• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆನಡಾದ ಕಾಲೇಜುಗಳಿಂದ ಅಮೆರಿಕಕ್ಕೆ ಅಪಾರ ಪ್ರಮಾಣದ ಭಾರತೀಯ ವಿದ್ಯಾರ್ಥಿಗಳ ಕಳ್ಳಸಾಗಣೆ?

Dec 26 2024, 01:04 AM IST
ಅಪಾರ ಪ್ರಮಾಣದ ಭಾರತೀಯ ವಿದ್ಯಾರ್ಥಿಗಳನ್ನು ಸೆಳೆಯುತ್ತಿರುವ ಕೆನಡಾದ ಕಾಲೇಜುಗಳು, ಭಾರತೀಯರನ್ನು ಅಮೆರಿಕಕ್ಕೆ ಕಳ್ಳಸಾಗಣೆ ಮಾಡುವ ದೊಡ್ಡ ಜಾಲದಲ್ಲಿ ಭಾಗಿಯಾಗಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಈ ಕುರಿತು ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದೆ.

ಭಾರತೀಯ ಸಿನಿಮಾ ಚಳವಳಿಗೆ ನಾಂದಿ ಹಾಡಿದ್ದ ಹೆಸರಾಂತ ಚಿತ್ರ ನಿರ್ದೇಶಕ ಶ್ಯಾಮ್‌ ಬೆನೆಗಲ್‌ ನಿಧನ

Dec 24 2024, 12:45 AM IST
1970 ಮತ್ತು 1980ರ ದಶಕದಲ್ಲಿ ಭಾರತೀಯ ಸಿನಿಮಾ ಚಳವಳಿಗೆ ನಾಂದಿ ಹಾಡಿದ್ದ ಹೆಸರಾಂತ ಚಲನಚಿತ್ರ ನಿರ್ದೇಶಕ ಶ್ಯಾಮ್‌ ಬೆನೆಗಲ್‌ (90) ಅವರು ಸೋಮವಾರ ಸಂಜೆ ನಿಧನರಾಗಿದ್ದಾರೆ.

ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸಜ್ಜು !

Dec 23 2024, 01:00 AM IST
2035ರ ವೇಳೆಗೆ ತನ್ನದೇ ಆದ ಬಾಹ್ಯಾಕಾಶ ಕೇಂದ್ರ ಸ್ಥಾಪನೆ ಗುರಿ ಹೊಂದಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಇದಕ್ಕೆ ಪೂರಕವಾದ ಬಾಹ್ಯಾಕಾಶ ನೌಕೆ ಡಾಕಿಂಗ್‌ (ತಂಗುವ) ಪ್ರಯೋಗಕ್ಕೆ ಸಜ್ಜಾಗಿದೆ.

ಮಾನಸಿಕ ನೆಮ್ಮದಿ ನೀಡುವ ಭಾರತೀಯ ಧರ್ಮ

Dec 22 2024, 01:33 AM IST
ಜಗತ್ತಿನಲ್ಲಿ ಇಂದು ಮಾನಸಿಕ ನೆಮ್ಮದಿ ದೂರಾಗಿದೆ. ಪಾಶ್ಚಾತ್ಯ ದೇಶಗಳಲ್ಲಿ ಸಂಬಂಧಗಳು ದೂರಾಗುತ್ತಿವೆ. ಆದರೆ, ಮಾನಸಿಕ ನೆಮ್ಮದಿ ನೀಡುವ ಏಕೈಕ ಧರ್ಮವೆಂದರೇ ಅದು ಭಾರತೀಯ ಧರ್ಮ. ಹೀಗಾಗಿ ಭಾರತ ಜಗತ್ತಿನಲ್ಲಿಯೇ ಉತ್ತಮ ಸಂಸ್ಕಾರ ನೀಡುವ ಸಂಸ್ಕಾರಯುತ ದೇಶ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ನವ ಕುವೈತ್‌ ನಿರ್ಮಾಣಕ್ಕೆ ಭಾರತೀಯ ಕಾರ್ಮಿಕರ ಕೌಶಲ್ಯದ ಅಗತ್ಯ : ಪ್ರಧಾನಿ ನರೇಂದ್ರ ಮೋದಿ

Dec 22 2024, 01:32 AM IST
ನವ ಕುವೈತ್‌ ನಿರ್ಮಾಣಕ್ಕೆ ಭಾರತೀಯ ಕಾರ್ಮಿಕರ ಕೌಶಲ್ಯದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.

ಅಮಿತ್ ಶಾ ಭಾರತೀಯ ಪೌರತ್ವ ರದ್ದತಿಗೆ ಒತ್ತಾಯ

Dec 22 2024, 01:30 AM IST
Amit Shah demands cancellation of Indian citizenship

ಭಾರತೀಯ ಮಾನದಂಡ ಬಳಕೆ ಕಾರ್ಯಾಗಾರ

Dec 21 2024, 01:15 AM IST
ಕೇಂದ್ರ ಸರ್ಕಾರವು 723 ಉತ್ಪನ್ನಗಳಿಗೆ ಬಿಐಎಸ್‌ ಕಡ್ಡಾಯ ಗುಣಮಟ್ಟ ಪ್ರಮಾಣೀಕರಣ ಅಗತ್ಯವಿದೆ ಎಂದು ಘೋಷಿಸಿದೆ.

ಮೆಕಾಲೆ ಶಿಕ್ಷಣ ಪದ್ಧತಿಯಿಂದ ಭಾರತೀಯ ಸಂಸ್ಕೃತಿಗೆ ಧಕ್ಕೆ: ರಾಜೇಶ್ವರ ಶಿವಾಚಾರ್ಯರು

Dec 19 2024, 12:31 AM IST
ರಾಷ್ಟ್ರೋತ್ಥಾನ ಪರಿಷತ್‌, ಪ್ರಶಿಕ್ಷಣ ಭಾರತಿ ಹಾಗೂ ಸ್ಪರ್ಧಾ ಸಂಕಲ್ಪ ಅಕಾಡೆಮಿ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಶಿಕ್ಷಕರ ಸಹ ಮಿಲನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಭಾರತೀಯ ಸಂಸ್ಕೃತಿ ನಾಟ್ಯ ಕಲೆ ರಕ್ಷಿಸಿದರೆ ಕಲಾವಿದರ ಉಳಿವು

Dec 18 2024, 12:48 AM IST
ಚಿತ್ರದುರ್ಗ: ಮೊಬೈಲ್, ಟಿವಿ ಹಾವಳಿಗಳ ನಡುವೆ ಭಾರತೀಯ ಸಂಸ್ಕೃತಿ ನಾಟ್ಯ ಕಲೆಯನ್ನು ರಕ್ಷಿಸಿದರೆ ಮಾತ್ರ ಕಲಾವಿದರು ಉಳಿಯುತ್ತಾರೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ವಿಶ್ವಕ್ಕೆ ಮಾದರಿ ಭಾರತೀಯ ಕಲೆ, ಸಂಸ್ಕೃತಿ: ಡಾ. ಶಿವರಾಜ ದೇಶಮುಖ

Dec 17 2024, 01:03 AM IST
ಸಾಧಕರ ನಾಡು ಧಾರವಾಡದಲ್ಲಿಂದು ಪರಂಪರೆಯ ಬಹುದೊಡ್ಡ ಕುಡಿಗಳು ಬೆಳೆಯುತ್ತಿರುವುದು ಹೆಮ್ಮೆಯ ಸಂಗತಿ. ಇಂಥ ಸಾಧಕರ ಸಾಲಿನಲ್ಲಿರುವ ಪಂ. ರವಿ ಕೂಡ್ಲಗಿಯವರ ನೆನಪುಗಳನ್ನು ಕಟ್ಟಿಕೊಡುವ ಒಂದು ಕೃತಿ ರಚನೆಯಾಗಬೇಕಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 39
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved