• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಪ್ರದರ್ಶನ ಕಲೆಗಳಿಗೆ ಭರತನಾಟ್ಯ ಶಾಸ್ತ್ರವೇ ಆಧಾರ

Dec 29 2024, 01:15 AM IST
ಕಲೆ, ಜ್ಞಾನ, ಶಿಲ್ಪ, ವಿದ್ಯೆ, ಯೋಗ, ಕರ್ಮ ಮುಂತಾಗಿ ಸರ್ವ ವ್ಯಾಪಾರವೂ ಒಳಗೊಂಡಿರುವ ನಾಟ್ಯಶಾಸ್ತ್ರವು ತಾತ್ವಿಕವಾಗಿಯೂ ಭಾರತೀಯರ ಸಾಂಸ್ಕೃತಿಕ ಸಂಪದ್ಭರಿತ ಮಾಧ್ಯಮವಾಗಿದೆ ಎಂದು ಪತ್ರಕರ್ತ ಅಶೋಕ ಹಾಸ್ಯಗಾರ ಹೇಳಿದರು.

ಲಲಿತ ಕಲೆ ಭಾರತೀಯ ಸಂಸ್ಕೃತಿಯ ಪ್ರತೀಕ: ಡಾ. ಕೆ. ರವೀಂದ್ರನಾಥ

Dec 28 2024, 01:00 AM IST
ಐರೋಪ್ಯ ಶೈಕ್ಷಣಿಕ ಸಂಪ್ರದಾಯಗಳಲ್ಲಿ ಲಲಿತಕಲೆ ಎಂದರೆ ಮುಖ್ಯವಾಗಿ ಸೌಂದರ್ಯಕ್ಕಾಗಿ ಬೆಳಸಲಾದ ಕಲೆಯಾಗಿದೆ.

ಭಾರತೀಯ ಸಂಸ್ಕೃತಿ ವಿಶ್ವಕ್ಕೆ ಆದರ್ಶ: ಸಿದ್ಧಲಿಂಗ ಸ್ವಾಮೀಜಿ

Dec 28 2024, 12:48 AM IST
ಭಾರತೀಯ ಸಂಸ್ಕೃತಿ ವಿಶ್ವಕ್ಕೆ ಆದರ್ಶಪ್ರಾಯವಾದುದು. ಭಾರತ ಪವಿತ್ರರಾಷ್ಟ್ರ. ಅನಾದಿ ಕಾಲದಿಂದಲೂ ಜಗತ್ತಿಗೆ ಆಧ್ಯಾತ್ಮಿಕ ಬೆಳಕನ್ನು ನೀಡುತ್ತಿರುವ ರಾಷ್ಟ್ರ ನಮ್ಮದು ಎಂದು ತುಮಕೂರಿನ ಸಿದ್ಧಗಂಗಾ ಮಠದ ಅಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು. ತುಮಕೂರಿನಲ್ಲಿ ವಿವೇಕ ದಶಮಿ: ಭಾವಾವಲೋಕನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಭಾರತೀಯ ಸಂಸ್ಕೃತಿ ಉತ್ಸವಕ್ಕೆ 30 ಲಕ್ಷ ಜನರು ಭಾಗಿ

Dec 28 2024, 12:45 AM IST
ಕಲಬುರಗಿ ಜಿಲ್ಲೆ ಸೇಡಂ ಬಳಿಯ ರಾಜ್ಯ ಹೆದ್ದಾರಿಯ ಪ್ರಕೃತಿ ನಗರದಲ್ಲಿ ಜ.29ರಿಂದ ಫೆ.6ರವರೆಗೆ 9 ದಿನಗಳ ಭಾರತೀಯ ಸಂಸ್ಕೃತಿ ಉತ್ಸವ ಹಮ್ಮಿಕೊಳ್ಳಲಾಗಿದೆ.

ಕೆನಡಾದ ಕಾಲೇಜುಗಳಿಂದ ಅಮೆರಿಕಕ್ಕೆ ಅಪಾರ ಪ್ರಮಾಣದ ಭಾರತೀಯ ವಿದ್ಯಾರ್ಥಿಗಳ ಕಳ್ಳಸಾಗಣೆ?

Dec 26 2024, 01:04 AM IST
ಅಪಾರ ಪ್ರಮಾಣದ ಭಾರತೀಯ ವಿದ್ಯಾರ್ಥಿಗಳನ್ನು ಸೆಳೆಯುತ್ತಿರುವ ಕೆನಡಾದ ಕಾಲೇಜುಗಳು, ಭಾರತೀಯರನ್ನು ಅಮೆರಿಕಕ್ಕೆ ಕಳ್ಳಸಾಗಣೆ ಮಾಡುವ ದೊಡ್ಡ ಜಾಲದಲ್ಲಿ ಭಾಗಿಯಾಗಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಈ ಕುರಿತು ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದೆ.

ಭಾರತೀಯ ಸಿನಿಮಾ ಚಳವಳಿಗೆ ನಾಂದಿ ಹಾಡಿದ್ದ ಹೆಸರಾಂತ ಚಿತ್ರ ನಿರ್ದೇಶಕ ಶ್ಯಾಮ್‌ ಬೆನೆಗಲ್‌ ನಿಧನ

Dec 24 2024, 12:45 AM IST
1970 ಮತ್ತು 1980ರ ದಶಕದಲ್ಲಿ ಭಾರತೀಯ ಸಿನಿಮಾ ಚಳವಳಿಗೆ ನಾಂದಿ ಹಾಡಿದ್ದ ಹೆಸರಾಂತ ಚಲನಚಿತ್ರ ನಿರ್ದೇಶಕ ಶ್ಯಾಮ್‌ ಬೆನೆಗಲ್‌ (90) ಅವರು ಸೋಮವಾರ ಸಂಜೆ ನಿಧನರಾಗಿದ್ದಾರೆ.

ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸಜ್ಜು !

Dec 23 2024, 01:00 AM IST
2035ರ ವೇಳೆಗೆ ತನ್ನದೇ ಆದ ಬಾಹ್ಯಾಕಾಶ ಕೇಂದ್ರ ಸ್ಥಾಪನೆ ಗುರಿ ಹೊಂದಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಇದಕ್ಕೆ ಪೂರಕವಾದ ಬಾಹ್ಯಾಕಾಶ ನೌಕೆ ಡಾಕಿಂಗ್‌ (ತಂಗುವ) ಪ್ರಯೋಗಕ್ಕೆ ಸಜ್ಜಾಗಿದೆ.

ಮಾನಸಿಕ ನೆಮ್ಮದಿ ನೀಡುವ ಭಾರತೀಯ ಧರ್ಮ

Dec 22 2024, 01:33 AM IST
ಜಗತ್ತಿನಲ್ಲಿ ಇಂದು ಮಾನಸಿಕ ನೆಮ್ಮದಿ ದೂರಾಗಿದೆ. ಪಾಶ್ಚಾತ್ಯ ದೇಶಗಳಲ್ಲಿ ಸಂಬಂಧಗಳು ದೂರಾಗುತ್ತಿವೆ. ಆದರೆ, ಮಾನಸಿಕ ನೆಮ್ಮದಿ ನೀಡುವ ಏಕೈಕ ಧರ್ಮವೆಂದರೇ ಅದು ಭಾರತೀಯ ಧರ್ಮ. ಹೀಗಾಗಿ ಭಾರತ ಜಗತ್ತಿನಲ್ಲಿಯೇ ಉತ್ತಮ ಸಂಸ್ಕಾರ ನೀಡುವ ಸಂಸ್ಕಾರಯುತ ದೇಶ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ನವ ಕುವೈತ್‌ ನಿರ್ಮಾಣಕ್ಕೆ ಭಾರತೀಯ ಕಾರ್ಮಿಕರ ಕೌಶಲ್ಯದ ಅಗತ್ಯ : ಪ್ರಧಾನಿ ನರೇಂದ್ರ ಮೋದಿ

Dec 22 2024, 01:32 AM IST
ನವ ಕುವೈತ್‌ ನಿರ್ಮಾಣಕ್ಕೆ ಭಾರತೀಯ ಕಾರ್ಮಿಕರ ಕೌಶಲ್ಯದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.

ಅಮಿತ್ ಶಾ ಭಾರತೀಯ ಪೌರತ್ವ ರದ್ದತಿಗೆ ಒತ್ತಾಯ

Dec 22 2024, 01:30 AM IST
Amit Shah demands cancellation of Indian citizenship
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 41
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved