• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶರಣರ ವಚನ ಸಾಹಿತ್ಯ ಭಾರತೀಯ ತತ್ವಶಾಸ್ತ್ರ ಪರಂಪರೆ: ಮಯೂರ ಪೂಜಾರಿ

Jul 26 2025, 12:30 AM IST
ಹನ್ನೆರಡನೇ ಶತಮಾನದಲ್ಲಿ ಶರಣರು ಬರೆದ ವಚನ ಸಾಹಿತ್ಯ ಭಾರತೀಯ ತತ್ವಶಾಸ್ತ್ರ ಪರಂಪರೆಯ ಬಹುದೊಡ್ಡ ಭಾಗವಾಗಿವೆ. ವೈಚಾರಿಕ ಅರಿವು, ನೈತಿಕ ಹೊಣೆಗಾರಿಕೆ ವಚನಗಳ ತಾತ್ವಿಕತೆಯಾಗಿದೆ ಎಂದು ಸಿಯುಕೆ ಶಿಕ್ಷಣಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮಯೂರ ಪೂಜಾರಿ ಹೇಳಿದರು.

ಭಾರತೀಯ ಟೆಕ್ಕಿ ನೇಮಕ ಬೇಡ: ಅಮೆರಿಕದ ಕಂಪನಿಗಳಿಗೆ ಟ್ರಂಪ್‌

Jul 25 2025, 08:02 AM IST

‘ಅಮೆರಿಕ ಮೊದಲು’ ನೀತಿಯ ಬೆಂಬಲಿಗರಾಗಿರುವ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್, ಭಾರತೀಯರು ಸೇರಿದಂತೆ ವಿದೇಶಗಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಬದಲು ಆ ಅವಕಾಶವನ್ನು ಅಮೆರಿಕನ್ನರಿಗೆ ನೀಡುವಂತೆ ದೈತ್ಯ ಟೆಕ್‌ ಕಂಪನಿಗಳಾದ ಗೂಗಲ್‌, ಮೈಕ್ರೊಸಾಫ್ಟ್‌ಗೆ ಆದೇಶಿಸಿದ್ದಾರೆ.

ಉಡುಪಿ: ಭಾರತೀಯ ಬಾಲಕಿಯರ ಫುಟ್ಬಾಲ್‌ ತಂಡಕ್ಕೆ ವಲ್ಲರಿ ರಾವ್ ಫಿಸಿಯೋ

Jul 25 2025, 12:50 AM IST
20 ವರ್ಷದೊಳಗಿನ ಬಾಲಕಿಯರ ಏಷ್ಯಾಕಪ್ ಫುಟ್ಬಾಲ್ ಪಂದ್ಯಾಕೂಟಕ್ಕೆ ಸಿದ್ಧವಾಗುತ್ತಿರುವ ಭಾರತೀಯ ತಂಡದ ಫಿಸಿಯೋ ಆಗಿ ಉಡುಪಿ ಮೂಲದ ವಲ್ಲರೀ ಪೆಜತ್ತಾಯ ರಾವ್ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಲಯಗಳ ದುರವಸ್ಥೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಪ್ರತಿಭಟನೆ

Jul 25 2025, 12:31 AM IST
ರಾಜ್ಯದಲ್ಲಿ ಕಳೆದ ನಾಲ್ಕು ತಿಂಗಳಿಂದ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ನೀಡುತ್ತಿದ್ದ ಕಿಟ್‌ಗಳು ತಲುಪುತ್ತಿಲ್ಲ.

2035ಕ್ಕೆ ಬಾಹ್ಯಾಕಾಶದಲ್ಲಿ ಭಾರತೀಯ ಕೇಂದ್ರ: ಇಸ್ರೋ ಅಧ್ಯಕ್ಷ

Jul 25 2025, 12:31 AM IST
ಬಾಹ್ಯಾಕಾಶದಲ್ಲಿ ‘ಭಾರತೀಯ ಬಾಹ್ಯಾಕಾಶ ಕೇಂದ್ರ’ವನ್ನು 2035ರ ವೇಳೆಗೆ ಸ್ಥಾಪಿಸುವ ಗುರಿಯೊಂದಿಗೆ ‘ಗಗನಯಾನ’ ಯೋಜನೆ ಸೇರಿ ಅನೇಕ ಚಟುವಟಿಕೆಗಳು ನಡೆಯುತ್ತಿವೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಅಧ್ಯಕ್ಷ ವಿ.ನಾರಾಯಣನ್ ತಿಳಿಸಿದರು.

ಭಾರತೀಯ ಫುಟ್ಬಾಲ್‌ ವ್ಯವಸ್ಥೆ ಆತಂಕ, ಭಯ ಹುಟ್ಟಿಸುವಂತಿದೆ: ದಿಗ್ಗಜ ಸುನಿಲ್‌ ಚೆಟ್ರಿ ಬೇಸರ

Jul 17 2025, 12:30 AM IST
ಈ ಬಿರುಗಾಳಿಯನ್ನು ನಾವು ಒಟ್ಟಿಗೆ ಎದುರಿಸುತ್ತೇವೆ. ಒಟ್ಟಿಗೆ ಇರಿ ಮತ್ತು ತರಬೇತಿ ಮುಂದುವರಿಸಿ ಎಂದು ಚೆಟ್ರಿ ಹೇಳಿದ್ದಾರೆ.

ಭಾರತೀಯ ಸಂಪ್ರದಾಯದಲ್ಲಿ ಗುರುವಿಗೆ ವಿಶೇಷ ಸ್ಥಾನ

Jul 15 2025, 11:45 PM IST
ಕಡ್ಲಿಗಡಬ ಹುಣ್ಣಿಮೆಯೊಂದಿಗೆ ಬರುವ ಗುರುಪೂರ್ಣಿಮೆ ನಿಮಿತ್ತ ತಾಲೂಕಿನ ಬೆಳ್ಳಟ್ಟಿ ಗ್ರಾಮದ ರಾಮಲಿಂಗೇಶ್ವರ ದಾಸೋಹ ಮಠದ ಬಸವರಾಜ ಮಹಾಸ್ವಾಮಿಗಳಿಗೆ ಶಿರಹಟ್ಟಿ ಮಂಡಲ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ವೀರಣ್ಣ ಅಂಗಡಿ ಹಾಗೂ ಸಂಗಡಿಗರು ಗೌರವ ಸಮರ್ಪಣೆ ಸಲ್ಲಿಸಿ ಆಶೀರ್ವಾದ ಪಡೆದರು.

ಭಾರತೀಯ ಚಿತ್ರರಂಗದ ಸಾಕ್ಷಾತ್‌ ಮಹಾಲಕ್ಷ್ಮೀ ಬಿ ಸರೋಜಾದೇವಿ - ಜಯಮಾಲಾ

Jul 15 2025, 12:08 PM IST

ಬಿ. ಸರೋಜಾದೇವಿ ಅವರ ದೈಹಿಕ ಅಗಲಿಕೆಯ ಸಂದರ್ಭ ಅವರ ಘನತೆಯ ವೈಭವದ ಬದುಕು, ನಾಯಕಿಯರಿಗೆ ಅವರು ಹಾಕಿಕೊಟ್ಟ ಧೀಮಂತಿಕೆಯ ಮೇಲ್ಪಂಕ್ತಿಯ ಜೊತೆಗೆ ಅವರು ಅನರ್ಘ್ಯ ರತ್ನವಾಗಿ ನನ್ನ ಕಣ್ಣಿಗೆ ಕಂಡ ಬಗೆಯನ್ನು ಇಲ್ಲಿ ದಾಖಲಿಸುತ್ತೇನೆ.

ಭಾರತೀಯ ಪರಾಗ್ ಬಳಿಕ ಎಕ್ಸ್ ಸಿಇಒ ಹುದ್ದೆ ಏರಿದ್ದ ಲಿಂಡಾ ದಿಢೀರ್‌ ಗುಡ್‌ಬೈ

Jul 11 2025, 12:32 AM IST
ವಿಶ್ವದ ನಂ.1 ಶ್ರೀಮಂತ ಎಲಾನ್ ಮಸ್ಕ್ ಒಡೆತನದ ‘ಎಕ್ಸ್’ ಸಂಸ್ಥೆಯ ಸಿಇಒ ಹುದ್ದೆಗೆ ಲಿಂಡಾ ಯಾಕರಿನೋ ರಾಜೀನಾಮೆ ನೀಡಿದ್ದಾರೆ.

ಗಿಲ್‌ ಆರ್ಭಟ - ಇಂಗ್ಲೆಂಡ್‌ 608 ಟಾರ್ಗೆಟ್ ! 2ನೇ ಇನ್ನಿಂಗ್ಸ್‌ನಲ್ಲೂ ಭಾರತೀಯ ಬ್ಯಾಟರ್ಸ್‌ ಅಬ್ಬರ

Jul 06 2025, 12:08 PM IST

ನಾಯಕ ಶುಭ್‌ಮನ್‌ ಗಿಲ್‌ ಮತ್ತೆ ಆರ್ಭಟಿಸಿದ್ದಾರೆ. ಅಭೂತಪೂರ್ವ ಲಯದಲ್ಲಿರುವ ಅವರು ಸತತ 2ನೇ ಇನ್ನಿಂಗ್ಸ್‌ನಲ್ಲೂ 150+ ರನ್‌ ಗಳಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 41
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved