• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಬೀಚ್ ಕುಸ್ತಿ ಸಂಘದ ಅಧ್ಯಕ್ಷರಾಗಿ ಗುಣರಂಜನ್ ಶೆಟ್ಟಿ ಆಯ್ಕೆ

Mar 30 2024, 12:57 AM IST
ಕರ್ನಾಟಕದ ಬಿ.ಗುಣರಂಜನ್‌ ಶೆಟ್ಟಿಗೆ ಹೊಸ ಜವಾಬ್ದಾರಿ. ರಾಜ್ಯ ಕುಸ್ತಿ ಸಂಸ್ಥೆ ಅಧ್ಯಕ್ಷ ಈಗ ಭಾರತ ಬೀಚ್‌ ಕುಸ್ತಿ ಸಂಸ್ಥೆಗೂ ಬಾಸ್‌. ನೊಯ್ಡಾದಲ್ಲಿ ನಡೆದ ಭಾರತೀಯ ಕುಸ್ತಿ ಫೆಡರೇಶನ್‌ನ ಸಭೆಯಲ್ಲಿ ಗುಣರಂಜನ್‌ ಆಯ್ಕೆ.

ಭಾರತೀಯ ಸಂಸ್ಕೃತಿ, ಪರಂಪರೆಯಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನ

Mar 30 2024, 12:50 AM IST
ಬೀದರ್ ನಗರದ ಪ್ರಸಾದ ನಿಲಯದಲ್ಲಿ ಅಕ್ಕ ಮಹಾದೇವಿ ಮಹಿಳಾ ಸಾಂಸ್ಕೃತಿಕ ಸಂಘದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ಧಾರ್ಮಿಕ ಪರಂಪರೆ ಭಾರತೀಯ ಮೂಲ ಸಂಸ್ಕೃತಿ

Mar 28 2024, 12:53 AM IST
ಅಮೀನಗಡ: ಧಾರ್ಮಿಕ ಆಚರಣೆಗಳಿಂದ ಭಾರತೀಯ ಸಂಸ್ಕೃತಿಯ ಅನಾವರಣ ಆಗುತ್ತದೆ. ಇಂದಿನ ಪೀಳಿಗೆ ಧಾರ್ಮಿಕ ಆಚರಣೆಗಳಲ್ಲಿ ಆಸಕ್ತಿ ತೋರುತ್ತಿರುವುದು ಸ್ವಾಗತಾರ್ಹ ಎಂದು ಸಾಹಿತ್ಯ ಅಕಾಡೆಮಿ ಸದಸ್ಯ ಮಹಾದೇವ ಬಸರಕೋಡ ಹೇಳಿದರು.

ಮೈಕ್ರೋಸಾಫ್ಟ್‌ ವಿಂಡೋಸ್‌ ಮುಖ್ಯಸ್ಥರಾಗಿ ಭಾರತೀಯ ಪವನ್‌ ನೇಮಕ

Mar 27 2024, 01:09 AM IST
ಜಗತ್ತಿನ ದೈತ್ಯ ಟೆಕ್‌ ಕಂಪನಿಯಾಗಿರುವ ಮೈಕ್ರೋಸಾಫ್ಟ್‌ ವಿಂಡೋಸ್‌ ಮತ್ತು ಸರ್ಫೇಸ್‌ ಸಂಸ್ಥೆಗಳ ಮುಖ್ಯಸ್ಥರಾಗಿ ಭಾರತೀಯ ಮೂಲದ ಪವನ್‌ ದವುಲೂರಿ ನೇಮಕಗೊಂಡಿದ್ದಾರೆ.

ಧರ್ಮ, ಸಂಸ್ಕೃತಿಯ ಗಡಿ ಕಾಯುವ ಭಾರತೀಯ ಕಲೆಗಳು: ಮಂಜುನಾಥ ಹೆಗಡೆ ಸುರಗಿಕೊಪ್ಪ

Mar 26 2024, 01:00 AM IST
ಸಿದ್ದಾಪುರ ತಾಲೂಕಿನ ತ್ಯಾಗಲಿಯ ಶ್ರೀ ಲಕ್ಷ್ಮೀನರಸಿಂಹ ರಥೋತ್ಸವದ ಅಂಗವಾಗಿ ಯಕ್ಷಗಾನ ಮತ್ತು ಸ್ಥಳೀಯ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಲವ-ಕುಶ ಯಕ್ಷಗಾನ ಪ್ರದರ್ಶನಗೊಂಡಿತು.

ಐಸಿಸ್‌ನ ಭಾರತೀಯ ಘಟಕ ಮುಖ್ಯಸ್ಥ ಸೆರೆ!

Mar 21 2024, 01:45 AM IST
ಮಹತ್ವದ ಬೆಳವಣಿಗೆಯೊಂದರಲ್ಲಿ ವಿಶ್ವದ ಕುಖ್ಯಾತ ಭಯೋತ್ಪಾದಕ ಸಂಘಟನೆಯಾದ ಐಸಿಸ್‌ನ ಭಾರತೀಯ ಘಟಕದ ಮುಖ್ಯಸ್ಥ ಹ್ಯಾರಿಸ್‌ ಫಾರೂಖಿಯನ್ನು ಬುಧವಾರ ಅಸ್ಸಾಂನಲ್ಲಿ ಬಂಧಿಸಲಾಗಿದೆ.

ಮಹಿಳೆ ಭಾರತೀಯ ಸಂಸ್ಕೃತಿ ಸಂರಕ್ಷಕಿ: ರಾಧಾ ಉಮೇಶ್

Mar 21 2024, 01:03 AM IST
ಭಾರತೀಯ ಸಮಾಜದಲ್ಲಿ ಮಹಿಳೆಯರಿಗೆ ಪವಿತ್ರ ಸ್ಥಾನವಿದೆ. ಸ್ತ್ರೀ ಭಾರತೀಯ ಸಂಸ್ಕೃತಿಯ ಸಂರಕ್ಷಕಿ, ಸ್ತ್ರೀಪ್ರಧಾನ ಮೌಲ್ಯಗಳು ಈ ದೇಶದ ಶ್ರೇಷ್ಠ ಸಂಸ್ಕೃತಿಯ ಬಿಂಬ. ಮಹಿಳೆಯರನ್ನು ಗೌರವಿಸುವ ಸಮಾಜಗಳು ಬಹುಬೇಗ ಪ್ರಗತಿ ಪಥದತ್ತ ಸಾಗುತ್ತವೆ. ಮಹಿಳಾ ಸಬಲೀಕರಣ ಮನೆಯಿಂದಲೇ ಆರಂಭವಾಗಬೇಕು ಎಂದು ಸೊರಬ ತಾಲೂಕು ಚುಂಚಾದ್ರಿ ಮಹಿಳಾ ವೇದಿಕೆ ಅಧ್ಯಕ್ಷೆ ರಾಧಾ ಉಮೇಶ್ ಸೊರಬದಲ್ಲಿ ಹೇಳಿದ್ದಾರೆ.

ಭಾರತೀಯ ಚಿಂತನೆ ಹಿಂದಿದೆ ಜನಪದ: ಸತ್ಯನಾರಾಯಣ

Mar 20 2024, 01:16 AM IST
ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ‘ರಾಷ್ಟ್ರೀಯ ಚಿಂತನೆ- ಕನಕ ವೈಚಾರಿಕತೆಯ ಸೊಬಗು’ ಎಂಬ ವಿಚಾರದ ಮೇಲೆ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ನಡೆಯಿತು.

ಮಹಿಳೆಯರನ್ನು ಗೌರವಿಸುವುದು ಭಾರತೀಯ ಸಂಸ್ಕೃತಿ: ಟಿ.ಆರ್. ಸೋಮಶೇಖರಯ್ಯ

Mar 18 2024, 01:47 AM IST
ಇಂದಿನ ಮಹಿಳೆಯರು ಸಮಾಜದ ವಿವಿಧ ಕ್ಷೇತ್ರಗಳ ಮುಖ್ಯ ವಾಹಿನಿಯಲ್ಲಿ ಪುರುಷರಿಗೆ ಸರಿ ಸಮಾನವಾಗಿ ಸಾಧನೆ ಹಾದಿಯಲ್ಲಿದ್ದಾರೆ. ಹೆಣ್ಣು ಮಕ್ಕಳನ್ನು ಪ್ರತಿಯೊಬ್ಬರು ಗೌರವಿಸುವುದು ಭಾರತೀಯ ಸಂಸ್ಕೃತಿ ಹಾಗೂ ನಮ್ಮ ಕರ್ತವ್ಯ ಎಂದು ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಅಧ್ಯಕ್ಷ ಟಿ.ಆರ್. ಸೋಮಶೇಖರಯ್ಯ ಹೇಳಿದರು.

ಕೆನಡಾ: ಅಗ್ನಿ ದುರಂತದಲ್ಲಿ ಭಾರತೀಯ ಕುಟುಂಬ ನಿಗೂಢ ಸಾವು

Mar 17 2024, 01:45 AM IST
ಕೆನಡಾದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಮೂವರ ಬಲಿಯಾಗಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 41
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved