• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಸಂಸ್ಕೃತಿ ಗಟ್ಟಿಗೊಳಿಸಿದ ಶಂಕರಾಚಾರ್ಯರು

May 02 2025, 11:45 PM IST
ವೇದ, ಉಪನಿಷತ್ತುಗಳ ಮೇಲಿನ ನಂಬಿಕೆ ಕುಸಿದು, ಭಾರತೀಯ ಸಂಸ್ಕೃತಿ ಮತ್ತು ಪರಂಪರೆ ದಾರಿ ತಪ್ಪುವ ಸಂದರ್ಭದಲ್ಲಿ ತಮ್ಮ ಅದ್ವೈತ ಸಿದ್ಧಾಂತ, ಕರ್ಮಯೋಗದ ಮೂಲಕ ಭಾರತೀಯತೆಯನ್ನು ಸರಿದಾರಿಗೆ ತಂದ ಯುಗ ಪ್ರವರ್ತಕ ಶಂಕರಾಚಾರ್ಯರು ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದರು.

ಭಾರತೀಯ ಸೇನೆಗೆ ಜಯ ಸಿಗಲೆಂದು ಪೂಜೆ

May 02 2025, 12:13 AM IST
ಪ್ರವಾಸಿಗರ ಮೇಲೆ ನಡೆದಿರುವ ದಾರುಣ ಹತ್ಯೆಯಿಂದ ಇಡೀ ರಾಜ್ಯ ಪ್ರವಾಸಿಗರಿಂದ ದೂರವೇ ಉಳಿಯಲಿದೆ. ಇದರಿಂದ ಪ್ರವಾಸೋದ್ಯಮ ನಂಬಿ ಜೀವಿಸುತ್ತಿರುವವರ ಒಂದೊತ್ತಿನ ಊಟಕ್ಕೂ ಸಮಸ್ಯೆಯಾಗಲಿದೆ ಆದರೂ ಸ್ಥಳೀಯರು ಉಗ್ರರಿಗೆ ಸಹಾಯ ಮಾಡುತ್ತಾರೆಂದರೆ ಇವರ ಧರ್ಮದ ಮೇಲಿನ ಧರ್ಮಾಂಧತೆಯನ್ನು ಎತ್ತಿ ಹಿಡಿಯುತ್ತಿದೆ. ಅತಿಯಾದ ಧರ್ಮಾಂದತೆ ಶಾಂತಿಯನ್ನು ಕದಡಲಿದೆ. ಸದ್ಯ ಕಾಶ್ಮೀರದಲ್ಲಿ ನಡೆಯುತ್ತಿರುವುದೇ ಇದೆ ಬೆಳವಣಿಗೆ. ಆದ್ದರಿಂದ ಈ ಬಾರಿ ಕೇಂದ್ರ ಸರ್ಕಾರ ಉಗ್ರಗಾಮಿ ಪೋಷಕರು ತಿರುಗಿ ನೋಡದಂತೆ ಪೆಟ್ಟು ನೀಡಬೇಕು ಎಂದು ಒತ್ತಾಯಿಸಿದರು.

ಭಾರತೀಯ ಶಿಕ್ಷಣ ಪದ್ಧತಿ ಮತ್ತೆ ತಲೆ ಎತ್ತುತ್ತಿದೆ: ಹೊಸಬಾಳೆ

May 01 2025, 12:50 AM IST
ಚೇರ್ಕಾಡಿ ಗ್ರಾಮದ ಕೇಶವನಗರದಲ್ಲಿ ರಾಷ್ಟ್ರೋತ್ಥಾನ ಪರಿಷತ್‌ನ ವಿದ್ಯಾಕೇಂದ್ರದ ಲೋಕಾರ್ಪಣೆ ಸಮಾರಂಭ ನಡೆಯಿತು.

ಬಾಹ್ಯಾಕಾಶ ನಿಲ್ದಾಣಕ್ಕೆ ಮೇ 29ಕ್ಕೆ ಭಾರತೀಯ!

Apr 30 2025, 02:02 AM IST
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮುಂಬರುವ ಮೇ 29ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ (ಐಎಸ್‌ಎಸ್‌) ಪ್ರಯಾಣ ಕೈಗೊಳ್ಳಲಿದ್ದಾರೆ. ಇದರೊಂದಿಗೆ ಭಾರತದ ಬಾಹ್ಯಾಕಾಶ ಯಾನದ ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಾಣಕ್ಕೆ ಕ್ಷಣಗಣನೆ ಆರಂಭವಾಗಿದೆ.

ಭಾರತೀಯ ಅಥ್ಲೀಟ್‌ಗಳು ಇನ್ನು ಡಿಜಿಲಾಕರ್‌ ಬಳಸುವುದು ಕಡ್ಡಾಯ

Apr 25 2025, 12:33 AM IST
ಕ್ರೀಡಾಪಟುಗಳ ಪ್ರಮಾಣ ಪತ್ರ, ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ಉದ್ದೇಶದಿಂದ ಕೇಂದ್ರ ಕ್ರೀಡಾ ಸಚಿವಾಲಯವು, ಭಾರತೀಯ ಕ್ರೀಡಾಪಟುಗಳಿಗೆ ಡಿಜಿಲಾಕರ್‌ ಬಳಸುವುದನ್ನು ಕಡ್ಡಾಯಗೊಳಿಸಿದೆ.

ರಂಗೋಲಿ ಕಲೆ ಭಾರತೀಯ ಸಂಸ್ಕೃತಿಯ ಪ್ರತೀಕ: ಗಾಯತ್ರಿ ಗೌಡರ

Apr 23 2025, 02:03 AM IST
ನಾವಿಂದು ನಮ್ಮ ಇತಿಹಾಸ ತಿಳಿದುಕೊಳ್ಳುವ ಕೆಲಸವಾಗಬೇಕಿದೆ. ರಂಗೋಲಿ ಕಲೆಯು ಆಧ್ಯಾತ್ಮಿಕವಾಗಿ ಮನಸ್ಸನ್ನು ಕೇಂದ್ರೀಕರಿಸುವುದು ಮತ್ತು ದೇವತೆಗಳನ್ನು ಆಹ್ವಾನಿಸುವ ಸಂಪ್ರದಾಯ ರೂಢಿಯಲ್ಲಿದೆ.

ಮಹಿಳೆಯರು ಭಾರತೀಯ ಸಂಸ್ಕೃತಿಯ ಪ್ರತೀಕ: ಶಾಸಕ ಪ್ರಕಾಶ ಕೋಳಿವಾಡ

Apr 23 2025, 12:35 AM IST
ಇಡೀ ಜಗತ್ತಿನಲ್ಲಿಯೇ ಜಾನಪದ ವಿಶ್ವವಿದ್ಯಾಲಯ ಹಾವೇರಿ ಜಿಲ್ಲೆಯಲ್ಲಿದ್ದು, ಅದನ್ನು ಬೆಳೆಸುವ ಕಾರ್ಯ ನಮ್ಮದಾಗಿದೆ.

ಭಾರತೀಯ ರೈಲ್ವೆಯ ಮೊದಲ ಸೆಮಿ ಹೈಸ್ಪೀಡ್‌ ರೈಲು ವಂದೇ ಭಾರತ್‌ನಲ್ಲಿ ಸುರಕ್ಷತೆ ಕೊರತೆ : ವರದಿ

Apr 22 2025, 01:47 AM IST
ಭಾರತೀಯ ರೈಲ್ವೆಯ ಮೊದಲ ಸೆಮಿ ಹೈಸ್ಪೀಡ್‌ ರೈಲು ವಂದೇ ಭಾರತ್‌ ಎಕ್ಸ್‌ಪ್ರೆಸ್‌ಗೆ ದೇಶಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದರೂ ಈ ರೈಲುಗಳಿಗೆ ಸುರಕ್ಷತೆಯ ಕೊರತೆಗಳಿವೆ ಎಂದು ರೈಲ್ವೆ ಸುರಕ್ಷತಾ ಆಯುಕ್ತರ ವರದಿ ಹೇಳಿದೆ.

ಮೇ ತಿಂಗಳಲ್ಲಿ ಅಂತರಿಕ್ಷ ಕೇಂದ್ರಕ್ಕೆ ಭಾರತೀಯ ಶುಭಾನ್ಷು ಶುಕ್ಲಾ ಪ್ರಪ್ರಥಮ ಯಾತ್ರೆ!

Apr 19 2025, 01:55 AM IST
ಭಾರತೀಯ ಗಗನಯಾತ್ರಿ ಶುಭಾನ್ಷು ಶುಕ್ಲಾ ಮುಂದಿನ ತಿಂಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ (ಐಎಸ್‌ಎಸ್‌) ಪ್ರಯಾಣ ಕೈಗೊಳ್ಳಲಿದ್ದಾರೆ.

ಭಾರತೀಯ ಸಂಸ್ಕೃತಿ, ಸಂಸ್ಕಾರಕ್ಕೆ ವಿಶ್ವ ಮಾನ್ಯತೆ

Apr 17 2025, 12:15 AM IST
ಶ್ರೀರಾಮನಿಗೆ ಹನುಮಂತ ದೈವಿ ಗುಣಗಳನ್ನು ಅಳವಡಿಸಿಕೊಂಡು ಭಕ್ತನಾಗಿದ್ದರೆ, ಹನುಮಂತನಿಗೆ ನಾವುಗಳ ಭಕ್ತರಾರುವ ಮೂಲಕ ಹನುಮಂತನನ್ನು ದೇವರನ್ನಾಗಿಸಿದ್ದೇವೆ
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 43
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved