ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾನ್ ಕಣದಲ್ಲಿ ಭಾರತೀಯ ಸಿನಿಮಾ
May 12 2024, 01:16 AM IST
ಜಗತ್ಪ್ರಸಿದ್ಧ ಕಾನ್ ಚಿತ್ರೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಬಾರಿ ಕಾನ್ನಲ್ಲಿ ಸ್ಪರ್ಧಿಸುತ್ತಿರುವ ಭಾರತೀಯ ಸಿನಿಮಾ ಬಗೆಗಿನ ವಿವರ ಇಲ್ಲಿದೆ.
ಜಗತ್ತಿಗೆ ಹೆಸರಾದ ಭಾರತೀಯ ಸಂಸ್ಕಾರ, ಸಂಸ್ಕೃತಿ
May 10 2024, 11:49 PM IST
ಜಗತ್ತಿನ ಕಣ್ಣಿಗೆ ಹೆಣ್ಣು ಕೇವಲ ಭೋಗದ ವಸ್ತು. ಆ ಹೆಣ್ಣಿನಲ್ಲಿ ತಾಯಿತನ, ದೈವತ್ವ, ಸಹೋದರತ್ವ ಕಂಡ ದೇಶ ಜಗತ್ತಿನ ಭೂಪಟದಲ್ಲಿ ಇದ್ದರೆ ಅದು ಭಾರತ. ಅಂತಹ ಸಂಸ್ಕಾರ, ಸಂಸ್ಕೃತಿ ನಮ್ಮಲ್ಲಿದೆ.
ಆಸೀಸ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಇರಿದು ಹತ್ಯೆ
May 07 2024, 01:03 AM IST
ಆಸೀಸ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಇರಿದು ಹತ್ಯೆ ಮಾಡಲಾಗಿದ್ದು, ಬಾಡಿಗೆ ಜಗಳ ನಿಲ್ಲಿಸಲು ಹೋದಾಗ ಘಟನೆ ನಡೆದಿದೆ. ಈತನನ್ನು ಭಾರತೀಯರೇ ಇರಿದು ಕೊಂದ ಆರೋಪ ಕೇಳಿಬಂದಿದ್ದು, ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
16 ಭಾರತೀಯ ನಾವಿಕರು ಶೀಘ್ರ ಬಿಡುಗಡೆ: ಇರಾನ್
Apr 28 2024, 01:21 AM IST
ಕೊನೆಗೂ ಫಲಿಸಿದ ಭಾರತ ಸರ್ಕಾರದ ಪ್ರಯತ್ನದಿಂದಾಗಿ 16 ನಾವಿಕರನ್ನು ಬಿಡುಗಡೆ ಮಾಡುವುದಾಗಿ ಇರಾನ್ ತಿಳಿಸಿದೆ. ಇದಕ್ಕೂ ಮೊದಲು ಓರ್ವ ಮಹಿಳಾ ಸಿಬ್ಬಂದಿಯನ್ನು ಬಿಡುಗಡೆ ಮಾಡಿತ್ತು.
ಭಾರತೀಯ ನ್ಯಾಯ ಸಂಹಿತೆ ಜಾರಿಯಿಂದ ತ್ವರಿತ ನ್ಯಾಯ: ಉಮೇಶ್ ಜಾಧವ್
Apr 27 2024, 01:02 AM IST
ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಐಪಿಸಿ ಕಾನೂನಿಗೆ ತಿದ್ದುಪಡಿ ತಂದು ನೂತನವಾಗಿ ಭಾರತೀಯ ನ್ಯಾಯ ಸಂಹಿತೆ ಜಾರಿ ಮಾಡಿರುವುದರಿಂದ ಜನಸಾಮಾನ್ಯರಿಗೆ ತ್ವರಿತ ನ್ಯಾಯ ಲಭಿಸಲಿದೆ.
ಪಾಕ್ ಯುವತಿಗೆ ಭಾರತೀಯ ಹೃದಯ
Apr 26 2024, 12:51 AM IST
ಭಾರತ ಮತ್ತು ಪಾಕಿಸ್ತಾನದ ನಡುವೆ ವೈಷಮ್ಯ ಮುಂದುವರೆದಿರುವ ನಡುವೆಯೇ ಎರಡೂ ದೇಶಗಳ ಹೃದಯ ಬೆಸೆದಂಥ ಘಟನೆ ಚೆನ್ನೈನಲ್ಲಿ ನಡೆದಿದೆ.
ಭಾರತೀಯ ಕುಸ್ತಿ ಫೆಡರೇಶನ್ನ ಅಥ್ಲೀಟ್ಸ್ ಸಮಿತಿಗೆ ನರಸಿಂಗ್ ಮುಖ್ಯಸ್ಥ
Apr 25 2024, 01:08 AM IST
ಭಾರತೀಯ ಕುಸ್ತಿ ಫೆಡರೇಶನ್ನ ಅಥ್ಲೀಟ್ಸ್ ಸಮಿತಿಗೆ ಕುಸ್ತಿಪಟು ನರಸಿಂಗ್ ಯಾದವ್ ಮುಖ್ಯಸ್ಥ. ಸಮಿತಿ ರಚನೆ ಮಾಡುವಂತೆ ಭಾರತೀಯ ಕುಸ್ತಿ ಫೆಡರೇಶನ್ಗೆ ಸೂಚಿಸಿದ್ದ ವಿಶ್ವ ಕುಸ್ತಿ ಒಕ್ಕೂಟ. ನರಸಿಂಗ್ ಸೇರಿ ಒಟ್ಟು 7 ಮಂದಿ ಸಮಿತಿಗೆ ಆಯ್ಕೆ.
ಭಾರತೀಯ ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವಲ್ಲಿ ಶಾಸ್ತ್ರೀಯ ನೃತ್ಯಗಳ ಕೊಡುಗೆ ಅಪಾರ: ಉಮೇಶ್ ನಾಯಕ್
Apr 22 2024, 02:15 AM IST
ನೃತ್ಯ ದಂಪತಿ ವಿದುಷಿ ಸ್ನೇಹಾ ನಾರಾಯಣ್ ಮತ್ತು ವಿದ್ವಾನ್ ಯೋಗೇಶ್ ಕುಮಾರ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ದಿನಪೂರ್ತಿ ನೃತ್ಯ ಕಾರ್ಯಾಗಾರ ನಡೆಸಿಕೊಟ್ಟರು.
ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಆತ್ಮಹತ್ಯೆಗೆ ಬ್ಲೂವೇಲ್ ಕಾರಣ?
Apr 21 2024, 02:15 AM IST
ಕಳೆದ ಮಾರ್ಚ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿದ್ಯಾರ್ಥಿಯ ಸಾವಿನ ಕುರಿತು ತನಿಖೆ ಆರಂಭವಾಗಿದೆ.
ಭಾರತೀಯ ಕ್ರಿಕೆಟ್ಗೆ ನಷ್ಟವಾಗ್ತಿದೆ: ‘ಇಂಪ್ಯಾಕ್ಟ್’ ಆಟಗಾರ ನಿಯಮಕ್ಕೆ ರೋಹಿತ್ ಆಕ್ಷೇಪ
Apr 19 2024, 01:07 AM IST
ಶಿವಂ ದುಬೆ ಸೇರಿ ಅನೇಕ ಆಲ್ರೌಂಡರ್ಗಳಿಗೆ ಬೌಲಿಂಗ್ ಸಿಗುತ್ತಿಲ್ಲ. 7, 8ನೇ ಕ್ರಮಾಂಕದಲ್ಲಿ ಆಡುವವರಿಗೆ ಬ್ಯಾಟಿಂಗ್ ಕೂಡಾ ಸಿಗುತ್ತಿಲ್ಲ ಎಂದು ರೋಹಿತ್ ಬೇಸರ ವ್ಯಕ್ತಪಡಿಸಿದ್ದಾರೆ.
< previous
1
...
24
25
26
27
28
29
30
31
32
...
39
next >
More Trending News
Top Stories
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ
ನ್ಯಾ। ದಾಸ್ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ