• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಮುಸ್ಲಿಮರಿಗೆ ಗೌರವ, ಆದರೆ ಭಾರತದ ಮುಸ್ಲಿಮರಿಗಲ್ಲ: ಅನಂತಕುಮಾರ್ ಹೆಗಡೆ

Feb 22 2024, 01:53 AM IST

ಭಾರತೀಯ ಮುಸ್ಲಿಮರನ್ನು ಯಾವತ್ತೂ ಗೌರವಿಸುವೆ.ಆದರೆ ಪಾಕ್ ಜಿಂದಾಬಾದ್ ಎನ್ನುವ ಮುಸ್ಲಿಮರನ್ನಲ್ಲ. ನನಗೆ ಟಿಕೆಟ್‌ ಕೊಡದಿದ್ರೆ ಟಿಕೆಟ್ ಸಿಕ್ಕ ಬಿಜೆಪಿಗನನ್ನು ಗೆಲ್ಲಿಸುವೆ ಎಂದು ಕನ್ನಡಪ್ರಭದ ಸಹೋದರಸಂಸ್ಥೆ ಏಷ್ಯನೆಟ್ ಸುವರ್ಣ ನ್ಯೂಸ್‌ಗೆ ಅನಂತಕುಮಾರ್ ಹೆಗಡೆ ‘ಮುಖಾಮುಖಿ’ ಸಂದರ್ಶನದಲ್ಲಿ ತಿಳಿಸಿದ್ದಾರೆ. 

ಭಾರತೀಯ ಸಂವಿಧಾನಕ್ಕೆ ಸಾರ್ವಕಾಲಿಕ ಅಸ್ತಿತ್ವ: ಜಮೀರ್ ಅಹ್ಮದ್‌

Feb 21 2024, 02:06 AM IST
ಕುಶಾಲನಗರದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಮತ್ತು ವೇದಿಕೆ ಕಾರ್ಯಕ್ರಮದಲ್ಲಿ ಕೊಡಗು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜಮೀರ್ ಅಹ್ಮದ್ ಪಾಲ್ಗೊಂಡು ಸಂವಿಧಾನದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮಕ್ಕೆ ಮುನ್ನ ಕಲಾವಿದ ನಂಜುಂಡಸ್ವಾಮಿ ಕ್ರಾಂತಿ ಗೀತೆ ಹಾಡಿದರು.

ಅನಿವಾಸಿ ಭಾರತೀಯ ಸಮಸ್ಯೆ ಪರಿಹಾರಕ್ಕೆ ಪ್ರತ್ಯೇಕ ಸಚಿವಾವಲಯ ಚಿಂತನೆ: ಡಾ.ಆರತಿ ಕೃಷ್ಣ

Feb 20 2024, 01:53 AM IST
ಮಂಗಳೂರು ಗಂಜಿಮಠದ ಝಾರಾ ಕನ್ವೆಂಶನ್ ಸೆಂಟರ್‌ನಲ್ಲಿ ಶನಿವಾರ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂ (ಬಿಡಬ್ಲ್ಯುಎಫ್) 11 ಜೋಡಿಗಳ ಸರಳ ಸಾಮೂಹಿಕ ವಿವಾಹ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಅತಿಥಿಗಳಾಗಿ ಕರ್ನಾಟಕ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ, ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಪಾಲ್ಗೊಂಡರು.

ಭಾರತೀಯ ಸಂಸ್ಕ್ರತಿಯಲ್ಲಿ ವಿಶ್ವಕರ್ಮ ಸಮಾಜಕ್ಕೆ ವಿಶಿಷ್ಟ ಸ್ಥಾನ

Feb 16 2024, 01:51 AM IST
ಭಾರತೀಯ ಸಂಸ್ಕ್ರತಿಯಲ್ಲಿ ವಿಶ್ವಕರ್ಮ ಸಮಾಜಕ್ಕೆ ವಿಶಿಷ್ಠ ಸ್ಥಾನವಿದೆ. ವಿಶ್ವಕರ್ಮ ಸಮಾಜವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಬೆಳೆಯುವಂತಾಗಲಿ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯಿಂದ ವಿಶ್ವ ಕ್ಯಾನ್ಸರ್ ದಿನಾಚರಣೆ

Feb 16 2024, 01:46 AM IST
ಉಡುಪಿ ಜಿಲ್ಲಾ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಆಶ್ರಯದಲ್ಲಿ ಮಂಗಳೂರಿನ ಯೇನೆಪೋಯ ಮೆಡಿಕಲ್ ಕಾಲೇಜು ಸಹಯೋಗದಲ್ಲಿ ಕ್ಯಾನ್ಸರ್ ಜಾಗೃತಿ ಅರಿವು ಕಾರ್ಯಕ್ರಮ ನಡೆಯಿತು. ರೆಡ್ ಕ್ರಾಸ್ ಜಿಲ್ಲಾ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಉದ್ಘಾಟಿಸಿದರು.

ಪೂಜೆ, ಪುನಸ್ಕಾರ ಭಾರತೀಯ ಸಂಪ್ರದಾಯದ ಆಧಾರಸ್ತಂಭ

Feb 15 2024, 01:31 AM IST
ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರ ಮಾತನಾಡಿ, ಪೂಜೆ, ಪುನಸ್ಕಾರ ಭಾರತೀಯ ಸಂಪ್ರದಾಯದ ಆಧಾರಸ್ತಂಭ ಎಂದಿದ್ದಾರೆ.

ಭಾರತೀಯ ಕುಸ್ತಿ ಫೆಡರೇಶನ್‌ ಮೇಲಿನ ನಿಷೇಧ ತೆರವುಗೊಳಿಸಿದ ವಿಶ್ವ ಕುಸ್ತಿ ಸಂಸ್ಥೆ

Feb 14 2024, 02:15 AM IST
ವಿಶ್ವ ಕುಸ್ತಿ ಸಂಸ್ಥೆ (ಯುಡಬ್ಲ್ಯುಡಬ್ಲ್ಯು) ಭಾರತೀಯ ಕುಸ್ತಿ ಫೆಡರೇಶನ್‌(ಡಬ್ಲ್ಯುಎಫ್‌ಐ) ಮೇಲೆ ಹೇರಿದ್ದ ನಿಷೇಧವನ್ನು ತೆರವುಗೊಳಿಸಿದ್ದಲ್ಲದೇ, ಡಬ್ಲ್ಯುಎಫ್‌ಐನ ಮಾಜಿ ಅಧ್ಯಕ್ಷ ಬ್ರಿಜ್‌ಭೂಷಣ್‌ ಸಿಂಗ್‌ ವಿರುದ್ಧ ತೀವ್ರ ಹೋರಾಟ ನಡೆಸಿದ್ದ ಕುಸ್ತಿಪಟುಗಳ ರಕ್ಷಣೆಗೂ ಮುಂದಾಗಿದೆ.

ಭಾರತೀಯ ಸಂಸ್ಕೃತಿ ರಕ್ಷಿಸಿ, ಮುನ್ನಡೆಸಿ: ಚಂದ್ರಶೇಖರ ಶಿವಾಚಾರ್ಯ ಶ್ರೀ

Feb 14 2024, 02:15 AM IST
ಆಧುನಿಕ ದಿನಗಳಲ್ಲಿ ಭಾರತೀಯ ಭವ್ಯ ಪರಂಪರೆಯನ್ನು ರಕ್ಷಿಸಿಕೊಂಡು ಮುನ್ನಡೆಯಬೇಕಾದ ಅಗತ್ಯವಿದೆ.

ಭಾರತೀಯ ಸಂವಿಧಾನ ಜಾಗೃತಿ ಅಗತ್ಯ: ಹೊಸಮನಿ

Feb 13 2024, 12:45 AM IST
ಲಿಖಿತ ಸಂವಿಧಾನವಾದರೂ ತಮ್ಮ ಅನುಕೂಲಕ್ಕೆ ತಕ್ಕಂತೆ ಸಂವಿಧಾನದ ಪುಟಗಳನ್ನು ತಿರುಚುತ್ತಿರುವುದು ತುಳಿತಕ್ಕೊಳಗಾದವರ ಮೇಲೆ ತೋರುತ್ತಿರುವ ದಬ್ಬಾಳಿಕೆಯಾಗಿದೆ.

ಉಚಿತ ಟಿಕೆಟ್‌ನಲ್ಲಿ 33 ಕೋಟಿ ಲಾಟರಿ ಗೆದ್ದ ಭಾರತೀಯ!

Feb 11 2024, 01:47 AM IST
ಅಬುಧಾಬಿಯ ಬಿಗ್‌ ಟಿಕೆಟ್‌ ನಡೆಸುವ ವಾರದ ಬಿಗ್‌ ಡ್ರಾನಲ್ಲಿ ಕೇರಳ ಮೂಲದ ವ್ಯಕ್ತಿಗೆ 33 ಕೋಟಿ ರು. ಲಾಟರಿ ಹೊಡೆದಿದೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • 40
  • 41
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved