• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಸಂಸ್ಕೃತಿಯಲ್ಲಿ ಶಿವಾರಾಧನೆಗೆ ಅಗ್ರಸ್ಥಾನ

Mar 09 2024, 01:34 AM IST
ಹೊಸಕೋಟೆ: ಭಾರತೀಯ ಸಂಸ್ಕೃತಿ, ಪರಂಪರೆಯಲ್ಲಿ ಶಿವಾರಾಧನೆಗೆ ವಿಶೇಷ ಮಹತ್ವವಿದ್ದು ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಶಿವರಾತ್ರಿ ಹಬ್ಬವನ್ನು ವಿಭಿನ್ನವಾಗಿ ಆಚರಿಸಲಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿಳಿಸಿದರು.

ಭಾರತೀಯ ನಾರಿ ಜಗತ್ತಿಗೆ ಆದರ್ಶ: ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

Mar 09 2024, 01:33 AM IST
ಕೃಷ್ಣಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಿವಿಧ ಇಲಾಖೆ, ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಕೇಂದ್ರೀಕೃತ ಶಾಸನಗಳ ಜಾಗೃತಿ ಕಾರ್ಯಕ್ರಮ ನಡೆಯಿತು.

ಅಸ್ಪೃಶ್ಯತೆ ಭಾರತೀಯ ಸಮಾಜಕ್ಕೆ ಅಂಟಿದ ಬಹುದೊಡ್ಡ ಕಳಂಕ

Mar 08 2024, 01:46 AM IST
ಜಾತಿ, ಮೇಲು ಕೀಲು, ಆಸ್ಪೃಶ್ಯತೆ ಆಚರಣೆಗಳು ಭಾರತೀಯ ಸಮಾಜಕ್ಕೆ ಅಂಟಿದ ಬಹುದೊಡ್ಡ ಕಳಂಕಗಳಾಗಿವೆ ಎಂದು ವಿಹಿಂಪನ ದಕ್ಷಿಣ ಪ್ರಾಂತದ ವಿಶೇಷ ಸಂಪರ್ಕ ಪ್ರಮುಖ್ ಮಂಜುನಾಥ್ ಸ್ವಾಮಿ ಹೇಳಿದರು.

ದುಬೈನಲ್ಲಿರುವ ಭಾರತೀಯ ಕಾರ್ಮಿಕರಿಗಿನ್ನು ಜೀವ ವಿಮೆ

Mar 07 2024, 01:47 AM IST
ಲಕ್ಷಾಂತರ ಭಾರತೀಯರಿಗೆ ಲಾಭವಾಗುವ ಯೋಜನೆಯನ್ನು ಭಾರತ ಸರ್ಕಾರ ಜಾರಿ ಮಾಡುವ ಹಂತದಲ್ಲಿದ್ದು, ಕೊಲ್ಲಿ ದೇಶಗಳಲ್ಲಿರುವ ಭಾರತೀಯ ಕಾರ್ಮಿಕರಿಗೆ 17 ಲಕ್ಷ ರು.ಗಳವರೆಗೆ ಜೀವವಿಮೆ ಒದಗಿಸಲು ಖಾಸಗಿ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುತ್ತಿದೆ.

ಯಾವ ಭಾರತೀಯ ಸೈನಿಕರಿಗೂ ದೇಶದಲ್ಲಿ ಜಾಗವಿಲ್ಲ: ಮಾಲ್ಡೀವ್ಸ್‌ ಅಧ್ಯಕ್ಷ

Mar 06 2024, 02:22 AM IST
ಮೇ 10ರೊಳಗೆ ಸಂಪೂರ್ಣ ನಿರ್ಗಮಿಸಿ ಎಂದು ಭಾರತ ಸೇನೆಗೆ ಮಾಲ್ಡೀವ್ಸ್‌ ಗಡುವು ನೀಡಿದೆ. ಚೀನಾ ಜತೆಗಿನ ಸೇನಾ ಒಪ್ಪಂದ ಬೆನ್ನಲ್ಲೇ ಅಧ್ಯಕ್ಷ ಮುಯಿಜು ಹೊಸ ಕಿರಿಕ್‌ ಮಾಡಿದ್ದಾರೆ.

ಇಸ್ರೇಲ್‌ - ಹಮಾಸ್‌ ಯುದ್ದಕ್ಕೆ ಮೊದಲ ಭಾರತೀಯ ವ್ಯಕ್ತಿ ಬಲಿ

Mar 06 2024, 02:18 AM IST

ಕಳೆದ ವರ್ಷ ಆರಂಭವಾದ ಇಸ್ರೇಲ್‌-ಹಮಾಸ್‌ ಯುದ್ಧ ಇದೇ ಮೊದಲ ಬಾರಿ ಭಾರತೀಯನೊಬ್ಬನ ಬಲಿಪಡೆದಿದೆ. ಇಸ್ರೇಲ್‌ ವಿರೋಧಿ ದೇಶವಾದ ಲೆಬನಾನ್‌ನ ಹಿಜ್ಬುಲ್ಲಾ ಉಗ್ರರು ಸಿಡಿಸಿದ ಟ್ಯಾಂಕ್‌ ನಿರೋಧಕ ಕ್ಷಿಪಣಿಗೆ ಕೇರಳ ಮೂಳದ ವ್ಯಕ್ತಿಯೊಬ್ಬ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ.

ಭಾರತೀಯ ತತ್ವಜ್ಞಾನದ ಕುರಿತು ಸಂಶೋಧನೆ ಅಗತ್ಯ: ಡಾ. ಜೆಎಸ್‌ ಪಾಟೀಲ್‌

Mar 05 2024, 01:32 AM IST
ಭಾರತೀಯ ನ್ಯಾಯಶಾಸ್ತ್ರದ ಮೂಲ ಗ್ರಂಥ ಮಿತಾಕ್ಷರವಾಗಿದೆ. ವಿಜ್ಞಾನೇಶ್ವರರ ಮಿತಾಕ್ಷರ ಗ್ರಂಥವು ಯಾಜ್ಞ ವಲ್ಕರ ಸ್ಮೃತಿಯನ್ನಾಧರಿಸಿದೆ. ಹೀಗಾಗಿ ನ್ಯಾಯ ಶಾಸ್ತ್ರಕ್ಕೆ ಯಾಜ್ಞವಲ್ಕ್ಯ ರ ಕೊಡುಗೆ ಅನುಪಮವಾಗಿದೆ

ಸರ್ವ ಕಲೆಗಳಿಗೂ ಭಾರತೀಯ ಶಿಲ್ಪಕಲೆಯೇ ಮೂಲ

Mar 04 2024, 01:19 AM IST
ರಾಮನಗರ: ಭಾರತೀಯ ಸಾಂಪ್ರದಾಯಿಕ ಶಿಲ್ಪಕಲೆಯೇ ವಿಶ್ವದ ಎಲ್ಲ ಕಲಾ ಪ್ರಾಕಾರಗಳಿಗೆ ಬುನಾದಿ ಎಂದು ಹಿರಿಯ ಕಲಾವಿದ, ರಾಜ್ಯ ಪ್ರಶಸ್ತಿ ಪುರಸ್ಕೃತ ಗಣೇಶ್ ಎಲ್.ಭಟ್ ಹೇಳಿದರು.

ಸೂರ್ಯ ನಮಸ್ಕಾರವು ಭಾರತೀಯ ಸಂಸ್ಕೃತಿಯ ಪ್ರತೀಕ-ಡಾ. ಸಂತೋಷ

Mar 04 2024, 01:18 AM IST
ಧಾರ್ಮಿಕ ಹಿನ್ನೆಲೆಯಲ್ಲಿ ಸೂರ್ಯನಮಸ್ಕಾರವು ಸೂರ್ಯನಿಗೆ ವಂದನೆ ಸಲ್ಲಿಸುವುದಾದರೆ ಆರೋಗ್ಯದ ಹಿನ್ನೆಲೆಯಲ್ಲಿ ಕೆಲವು ಆಸನಗಳನ್ನೊಳಗೊಂಡ ವ್ಯಾಯಾಮ ಪದ್ಧತಿ ಹಾಗೂ ಗರಡಿ ಸಾಧನೆಯಾಗಿದೆ ಎಂದು ಡಿ.ಜಿ.ಎಂ. ಆಯುರ್ವೇದ ಕಾಲೇಜ್ ಪ್ರಾಚಾರ್ಯ ಡಾ. ಸಂತೋಷ ಬೆಳವಡಿ ಹೇಳಿದರು.

ಭಾರತೀಯ ಮಾಧ್ಯಮಕ್ಕೆ ಸಂದರ್ಶನ ಪ್ರಶ್ನಿಸಿದ ಚೀನಾಗೆ ತೈವಾನ್‌ ಟಾಂಗ್‌

Mar 04 2024, 01:17 AM IST
ಭಾರತೀಯ ಮಾಧ್ಯಮಕ್ಕೆ ತೈವಾನ್‌ ವಿದೇಶಾಂಗ ಸಚಿವ ನೀಡಿದ ಸಂದರ್ಶನಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಚೀನಾಗೆ ತೈವಾನ್‌ ತಕ್ಕ ಪ್ರತ್ಯುತ್ತರ ನೀಡಿದ್ದು, ತೈವಾನ್‌ ಹಾಗೂ ಭಾರತ ಚೀನಾದ ಕೈಗೊಂಬೆಯಲ್ಲ ಎಂದೂ ತೀಕ್ಷ್ಣವಾಗಿ ಪ್ರತ್ಯುತ್ತರ ಕೊಟ್ಟಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 41
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved