• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಪರಂಪರೆಯಲ್ಲಿ ಸಂಗೀತಕ್ಕೆ ಪ್ರಮುಖ ಪಾತ್ರವಿದೆ

Jul 30 2024, 12:40 AM IST
ಸಂಗೀತ ಜಾತಿ, ಮತ ಬೇಧ- ಭಾವವಿಲ್ಲದಿರುವ ಕಲೆ. ಸಂಗೀತ ಎಲ್ಲರನ್ನೂ ತನ್ನತ್ತ ಸೆಳೆಯುತ್ತೆ.

ವಚನ ಸಾಹಿತ್ಯ ಭಾರತೀಯ ಜ್ಞಾನ ಪರಂಪರೆಯ ಪರಿಪಕ್ವ ಫಸಲು: ಸಿ.ಟಿ. ರವಿ

Jul 29 2024, 12:46 AM IST
ವಚನ ಸಾಹಿತ್ಯ ಭಾರತೀಯ ಜ್ಞಾನ ಪರಂಪರೆಯ ಪರಿಪಕ್ವ ಫಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.

ಭಾರತೀಯ ಸೈನಿಕರ ಸಾಹಸ, ಪರಾಕ್ರಮ ಅವಿಸ್ಮರಣೀಯ: ಆರ್.ಮಿಥುನ್ ರೆಡ್ಡಿ

Jul 27 2024, 12:48 AM IST
ನಾವು ನಮ್ಮ ಮನೆಗಳಲ್ಲಿ ಸುರಕ್ಷಿತವಾಗಿ ಇದ್ದೇವೆ ಎಂದರೆ ಅದಕ್ಕೆ ಮುಖ್ಯ ಕಾರಣ ದೇಶದ ಗಡಿಯಲ್ಲಿ ಬಿಸಿಲು, ಮಳೆ, ಗಾಳಿ ಎನ್ನದೆ ಕಾವಲು ಕಾಯುತ್ತಿರುವ ನಮ್ಮ ಸೈನಿಕರು. ತಮ್ಮ ಮನೆ, ಪರಿವಾರವನ್ನು ಬಿಟ್ಟು ದೇಶವೇ ತಮ್ಮ ಮನೆ ಎನ್ನುವಂತೆ ಕಾವಲು ಕಾಯುವ ವೀರ ಯೋಧರ ಸಾಹಸ ಮತ್ತು ಪರಾಕ್ರಮ ಅವಿಸ್ಮರಣೀಯ.

ಭಾರತೀಯ ಯೋಧರ ಸ್ಫೂರ್ತಿಗಾಗಿ ವಿಜಯ ಜ್ಯೋತಿ ಯಾತ್ರೆ: ಪುಣ್ಯಪಾಲ್

Jul 26 2024, 01:33 AM IST
ಬಾಳೆಹೊನ್ನೂರು, ಕಾರ್ಗಿಲ್ ವಿಜಯಕ್ಕೆ 25 ಸಂವತ್ಸರಗಳು ತುಂಬಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಆಶಯದಂತೆ ದೇಶಾದ್ಯಂತ ಭಾರತೀಯ ಯೋಧರಿಗೆ ಸ್ಫೂರ್ತಿ ತುಂಬುವ ಸಲುವಾಗಿ ಕಾರ್ಗಿಲ್ ವಿಜಯ ಜ್ಯೋತಿ ರಥಯಾತ್ರೆಯನ್ನು ಆಯೋಜಿಸಿದೆ ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಮಾಜಿ ಅಧ್ಯಕ್ಷ ಪುಣ್ಯಪಾಲ್ ಹೇಳಿದರು.

ಯೋಗ, ಧ್ಯಾನ ಭಾರತೀಯ ಸಂಸ್ಕೃತಿ ಹೆಮ್ಮೆಯ ಪ್ರತೀಕ: ಶಿವಶಂಕರಯ್ಯ

Jul 22 2024, 01:23 AM IST
ಯೋಗ ಮತ್ತು ಧ್ಯಾನ ಭಾರತೀಯ ಸಂಸ್ಕೃತಿ ಹೆಮ್ಮೆಯ ಪ್ರತೀಕಗಳಾಗಿವೆ ಎಂದು ಯೋಗಪಟು ಹಾಗೂ ನಿವೃತ್ತ ಪ್ರಾಂಶುಪಾಲ ಎಂಪಿಎಂ ಶಿವಶಂಕರಯ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಇತ್ತೀಚಿಗೆ ಜಾರಿಗೊಂಡಿರುವ ಹೊಸ ಭಾರತೀಯ ನ್ಯಾಯ ಸಂಹಿತೆ ಬಳಸಿಕೊಂಡು ಜೀರೋ ಎಫ್‌ಐಆರ್‌ ದಾಖಲು

Jul 19 2024, 02:00 AM IST
ಇತ್ತೀಚಿಗೆ ಜಾರಿಗೊಂಡಿರುವ ಹೊಸ ಭಾರತೀಯ ನ್ಯಾಯ ಸಂಹಿತೆ ಅನ್ವಯ ಜೀರೋ ಎಫ್‌ಐಆರ್ ವ್ಯವಸ್ಥೆಯನ್ನು ಬಳಸಿಕೊಂಡು ಹೈದರಾಬಾದ್‌ನಲ್ಲಿ ನಡೆದಿದ್ದ ಕಳ್ಳತನ ಬಗ್ಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೋಶಿ ನೆರವು: ಅಜ್ಜ-ಅಜ್ಜಿ ಮಡಿಲು ಸೇರಿದ ಅನಿವಾಸಿ ಭಾರತೀಯ ಮೊಮ್ಮಕ್ಕಳು

Jul 14 2024, 01:36 AM IST
ಅನಿವಾಸಿ ಭಾರತೀಯರಾಗಿದ್ದ, ಆಸ್ಟ್ರೇಲಿಯಾ ಸರ್ಕಾರದ ವಶದಲ್ಲಿದ್ದ ಧಾರವಾಡ ಮೂಲದ ಪ್ರಿಯದರ್ಶಿನಿ ಪಾಟೀಲ ಅವರ ಇಬ್ಬರು ಮಕ್ಕಳನ್ನು ಮರಳಿ ಭಾರತಕ್ಕೆ ತರುವಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಯಶಸ್ವಿಯಾಗಿದ್ದಾರೆ.

ಅಜ್ಜ-ಅಜ್ಜಿ ಮಡಿಲು ಸೇರಿದ ಅನಿವಾಸಿ ಭಾರತೀಯ ಮೊಮ್ಮಕ್ಕಳು

Jul 14 2024, 01:34 AM IST
ಪ್ರಿಯದರ್ಶಿನಿ ಅವರಿಗೆ ಅಮೃತ್ಯ ಹಾಗೂ ಅಪರಾಜಿತಾ ಎಂಬ ಇಬ್ಬರು ಮಕ್ಕಳಿದ್ದು, ಪುತ್ರ ಅಮೃತ್ಯನಿಗೆ ಕರುಳಿಗೆ ಸಂಬಂಧಿಸಿದ ರೋಗವಿತ್ತು. ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗಿದ್ದು, ಅಲ್ಲಿನ ಆಸ್ಪತ್ರೆ ವೈದ್ಯರು ವೈದ್ಯಕೀಯ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಪ್ರಿಯದರ್ಶಿನಿ ಸರ್ಕಾರಕ್ಕೆ ದೂರು ಸಲ್ಲಿಸಿದ್ದರು.

ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಗೆ ವಿಲೀನಕ್ಕೆ ಪ್ರಯತ್ನ: ಕೋಟ

Jul 13 2024, 01:32 AM IST
ಸಂಸದ ಕೋಟ ಶ್ರೀನಿವಾಸ ಪೂಜಾರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, , ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಇಂದ್ರಾಳಿಯ ರೈಲ್ವೆ ಮೇಲ್ಸೇತುವೆಯ ನಿರ್ಮಾಣಕ್ಕೆ ಸಿದ್ಧತೆಗಳನ್ನು ಮಾಡಲಾಗಿದೆ. ಪೂರಕವಾಗಿ ಮೆಸ್ಕಾಂ ಲೈನ್ ಪೂರ್ಣ ಸ್ಥಳಾಂತರವಾಗಿದೆ. ಮಳೆ ಬಿಟ್ಟರೆ ತಕ್ಷಣ ಕೆಲಸ ಆರಂಭವಾಗಲಿದೆ ಎಂದರು.

ಭಾರತೀಯ ನಾಯಕತ್ವಕ್ಕೆ ನಾಲ್ವಡಿ, ಗಾಂಧೀಜಿ ಉದಾಹರಣೆ: ಡಾ.ವಿಕ್ರಮ್‌ ಸಂಪತ್

Jul 08 2024, 12:38 AM IST
ಕಳೆದ 10 ವರ್ಷದಲ್ಲಿ ಹೊರಗಿನವರು ಭಾರತವನ್ನು ನೋಡುವ ದೃಷ್ಟಿಕೋನ ಬದಲಾಗಿದೆ. ಒಲೆ ಹೋಗಿ ಗ್ಯಾಸ್ ಬಂದಿದೆ. ಎಲ್ಲರ ಮನೆಗೂ ವಿದ್ಯುತ್ ಇದೆ. ಬಯಲು ಶೌಚಾಲಯಕ್ಕೆ ಹೋಗುವುದು ತಪ್ಪಿದೆ. ಭಾರತ ಈ ಬದಲಾವಣೆ ಹಿಂದೆ ನರೇಂದ್ರ ಮೋದಿ ಅವರ ಶ್ರಮ ಎದ್ದು ಕಾಣುತ್ತದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 34
  • next >

More Trending News

Top Stories
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved