ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ವೀರ ಯೋಧ ಪ್ರವೀಣ್ ಸುಭಾಸ್ ಖಾನಗೌಡ್ರ ಅವರು ಬುಧವಾರ ಚೆನ್ನೈನ ಭಾರತೀಯ ನೌಕಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ತಲೆಗೆ ಆಕಸ್ಮಿಕ ಗುಂಡು ಬಿದ್ದು ಅಸುನೀಗಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ 5 ವರ್ಷ ಬಳಿಕ ರೆಪೋದರವನ್ನು ಶೇ.0.25ರಷ್ಟು ಇಳಿಕೆ ಮಾಡಿದ ಬೆನ್ನಲ್ಲೇ 7 ಬ್ಯಾಂಕುಗಳು ತಮ್ಮ ಸಾಲದ ಮೇಲಿನ ಬಡ್ಡಿದರವನ್ನು ಶೇ.0.15ರಿಂದ ಶೇ.0.25ರಷ್ಟು ಇಳಿಸಿವೆ.