• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಸಂಸ್ಕೃತಿ ಜಗತ್ತಿನಲ್ಲಿಯೇ ಶ್ರೇಷ್ಠ: ಕಾಶಿ ಶ್ರೀಗಳು

Jul 03 2025, 11:49 PM IST
ಭಾರತೀಯ ಸಂಸ್ಕೃತಿಯು ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠತೆ ಪಡೆದ ಸಂಸ್ಕೃತಿಯಾಗಿದೆ. ಇಂತಹ ಪವಿತ್ರ ಸಂಸ್ಕೃತಿ ಮತ್ತು ಸಂಸ್ಕಾರವನ್ನು ನಾವಿಂದು ನಮ್ಮ ಮಕ್ಕಳಿಗೆ ರೂಢಿಸಬೇಕಿದೆ ಎಂದು ಜಂಗಮವಾಡಿಮಠ ವಾರಣಾಸಿ ಕಾಶೀ ಮಹಾಪೀಠದ ಜ.ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಹೇಳಿದರು.

ಭಾರತೀಯ ಮೀಸಲು ಪಡೆಗೆ ಅಗತ್ಯ ಸೌಲಭ್ಯ

Jul 02 2025, 12:20 AM IST
ಕಾನೂನು ಮತ್ತು ಸುವ್ಯಸ್ಥೆಯ ನಿರ್ವಹಣೆಯಲ್ಲಿ ಜಿಲ್ಲಾ ಪೊಲೀಸ್‌ರಿಗೆ ಸಹಾಯ ಮಾಡಲು ರಾಜ್ಯ ಮತ್ತು ಇತರ ರಾಜ್ಯಗಳಲ್ಲಿ ಚುನಾವಣೆ, ಕಾನೂನು ಮತ್ತು ಸುವ್ಯವಸ್ಥೆ ಕರ್ತವ್ಯಗಳನ್ನು ನಿರ್ವಹಿಸಲು ವಿಪತ್ತು ನಿರ್ವಹಣೆ-ನೈಸರ್ಗೀಕ ವಿಪತ್ತುಗಳು ಮುಂತಾದ ತುತ್ರು ಸಂದರ್ಭಗಳಲ್ಲಿ ಭಾರತೀಯ ಮೀಸಲು ಪಡೆಯನನ್ನು ಬಳಸಿಕೊಳ್ಳಲಾಗುವುದು

ಗಗನಯಾನದಲ್ಲಿ ಭಾರತ ಹೊಸ ಪ್ರಯಾಣ - ಸಾಹಸಗೈದ ಮೊದಲ ಭಾರತೀಯ

Jun 27 2025, 07:25 AM IST

ಭಾರತೀಯ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಬಾಹ್ಯಾಕಾಶ ಯಾನಿಗಳನ್ನು ಹೊತ್ತ ಅಮೆರಿಕದ ಆ್ಸಕ್ಸಿಯೋಂ ನೌಕೆ ಗುರುವಾರ ಯಶಸ್ವಿಯಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ (ಐಎಸ್‌ಎಸ್‌) ಕೇಂದ್ರ ಪ್ರವೇಶಿಸಿದೆ

ಭಾರತೀಯ ಶುಕ್ಲಾ ಅಂತೂ ಬಾಹ್ಯಾಕಾಶಕ್ಕೆ ನೆಗೆತ

Jun 25 2025, 11:47 PM IST
ಹಲವು ಅಡೆತಡೆಗಳು, 6 ಮುಂದೂಡಿಕೆಗಳ ನಂತರ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರ ಬಾಹ್ಯಾಕಾಶ ಯಾನ ಕೊನೆಗೂ ಬುಧವಾರ ಆರಂಭವಾಗಿದೆ.

ಭಾರತೀಯ ಯೋಗ ಪರಂಪರೆಗೆ ವಿಶ್ವ ಮನ್ನಣೆ: ದಿವ್ಯ ಜ್ಞಾನಾನಂದ ಶ್ರೀ

Jun 22 2025, 01:18 AM IST
ಈ ಬಾರಿ ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಧ್ಯೇಯವಾಕ್ಯದೊಂದಿಗೆ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಾಸೆಯ ಪರಿಣಾಮ ಜಾಗತಿಕವಾಗಿ ಯೋಗ ಮಹತ್ವವನ್ನು ಪಡೆಯುವಂತಾಗಿದೆ.

ಭಾರತೀಯ ಸಂಸ್ಕೃತಿಯು ಕಲೆಯನ್ನು ಉಳಿಸುತ್ತಿದೆ

Jun 22 2025, 01:18 AM IST
ಬೆಂಗಳೂರಿನ ಜಿಲ್ಲಾ ನ್ಯಾಯಾಧೀಶರಾದ ಗಣಪತಿ ಗುರುಸಿದ್ಧ ಬಾದಾಮಿ ಮಾತನಾಡಿ, ೨೦೧೭ರಲ್ಲಿ ಸ್ಥಾಪಿತವಾದ ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿಯಲ್ಲಿ ವಿಶ್ವದಾದ್ಯಂತ ೨೪ ಸಾವಿರ ಕಲಾವಿದರ ಸದಸ್ಯತ್ವವನ್ನು ಹೊಂದಿದೆ. ಶಾಸ್ತ್ರೀಯ ನೃತ್ಯಗಳನ್ನು ಪ್ರೋತ್ಸಾಹಿಸಿ ಬೆಳೆಸುವ ಉದ್ದೇಶದಿಂದ ಭಾರತೀಯ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನಮಾನ ಹೊಂದಿರುವ ೮ ವಿಧದ ಶಾಸ್ತ್ರೀಯ ನೃತ್ಯಗಳನ್ನು ಒಂದೆಡೆಗೆ ಸೇರಿಸಿ ನೃತ್ಯವನ್ನು ಕಲಿಯುತ್ತಿರುವ, ಕಲಿತಿರುವ ವೇದಿಕೆ ವಂಚಿತ ಕಲಾವಿದರಿಗಾಗಿ ಇಂತಹ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.

ಭಾರತೀಯ ಗುರು ಪರಂಪರೆ ವಿಶ್ವಕ್ಕೆ ಮಾದರಿ: ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ

Jun 20 2025, 12:34 AM IST
ಕಾಣದ ವಸ್ತುಗಳನ್ನು ಕಾಣಲು ಗುರು ಮಾರ್ಗದರ್ಶನ ನೀಡುತ್ತಾನೆ. ಹೀಗಾಗಿ ತಾಯಿ, ತಂದೆ, ಗುರುವಿನ ಋಣ ತೀರಿಸಲು ಸಾಧ್ಯವಿಲ್ಲ.

ಭಾರತೀಯ ಫುಟ್‌ ಬಾಲ್‌ಗೆ ಗುರು, ಗುರಿ ಎರಡೂ ಇಲ್ಲ! ಶೋಚನೀಯ ಪರಿಸ್ಥಿತಿ

Jun 16 2025, 03:35 AM IST

 ಭಾರತದಲ್ಲಿ ಕೋಟ್ಯಂತರ ಫುಟ್ಬಾಲ್‌ ಪ್ರೇಮಿಗಳು, ಲಕ್ಷಾಂತರ ಯುವ ಫುಟ್ಬಾಲ್‌ ಪ್ರತಿಭೆಗಳು, ನೂರಾರು ವೃತ್ತಿಪರ ಆಟಗಾರರು ಇದ್ದಾರೆ. ಆದರೆ ಎಲ್ಲವೂ ಇದ್ದರೂ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಫುಟ್ಬಾಲ್‌ನ ಈಗಿನ ಪರಿಸ್ಥಿತಿ ಮಾತ್ರ ಶೋಚನೀಯ.

ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಿಂದ ಭಾರತೀಯ ಸೇನೆಗೆ 1.77 ಲಕ್ಷ ರೂ. ದೇಣಿಗೆ

Jun 12 2025, 12:50 AM IST
ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವತಿಯಿಂದ ಮಂಗಳಾರಾಮ ಕೇಂದ್ರದ ರಾಮ ನಾಮ ಜಪಕರು ಭಾರತೀಯ ಸೇನೆಯ ನಿಧಿಗಾಗಿ ಸಂಗ್ರಹಿಸಿದ ಒಟ್ಟು 1,77,777 ರು.ವನ್ನು ದೇಣಿಗೆಯಾಗಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ನಗರದ ರಥಬೀದಿಯ ಶಾಖಾ ಮಠದಲ್ಲಿ ಹಸ್ತಾಂತರಿಸಿದ್ದಾರೆ.

ಭಾರತೀಯ ಶುಭಾಂಶು ನಾಳೆ ಅಂತರಿಕ್ಷಕ್ಕೆ: ಹೊಸ ಇತಿಹಾಸ

Jun 09 2025, 01:28 AM IST
ಆ್ಯಕ್ಸಿಯೋಂ-4 ಯೋಜನೆಯ ಭಾಗವಾಗಿ ಭಾರತೀಯ ಶುಭಾಂಶು ಶುಕ್ಲಾ, ಜೂ.10ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 41
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved