• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಕ್ಷಗಾನ ಭಾರತೀಯ ಪರಂಪರೆಯ ಶ್ರೇಷ್ಠ ಕಲೆ: ಶೈಲೇಶ್ ತೀರ್ಥಹಳ್ಳಿ

Jun 19 2024, 01:07 AM IST
ಯಕ್ಷಗಾನ ಕಲಾಪ್ರಕಾರ ರಂಗಭೂಮಿಯ ಇತರೆ ಪ್ರಕಾರಗಳ ಜೊತೆಗೂ ನಂಟು ಬೆಸೆಯುತ್ತಿರುವುದು ಹೆಗ್ಗಳಿಕೆಯ ಸಂಗತಿ ಎಂದು ಶೈಲೇಶ್ ತೀರ್ಥಹಳ್ಳಿ ಹೇಳಿದ್ದಾರೆ.

ಡಾ.ರಾಜೀವ್ ತಾರಾನಾಥ್ ಭಾರತೀಯ ಸಂಗೀತದ ಧ್ರುವತಾರೆ: ಸುತ್ತೂರು ಶ್ರೀ

Jun 13 2024, 12:55 AM IST
ಡಾ.ರಾಜೀವ್ ತಾರಾನಾಥ್ ಸಂಗೀತ ಕಛೇರಿ ಮತ್ತು ಪ್ರಾತ್ಯಕ್ಷಿಕೆಗಳ ಮೂಲಕ ಜಗತ್ತಿನಾದ್ಯಂತ ಪರಿಚಿತರಾಗಿದ್ದರು. ಸರ್ವಧರ್ಮ ಸಮಭಾವದ ಪ್ರತಿನಿಧಿಯಂತಿದ್ದರು. ಶ್ರೇಷ್ಠ ಕಲಾವಿದರಾಗಿದ್ದಂತೆಯೇ ಶ್ರೇಷ್ಠ ಮಾನವತಾವಾದಿಯೂ ಆಗಿದ್ದರು. ಬಡವರು ಹಾಗೂ ದೀನದಲಿತರಿಗೆ ಅವರ ಸಹಾಯಹಸ್ತ ಸದಾ ಮುಕ್ತವಾಗಿರುತ್ತಿತ್ತು.

ಭಾರತೀಯ ನ್ಯಾಯ ಸಂಹಿತೆಯು ಐಪಿಸಿಯ ಬದಲಾದ ಸ್ವರೂಪ: ಡಿ.ವಿ.ಗುರುಪ್ರಸಾದ್

Jun 13 2024, 12:52 AM IST
ಭಾರತೀಯ ನ್ಯಾಯ ಸಂಹಿತೆಯಲ್ಲಿ ಇವೆಲ್ಲವನ್ನೂ ಸೆಕ್ಷನ್ 2ರ ಅಡಿಯಲ್ಲಿ ತರಲಾಗಿದೆ. ಐಪಿಸಿಯಲ್ಲಿದ್ದ 175 ಸೆಕ್ಷನ್ ಗಳನ್ನು ಮಾರ್ಪಾಡು ಮಾಡಲಾಗಿದೆ. 22 ಸೆಕ್ಷನ್ ಗಳನ್ನು ಕೈ ಬಿಡಲಾಗಿದೆ. 8 ಹೊಸ ಸೆಕ್ಷನ್ ಗಳ ಸೇರ್ಪಡೆಯಾಗಿದೆ. ಇದರಿಂದ ಒಂದೇ ಸಮನಾದ ಅಪರಾಧ ಮತ್ತು ಅವುಗಳ ಶಿಕ್ಷೆಯನ್ನು ಒಂದೇ ಅಧ್ಯಾಯದ ಅಡಿ ತರಲಾಗಿದೆ.

ಸೀರೆ ಭಾರತೀಯ ಸಂಸ್ಕೃತಿ ಪ್ರತೀಕ: ತಾಪಡಿಯಾ

Jun 12 2024, 12:43 AM IST
ಗುಳೇದಗುಡ್ಡ ಪಟ್ಟಣದಲ್ಲಿ ಅಖಿಲ ಭಾರತ ಮಾಹೇಶ್ವರಿ ಸಂಘಟನೆ ಹಾಗೂ ಮಾಹೇಶ್ವರಿ ಸಖಿ ಮಂಡಳಿ ವತಿಯಿಂದ ಸಾಡಿ ವಾಕ್‌ ಥಾನ್‌ ನಡೆಯಿತು.

ಸ್ಪೆಲ್‌ಬೀ ಸ್ಪರ್ಧೆ: ಭಾರತೀಯ ಮೂಲದ ಬೃಹತ್‌ ಸೋಮಾ ವಿಜಯ

Jun 01 2024, 12:46 AM IST

 ಪ್ರತಿಷ್ಠಿತ ಸ್ಕ್ರಿಪ್ಸ್‌ ಸ್ಪೆಲ್‌ಬೀ ಸ್ಪರ್ಧೆಯಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳ ಪಾರುಪತ್ಯ ಮುಂದುವರೆದಿದ್ದು, 2023ನೇ ಸಾಲಿನ ಸ್ಪರ್ಧೆಯಲ್ಲಿ ಭಾರತೀಯ ಮೂಲದ ಅಮೆರಿಕ ಪೌರ, 7ನೇ ತರಗತಿ ವಿದ್ಯಾರ್ಥಿ ಬರಹತ್‌ ಸೋಮಾ (12) ಗೆಲುವು ಸಾಧಿಸಿದ್ದಾನೆ.

ಭಾರತೀಯ ಸಂಸ್ಕೃತಿ ಉಳಿಸಿ

May 31 2024, 02:16 AM IST
ನಾವೆಲ್ಲರೂ ಭಾರತೀಯರು, ಸಹೋದರತ್ವ ಹೊಂದಿದವರು ಭಾವೈಕ್ಯತೆಯ ಕೊಂಡಿ ಮತ್ತಷ್ಟು ಗಟ್ಟಿಯಾಗಿದೆ. ಭಾರತೀಯ ಸಂಸ್ಕೃತಿ ಉಳಿಸಿ, ಬೆಳೆಸಿಕೊಂಡು ಹೋಗಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಶಹಜಹಾನ ಡೊಂಗರಗಾಂವ ಹೇಳಿದರು.

ಲೀಡ್.. ಭಾರತೀಯ ಜ್ಞಾನ ಸಂಪತ್ತು ದಾರಿದೀಪವಾಗಲಿ: ಪ್ರೊ.ಎಂ.ಆರ್. ಗಂಗಾಧರ್

May 25 2024, 01:32 AM IST
ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳ ಜೊತೆಗೆ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಇಂದು ರಾಷ್ಟ್ರೀಯ ಶಿಕ್ಷಣ ನೀತಿ ರಚನೆಯಲ್ಲಿ ಭಾರತ ಹಲವಾರು ಯೋಜನೆ, ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ.

ಜಿಲ್ಲಾಸ್ಪತ್ರೆ ಆವರಣದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಬೇಡ: ಭಾರತೀಯ ವೈದ್ಯಕೀಯ ಸಂಘ ಆಕ್ಷೇಪ

May 25 2024, 12:45 AM IST
ಸರ್ಕಾರಿ ಮೆಡಿಕಲ್ ಕಾಲೇಜನ್ನು ಚಿತ್ರದುರ್ಗ ಹೊರವಲಯದಲ್ಲಿ ನಿರ್ಮಿಸುವಂತೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಭಾರತೀಯ ಪೌರತ್ವ ಪಡೆದ ಬಳಿಕ ಅಕ್ಷಯ್‌ ಮೊದಲ ಮತ

May 21 2024, 12:43 AM IST
2023ರಲ್ಲಿ ಭಾರತೀಯ ಪೌರತ್ವ ಪಡೆದಿದ್ದ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಮೊದಲ ಬಾರಿಗೆ ಮತ ಚಲಾಯಿಸುವ ಅವಕಾಶ ಪಡೆದರು.

ಭಾರತೀಯ ಸಂಸ್ಕೃತಿ ಪ್ರಾಚೀನ ಸಂಸ್ಕೃತಿ: ನಾಗೇಶ

May 20 2024, 01:40 AM IST
ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದರ ಮೂಲಕ ಸಮಾಜದ ಪರಿವರ್ತನೆಗೆ ಪ್ರಯತ್ನಿಸಬೇಕು
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 43
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved