• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಾವ ಭಾರತೀಯ ಸೈನಿಕರಿಗೂ ದೇಶದಲ್ಲಿ ಜಾಗವಿಲ್ಲ: ಮಾಲ್ಡೀವ್ಸ್‌ ಅಧ್ಯಕ್ಷ

Mar 06 2024, 02:22 AM IST
ಮೇ 10ರೊಳಗೆ ಸಂಪೂರ್ಣ ನಿರ್ಗಮಿಸಿ ಎಂದು ಭಾರತ ಸೇನೆಗೆ ಮಾಲ್ಡೀವ್ಸ್‌ ಗಡುವು ನೀಡಿದೆ. ಚೀನಾ ಜತೆಗಿನ ಸೇನಾ ಒಪ್ಪಂದ ಬೆನ್ನಲ್ಲೇ ಅಧ್ಯಕ್ಷ ಮುಯಿಜು ಹೊಸ ಕಿರಿಕ್‌ ಮಾಡಿದ್ದಾರೆ.

ಇಸ್ರೇಲ್‌ - ಹಮಾಸ್‌ ಯುದ್ದಕ್ಕೆ ಮೊದಲ ಭಾರತೀಯ ವ್ಯಕ್ತಿ ಬಲಿ

Mar 06 2024, 02:18 AM IST

ಕಳೆದ ವರ್ಷ ಆರಂಭವಾದ ಇಸ್ರೇಲ್‌-ಹಮಾಸ್‌ ಯುದ್ಧ ಇದೇ ಮೊದಲ ಬಾರಿ ಭಾರತೀಯನೊಬ್ಬನ ಬಲಿಪಡೆದಿದೆ. ಇಸ್ರೇಲ್‌ ವಿರೋಧಿ ದೇಶವಾದ ಲೆಬನಾನ್‌ನ ಹಿಜ್ಬುಲ್ಲಾ ಉಗ್ರರು ಸಿಡಿಸಿದ ಟ್ಯಾಂಕ್‌ ನಿರೋಧಕ ಕ್ಷಿಪಣಿಗೆ ಕೇರಳ ಮೂಳದ ವ್ಯಕ್ತಿಯೊಬ್ಬ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ.

ಭಾರತೀಯ ತತ್ವಜ್ಞಾನದ ಕುರಿತು ಸಂಶೋಧನೆ ಅಗತ್ಯ: ಡಾ. ಜೆಎಸ್‌ ಪಾಟೀಲ್‌

Mar 05 2024, 01:32 AM IST
ಭಾರತೀಯ ನ್ಯಾಯಶಾಸ್ತ್ರದ ಮೂಲ ಗ್ರಂಥ ಮಿತಾಕ್ಷರವಾಗಿದೆ. ವಿಜ್ಞಾನೇಶ್ವರರ ಮಿತಾಕ್ಷರ ಗ್ರಂಥವು ಯಾಜ್ಞ ವಲ್ಕರ ಸ್ಮೃತಿಯನ್ನಾಧರಿಸಿದೆ. ಹೀಗಾಗಿ ನ್ಯಾಯ ಶಾಸ್ತ್ರಕ್ಕೆ ಯಾಜ್ಞವಲ್ಕ್ಯ ರ ಕೊಡುಗೆ ಅನುಪಮವಾಗಿದೆ

ಸರ್ವ ಕಲೆಗಳಿಗೂ ಭಾರತೀಯ ಶಿಲ್ಪಕಲೆಯೇ ಮೂಲ

Mar 04 2024, 01:19 AM IST
ರಾಮನಗರ: ಭಾರತೀಯ ಸಾಂಪ್ರದಾಯಿಕ ಶಿಲ್ಪಕಲೆಯೇ ವಿಶ್ವದ ಎಲ್ಲ ಕಲಾ ಪ್ರಾಕಾರಗಳಿಗೆ ಬುನಾದಿ ಎಂದು ಹಿರಿಯ ಕಲಾವಿದ, ರಾಜ್ಯ ಪ್ರಶಸ್ತಿ ಪುರಸ್ಕೃತ ಗಣೇಶ್ ಎಲ್.ಭಟ್ ಹೇಳಿದರು.

ಸೂರ್ಯ ನಮಸ್ಕಾರವು ಭಾರತೀಯ ಸಂಸ್ಕೃತಿಯ ಪ್ರತೀಕ-ಡಾ. ಸಂತೋಷ

Mar 04 2024, 01:18 AM IST
ಧಾರ್ಮಿಕ ಹಿನ್ನೆಲೆಯಲ್ಲಿ ಸೂರ್ಯನಮಸ್ಕಾರವು ಸೂರ್ಯನಿಗೆ ವಂದನೆ ಸಲ್ಲಿಸುವುದಾದರೆ ಆರೋಗ್ಯದ ಹಿನ್ನೆಲೆಯಲ್ಲಿ ಕೆಲವು ಆಸನಗಳನ್ನೊಳಗೊಂಡ ವ್ಯಾಯಾಮ ಪದ್ಧತಿ ಹಾಗೂ ಗರಡಿ ಸಾಧನೆಯಾಗಿದೆ ಎಂದು ಡಿ.ಜಿ.ಎಂ. ಆಯುರ್ವೇದ ಕಾಲೇಜ್ ಪ್ರಾಚಾರ್ಯ ಡಾ. ಸಂತೋಷ ಬೆಳವಡಿ ಹೇಳಿದರು.

ಭಾರತೀಯ ಮಾಧ್ಯಮಕ್ಕೆ ಸಂದರ್ಶನ ಪ್ರಶ್ನಿಸಿದ ಚೀನಾಗೆ ತೈವಾನ್‌ ಟಾಂಗ್‌

Mar 04 2024, 01:17 AM IST
ಭಾರತೀಯ ಮಾಧ್ಯಮಕ್ಕೆ ತೈವಾನ್‌ ವಿದೇಶಾಂಗ ಸಚಿವ ನೀಡಿದ ಸಂದರ್ಶನಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಚೀನಾಗೆ ತೈವಾನ್‌ ತಕ್ಕ ಪ್ರತ್ಯುತ್ತರ ನೀಡಿದ್ದು, ತೈವಾನ್‌ ಹಾಗೂ ಭಾರತ ಚೀನಾದ ಕೈಗೊಂಬೆಯಲ್ಲ ಎಂದೂ ತೀಕ್ಷ್ಣವಾಗಿ ಪ್ರತ್ಯುತ್ತರ ಕೊಟ್ಟಿದೆ.

ನಿಜ್ಜರ್‌ ಹತ್ಯೆ: ಕೆನಡಾದಲ್ಲಿ ಭಾರತೀಯ ದೂತಾವಾಸ ಬಳಿ ಖಲಿಸ್ತಾನಿ ಪ್ರತಿಭಟನೆ

Mar 04 2024, 01:16 AM IST
ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯನ್ನು ಖಂಡಿಸಿ ಕೆನಡಾದ ವಿವಿಧ ಭಾರತೀಯ ಕಾನ್ಸುಲೇಟ್‌ ಕಚೇರಿಗಳ ಮುಂದೆ ಸಿಖ್‌ ಫಾರ್‌ ಜಸ್ಟೀಸ್‌ ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಿದರು.

ಅಮೆರಿಕದಲ್ಲಿ ಭಾರತೀಯ ನೃತ್ಯಗಾರನ ಗುಂಡಿಕ್ಕಿ ಕೊಲೆ

Mar 03 2024, 01:37 AM IST
ಭರತನಾಟ್ಯ ನೃತ್ಯ ಅಭ್ಯಾಸ ಮಾಡುತ್ತಿದ್ದ ಅಮರ್‌ನಾಥ್‌ ಘೋಷ್‌ನನ್ನು ಅಮೆರಿಕದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.

ಭಾರತೀಯ ಆನೆಗಳೂ ತಮ್ಮ ಸತ್ತ ಮರಿಗಳನ್ನು ಹೂಳುತ್ತವೆ!

Mar 02 2024, 01:49 AM IST
ಐಎಫ್‌ಎಸ್‌ ಅಧಿಕಾರಿ ಪರ್ವೀನ್‌ ಕಾಸ್ವಾನ್‌ ಮತ್ತು ಸಂಶೋಧಕ ಆಕಾಶ್‌ದೀಪ್‌ ರಾಯ್‌ ಅವರ ಜಂಟಿ ಅಧ್ಯಯನದಲ್ಲಿ ಭಾರತೀಯ ಆನೆಗಳೂ ತಮ್ಮ ಸತ್ತ ಮರಿಗಳನ್ನು ತಾವೇ ಹೂಳುತ್ತವೆ ಎಂಬುದನ್ನು ಸಾಕ್ಷಿ ಸಮೇತ ವಿವರಿಸಿದ್ದಾರೆ.

ಎಸ್‌ಡಿಎಂನಲ್ಲಿ ಭಾರತೀಯ ಜ್ಞಾನ ಪರಂಪರೆ ಕುರಿತು ವಿಚಾರ ಸಂಕಿರಣ

Feb 28 2024, 02:32 AM IST
ಉಜಿರೆಯ ಖ್ಯಾತ ಜ್ಯೋತಿಷಿ ಡಾ. ಯತೀಶ ಪೊದುವಾಳ್ ಅವರು ಜ್ಯೋತಿಷ್ಯ ಹಾಗೂ ಅದು ವಿಜ್ಞಾನಕ್ಕೆ ಹೇಗೆ ಸಂಬಂಧಿಸಿದೆ,ವೈಜ್ಞಾನಿಕವಾಗಿ ಹೇಗೆ ಜ್ಯೋತಿಷ್ಯ ಶಾಸ್ತ್ರದ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂಬುದನ್ನು ವಿವರಿಸಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 39
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved