• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮೆರಿಕದಲ್ಲಿ ಭಾರತೀಯ ಮೂಲದ 2 ವಿದ್ಯಾರ್ಥಿಗಳು ಶಂಕಾಸ್ಪದ ಸಾವು

Jan 16 2024, 01:51 AM IST
ಉನ್ನತ ವ್ಯಾಸಂಗಕ್ಕೆ ತೆರಳಿದ್ದ ಭಾರತೀಯ ಮೂಲದ ಇಬ್ಬರು ವಿದ್ಯಾರ್ಥಿಗಳು ಅಮೆರಿಕದ ಕನೆಕ್ಟಿಕಟ್‌ನಲ್ಲಿ ನಿಗೂಢ ರೀತಿಯಲಲ್ಲಿ ಸಾವನ್ನಪ್ಪಿದ್ದಾರೆ. ಇವರ ಸಾವಿಗೆ ಕಾರಣ ತಿಳಿದು ಬಂದಿಲ್ಲ.

ಭಾರತೀಯ ಪರಂಪರೆಯಲ್ಲಿ ಸಂಕ್ರಾತಿ ವೈಶಿಷ್ಟ್ಯಪೂರ್ಣ ಹಬ್ಬ

Jan 16 2024, 01:48 AM IST
ಸಂಕ್ರಾಂತಿ ಹಬ್ಬ ತನ್ನದೆ ಆದ ವಿಶಿಷ್ಟ ರೀತಿಯ ಆಚಾರ ವಿಚಾರಗಳನ್ನು ಒಳಗೊಂಡಿದೆ. ಪ್ರತಿಯೊಬ್ಬ ಭಾರತೀಯನು ಈ ದಿನದಂದು ಪುಣ್ಯಕ್ಷೇತ್ರಗಳಿಗೆ ತೆರಳಿ ದೇವರ ದರುಶನ ಮಾಡುವುದರೊಂದಿಗೆ ಪುಣ್ಯ ನದಿಗಳಲ್ಲಿ ಎಳ್ಳು, ಅರಿಶಿಣ ಲೇಪನ ಮಾಡಿಕೊಂಡು ಮಾಡಿದ ಕರ್ಮ ತೊಳೆದುಕೊಳ್ಳುವ ವಿಶಿಷ್ಟ ಆಚರಣೆ ಈ ಹಬ್ಬದಲ್ಲಿದೆ

ಸಂಭ್ರಮದ ಭಾರತೀಯ ಸೇನಾ ದಿನ ಆಚರಣೆ

Jan 16 2024, 01:47 AM IST
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಭಾರತೀಯ ಸೇನೆಯ ಮೊದಲ ಕಮಾಂಡರ್ ಇನ್ ಚೀಫ್ ಆಗಿ ಅಧಿಕಾರ ವಹಿಸಿಕೊಂಡಿದ್ದನ್ನು ಗುರುತಿಸಿ, ಭಾರತದಲ್ಲಿ ಪ್ರತಿ ವರ್ಷ ಜನವರಿ 15 ರಂದು ಭಾರತೀಯ ಸೇನಾ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದರು.

ಭಾರತೀಯ ಸೇನೆಯ ಆಪರೇಷನ್‌ ಸರ್ವಶಕ್ತಿಗೆ ರೆಡಿ

Jan 14 2024, 01:34 AM IST
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಹೆಚ್ಚಿಸುವ ಪಾಕಿಸ್ತಾನದ ಪ್ರಯತ್ನಗಳನ್ನು ತಡೆಯುವ ಪ್ರಮುಖ ಹೆಜ್ಜೆಯಾಗಿ, ಭಾರತೀಯ ಸೇನೆಯು ‘ಆಪರೇಷನ್ ಸರ್ವಶಕ್ತಿ’ ಎಂಬ ವಿಶೇಷ ಕಾರ್ಯಾಚರಣೆ ಆರಂಭಿಸಲು ನಿರ್ಧರಿಸಿದೆ.

ಇಡೀ ಜಗತ್ತಿಗೆ ಭಾರತೀಯ ಸಂಸ್ಕೃತಿ ಸಾರಿದ ವಿವೇಕಾನಂದರು

Jan 14 2024, 01:32 AM IST
ಯಮಕನಮರಡಿ ಸಮೀಪದ ಹಿಡಕಲ್ ಡ್ಯಾಮ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ದಾನಿಗಳ ಸತ್ಕಾರ ಸಮಾರಂಭ ಜರುಗಿತು.

ಭಾರತೀಯ ಸಂಸ್ಕೃತಿ ಪುರಾತನ ಸಂಸ್ಕೃತಿ: ನಂಜಾವಧೂತ ಸ್ವಾಮೀಜಿ

Jan 13 2024, 01:32 AM IST
ಸಾಮೂಹಿಕ ಅಷ್ಟಲಕ್ಷ್ಮೀ ಪೂಜಾಕಾರ್ಯಕ್ರಮ

ಸಿಐಐಎಲ್‌ನಿಂದ ಭಾರತೀಯ ಭಾಷೆಗಳ 16 ಹೊಸ ದತ್ತಾಂಶ ಸಂಗ್ರಹಗಳ ಬಿಡುಗಡೆ

Jan 12 2024, 01:45 AM IST
ಈ ದತ್ತಾಂಶ ಸಂಗ್ರಹಗಳು ಹಿಂದಿ, ಬಂಗಾಳಿ, ತಮಿಳು, ಮರಾಠಿ, ಕನ್ನಡ, ಮಲಯಾಳಂ, ಒಡಿಯಾ, ಅಸ್ಸಾಮಿ, ಕೊಂಕಣಿ, ಮೈಥಿಲಿ, ಉರ್ದು ಮತ್ತು ನೇಪಾಳಿ- 12 ಅನುಸೂಚಿತ ಭಾರತೀಯ ಭಾಷೆಗಳನ್ನು ಒಳಗೊಂಡಿವೆ. ಇದು ಭಾರತೀಯ ಇಂಗ್ಲಿಷಿನ ಎರಡು ರೂಪಾಂತರ ಹೊಂದಿದ್ದು, ಭಾರತೀಯ ಇಂಗ್ಲಿಷಿನ ಬಂಗಾಳಿ ರೂಪಾಂತರ ಮತ್ತು ಕನ್ನಡ ರೂಪಾಂತರಗಳನ್ನು ಹೊಂದಿದೆ.

ಶ್ರೀರಾಮಚಂದ್ರ ಭಾರತೀಯ ಸಂಸ್ಕೃತಿಯ ಪ್ರತೀಕ: ಸುರೇಶ ಮಾಳಿ

Jan 10 2024, 01:45 AM IST
ಲೋಕಾಪುರ: ಸಮೀಪದ ಮುದ್ದಾಪುರ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಯೋಧ್ಯೆಯ ಮಂತ್ರಾಕ್ಷತೆ ಪೂಜೆ ಮತ್ತು ವಿತರಣೆ ಸಮಾರಂಭಕ್ಕೆ ಮುಧೋಳ ತಾಲೂಕು ಮಾಳಿ ಸಮಾಜದ ಉಪಾಧ್ಯಕ್ಷ ಸುರೇಶ ಮಾಳಿ ಚಾಲನೆ ನೀಡಿದರು. ಬಳಿಕ ಮಾತನಾಡಿ ವಿಶ್ವದ ಎಲ್ಲ ಜನರ ಆದರ್ಶ ಮತ್ತು ಅನುಕರಣಿಯ ಶಕ್ತಿಯಾಗಿರುವ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರ ಭಾರತೀಯ ಸಂಸ್ಕೃತಿಯ ಪ್ರತೀಕ ಎಂದರು.

ಜನಪದ ಸಾಹಿತ್ಯದಲ್ಲಿ ಭಾರತೀಯ ಸಂಸ್ಕೃತಿ: ಲಕ್ಷ್ಮೀಪುರದ ಗೌರಿ ಸಂಸ್ಥಾನದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ

Jan 10 2024, 01:45 AM IST
ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಗುರು ಪುಟ್ಟರಾಜ ಜನ ಕಲ್ಯಾಣ ಸೇವಾ ಸಮಿತಿ ಬೋನ್ಹಾಳ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ನಡೆದ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು

ನಮ್ಮ ಭಾರತೀಯ ಸಂಸ್ಕೃತಿಯೇ ಶ್ರೇಷ್ಠ

Jan 08 2024, 01:45 AM IST
ನಮ್ಮ ಭಾರತೀಯ ಸಂಸ್ಕೃತಿಯೇ ಶ್ರೇಷ್ಠ
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved