• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೆಕಾಲೆ ಶಿಕ್ಷಣ ಪದ್ಧತಿಯಿಂದ ಭಾರತೀಯ ಸಂಸ್ಕೃತಿಗೆ ಧಕ್ಕೆ: ರಾಜೇಶ್ವರ ಶಿವಾಚಾರ್ಯರು

Dec 19 2024, 12:31 AM IST
ರಾಷ್ಟ್ರೋತ್ಥಾನ ಪರಿಷತ್‌, ಪ್ರಶಿಕ್ಷಣ ಭಾರತಿ ಹಾಗೂ ಸ್ಪರ್ಧಾ ಸಂಕಲ್ಪ ಅಕಾಡೆಮಿ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಶಿಕ್ಷಕರ ಸಹ ಮಿಲನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಭಾರತೀಯ ಸಂಸ್ಕೃತಿ ನಾಟ್ಯ ಕಲೆ ರಕ್ಷಿಸಿದರೆ ಕಲಾವಿದರ ಉಳಿವು

Dec 18 2024, 12:48 AM IST
ಚಿತ್ರದುರ್ಗ: ಮೊಬೈಲ್, ಟಿವಿ ಹಾವಳಿಗಳ ನಡುವೆ ಭಾರತೀಯ ಸಂಸ್ಕೃತಿ ನಾಟ್ಯ ಕಲೆಯನ್ನು ರಕ್ಷಿಸಿದರೆ ಮಾತ್ರ ಕಲಾವಿದರು ಉಳಿಯುತ್ತಾರೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ವಿಶ್ವಕ್ಕೆ ಮಾದರಿ ಭಾರತೀಯ ಕಲೆ, ಸಂಸ್ಕೃತಿ: ಡಾ. ಶಿವರಾಜ ದೇಶಮುಖ

Dec 17 2024, 01:03 AM IST
ಸಾಧಕರ ನಾಡು ಧಾರವಾಡದಲ್ಲಿಂದು ಪರಂಪರೆಯ ಬಹುದೊಡ್ಡ ಕುಡಿಗಳು ಬೆಳೆಯುತ್ತಿರುವುದು ಹೆಮ್ಮೆಯ ಸಂಗತಿ. ಇಂಥ ಸಾಧಕರ ಸಾಲಿನಲ್ಲಿರುವ ಪಂ. ರವಿ ಕೂಡ್ಲಗಿಯವರ ನೆನಪುಗಳನ್ನು ಕಟ್ಟಿಕೊಡುವ ಒಂದು ಕೃತಿ ರಚನೆಯಾಗಬೇಕಿದೆ.

ಆಸ್ಟ್ರೇಲಿಯಾದಲ್ಲಿ 50 ವಿಕೆಟ್‌ : ಟೆಸ್ಟ್‌ನಲ್ಲಿ ಭಾರತೀಯ ವೇಗಿ ಬೂಮ್ರಾ ಹೊಸ ದಾಖಲೆ

Dec 17 2024, 12:45 AM IST
ಈ ಸಾಧನೆ ಮಾಡಿದ ಭಾರತದ 2ನೇ ಬೌಲರ್‌. ಬೂಮ್ರಾ ಹೊರತಾಗಿ ಭಾರತದ ಕಪಿಲ್‌ ದೇವ್‌ ಕೂಡಾ ಈ ಸಾಧನೆ ಮಾಡಿದ್ದಾರೆ.

ಯುವಕರು ಭಾರತೀಯ ಸೇನೆಗೆ ಸೇರಲಿ: ಮೇಜರ್ ಜನರಲ್ ಹರಿಪಿಳ್ಳೈ

Dec 09 2024, 12:46 AM IST
ಯುವಕರಿಗೆ ಭಾರತೀಯ ಸೇನೆಯಲ್ಲಿ ಸೇರಲು ಬಹಳಷ್ಟು ಅವಕಾಶಗಳಿದ್ದು, ಆಸಕ್ತರು ಭಾರತೀಯ ಸೇನೆಗೆ ಸೇರಬೇಕು.

ರವಿ ಹೆಗಡೆ ಸೇರಿ 7 ಗಣ್ಯರಿಗೆ ಭಾರ್ಗವ ಭೂಷಣ ಪ್ರಶಸ್ತಿ ಗೌರವ - ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದಿಂದ ಪ್ರಶಸ್ತಿ

Dec 07 2024, 10:56 AM IST

ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಈ ಬಾರಿಯ ಭಾರ್ಗವ ಭೂಷಣ ಪ್ರಶಸ್ತಿಗೆ ‘ಕನ್ನಡಪ್ರಭ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಪ್ರಧಾನ ಸಂಪಾದಕ ರವಿ ಹೆಗಡೆ, ನಟ ಶ್ರೀಧರ್‌ ಸೇರಿ ವಿವಿಧ ಕ್ಷೇತ್ರಗಳ ಏಳು ಸಾಧಕರನ್ನು ಆಯ್ಕೆ ಮಾಡಲಾಗಿದೆ.

ಇರಾನ್‌ನ ತೈಲ ಸಾಗಿಸಿದ 2 ಭಾರತೀಯ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ : ಆರ್ಥಿಕವಾಗಿ ಪೆಟ್ಟು

Dec 05 2024, 12:30 AM IST
ಇಸ್ರೇಲ್‌ ವಿರುದ್ಧದ ಯುದ್ಧಕ್ಕೆ ನೇರವಾಗಿ ಧುಮುಕಿರುವ ಇರಾನ್‌ಗೆ ಆರ್ಥಿಕವಾಗಿ ಪೆಟ್ಟು ಕೊಡುವ ಸಲುವಾಗಿ ಇದೀಗ ಇರಾನ್‌ನ ತೈಲವನ್ನು ಇತರೆ ದೇಶಗಳಿಗೆ ಸಾಗಿಸುತ್ತಿದ್ದ ಭಾರತದ 2 ಕಂಪನಿಗಳು ಸೇರಿದಂತೆ 35 ಕಂಪನಿಗಳು ಹಾಗೂ ಹಡುಗಗಳ ಮೇಲೆ ಅಮೆರಿಕ ನಿರ್ಬಂಧ ವಿಧಿಸಿದೆ.

ಮೊಘಲರ ಕಾಲದ ಸಂಭಲ್‌ನ ಶಾಹಿ ಮಸೀದಿಯ ನಿರ್ವಹಣೆ ಹೊಣೆ ತನಗೆ ನೀಡಬೇಕು : ಭಾರತೀಯ ಪುರಾತತ್ವ ಇಲಾಖೆ

Dec 02 2024, 01:15 AM IST
ಮೊಘಲರ ಕಾಲದ ಸಂಭಲ್‌ನ ಶಾಹಿ ಮಸೀದಿಯ ನಿಯಂತ್ರಣ ಮತ್ತು ನಿರ್ವಹಣೆ ಹೊಣೆಯನ್ನು ತನಗೆ ನೀಡಬೇಕು ಎಂದು ಮಸೀದಿಯ ಸಮೀಕ್ಷೆಗೆ ಆದೇಶಿಸಿದ್ದ ನ್ಯಾಯಾಲಯಕ್ಕೆ ಭಾರತೀಯ ಪುರಾತತ್ವ (ಎಎಸ್‌ಐ) ಇಲಾಖೆ ಕೋರಿದೆ.

ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸಲು ಸಲಹೆ: ಡಿ.ಪಿ.ಸ್ವಾಮಿ

Dec 01 2024, 01:31 AM IST
ಮಕ್ಕಳಲ್ಲಿ ಪುಸ್ತಕ ಪ್ರೀತಿಯನ್ನು ಹುಟ್ಟು ಹಾಕುವ ಸಲುವಾಗಿ ಭಾರತ ವಿಕಾಸ ಪರಿಷದ್‌ನಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲಿದೆ.

ಬಾಹ್ಯಾಕಾಶ ಯಾನಕ್ಕೆ ಆಯ್ಕೆಯಾಗಿರುವ ಇಬ್ಬರು ಭಾರತೀಯ ಗಗನಯಾತ್ರಿಗಳಿಗೆ ಮೊದಲ ಹಂತದ ತರಬೇತಿ ಪೂರ್ಣ

Dec 01 2024, 01:30 AM IST

 ಅಮೆರಿಕದ ನಾಸಾ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ಸಹಭಾಗಿತ್ವದಲ್ಲಿ ನಡೆಯಲಿರುವ ಚೊಚ್ಚಲ ಬಾಹ್ಯಾಕಾಶ ಯಾನಕ್ಕೆ ಆಯ್ಕೆಯಾಗಿರುವ ಇಬ್ಬರು ಭಾರತೀಯ ಗಗನಯಾತ್ರಿಗಳು ಮೊದಲ ಹಂತದ ತರಬೇತಿಯನ್ನು ಅಮೆರಿಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 43
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved