• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮೆರಿಕದಲ್ಲಿ ಭಾರತೀಯ ನೃತ್ಯಗಾರನ ಗುಂಡಿಕ್ಕಿ ಕೊಲೆ

Mar 03 2024, 01:37 AM IST
ಭರತನಾಟ್ಯ ನೃತ್ಯ ಅಭ್ಯಾಸ ಮಾಡುತ್ತಿದ್ದ ಅಮರ್‌ನಾಥ್‌ ಘೋಷ್‌ನನ್ನು ಅಮೆರಿಕದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.

ಭಾರತೀಯ ಆನೆಗಳೂ ತಮ್ಮ ಸತ್ತ ಮರಿಗಳನ್ನು ಹೂಳುತ್ತವೆ!

Mar 02 2024, 01:49 AM IST
ಐಎಫ್‌ಎಸ್‌ ಅಧಿಕಾರಿ ಪರ್ವೀನ್‌ ಕಾಸ್ವಾನ್‌ ಮತ್ತು ಸಂಶೋಧಕ ಆಕಾಶ್‌ದೀಪ್‌ ರಾಯ್‌ ಅವರ ಜಂಟಿ ಅಧ್ಯಯನದಲ್ಲಿ ಭಾರತೀಯ ಆನೆಗಳೂ ತಮ್ಮ ಸತ್ತ ಮರಿಗಳನ್ನು ತಾವೇ ಹೂಳುತ್ತವೆ ಎಂಬುದನ್ನು ಸಾಕ್ಷಿ ಸಮೇತ ವಿವರಿಸಿದ್ದಾರೆ.

ಎಸ್‌ಡಿಎಂನಲ್ಲಿ ಭಾರತೀಯ ಜ್ಞಾನ ಪರಂಪರೆ ಕುರಿತು ವಿಚಾರ ಸಂಕಿರಣ

Feb 28 2024, 02:32 AM IST
ಉಜಿರೆಯ ಖ್ಯಾತ ಜ್ಯೋತಿಷಿ ಡಾ. ಯತೀಶ ಪೊದುವಾಳ್ ಅವರು ಜ್ಯೋತಿಷ್ಯ ಹಾಗೂ ಅದು ವಿಜ್ಞಾನಕ್ಕೆ ಹೇಗೆ ಸಂಬಂಧಿಸಿದೆ,ವೈಜ್ಞಾನಿಕವಾಗಿ ಹೇಗೆ ಜ್ಯೋತಿಷ್ಯ ಶಾಸ್ತ್ರದ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂಬುದನ್ನು ವಿವರಿಸಿದರು.

ಭಾರತೀಯ ಸಂಸ್ಕೃತಿ, ಆಚರಣೆಯಲ್ಲಿ ಜಗದ ಒಳಿತು ಅಡಗಿದೆ

Feb 28 2024, 02:31 AM IST

ಭಾರತೀಯ ಸಂಸ್ಕೃತಿಯಲ್ಲಿ ಮಾಡುವ ಆಚರಣೆಗಳಿಗೆ ಜಗತ್ತಿನ ಹಿತಕಾಯುವ ಅರ್ಥ ಇರುತ್ತದೆ. ಹಾಗಾಗಿ ನಾವು, ನಮ್ಮದು ಎನ್ನುವ ಸ್ವಾರ್ಥತೆ ಇಲ್ಲ ಎಂದು ಜಡೆ ಹಿರೇಮಠ ಹಾಗೂ ಸೊರಬ ಕಾನುಕೇರಿ ಮಠದ ಘನಬಸವ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.

ಭರತನಾಟ್ಯ ಕಲೆಯು ಭಾರತೀಯ ಸಂಸ್ಕೃತಿಯ ಪ್ರತೀಕ

Feb 27 2024, 01:30 AM IST
ಬೆಳಗಾವಿ: ಭರತನಾಟ್ಯ ಕಲೆಯು ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದ್ದು, ನಾಟ್ಯ ಕಲೆಯಲ್ಲಿ ಆರೋಗ್ಯದ ಗುಟ್ಟು ಅಡಗಿದೆ. ಹೀಗಾಗಿ, ನಮ್ಮ ಮಕ್ಕಳಿಗೆ ಭಾರತೀಯ ಪರಂಪರೆಗಳ ಕಲೆಗಳನ್ನು ಕಲಿಸಬೇಕಾಗಿದೆ. ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಚಿತ್ತ ಪ್ರಕಾಶನಂದ್ ಸ್ವಾಮೀಜಿ ಹೇಳಿದರು.

ವಿಜ್ಞಾನ ಕ್ಷೇತ್ರಕ್ಕೆ ಭಾರತೀಯ ವಿಜ್ಞಾನಿಗಳ ಕೊಡುಗೆ ಅಪಾರ

Feb 26 2024, 01:32 AM IST
ಪ್ರಾಚೀನ ವಿಜ್ಞಾನಿಗಳಾದ ಭಾಸ್ಕರಾಚಾರ್ಯ, ಆರ್ಯಭಟ ಅವರನ್ನೊಳಗೊಂಡ ಅನೇಕ ವಿಜ್ಞಾನಿಗಳು ಭಾರತೀಯ ವಿಜ್ಞಾನ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಹಾಗೂ ಕೊಡುಗೆ ಅಪಾರವಾಗಿದೆ. ವಿಜ್ಞಾನದಿಂದ ಅಜ್ಞಾನದ ಪತನವಾಗುತ್ತದೆ ಎಂದು ಸ್ಥಳೀಯ ವಸ್ತ್ರದ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಎಸ್.ಎಸ್. ಹೆಗಡಿ ಹೇಳಿದರು.

ಅಯೋಧ್ಯೆಯಲ್ಲಿ ಭಾರತೀಯ ನಾಗರಿಕತೆ ಪುನರುತ್ಥಾನಗೊಂಡಿದೆ: ಅಜಿತ್ ಹನುಮಕ್ಕನವರ್

Feb 25 2024, 01:55 AM IST
ಕೂರ್ಮ ಫೌಂಡೇಷನ್ ಉಡುಪಿ ವತಿಯಿಂದ ಪುರಭವನದಲ್ಲಿ ‘ಆಜಾದ್ ಹಿಂದ್ ಶಿವಾಜಿಯಿಂದ ನೇತಾಜಿವರೆಗೆ’ ಕಾರ್ಯಕ್ರಮ ನಡೆಯಿತು. ಏಷ್ಯಾನೆಟ್‌ ಸುವರ್ಣ ಸುದ್ದಿ ವಾಹಿನಿಯ ಸಂಪಾದಕ ಅಜಿತ್ ಹನುಮಕ್ಕನವರ್ ಭಾಷಣ ಮಾಡಿದರು.

ಬೆಂಗಳೂರು: ಇಂದು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಸಾರ್ವಜನಿಕರಿಗೆ ಮುಕ್ತ ಪ್ರವೇಶ

Feb 24 2024, 02:33 AM IST

ಐಐಎಸ್ಸಿ ಫೆ. 24ರಂದು ಆಯೋಜಿಸಿರುವ ‘ಓಪನ್‌ ಡೇ’ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ಸಾಧ್ಯತೆ ಹಿನ್ನೆಲೆ ನಗರ ಸಂಚಾರ ಪೊಲೀಸರು ಐಐಎಸ್ಸಿ ಸುತ್ತಮುತ್ತಲ ರಸ್ತೆಗಳ ಸಂಚಾರ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ ಮಾಡಿದ್ದಾರೆ.

ಭಾರತೀಯ ಸಂವಿಧಾನ ಪ್ರಪಂಚದಲ್ಲಿಯೇ ವಿಸ್ತೃತ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Feb 23 2024, 01:47 AM IST
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಅಡ್ಯಾರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್‍ಮೆಂಟ್‍ನ ಎನ್‍ಎಸ್‍ಎಸ್ ಘಟಕದ ವತಿಯಿಂದ ಸಂವಿಧಾನ ಜಾಗೃತಿ ಕಾರ್ಯಕ್ರಮ ನಡೆಯಿತು.

ಭಾರತೀಯ ಮುಸ್ಲಿಮರಿಗೆ ಗೌರವ, ಆದರೆ ಭಾರತದ ಮುಸ್ಲಿಮರಿಗಲ್ಲ: ಅನಂತಕುಮಾರ್ ಹೆಗಡೆ

Feb 22 2024, 01:53 AM IST

ಭಾರತೀಯ ಮುಸ್ಲಿಮರನ್ನು ಯಾವತ್ತೂ ಗೌರವಿಸುವೆ.ಆದರೆ ಪಾಕ್ ಜಿಂದಾಬಾದ್ ಎನ್ನುವ ಮುಸ್ಲಿಮರನ್ನಲ್ಲ. ನನಗೆ ಟಿಕೆಟ್‌ ಕೊಡದಿದ್ರೆ ಟಿಕೆಟ್ ಸಿಕ್ಕ ಬಿಜೆಪಿಗನನ್ನು ಗೆಲ್ಲಿಸುವೆ ಎಂದು ಕನ್ನಡಪ್ರಭದ ಸಹೋದರಸಂಸ್ಥೆ ಏಷ್ಯನೆಟ್ ಸುವರ್ಣ ನ್ಯೂಸ್‌ಗೆ ಅನಂತಕುಮಾರ್ ಹೆಗಡೆ ‘ಮುಖಾಮುಖಿ’ ಸಂದರ್ಶನದಲ್ಲಿ ತಿಳಿಸಿದ್ದಾರೆ. 

  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 43
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved