟಿರುವ 5 ಬಾರಿ ಚಾಂಪಿಯನ್‌ ಭಾರತ ತಂಡ, ಸೂಪರ್‌-6 ಹಂತದ ಕೊನೆ ಪಂದ್ಯದಲ್ಲಿ ಶುಕ್ರವಾರ ನೇಪಾಳ ವಿರುದ್ಧ ಸೆಣಸಾಡಲಿದೆ.

ಭಾರತ ವಿಕಸಿತ ಬಜೆಟ್: ಸಚಿವ ಭಗವಂತ ಖೂಬಾ

Feb 02 2024, 01:02 AM IST
ಕೇಂದ್ರ ಸರ್ಕಾರವು ಇಂದು ಮಧ್ಯಂತರ ಮಂಡಿಸಿರುವ ಬಜೆಟ್, ಭಾರತ ವಿಕಸಿತ ಬಜೆಟ್ ಆಗಿದೆ, ಬಡವರ, ರೈತರ, ಮಹಿಳೆಯರ ಹಾಗೂ ಯುವಕರ ಅಭಿವೃದ್ಧಿ ಹಾಗೂ ದೇಶದ ಅಭಿವೃದ್ಧಿಯನ್ನು ಮಾತ್ರ ಗಮನದಲ್ಲಿಟ್ಟುಕೊಂಡು ನೀಡಿರುವ ಬಜೆಟ್ ಇದಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದರು.

ಭಾರತ ವಿಶ್ವಗುರುವಾಗಲು ಮೋದಿ ಗೆಲ್ಲಿಸಿ

Feb 02 2024, 01:01 AM IST
2023ರ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಿರಬಹುದು ಆದರೆ, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿ ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವಂತೆ ಮಾಡಲು ಕಾರ್ಯಕರ್ತರು ಶಪತ ಮಾಡಬೇಕು ಎಂದು ಕರೆ ನೀಡಿದರು.

ದಕ್ಷಿಣ ಭಾರತ ಪ್ರತ್ಯೇಕ ದೇಶವಾಗಲಿ: ಡಿಕೆಸು!

Feb 02 2024, 01:01 AM IST

ಕೇಂದ್ರ ಸರ್ಕಾರ ದಕ್ಷಿಣ ಭಾರತದ ಹಣವನ್ನು ಉತ್ತರ ಭಾರತಕ್ಕೆ ಹಂಚುತ್ತಿದೆ. ಪ್ರಧಾನಿ ಮೋದಿ ಅವರ ಸರ್ಕಾರದ ಈ ನೀತಿಯಿಂದಾಗಿ ನಮಗೆ ಆರ್ಥಿಕವಾಗಿ ತೊಂದರೆ ಆಗುತ್ತಿದೆ.

ಪ್ರಚಾರವಿಲ್ಲದೆ ಸಪ್ಪೆಯಾದ ಭಾರತ-ಪಾಕಿಸ್ತಾನ್‌ ಡೇವಿಸ್‌ ಕಪ್‌ ಪಂದ್ಯಾವಳಿ

Feb 02 2024, 01:00 AM IST

ಸ್ಥಳಾಂತರದ ಕೂಗಿನ ನಡುವೆಯೂ ಇಸ್ಲಾಬಾದ್‌ನಲ್ಲಿ ಆಯೋಜನೆಯಾಗಿರುವ ಭಾರತ-ಪಾಕಿಸ್ತಾನ ನಡುವಿನ ಡೇವಿಸ್ ಕಪ್ ಪಂದ್ಯಾವಳಿ ಪ್ರಚಾರ ಹಾಗೂ ಸಂಭ್ರಮವಿಲ್ಲದೆ ಸಪ್ಪೆಯಾಗಿದೆ.

  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 118
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved