• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಸಾಧಕರ ಪರಂಪರೆಗೆ ಸಂಸ್ಕೃತ ಕೊಡುಗೆ ಅನನ್ಯ: ಸದಾನಂದ ಶರ್ಮ

Sep 26 2024, 10:16 AM IST
ಸಾಗರದ ಶ್ರೀಗಜಾನನ ಸಂಸ್ಕೃತ ಪಾಠಶಾಲೆಯಲ್ಲಿ ನಡೆದ ‘ಅಸ್ಮಾಕಂ ಸಂಸ್ಕೃತಮ್’ ಕಾರ್ಯಕ್ರಮದಲ್ಲಿ ಕವಿ ಸದಾನಂದ ಶರ್ಮ ಮಾತನಾಡಿದರು.

ಭಾರತೀಯ ವೈಭವಗಳ ಅಧ್ಯಯನಕ್ಕೆ ಪುರಾಣ ಮಹಾಕವಿಗಳು ಸಹಕಾರಿ

Sep 25 2024, 12:55 AM IST
ಅರಸೀಕೆರೆ: ಭಾರತೀಯ ಐತಿಹಾಸಿಕ ಪರಂಪರೆಯ ಕಥೆ ವೈಭವಗಳ ಅಧ್ಯಯನ ಮಾಡಲು ನಮ್ಮ ಪುರಾಣ ಮಹಾಕವಿಗಳು ಸಹಕಾರಿಯಾಗಿದ್ದಾರೆ ಎಂದು ಸಂಸ್ಕೃತ ಪಂಡಿತ್ ಪಿ. ಎನ್ ನಾಗರಾಜ್ ಅಭಿಪ್ರಾಯಪಟ್ಟರು.

ತೆಲುಗು ನಟ ಚಿರಂಜೀವಿಗೆ ಗಿನ್ನೆಸ್ ದಾಖಲೆ : ಭಾರತೀಯ ಚಿತ್ರರಂಗದ 45 ವರ್ಷಗಳ ಸುದೀರ್ಘ ವೃತ್ತಿ ಜೀವನದ ‘ಸಮೃದ್ಧ ತಾರೆ’

Sep 23 2024, 01:17 AM IST
ತೆಲುಗು ನಟ ಚಿರಂಜೀವಿ ಅವರು 156 ಚಿತ್ರಗಳಲ್ಲಿ 537 ಹಾಡುಗಳಿಗೆ 24,000 ಬಗೆಯ ಹೆಜ್ಜೆ ಹಾಕಿ ಭಾರತೀಯ ಚಿತ್ರರಂಗದ ಅತ್ಯಂತ ‘ಪ್ರೊಲಿಫಿಕ್‌ ತಾರೆ’ ಎಂಬ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. 45 ವರ್ಷಗಳ ಸುದೀರ್ಘ ವೃತ್ತಿ ಜೀವನದಲ್ಲಿ ಈ ಸಾಧನೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮಾತಿಗೆ ಒಬಾಮಾ ಚಕಿತ : ಅಮೆರಿಕದಲ್ಲಿ ಭಾರತೀಯ ರಾಯಭಾರಿ ಬಹಿರಂಗ

Sep 22 2024, 01:51 AM IST
2014ರಲ್ಲಿ ಪ್ರಧಾನಿ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದಾಗ ಅಂದಿನ ಅಧ್ಯಕ್ಷ ಬರಾಕ್ ಒಬಾಮಾ ಅವರೊಂದಿಗೆ ನಡೆಸಿದ ಸಂಭಾಷಣೆಯ ಬಗ್ಗೆ ಅವರ ಭಾಷಾಂತರಕಾರರಾಗಿದ್ದ ವಿನಯ್ ಕ್ವಾಟ್ರಾ ಬೆಳಕು ಚೆಲ್ಲಿದ್ದಾರೆ. ಮೋದಿ ಅವರ ತಾಯಿಯ ಬಗ್ಗೆ ಒಬಾಮಾ ಕೇಳಿದಾಗ ಮೋದಿ ನೀಡಿದ ಉತ್ತರ ಒಬಾಮಾ ಅವರನ್ನು ಚಕಿತಗೊಳಿಸಿತು.

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್‌ ಮಾರ್ಷಲ್‌ ಅಮರ್‌ ಪ್ರೀತ್‌ ಸಿಂಗ್‌ ನೇಮಕ

Sep 22 2024, 01:49 AM IST
ಏರ್‌ ಮಾರ್ಷಲ್‌ ಅಮರ್‌ ಪ್ರೀತ್‌ ಸಿಂಗ್‌ ಅವರು ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಸೆ.30ರಂದು ಅಧಿಕಾರ ವಹಿಸಿಕೊಳ್ಳಲಿರುವ ಅವರು ಹೊಸ ಯುದ್ಧ ವಿಮಾನಗಳ ಸಂಗ್ರಹಣೆ ಮತ್ತು ಚೀನಾದೊಂದಿಗಿನ ಗಡಿ ಸಂಘರ್ಷವನ್ನು ಗಮನದಲ್ಲಿಟ್ಟುಕೊಂಡು ಆಧುನಿಕ ಕಾರ್ಯಸೂಚಿ ರಚಿಸುವ ನಿರೀಕ್ಷೆಯಿದೆ.

ಭಾರತೀಯ ಸಂಸ್ಕೃತಿಯ ಅರಿವು ಮೂಡಿಸಿ

Sep 21 2024, 01:47 AM IST
ಭಾರತೀಯ ಸಂಸ್ಕೃತಿಯ ಬಗ್ಗೆ ಶಾಲಾ-ಕಾಲೇಜುಗಳಲ್ಲಿ ಹೇಳದಿದ್ದರೆ ಪಾಲಕರು ಹೋಗಿ ಶಿಕ್ಷಕರನ್ನು ಪ್ರಶ್ನಿಸಬೇಕು. ಆದರೆ, ಯಾವ ತಂದೆ-ತಾಯಿ ಈ ಕೆಲಸ ಮಾಡುವುದಿಲ್ಲ ಎಂದು ಎಸ್‌.ಎಲ್‌. ಭೈರಪ್ಪ ಹೇಳಿದರು.

ಹಿಂದೂ ಸಮಾಜಕ್ಕೆ ಅನ್ಯಾಯವಾದರೆ ಹೋರಾಟ: ಅಖಿಲ ಭಾರತೀಯ ಸಂತ ಸಮಿತಿ

Sep 20 2024, 01:33 AM IST
ಲವ್‌ ಜಿಹಾದ್‌ ವಿರುದ್ಧ ಸಮರ ಸಾರಿದ್ದು, ಇಂತಹ ಘಟನೆಗಳು ನಡೆದರೆ ಸೂಕ್ತ ರೀತಿಯಲ್ಲಿ ಹಿಂದೂ ಹೆಣ್ಮಕ್ಕಳ ರಕ್ಷಣಾ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ಸ್ವಾಮೀಜಿ ಹೇಳಿದರು.

ಭಾರತೀಯ ಸಂಸ್ಕೃತಿ, ಪರಂಪರೆ ಉಳಿಸುವ ಕಾರ್ಯವಾಗಲಿ

Sep 19 2024, 01:47 AM IST
ಭರತ ನಾಟ್ಯ ಕಲೆಯು ನಮ್ಮ ರಾಜ ಮಹಾರಾಜರ ಕಾಲಕ್ಕಿಂತಲೂ ಪೂರ್ವದಲ್ಲಿ ಭಾರತೀಯ ಸಂಸ್ಕೃತಿಯ ಭಾಗವಾಗಿ ಭರತ ನಾಟ್ಯ ಕಲೆಯು ಬೆಳೆದು ಬಂದಿದೆ

ಭಾರತೀಯ ಸಹಕಾರ ಬ್ಯಾಂಕ್‌ಗೆ 36.31 ಲಕ್ಷ ರು. ಲಾಭ

Sep 15 2024, 01:51 AM IST
ಚಾಮರಾಜನಗರದ ಡಾ.ಬಿ.ಅರ್. ಅಂಬೇಡ್ಕರ್ ಭವನದಲ್ಲಿ ಶನಿವಾರ ಭಾರತೀಯ ಸಹಕಾರ ಬ್ಯಾಂಕ್‌ನ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಬ್ಯಾಂಕ್ ಅಧ್ಯಕ್ಷ ಎನ್.ಬಿ.ರಾಜಶೇಖರ ಉದ್ಘಾಟಿಸಿದರು.

ಭಾರತೀಯ ಸಂಸ್ಕೃತಿ ಶ್ರೇಷ್ಠ ಚಿಂತನೆಗಳ ಆಗರ

Sep 13 2024, 01:33 AM IST
ಭಾರತೀಯ ಸಂಸ್ಕೃತಿ ಶ್ರೇಷ್ಠ ಚಿಂತನೆಗಳ ಆಗರ
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 43
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved