• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಚಿಂತನೆಯಲ್ಲಿ ವಿಶ್ವವನ್ನೇ ಗೆಲ್ಲುವ ಶಕ್ತಿ ಇದೆ: ನಿರ್ಭಯಾನಂದ ಶ್ರೀ

Jan 13 2025, 12:45 AM IST
ಭಾರತೀಯ ಚಿಂತನೆ ವಿಶ್ವಕ್ಕೆ ತಲುಪದಿದ್ದರೆ ಇಡೀ ವಿಶ್ವವೇ ಅವಸಾನಗೊಳ್ಳುತ್ತದೆ ಎಂಬುದಕ್ಕೆ ಈಗಾಗಲೇ ಹಲವು ನಿದರ್ಶನಗಳು ಸಿಕ್ಕಿವೆ.

ಭಾರತದ ಸಿನಿಮಾದಲ್ಲಿ ಭಾರತೀಯ ಅಜೆಂಡಾ ಮರೆಗೆ: ಪ್ರಕಾಶ್‌ ಬೆಳವಾಡಿ

Jan 12 2025, 01:18 AM IST
ಭಾರತೀಯ ಕಮರ್ಷಿಯಲ್ ಸಿನಿಮಾಗಳಲ್ಲಿ ಹಾಡು, ಹಾಸ್ಯ ಹಾಗೂ ಪ್ರೇಕ್ಷಕರ ಮನರಂಜನೆಗೆ ತಕ್ಕಂತೆ ಮಸಾಲೆ ಸೇರಿಸುವುದು ಸಾಮಾನ್ಯ. ಇದನ್ನು ಕೆಲವು ವಿಮರ್ಶಕರು ಕೀಳಾಗಿ ನೋಡುವರು ಎಂದರು.

ಹಿರಿಯರನ್ನು ಗೌರವಿಸುವುದೇ ಭಾರತೀಯ ಸಂಸ್ಕೃತಿ

Jan 07 2025, 12:31 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಹಿರಿಯರನ್ನು ಗೌರವಿಸುವ ಸಂಪ್ರದಾಯ ಭಾರತೀಯ ಸಂಸ್ಕೃತಿಯಲ್ಲಿ ಬಹಳ ವಿಶಿಷ್ಟ. ಅದರಂತೆ ದಿ.ನಾಗಪ್ಪ ಮಲಕಾಜಪ್ಪ ಕೆಲೂರ ಮಾರ್ಗದರ್ಶನ ಹಾಗೂ ಸ್ವಾಭಿಮಾನದ ಬದುಕು ನಮ್ಮನ್ನು ಎತ್ತರದ ಸ್ಥಾನಮಾನದಲ್ಲಿ ಇರುವಂತೆ ಮಾಡಿದೆ ಎಂದು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶಿವಾನಂದ ಕೆಲೂರ ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳಲ್ಲಿ ಭಾರತೀಯ ಚಿಂತನೆಗಳನ್ನು ಬೆಳೆಸಿದ ಚಲುವೇಗೌಡರು: ಡಾ.ಈ.ಸಿ.ನಿಂಗರಾಜೇಗೌಡ

Jan 06 2025, 01:05 AM IST
ರಾಷ್ಟ್ರಕವಿ ಕುವೆಂಪು ಅವರ ಆದರ್ಶ, ವಿಶ್ವಮಾನವ ಸಂದೇಶವನ್ನು ಮೈಗೂಡಿಸಿಕೊಂಡು ಸಾರ್ಥಕ ಜೀವನ ಸಾಧಿಸಿದ್ದಾರೆ. ಕನ್ನಡ ಉಪನ್ಯಾಸಕರಾಗಿ ವೃತ್ತಿಯ ಜತೆಗೆ ಸಾಮಾಜಿಕ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವ ಜತೆಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡು ನಾಡು-ನುಡಿ, ನೆಲೆ-ಜಲ ವಿಚಾರಗಳಿಗೆ ಧಕ್ಕೆಯಾಗದಂತೆ ಸೇವೆಸಲ್ಲಿಸಿದ್ದಾರೆ.

ಗುಜರಾತ್‌ನ ಪೋರಬಂದರ್‌ ಹೊರವಲಯದಲ್ಲಿ ಭಾರತೀಯ ಕರಾವಳಿ ಪಡೆಯ ಕಾಪ್ಟರ್‌ ಪತನ: 3 ಬಲಿ

Jan 06 2025, 01:00 AM IST
ಗುಜರಾತ್‌ನ ಪೋರಬಂದರ್‌ ಹೊರವಲಯದ ವಿಮಾನ ನಿಲ್ದಾಣವೊಂದರಲ್ಲಿ ಭಾರತೀಯ ಕರಾವಳಿ ಪಡೆಯ (ಐಸಿಜಿ) ಹೆಲಿಕಾಪ್ಟರ್‌ವೊಂದು ಭಾನುವಾರ ಮಧ್ಯಾಹ್ನ ಪತನವಾಗಿದ್ದು, ಅದರಲ್ಲಿದ್ದ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ.

ಪೋಷಕರು ಮಕ್ಕಳಿಗೆ ಭಾರತೀಯ ಸಂಸ್ಕೃತಿ, ಸಂಸ್ಕಾರ ಕಲಿಸಬೇಕು: ಡಾ.ನಾ. ಸೋಮೇಶ್ವರ

Jan 04 2025, 12:34 AM IST
ವಿವಿಧ ವಿಭಾಗಗಳಲ್ಲಿ ಉನ್ನತ ಸಾಧನೆ ಮೆರೆದ 254 ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಭಾರತೀಯ ಶಿಲ್ಪಕಲೆಗೆ ಜಕಣಾಚಾರಿ ರಾಯಭಾರಿ

Jan 02 2025, 01:46 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸರ್ವ ಕಾಲದಲ್ಲೂ ಸದಾಕಾಲ ಜೀವಂತವಾಗಿರುವ ಭಾರತೀಯ ಶಿಲ್ಪಕಲಾ ಕೌಶಲ್ಯಕ್ಕೆ ಅಮರಶಿಲ್ಪಿ ಜಕಣಾಚಾರಿಯರು ಅಪಾರ ಕೊಡುಗೆ ನೀಡಿದ್ದಾರೆ. ಮಾತ್ರವಲ್ಲದೇ ಸಾಂಸ್ಕೃತಿಕ ರಾಯಭಾರಿಯಂತಿದ್ದಾರೆ. ಇಂತಹ ವ್ಯಕ್ತಿಗಳ ದಿನವನ್ನು ಸರ್ವ ಧರ್ಮದವರು ಆಚರಿಸುವ ಮೂಲಕ ಗೌರವಿಸಿದಾಗ ಮಾತ್ರ ದೇಶದಲ್ಲಿ ಸಮಾನತೆ ಸಾರಿದಂತಾಗುತ್ತದೆ ಎಂದು ತಹಸೀಲ್ದಾರ್‌ ಬಲರಾಮ ಕಟ್ಟಿಮನಿ ಅಭಿಪ್ರಾಯಪಟ್ಟರು.

ಭಾರತೀಯ ಪರಂಪರೆಯ ಹಿರಿಮೆ ಹೆಚ್ಚಿಸಿದ ಶಾಸ್ತ್ರೀಯ ನೃತ್ಯ ಕಲೆ: ಈರೇಶ ಅಂಚಟಗೇರಿ

Jan 02 2025, 12:30 AM IST
ಧಾರವಾಡ ನಗರದ ಸೃಜನಾ ರಂಗಮಂದಿರದಲ್ಲಿ ಭರತ ನೃತ್ಯ ಅಕಾಡೆಮಿ ಹಾಗೂ ಶ್ರೀಕುಮಾರೇಶ್ವರ ಕಲ್ಚರಲ್ ಸೊಸೈಟಿ ಆಶ್ರಯದಲ್ಲಿ ಪರಿಮಳಾ ನೃತ್ಯೋತ್ಸವ ಕಾರ್ಯಕ್ರಮ ನಡೆಯಿತು.

ಭಾರತೀಯ ಶಿಕ್ಷಣ ಮಟ್ಟದಲ್ಲಿ ಗಮನಾರ್ಹ ಬದಲಾವಣೆ

Dec 30 2024, 01:00 AM IST
ಇಂದು ಭಾರತೀಯ ಶಿಕ್ಷಣ ಮಟ್ಟದಲ್ಲಿ ಗಮನಾರ್ಹ ಬದಲಾವಣೆಯಾಗಿದೆ ಎಂದು ಹೊಸೂರು-ರಬಕವಿಯ ಹಜಾರೆ ಫೌಂಡೇಶನ್ ಚೇರಮನ್‌ ಸತೀಶ ಹಜಾರೆ ಹೇಳಿದರು.

ಭಾರತೀಯ ಪ್ರದರ್ಶನ ಕಲೆಗಳಿಗೆ ಭರತನಾಟ್ಯ ಶಾಸ್ತ್ರವೇ ಆಧಾರ

Dec 29 2024, 01:15 AM IST
ಕಲೆ, ಜ್ಞಾನ, ಶಿಲ್ಪ, ವಿದ್ಯೆ, ಯೋಗ, ಕರ್ಮ ಮುಂತಾಗಿ ಸರ್ವ ವ್ಯಾಪಾರವೂ ಒಳಗೊಂಡಿರುವ ನಾಟ್ಯಶಾಸ್ತ್ರವು ತಾತ್ವಿಕವಾಗಿಯೂ ಭಾರತೀಯರ ಸಾಂಸ್ಕೃತಿಕ ಸಂಪದ್ಭರಿತ ಮಾಧ್ಯಮವಾಗಿದೆ ಎಂದು ಪತ್ರಕರ್ತ ಅಶೋಕ ಹಾಸ್ಯಗಾರ ಹೇಳಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 43
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved