• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಹ್ಯಾಕಾಶ ಯಾನಕ್ಕೆ ಆಯ್ಕೆಯಾಗಿರುವ ಇಬ್ಬರು ಭಾರತೀಯ ಗಗನಯಾತ್ರಿಗಳಿಗೆ ಮೊದಲ ಹಂತದ ತರಬೇತಿ ಪೂರ್ಣ

Dec 01 2024, 01:30 AM IST

 ಅಮೆರಿಕದ ನಾಸಾ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ಸಹಭಾಗಿತ್ವದಲ್ಲಿ ನಡೆಯಲಿರುವ ಚೊಚ್ಚಲ ಬಾಹ್ಯಾಕಾಶ ಯಾನಕ್ಕೆ ಆಯ್ಕೆಯಾಗಿರುವ ಇಬ್ಬರು ಭಾರತೀಯ ಗಗನಯಾತ್ರಿಗಳು ಮೊದಲ ಹಂತದ ತರಬೇತಿಯನ್ನು ಅಮೆರಿಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಚಂಡಮಾರುತ ಸ್ವರೂಪ ಪಡೆದ ನೈಋತ್ಯ ಬಂಗಾಳಕೊಲ್ಲಿಯ ವಾಯುಭಾರ ಕುಸಿತ : ಭಾರತೀಯ ಹವಾಮಾನ ಇಲಾಖೆ

Nov 30 2024, 12:49 AM IST
ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಶುಕ್ರವಾರ ಚಂಡಮಾರುತವಾಗಿ ಪರಿವರ್ತನೆಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕತಾರ್ ಭಾರತೀಯ ಸಾಂಸ್ಕೃತಿಕ ಕೇಂದ್ರದಲ್ಲಿ ಸಾಧಕರಿಗೆ ಸನ್ಮಾನ

Nov 28 2024, 12:33 AM IST
ಡಾ. ಗುರುರಾಜ ಕರಜಗಿ, ಡಾ. ರಮೇಶ್ ಅರವಿಂದ್, ಕ್ಯಾಪ್ಟನ್ ನವೀನ್ ನಾಗಪ್ಪನ್ , ಡಾ. ರಾಧಾ ಶ್ರೀಧರ್, ರೇಡಿಯೋ ಜಾಕಿ ಪ್ರಸನ್ನ,ಅವರನ್ನು ಗೌರವಿಸಲಾಯಿತು.

ಊರ್ವಿಲ್‌ ಪಟೇಲ್ 28 ಎಸೆತಗಳಲ್ಲಿ 100: ಅತಿವೇಗದ ಟಿ20 ಶತಕ ಬಾರಿಸಿದ ಭಾರತೀಯ ಖ್ಯಾತಿ

Nov 28 2024, 12:31 AM IST
ಮುಷ್ತಾಕ್‌ ಅಲಿ ಟಿ20 ಟೂರ್ನಿಯಲ್ಲಿ ಗುಜರಾತ್‌ನ ಊರ್ವಿಲ್‌ ಅಬ್ಬರ. ತ್ರಿಪುರಾ ವಿರುದ್ಧ ಪಂದ್ಯದಲ್ಲಿ ಅವರು 35 ಎಸೆತಗಳಲ್ಲಿ 113 ರನ್‌ ಸಿಡಿಸಿದರು.

ಬುದ್ಧ ಗಯಾ ಬೌದ್ಧರಿಗೆ ಉಳಿಸುವಂತೆ ಭಾರತೀಯ ಬೌದ್ಧ ಮಹಾಸಭಾ ಮನವಿ

Nov 27 2024, 01:05 AM IST
ಬಿಹಾರದ ಬೌದ್ಧ ಗಯಾದಲ್ಲಿ ಇದುವರೆಗೂ ಬೌದ್ಧರಿಗೆ ಆಡಳಿತ ನೀಡಿಲ್ಲ. ಹೊರತಾಗಿ ನಾಲ್ವರು ಬೌದ್ಧರು ಮತ್ತು ನಾಲ್ವರು ಹಿಂದೂಗಳನ್ನು ಸೇರಿಸಿ ಆಡಳಿತ ಮಂಡಳಿ ಇರುವುದು ಸರಿಯಲ್ಲ.

ಸಂವಿಧಾನ ದಿನ ಭಾರತೀಯ ಪ್ರಜಾಪ್ರಭುತ್ವದ ಉತ್ಸವ

Nov 27 2024, 01:02 AM IST
ಕನ್ನಡಪ್ರಭ ವಾರ್ತೆ ನಾಲತವಾಡ ಸಂವಿಧಾನದ ಪ್ರಾಮುಖ್ಯತೆಯನ್ನು ಪ್ರತಿಯೊಬ್ಬ ನಾಗರಿಕರೂ ಅವಲೋಕಿಸಬೇಕಾಗಿದೆ. ದೇಶದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಬದಲಾವಣೆಯ ನಡುವೆ ಸಂವಿಧಾನವು ನಮ್ಮ ಮಾರ್ಗದರ್ಶಿಯಾಗುತ್ತದೆ ಎಂದು ಡಿಎಸ್‌ಎಸ್ ಮುಖಂಡ ಸಿದ್ದಪ್ಪ ಕಟ್ಟಿಮನಿ ಹೇಳಿದರು.

ಪೂರ್ತಿ ಸ್ವೀಕಾರವಾಗಿಲ್ಲ ಭಾರತೀಯ ಸಂವಿಧಾನ!

Nov 27 2024, 01:00 AM IST
ಸಂವಿಧಾನ ಸಿಕ್ಕಂತೆ ತಿದ್ದುಪಡಿ ಮಾಡುವ ಕಥೆ, ಕಾದಂಬರಿ ಹಾಗೂ ಮಹಾಕಾವ್ಯವಲ್ಲ ಎಂಬುದು ಯಾರಿಗೂ ತಿಳಿಯುತ್ತಿಲ್ಲ. ನಮಗೆ ನಾವೇ ಚೌಕಟ್ಟು ಹಾಕಿಕೊಂಡು ಅರ್ಪಿಸಿಕೊಂಡ ಬದುಕಿನ ವಿಧಾನ ಇದು.

ಭಾರತೀಯ ಕರಾವಳಿಯ ಕಾವಲು ಪಡೆಯ ಅಧಿಕಾರಿಗಳ ಕಾರ್ಯಾಚರಣೆ : ₹25000 ಕೋಟಿ ಮೌಲ್ಯದ ಡ್ರಗ್ಸ್‌ ವಶ

Nov 26 2024, 12:50 AM IST
ಭಾರತೀಯ ಕರಾವಳಿಯ ಕಾವಲು ಪಡೆಯ ಅಧಿಕಾರಿಗಳು ಅಂಡಮಾನ್ ಮತ್ತು ನಿಕೋಬಾರ್‌ ದ್ವೀಪದ ಬಳಿ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ 5500 ಕೆಜಿಯಷ್ಟು ಭಾರೀ ಪ್ರಮಾಣದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮ್ಯಾನ್ಮಾರ್‌ನ ಇಬ್ಬರು ಪ್ರಜೆಗಳನ್ನು ಬಂಧಿಸಲಾಗಿದೆ.

ಚನ್ನಮ್ಮನ ಕಿತ್ತೂರು : ಕೆರೆಗೆ ಹಾರಿ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯೋಧ ಆತ್ಮಹತ್ಯೆ

Nov 25 2024, 01:05 AM IST
ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ದೇವಗಾಂವ ಗ್ರಾಮದ ಯೋಧ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.

ಗುರು-ಶಿಷ್ಯ ಪರಂಪರೆ ಭಾರತೀಯ ಸಂಸ್ಕೃತಿಯ ಮುಖ್ಯ ಭಾಗ

Nov 25 2024, 01:02 AM IST
ಪ್ರಾಚೀನ ಭಾರತದಲ್ಲಿ ವೇದಾಧ್ಯಯನ ಸೇರಿದಂತೆ ಎಲ್ಲ ಜ್ಞಾನ ಗುರುಕುಲದಲ್ಲಿಯೇ ನಡೆಯುತ್ತಿತ್ತು. ಅಧ್ಯಯನ ಪೂರ್ಣಗೊಳಿಸಿದ ಆನಂತರ ಗುರುಗಳ ಅನುಮತಿ ಪಡೆದು ಅಲ್ಲಿಂದ ವಿದ್ಯಾರ್ಥಿಗಳು ಹೊರಬರುತ್ತಿದ್ದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 41
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved