• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ವೀರ ಯೋಧರನ್ನು ಎಲ್ಲರೂ ಗೌರವಿಸಬೇಕು: ರೇಣುಕಾಚಾರ್ಯ

Jun 09 2025, 01:14 AM IST
ಕಾಶ್ಮೀರದ ಪ್ರವಾಸದಲ್ಲಿದ್ದ ದೇಶದ ವಿವಿಧ ಭಾಗಗಳಿಂದ ಪ್ರವಾಸಿಗರನ್ನು ತಮ್ಮ ಧರ್ಮ ಕೇಳಿ 26 ಹಿಂದುಗಳನ್ನು ಹತ್ಯೆ ಮಾಡಿದ ಉಗ್ರರನ್ನು ಕೇವಲ 25 ನಿಮಿಷದಲ್ಲಿ ಉಗ್ರರನ್ನು ಹಾಗೂ ಉಗ್ರರ ನೆಲೆಯನ್ನು ಧ್ವಂಸ ಮಾಡಿದ ನಮ್ಮ ವೀರ ಯೋಧರನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಬಾಂಗ್ಲಾದಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಪಾಕ್ ಉಗ್ರ ಪಾಠ?

Jun 03 2025, 02:08 AM IST

 ಬಾಂಗ್ಲಾದೇಶದ ವಿವಿಗಳಲ್ಲಿ ಕಲಿಯುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿಗಳಲ್ಲಿ ಭಾರತ ವಿರೋಧಿ ಮನಸ್ಥಿತಿ ಬಿತ್ತಿ ತಮ್ಮತ್ತ ಸೆಳೆಯುವ ತಂತ್ರವನ್ನು ಲಷ್ಕರ್‌- ಎ- ತೊಯ್ಬಾ ಮತ್ತು ಜೈಷ್‌- ಎ - ಮೊಹಮ್ಮದ್‌ ಸಂಘಟನೆಗಳು ರೂಪಿಸಿವೆ 

ಭಾರತೀಯ ಸಂಪ್ರದಾಯದಲ್ಲೂ ಉಂಟು ವೈಜ್ಞಾನಿಕತೆ: ಸುರೇಶಗೌಡ ಪಾಟೀಲ

Jun 02 2025, 12:48 AM IST
ನಮ್ಮ ಜನಪದರು ರೂಢಿಸಿಕೊಟ್ಟಿರುವ ಸಾಂಪ್ರದಾಯಿಕ ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದ ಆಹಾರವನ್ನು ಸೇವಿಸಿದ ನಾವು ಕೊರೋನಾದಂತಹ ಮಾರಣಾಂತಿಕ ರೋಗವನ್ನು ನಿಗ್ರಹಿಸಲು ಸಾಧ್ಯವಾಯಿತು.

ಜೂ.7, 8ರಂದು ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ ಅಧಿವೇಶನ

May 30 2025, 11:46 PM IST
ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ ಕರ್ನಾಟಕ ವತಿಯಿಂದ 4ನೇ ರಾಜ್ಯ ಅಧಿವೇಶನ ಸಾಹಿತ್ಯದಲ್ಲಿ ''ಸ್ವ''ತ್ವ ಕಾರ್ಯಕ್ರಮ ನಗರದ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಜೂ.7 ಮತ್ತು 8ರಂದು ನಡೆಯಲಿದೆ.

ಸರ್ವಜನ ಹಿತ ಬಯಸುವುದೇ ಭಾರತೀಯ ಸಂಸ್ಕೃತಿ

May 27 2025, 11:57 PM IST
ಮೈಸೂರು: ಸರ್ವಜನ ಹಿತವನ್ನು ಬಯಸುವುದರೊಂದಿಗೆ ಎಲ್ಲರೂ ನಮ್ಮವರು ಎಂದು ಅಪ್ಪಿಕೊಳ್ಳುವುದೇ ಭಾರತೀಯ ಸಂಸ್ಕೃತಿ ಎಂದು ಚಿಂತಕ, ಕನ್ನಡ ಪೂಜಾರಿ ಶ್ರೀ ಹಿರೇಮಗಳೂರು ಕಣ್ಣನ್‌ ಹೇಳಿದರು.

ತಿರಂಗಾ ಯಾತ್ರೆಯ ಮೂಲಕ ಭಾರತೀಯ ಸೇನಾಪಡೆಗಳಿಗೆ ಗೌರವಾರ್ಪಣೆ

May 27 2025, 01:57 AM IST
ಪಟ್ಟಣದ ಗಣೇಶ ದೇವಸ್ಥಾನದಿಂದ ಆರಂಭಗೊಂಡ ತಿರಂಗಾ ಯಾತ್ರೆಯು ಮುಖ್ಯ ಬೀದಿಗಳಲ್ಲಿ ಸಾಗಿ ಶಿವಾಜಿ ವೃತ್ತದಲ್ಲಿ ಬಂದು ಮುಕ್ತಾಯಗೊಂಡಿತು.

ಅವಧೂತ ದತ್ತಪೀಠದಿಂದ ಭಾರತೀಯ ಸೇನೆಗೆ 25 ಲಕ್ಷ ರು. ಕಾಣಿಕೆ

May 26 2025, 01:05 AM IST
ಮೈಸೂರು ನಗರ ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಸಂಸ್ಕೃತಿ ಮತ್ತು ಪರಂಪರೆ,ಗುರು ಪರಂಪರೆಯನ್ನು ಅವಧೂತ ದತ್ತಪೀಠ ಉಳಿಸಿಕೊಂಡು ಬಂದಿದೆ.

ಸೈದಾಪುರದಲ್ಲಿ ಭಾರತೀಯ ಸೈನಿಕರ ಸಾಹಸಗಾಥೆ ಅನಾವರಣ

May 24 2025, 12:20 AM IST
ಸಮೀಪದ ಸೈದಾಪುರ ಪಟ್ಟಣದಲ್ಲಿ ಗುರುವಾರ ಬೆಳಿಗ್ಗೆ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಭಾಗವಹಿಸಿದ್ದ ಜನರು ದೇಶ ಭಕ್ತಿಯನ್ನು ಸಾರುವ ಘೋಷಣೆಗಳ ಜೊತೆಗೆ ದೂದ್ ಮಾಂಗೋ ಖೀರ್ ದೇಂಗೆ, ಕಾಶ್ಮೀರ ಮಾಂಗೋ ತೋ ಛೀರ್ ದೇಂಗೆ ಎಂದು ಉದ್ಘೋಷಿಸುವ ಮೂಲಕ ಗಡಿ ಕಾಯುವ ಸೈನಿಕರ ಜತೆಗೆ ಈ ರಾಷ್ಟ್ರದ ಪ್ರತಿಯೊಬ್ಬ ನಾಗರಿಕರು ಜತೆಗಿದ್ದೇವೆ ಎಂಬ ಸಂದೇಶವನ್ನು ರವಾನಿಸುವ ಮೂಲಕ ಇಲ್ಲಿ ಭಾರತೀಯ ಸೈನಿಕರ ಹೋರಾಟದ ಯಶೋಗಾಥೆ ಅನಾವರಣಗೊಂಡಿತು.

ಕೆರಗೋಡಿನಲ್ಲಿ ತಿರಂಗಾ ಯಾತ್ರೆ: ಭಾರತೀಯ ಸೇನೆಗೆ ಕೃತಜ್ಞತೆ

May 22 2025, 11:52 PM IST
ಪಹಲ್ಗಾಂನಲ್ಲಿ ಹಿಂದೂಗಳ ಮಾರಣ ಹೋಮ ನಡೆಸಿದ ಉಗ್ರರ ವಿರುದ್ಧ ಪ್ರತೀಕಾರ ತೀರಿಸಲು ಆಪರೇಷನ್ ಸಿಂದೂರ ಮೂಲಕ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಧ್ವಂಸ ಮಾಡಿ ಯಶಸ್ವಿ ಕಾರ್ಯಾಚರಣೆ ನಡೆಸಿದ ಭಾರತೀಯ ಸೇನೆಗಳಿಗೆ ಕೃತಜ್ಞತೆ ಅರ್ಪಿಸಲು ಕೆರಗೋಡಿನಲ್ಲಿ ತಿರಂಗಾ ಯಾತ್ರೆ ಆಯೋಜಿಸಲಾಗಿತ್ತು.

ಭಾರತೀಯ ಸೈನಿಕರಿಗೆ ನೈತಿಕ ಸ್ಥೈರ್ಯ ತುಂಬಲು ಬೃಹತ್ ತಿರಂಗಾ ಯಾತ್ರೆ

May 22 2025, 01:10 AM IST
ಆಪರೇಷನ್ ಸಿಂದೂರ ಹೆಸರಿನಲ್ಲಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ಸಂಹಾರ ಮಾಡಿದ ಸೈನಿಕರಿಗೆ ನೈತಿಕ ಸ್ಥೈರ್ಯ ತುಂಬಲು ಬಿಜೆಪಿ ಮುಖಂಡರು, ಕಾರ್ಯಕರ್ತರು, ಮಾಜಿ ಸೈನಿಕರು, ಪ್ರಗತಿಪರ ಸಂಘಟನೆಗಳು ಹಾಗೂ ವಿದ್ಯಾರ್ಥಿಗಳ ಬೆಂಬಲದೊಂದಿಗೆ ಮದ್ದೂರು ಪಟ್ಟಣದಲ್ಲಿ ಬುಧವಾರ ಬೃಹತ್ ತಿರಂಗಾ ಯಾತ್ರೆ ನಡೆಸಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 41
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved