ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಜನರ ವಿಶ್ವಾಸ ಗಳಿಸಿರುವ ಭಾರತೀಯ ಅಂಚೆ ಸೇವೆ
Nov 16 2024, 12:35 AM IST
ವಿಶ್ವದ ಅತಿ ದೊಡ್ಡ ಸೇವಾ ಜಾಲಗಳ ಪೈಕಿ ಅಂಚೆ ಸೇವೆಯೂ ಒಂದಾಗಿದೆ. ದೇಶದಲ್ಲಿ ಅಂಚೆ ಕಚೇರಿಗಳ ಸಿಬ್ಬಂದಿ ಪ್ರತಿನಿತ್ಯ ಕೋಟ್ಯಂತರ ಮಂದಿಗೆ ಅಂಚೆ ಸೇವೆ ಒದಗಿಸುತ್ತಿದ್ದಾರೆ ಎಂದು ಹಿರಿಯ ಪತ್ರಕರ್ತ ಡಾ. ಎಚ್.ಬಿ. ಮಂಜುನಾಥ ದಾವಣಗೆರೆಯಲ್ಲಿ ಹೇಳಿದ್ದಾರೆ.
ವಕ್ಫ್ ಕಾಯ್ದೆ ರದ್ದುಗೊಳಿಸದಿದ್ದರೆ ತೀವ್ರ ಹೋರಾಟ: ಭಾರತೀಯ ಕಿಸಾನ್ ಸಂಘ ಎಚ್ಚರಕೆ
Nov 16 2024, 12:34 AM IST
ಸರ್ಕಾರಿ ಆಸ್ಪತ್ರೆಯ ಮುಂಭಾಗದಿಂದ ತಹಸೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ಜಾಥದ ಮೂಲಕ ಸಾಗಿ ಪ್ರಭಾರ ತಹಸೀಲ್ದಾರ್ ಪಿ. ಶ್ರವಣ್ ಕುಮಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ವಿಶ್ವಮಟ್ಟದಲ್ಲಿ ಭಾರತೀಯ ವೈದ್ಯರಿಗೆ ಬಹುಬೇಡಿಕೆ: ಗೃಹ ಸಚಿವ ಜಿ.ಪರಮೇಶ್ವರ್
Nov 10 2024, 01:37 AM IST
ಇತ್ತೀಚಿನ ದಿನಗಳಲ್ಲಿ ಕ್ಯಾಂಪಸ್ಗಳಲ್ಲಿ ರ್ಯಾಗಿಂಗ್ ನಡೆಯುವುದು ಕಡಿಮೆಯಾಗಿದೆ. ಹಾಗಂತ ಕಾನೂನು ವ್ಯಾಪ್ತಿ ಮೀರಿ ರ್ಯಾಗಿಂಗ್ ನಂತಹ ಚಟುವಟಿಗಳನ್ನು ನಡೆಸಿದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಖಿಲ ಭಾರತ ವೈದ್ಯಕೀಯ ಪರಿಷತ್ತು ನಿಬಂಧನೆಗಳನ್ನು ವಿಧಿಸಿದೆ.
ದೀಪಾವಳಿ ಭಾರತೀಯ ಸನಾತನ ಶ್ರೀಮಂತ ಸಂಸ್ಕೃತಿಯ ಪ್ರತೀಕ: ದತ್ತಾತ್ರೇಯ ಪಾಟ್ಕರ್
Nov 09 2024, 01:06 AM IST
ಬಂಟಕಲ್ಲು ರೋಟರಿ ಭವನದಲ್ಲಿ ಶಿರ್ವ ರೋಟರಿಯಿಂದ ದೀಪಾವಳಿ ಸಂಭ್ರಮ-೨೦೨೪ ಕಾರ್ಯಕ್ರಮ ನಡೆಯಿತು.
ಅಮೆರಿಕಕ್ಕೆ ಭಾರತೀಯ ಅಳಿಯಗೆ ಉಪಾಧ್ಯಕ್ಷ ಪಟ್ಟ ಪಕ್ಕಾ
Nov 06 2024, 11:51 PM IST
ಕಮಲಾ ಹ್ಯಾರಿಸ್ ಅವರು ಅಮೆರಿಕ ಚುನಾವಣೆಯಲ್ಲಿ ಸೋತರೀ ಭಾರತದ ಪಾಲಿಗೆ ಸಂತಸದ ಸಮಾಚಾರವೊಂದಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮೊದಲ ಅನಲಾಗ್ ಅಂತರಿಕ್ಷ ಮಿಷನ್ ಕಾರ್ಯಾಚರಣೆ
Nov 02 2024, 01:43 AM IST
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಶುಕ್ರವಾರ ತನ್ನ ಮೊದಲ ಅನಲಾಗ್ ಬಾಹ್ಯಾಕಾಶ ಕಾರ್ಯಾಚರಣೆಯ ಮಿಷನ್ ಅನ್ನು ಲಡಾಖ್ನ ಲೇಹ್ನಲ್ಲಿ ಆರಂಭಿಸಿದೆ.
ಪೂರ್ವ ಲಡಾಖ್ ಡೆಮ್ಚೊಕ್ ಹಾಗೂ ಡೆಪ್ಸಾಂಗ್ನಲ್ಲಿ ಸೇನಾ ಹಿಂತೆಗೆತ ಪೂರ್ಣ ಬೆನ್ನಲ್ಲೇ ಭಾರತೀಯ ಸೇನೆಯ ಗಸ್ತು ಆರಂಭ
Nov 02 2024, 01:26 AM IST
ಭಾರತ- ಚೀನಾ ನಡುವೆ ನಾಲ್ಕೂವರೆ ವರ್ಷಗಳ ಹಿಂದೆ ಸಂಘರ್ಷಕ್ಕೆ ಸಾಕ್ಷಿಯಾದ ಪೂರ್ವ ಲಡಾಖ್ ಡೆಮ್ಚೊಕ್ ಹಾಗೂ ಡೆಪ್ಸಾಂಗ್ನಲ್ಲಿ ಉಭಯ ದೇಶಗಳ ಸೇನಾ ಹಿಂತೆಗೆತ ಪೂರ್ಣಗೊಂಡ ಬೆನ್ನಲ್ಲೇ ಭಾರತೀಯ ಸೇನೆಯ ಗಸ್ತು ಆರಂಭವಾಗಿದೆ.
ಅತಿಹೆಚ್ಚು ಟೆಸ್ಟ್ ವಿಕೆಟ್ ಕಿತ್ತ ಭಾರತೀಯ : ಜಡೇಜಾ ನಂ.5 - 77 ಟೆಸ್ಟ್ಗಳಲ್ಲಿ 314 ವಿಕೆಟ್
Nov 02 2024, 01:15 AM IST
77 ಟೆಸ್ಟ್ಗಳಲ್ಲಿ 314 ವಿಕೆಟ್. ತಲಾ 311 ವಿಕೆಟ್ ಕಬಳಿಸಿರುವ ಜಹೀರ್ ಖಾನ್, ಇಶಾಂತ್ ಶರ್ಮಾರನ್ನು ಹಿಂದಿಕ್ಕಿದ ಎಡಗೈ ಸ್ಪಿನ್ನರ್.
ಉಕ್ರೇನ್ ಮೇಲೆ ಸಮರ ನಡೆಸುತ್ತಿರುವ ರಷ್ಯಾ ಜತೆ ವ್ಯವಹಾರಿಕ ಸಂಬಂಧ : 4 ಭಾರತೀಯ ಕಂಪನಿಗಳಿಗೆ ಅಮೆರಿಕ ದಿಗ್ಬಂಧನ
Nov 01 2024, 12:11 AM IST
ಉಕ್ರೇನ್ ಮೇಲೆ ಸಮರ ನಡೆಸುತ್ತಿರುವ ರಷ್ಯಾ ಜತೆ ವ್ಯವಹಾರಿಕ ಸಂಬಂಧ ಹೊಂದಿರುವ ಭಾರತದ 4 ಕಂಪನಿಗಳಿಗೆ ಅಮೆರಿಕ ದಿಗ್ಬಂಧನ ಹೇರಿದೆ.
ಭಾರತೀಯ ಕಲೆ, ಸಂಸ್ಕೃತಿ ಉಳಿವಿಗೆ ಪ್ರತಿಭಾ ಕಾರಂಜಿ ಸಹಕಾರಿ: ಶಾಸಕ
Oct 30 2024, 12:41 AM IST
ಪ್ರತಿಭಾ ಕಾರಂಜಿಯಿಂದ ಆಟ, ಪಾಠದ ಜೊತೆಗೆ ನಮ್ಮ ಭಾರತೀಯ ಕಲೆ ಮತ್ತು ಸಂಸ್ಕೃತಿ ಉಳಿಸುವುದು, ಬೆಳೆಸಬಹುದಾಗಿದೆ.
< previous
1
...
15
16
17
18
19
20
21
22
23
...
39
next >
More Trending News
Top Stories
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ
ನ್ಯಾ। ದಾಸ್ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ