• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಪರಂಪರೆ ಉಳಿವಿಗೆ ಶಿವಾಜಿ ಕೊಡುಗೆ ಅಪಾರ

Feb 20 2025, 12:45 AM IST
ಹಿಂದೂ ಸಂಸ್ಕೃತಿ, ಪರಂಪರೆಗೆ ಶಿವಾಜಿಯ ಹೋರಾಟ ದೇಶವ್ಯಾಪಿ ಸ್ಮರಿಸುವ ದಿನವಾಗಿದೆ. ಇಂತಹ ಅಪ್ರತಿಮ ಹೋರಾಟಗಾರನ ವಿಚಾರಗಳು ಎಂದಿಗೂ ಅಜರಾಮರವಾಗಿದ್ದು, ಇವರ ಆದರ್ಶಗಳನ್ನು ಮೈಗೂಡಿಸಿಕೊಂಡು ಬದುಕಬೇಕು.

ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ ಬೆಳೆಸಿ

Feb 19 2025, 12:46 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ವಿದ್ಯಾರ್ಥಿಗಳಿದ್ದಾಗಿನಿಂದಲೇ ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಬೆಳೆಸಬೇಕು ಎಂದು ವಿಜಯಪುರದ ಜ್ಞಾನಯೋಗಾಶ್ರಮದ ಅಧ್ಯಕ್ಷರಾದ ಬಸವಲಿಂಗ ಮಹಾಸ್ವಾಮೀಜಿಗಳು ಸಲಹೆ ನೀಡಿದರು.

ಅಕ್ರಮವಾಗಿ ಅಮೆರಿಕಕ್ಕೆ ಹೋಗಿ ನೆಲೆಸಿದ್ದ 116 ಮಂದಿ ಭಾರತೀಯ ವಲಸಿಗರಿಗೆ ಮತ್ತೆ ಅಮೆರಿಕ ಕೋಳ!

Feb 17 2025, 01:31 AM IST
ಅಕ್ರಮವಾಗಿ ಅಮೆರಿಕಕ್ಕೆ ಹೋಗಿ ನೆಲೆಸಿದ್ದ 116 ಮಂದಿ ಭಾರತೀಯ ವಲಸಿಗರನ್ನು ಹೊತ್ತ 2ನೇ ವಿಮಾನ ಪಂಜಾಬ್‌ನ ಅಮೃತಸರಕ್ಕೆ ಶನಿವಾರ ತಡರಾತ್ರಿ ಬಂದು ಇಳಿದಿದ್ದು, ಈ ಬಾರಿಯೂ ವಲಸಿಗರ ಕೈ ಕಾಲಿಗೆ ಕೋಳ ತೊಡಿಸಲಾಗಿತ್ತು ಎಂದು ತಿಳಿದುಬಂದಿದೆ.

ಅಮೆರಿಕದಲ್ಲಿದ್ದ 119 ಅಕ್ರಮ ಭಾರತೀಯ ವಲಸಿಗರನ್ನು ಹೊತ್ತ 2ನೇ ವಿಮಾನ ಇಂದು ಅಮೃತಸರಕ್ಕೆ

Feb 15 2025, 12:34 AM IST
ಅಮೆರಿಕದಲ್ಲಿದ್ದ 119 ಅಕ್ರಮ ಭಾರತೀಯ ವಲಸಿಗರನ್ನು ಹೊತ್ತ 2ನೇ ವಿಮಾನ ಶನಿವಾರ ಪಂಜಾಬ್‌ನ ಅಮೃತಸರ ಏರ್‌ಪೋರ್ಟ್‌ಗೆ ಆಗಮಿಸುವ ಸಾಧ್ಯತೆ ಇದೆ.

ಬೆಳಗಾವಿ : ಮೂಡಲಗಿ ಮೂಲದ ಭಾರತೀಯ ನೌಕಾ ಪಡೆಯ ಯೋಧ ಆಕಸ್ಮಿಕ ಗುಂಡು ಬಿದ್ದು ಸಾವು

Feb 14 2025, 12:45 AM IST

ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ವೀರ ಯೋಧ ಪ್ರವೀಣ್ ಸುಭಾಸ್ ಖಾನಗೌಡ್ರ ಅವರು ಬುಧವಾರ ಚೆನ್ನೈನ ಭಾರತೀಯ ನೌಕಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ತಲೆಗೆ ಆಕಸ್ಮಿಕ ಗುಂಡು ಬಿದ್ದು ಅಸುನೀಗಿದ್ದಾರೆ.

ಭಾರತೀಯ ರಿಸರ್ವ್‌ ಬ್ಯಾಂಕ್‌ ಬಡ್ಡಿದರ ಇಳಿಕೆ ಬೆನ್ನಲ್ಲೇ ಸಾಲದ ಬಡ್ಡಿದರ ಶೇ.0.15-0.25 ಇಳಿಕೆ

Feb 13 2025, 12:46 AM IST

ಭಾರತೀಯ ರಿಸರ್ವ್‌ ಬ್ಯಾಂಕ್‌ 5 ವರ್ಷ ಬಳಿಕ ರೆಪೋದರವನ್ನು ಶೇ.0.25ರಷ್ಟು ಇಳಿಕೆ ಮಾಡಿದ ಬೆನ್ನಲ್ಲೇ 7 ಬ್ಯಾಂಕುಗಳು ತಮ್ಮ ಸಾಲದ ಮೇಲಿನ ಬಡ್ಡಿದರವನ್ನು ಶೇ.0.15ರಿಂದ ಶೇ.0.25ರಷ್ಟು ಇಳಿಸಿವೆ.

ಭಾರತೀಯ ಮಾನಕ ಬ್ಯೂರೋದಿಂದ ಜಾಗೃತಿ ಕಾರ್ಯಾಗಾರ

Feb 12 2025, 12:32 AM IST
ವಿರಾಜಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಭಾರತೀಯ ಮಾನಕ ಬ್ಯೂರೋ ಸಂಸ್ಥೆಯವರ ಜಾಗೃತಿ ಕಾರ್ಯಾಗಾರ ಆಯೋಜಿಸಲಾಯಿತು.

ಏರ್‌ಶೋನಲ್ಲಿ ದೇಸಿ ವಿಮಾನಗಳದ್ದೇ ಸದ್ದು! - ಮೊದಲ ದಿನ ಭಾರತೀಯ ಸೇನಾಪಡೆಗಳ ಶಕ್ತಿ ಪ್ರದರ್ಶನ

Feb 11 2025, 07:38 AM IST

: ಸ್ವಾವಲಂಬಿ ಭಾರತ ಪರಿಕಲ್ಪನೆ, ಭಾರತೀಯ ಸೇನಾಪಡೆಗಳ ಶಕ್ತಿ, ಸಾಮರ್ಥ್ಯದ ಅನಾವರಣದೊಂದಿಗೆ ಏರೋ ಇಂಡಿಯಾ-2025 ವೈಮಾನಿಕ ಪ್ರದರ್ಶನಕ್ಕೆ ಸೋಮವಾರ ಯಲಹಂಕ ವಾಯುಪಡೆ ನೆಲೆಯಲ್ಲಿ ಚಾಲನೆ ದೊರೆಯಿತು.

ಭಾರತೀಯ ಜನತಾ ಪಕ್ಷ ಹೆಮ್ಮರವಾಗಿ ಬೆಳೆಯಲು ಒಬ್ಬರೇ ಕಾರಣರಲ್ಲ: ಬಿಜೆಪಿ ಮುಖಂಡ ಸಿ.ಟಿ. ರವಿ

Feb 10 2025, 01:50 AM IST
ಭಾರತೀಯ ಜನತಾ ಪಕ್ಷ ಹೆಮ್ಮರವಾಗಿ ಬೆಳೆಯಲು ಒಬ್ಬರೇ ಕಾರಣರಲ್ಲ. ಅಸಂಖ್ಯಾತ ನಾಯಕರು, ಕಾರ್ಯಕರ್ತರು ಕಾರಣರಾಗಿದ್ದಾರೆ ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಹೇಳಿದರು.

ಭಾರತೀಯ ಯೋಧರ ತ್ಯಾಗವನ್ನು ಎಲ್ಲರೂ ಗೌರವಿಸಿ

Feb 08 2025, 12:33 AM IST
ದೇಶದ ರಕ್ಷಣೆ ಮಾಡುತ್ತಿರುವ ಯೋಧರ ಸೇವೆ ಸ್ಮರಿಸಿ ನಗರದ ೩೨ನೇ ವಾರ್ಡಿನ ನಾಗರಿಕ ಸಮಿತಿ ದೇಶದ ಸೇನಾನಿಗಳಿಗೆ ಗೌರವ ಸಮರ್ಪಿಸಿದರು. ಈ ವೇಳೆ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಯೋಧರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 39
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved