• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾಕಾವ್ಯಗಳು ಭಾರತೀಯ ಸಂಸ್ಕೃತಿಯ ಬುನಾದಿ:ಡಾ.ಎಂ.ನಂಜುಂಡಸ್ವಾಮಿ

Jan 31 2024, 02:18 AM IST
ಬಾಗಲಕೋಟೆ: ರಾಮಾಯಣ ಹಾಗೂ ಮಹಾಭಾರತ ಮಹಾಕಾವ್ಯಗಳು ಭಾರತ ಸಂಸ್ಕೃತಿಯ ಬುನಾದಿಯಾಗಿವೆ ಎಂದು ಮಹಾವಿದ್ಯಾಲಯದ ಕನ್ನಡ ಸಂಘದ ಕಾರ್ಯಧ್ಯಕ್ಷ ಡಾ.ಎಂ.ನಂಜುಂಡಸ್ವಾಮಿ ಹೇಳಿದರು. ನಗರದ ಬಿವಿವಿ ಸಂಘದ ಬಸವೇಶ್ವರ ಪದವಿ ಪೂರ್ವ ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆದ ರಾಮಾಯಣ, ಮಹಾಭಾರತ ಹಾಗೂ ವಚನ ಕಮ್ಮಟ ಪರೀಕ್ಷೆಗಳ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಭಾರತೀಯ ನೌಕಾಪಡೆಯಿಂದ 19 ಪಾಕಿಸ್ತಾನಿಗಳ ರಕ್ಷಣೆ

Jan 31 2024, 02:17 AM IST
ಕಡಲ್ಗಳ್ಳರ ವಿರುದ್ಧ ಭಾರತ ಸಮರ ಮುಂದುವರಿಕೆ ಮಾಡಿದ್ದು, ಪಾಕಿಸ್ತಾನದ ಮೀನುಗಾರರನ್ನು ಭಾರತೀಯ ನೌಕಾಪಡೆ ಸುಮಿತ್ರಾ ರಕ್ಷಿಸಿದೆ.

ಭಾರತೀಯ ಪರಂಪರೆ ಜಗತ್ತಿಗೆ ಮಾದರಿ: ಅಭಿನವ ಸಂಗನಬಸವ ಶ್ರೀ

Jan 31 2024, 02:16 AM IST
ನಮ್ಮ ಭಾರತೀಯ ಪರಂಪರೆ ಜಗತ್ತಿಗೆ ಮಾದರಿಯಾಗಿದೆ ಎಂದು ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.

ಭಾರತೀಯ ಮಹಿಳೆಯರಲ್ಲಿ ಸ್ವಾಭಿಮಾನ ಬೆಳೆಸಿದ ಸಾವಿತ್ರಿಬಾಯಿ ಫುಲೆ

Jan 30 2024, 02:06 AM IST
ಸಾವಿತ್ರಿಬಾಯಿ ಫುಲೆ ಅವರು ಇಂದಿನ ಮಹಿಳೆಯರಿಗೆ ಆದರ್ಶವಾಗಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ್ತಿ ಅಕ್ಷತಾ ಕೆ.ಸಿ. ಹೇಳಿದರು.

ಬೀಟಿಂಗ್‌ ರೀಟ್ರೀಟ್‌ನಲ್ಲಿ ಮೊದಲ ಬಾರಿ ಕೇವಲ ಭಾರತೀಯ ವಾದ್ಯ

Jan 30 2024, 02:00 AM IST
ಗಣರಾಜ್ಯೋತ್ಸವದ ಸಮಾರೋಪದ ಅಂಗವಾಗಿ ಇಲ್ಲಿನ ವಿಜಯ್‌ ಚೌಕದಲ್ಲಿ ಬೀಟಿಂಗ್‌ ರಿಟ್ರೀಟ್‌ ಕಾರ್ಯಕ್ರಮವನ್ನು ಸೋಮವಾರ ನಡೆಸಲಾಯಿತು. ಈ ಮೂಲಕ ಗಣರಾಜ್ಯೋತ್ಸವಕ್ಕೆ ತೆರೆ ಬಿತ್ತು.

ಎಲ್ಲರಿಗೂ ಸರಿಸಮಾನ ಹಕ್ಕು ನೀಡಿದ ಭಾರತೀಯ ಸಂವಿಧಾನ: ಶಾಸಕ ಜಗದೀಶ ಗುಡಗುಂಟಿ

Jan 28 2024, 01:19 AM IST
ಜಮಖಂಡಿ: ಜಾತಿ, ಮತ ಎನ್ನದೆ ಎಲ್ಲರೂ ಸರಿಸಮಾನವಾಗಿ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳುವಂತೆ ಸಂವಿಧಾನ ರಚಿಸಿದ ಕೀರ್ತಿ ಡಾ.ಬಿ.ಆರ್. ಅಂಬೇಡ್ಕರ್‌ ಅವರಿಗೆ ಸಲ್ಲುತ್ತದೆ. ಸ್ವಚ್ಛ, ಶಸಕ್ತ, ಸುಭದ್ರ ಭಾರತವನ್ನಾಗಿ ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರಮ ಅವಿಸ್ಮರಣೀಯ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು. ನಗರದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಆಶ್ರಯದಲ್ಲಿ ಶುಕ್ರವಾರ ನಡೆದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭಾರತೀಯ ಸಂವಿಧಾನ ವಿಶ್ವಕ್ಕೆ ಶ್ರೇಷ್ಠ: ಶಾಸಕ ಹಂಪನಗೌಡ ಬಾದರ್ಲಿ

Jan 27 2024, 01:18 AM IST
ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತದಿಂದ ನಡೆದ 75ನೇ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿದರು

ಮಾಲ್ಡೀವ್ಸ್‌ ಗಡುವಿತ್ತರೂ ತಕ್ಷಣಕ್ಕೆ ಭಾರತೀಯ ಸೇನೆ ವಾಪಸ್‌ ಇಲ್ಲ

Jan 26 2024, 01:45 AM IST
ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು಼ ಭಾರತಕ್ಕೆ ತಕ್ಷಣವೇ ತನ್ನ ಸೇನೆಯನ್ನು ವಾಪಸ್‌ ಕರೆಸಿಕೊಳ್ಳುವಂತೆ ಆದೇಶಿಸಿದ್ದರೂ ತಾನು ತಕ್ಷಣಕ್ಕೆ ಸೇನೆಯನ್ನು ವಾಪಸ್‌ ಕರೆಸಿಕೊಳ್ಳುವುದಿಲ್ಲ ಎಂದು ಭಾರತ ಸರ್ಕಾರ ಪಟ್ಟು ಹಿಡಿದಿದೆ.

ಜಾನಪದ ಭಾರತೀಯ ಬದುಕಿನ ಸಂಸ್ಕೃತಿಯಾಗಿದೆ: ಜಾನಪದ ಬಾಲಾಜಿ

Jan 25 2024, 02:01 AM IST
ಜಾನಪದ ಎಂದರೆ ಸಾಂಸ್ಕೃತಿಕ ಕಾರ್ಯಕ್ರಮ ಮಾತ್ರವಾಗಿರದೆ ಅದು ಭಾರತೀಯ ಬದುಕಿನ ಸಂಸ್ಕೃತಿಯಾಗಿದೆ ಎಂದು ಕನ್ನಡ ಜಾನಪದ ಪರಿಷತ್‌ನ ರಾಜ್ಯಾಧ್ಯಕ್ಷ ಜಾನಪದ ಬಾಲಾಜಿ ಹೇಳಿದರು.

ಶ್ರೀರಾಮ ಭಾರತೀಯ ಸಂಸ್ಕೃತಿಯ ಪ್ರತೀಕ: ಸಿದ್ದು ಸವದಿ

Jan 24 2024, 02:05 AM IST
ಅಯೋಧ್ಯೆಯಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠಾಪನೆ ಸಂಭ್ರಮದ ಹಿನ್ನೆಲೆಯಲ್ಲಿ ಬನಹಟ್ಟಿ ನಗರದ ಹಳೇ ಲೈಬ್ರರಿ ಹತ್ತಿರ ವಿಶೇಷ ಪೂಜೆ ನಡೆಸಿ ಶಾಸಕ ಸಿದ್ದು ಸವದಿ ಮಾತನಾಡಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved